ಆರೋಗ್ಯ

ನೇತ್ರ ತಪಾಸಣಾ ಉಚಿತ ಶಿಬಿರ

ಮಂಗಳೂರು:- ಮಂಗಳೂರು ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್‌ ಲಿಮಿಟೆಡ್ (ಎಂಸಿಎಫ್), ಪಣಂಬೂರು ಸಾರಥ್ಯದಲ್ಲಿ ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆ ದೇರಳಕಟ್ಟೆ, ಧೂಮಾವತಿ ಫ್ರೆಂಡ್ಸ್ ಸರ್ಕಲ್ ಕೃಷ್ಣಾಪುರ ಮತ್ತು ಯುವವಾಹಿನಿ ಸುರತ್ಕಲ್ ಘಟಕದ ಸಹಯೋಗದಲ್ಲಿ ದಿನಾಂಕ 18 ಡಿಸೆಂಬರ್ ಭಾನುವಾರದಂದು ನೇತ್ರ ತಪಾಸಣಾ ಉಚಿತ ಶಿಬಿರ ನಡೆಯಿತು. ಎಂಸಿಎಫ್‌ನ ಸಿಎಂ ಗಿರೀಶ್ ಅಧ್ಯಕ್ಷತೆ ವಹಿಸಿದ್ದರು. ಸಾರಾಳ ಧೂಮಾವತಿ ದೈವಸ್ಥಾನ ಅಧ್ಯಕ್ಷ ಹರೀಶ್ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು. ಧೂಮಾವತಿ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಅರುಣ್ ಅಂಚನ್, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆಯ […]

Read More

ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ

ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕ, ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಫಲ್ಗುಣಿ, ಹಿಂದ್ ಕುಷ್ಟ್ ನಿವಾರಣ್ ಸಂಘ್ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 04 ಸೆಪ್ಟೆಂಬರ್ 2022 ರಂದು ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರವು ಫಲ್ಗುಣಿ ಸಭಾಂಗಣ ಕೂಳೂರುನಲ್ಲಿ ನಡೆಯಿತು. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯುವವಾಹಿನಿ ಮತ್ತು ಲಯನ್ಸ್ […]

Read More

ಆರೋಗ್ಯ ಮಾನವನ ಶ್ರೇಷ್ಠ ಸಂಪತ್ತು : ಪಲ್ಲವಿ ಕಾರಂತ್

ಬಂಟ್ವಾಳ : ಆರೋಗ್ಯ ಮಾನವನ ಅತ್ಯಂತ ಶ್ರೇಷ್ಠ ಸಂಪತ್ತು, ಆಯುರ್ವೇದ ಔಷಧಿಗಳು ನಿಧಾನವಾದ ಪರಿಣಾಮ ಎಂಬುದು ಸತ್ಯಕ್ಕೆ ದೂರವಾದ ಮಾತು, ಋಷಿಮನಿಗಳ ಕಾಲದಿಂದಲೂ ನಾವು ಕೇಳಿ ತಿಳಿದುಕೊಂಡ ಹಾಗೂ ಯಾವುದೇ ಅಡ್ಡ ಪರಿಣಾಮಗಳು ಇಲ್ಲದ, ಆಯುರ್ವೇದ ಚಿಕಿತ್ಸೆ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದು ರೊಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಇದರ ಅಧ್ಯಕ್ಷೆ ಪಲ್ಲವಿ ಕಾರಂತ್ ತಿಳಿಸಿದರು. ಅವರು ದಿನಾಂಕ 10 ಆಗಸ್ಟ್ 2022 ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕದಲ್ಲಿ ಯುವವಾಹಿನಿ ಬಂಟ್ವಾಳ ಘಟಕ, ಓಂ ಫ್ರೇಂಡ್ಸ್ ಪಚ್ಚಿನಡ್ಕ ಹಾಗೂ ರೋಟರಿ […]

Read More

ಹಾಳೆ ತೊಗಟೆಯ ಕಷಾಯ ವಿತರಣೆ

ಮೂಲ್ಕಿ :- ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಲಯನ್ಸ್ ಕ್ಲಬ್ ಮೂಲ್ಕಿ ಮತ್ತು ನವದುರ್ಗ ಯುವಕ ವ್ರಂದ ಕೋಟಕೇರಿ ಇದರ ಸಂಯುಕ್ತ ಆಶ್ರಯದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಮೂಲ್ಕಿ ಬಸ್ಸು ನಿಲ್ದಾಣದ ಬಳಿ ಹಾಳೆ ತೊಗಟೆಯ ಕಷಾಯ ವಿತರಣೆ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ ಕೋಟ್ಯಾನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಮಾಜಿ ಅಧ್ಯಕ್ಷರುಗಳಾದ ಹರೀಂದ್ರ ಸುವರ್ಣ, ಮೋಹನ್ ಸುವರ್ಣ, ಜಯ ಸಿ ಪೂಜಾರಿ, ಸತೀಶ್ ಕಿಲ್ಪಾಡಿ […]

Read More

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಪುತ್ತೂರು :- ಯುವವಾಹಿನಿ (ರಿ.) ಪುತ್ತೂರು ಘಟಕ , ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ದಿನಾಂಕ 17 ಜುಲೈ 2022 ನೇ ಭಾನುವಾರದಂದು ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ಯುವವಾಹಿನಿ ಪುತ್ತೂರು ಘಟಕದ ಉಪಾಧ್ಯಕ್ಷರಾದ ಉಮೇಶ್ ಬಾಯಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ […]

Read More

ಸಹಾಯಧನ ವಿತರಣೆ

ಬಜ್ಪೆ:- ಯುವವಾಹಿನಿ (ರಿ.) ಬಜ್ಪೆ ಘಟಕದ ವತಿಯಿಂದ ಬಜಪೆ ತಾರಿಕಂಬಳ ನಿವಾಸಿಯಾದ ಸುರೇಂದ್ರ ಪೂಜಾರಿ ಮತ್ತು ಗಾಯತ್ರಿ ದಂಪತಿಗಳ ಮಗಳಾದ ಬೇಬಿ ದೀಕ್ಷಾ ಇವರು ಮೆದುಳಿನ ಕಾಯಿಲೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದು, ತೀರಾ ಕಡು ಬಡತನದಲ್ಲಿರುವ ಈ ಕುಟುಂಬಕ್ಕೆ ಘಟಕದ ವತಿಯಿಂದ ಸಹಾಯಧನ ನೀಡಲಾಯಿತು ಹಾಗೂ ಬಜಪೆ ಕಿನ್ನಿಪದವು ನಿವಾಸಿಯಾದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಈ ಕುಟುಂಬಕ್ಕೆ ಘಟಕದ ವತಿಯಿಂದ ಧನಸಹಾಯ ನೀಡಲಾಯಿತು. ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಉಷಾ […]

Read More

ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮತೋಲನಕ್ಕೆ ಯೋಗ ಸಹಕಾರಿ – ಶಾಂಭವಿ ಅಂಚನ್

ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಿನಾಂಕ 23 ಜೂನ್ 2022 ರಂದು ಘಟಕದ ನೂತನ ಕಚೇರಿಯ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು. ಶಾಂಭವಿ ಅಂಚನ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಭಾರತ ವಿಶ್ವಕ್ಕೆ ಕೊಟ್ಟ ಕೊಡುಗೆಯೇ ಯೋಗ , ಯೋಗದಿಂದ ನಮ್ಮ ಜೀವನಶೈಲಿಯಲ್ಲಿ ಆಗುವ ಬದಲಾವಣೆಯನ್ನು ಉದಾಹರಣೆ ಸಹಿತ ವಿವರಿಸಿ ದಿನ ನಿತ್ಯ ನಾವು ಒಂದು ಗಂಟೆಯಾದರೂ ನಮ್ಮ ಆರೋಗ್ಯಕ್ಕಾಗಿ ಯೋಗ ಮಾಡಬೇಕು ಎಂದು ತಿಳಿಸಿ, ಕೆಲವು ಆಸನಗಳನ್ನು ಸದಸ್ಯರಿಂದ ಮಾಡಿಸಿದರು. […]

Read More

ವೈದ್ಯಕೀಯ ನೆರವು

ವೇಣೂರು:- ಯುವವಾಹಿನಿ ವೇಣೂರು ಘಟಕದ ವತಿಯಿಂದ ಗರ್ಡಾಡಿ ಗ್ರಾಮದ ಕುಂಡದಬೆಟ್ಟು ರನ್ನಾಡಿ ಪಲ್ಕೆ ನಿವಾಸಿ ಕೃಷ್ಣಪ್ಪ ಗುರು ಸ್ವಾಮಿ ತೀವ್ರ ಅನಾರೋಗ್ಯದಿಂದ ಇದ್ದು, ಸರಳ ಸಜ್ಜನ ವ್ಯಕ್ತಿಯಾದ ಇವರು ಶ್ರೀ ಅಯ್ಯಪ್ಪ ಸ್ವಾಮಿಯ ಆರಾಧಕರಾಗಿ ಗುರುಸ್ವಾಮಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದು, ಇದೀಗ ತೀರಾ ಅಸೌಖ್ಯದಿಂದಾಗಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದು ಇವರಿಗೆ ಯುವವಾಹಿನಿ(ರಿ.) ವೇಣೂರು ಘಟಕವು ನಡೆಸಿಕೊಂಡು ಬರುತ್ತಿರುವ “ಆಸರೆ ಸೇವಾ ಯೋಜನೆ” ಯ ಮೂಲಕ ರೂಪಾಯಿ 5000/- ಚೆಕ್ ನ್ನು ದಿನಾಂಕ 14-06-2022ನೇ ಮಂಗಳವಾರದಂದು ಕೃಷ್ಣಪ್ಪ ಪೂಜಾರಿಯವರ ಮನೆಗೆ […]

Read More

ಉಚಿತ ಹೃದಯ ವೈದ್ಯಕೀಯ ಶಿಬಿರ

ಯುವವಾಹಿನಿ (ರಿ.) ಕೊಲ್ಯ ಘಟಕ, ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ , ಬಿಲ್ಲವ ಸೇವಾ ಸಮಾಜ ಕೊಲ್ಯ, ಶ್ರೀ ನಾರಾಯಣ ಗುರು ಮಹಿಳಾ ಮಂಡಳಿ, ಕೊಲ್ಯ ಇವರ ನೇತೃತ್ವದಲ್ಲಿ ಹಾಗೂ ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಇವರ ಸಹಯೋಗದಲ್ಲಿ ಉಚಿತ ಹೃದಯ ವೈದ್ಯಕೀಯ ಶಿಬಿರ ಕೊಲ್ಯ ಬಿಲ್ಲವ ಸಂಘದಲ್ಲಿ ನೆರವೇರಿತು. ಶಿಬಿರವನ್ನು ಬಿಲ್ಲವ ಸೇವಾ ಸಮಾಜ ಟ್ರಸ್ಟ್, ಕೊಲ್ಯ ಇದರ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ ಇವರು ಉದ್ಘಾಟಿಸಿ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯುವಂತೆ ಕರೆ […]

Read More

ಆರೋಗ್ಯ ಕಾರ್ಡ್ ನೋಂದಣಿ ಶಿಬಿರ

ಯಡ್ತಾಡಿ :- ಯುವವಾಹಿನಿ (ರಿ.) ಯಡ್ತಾಡಿ ಹಾಗೂ ಗ್ರಾಮ ಒನ್ ನಾಗರೀಕ ಸೇವಾ ಕೇಂದ್ರ ಯಡ್ತಾಡಿ ಇವರ ಜಂಟಿ ಆಶ್ರಯದಲ್ಲಿ ಉಚಿತ “ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ನ ನೋಂದಣಿಯನ್ನು ದಿನಾಂಕ 29 ಮೇ 2022 ರ ಭಾನುವಾರದಂದು ಏರ್ಪಡಿಸಲಾಗಿತ್ತು. ಘಟಕದ ಅಧ್ಯಕ್ಷರಾದ ಶ್ರೀ ಸೋಮಪ್ಪ ಪೂಜಾರಿಯವರು ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ರಾಜು ಪೂಜಾರಿಯವರು ಸಾಂಕೇತಿಕವಾಗಿ ಆಯುಷ್ಮಾನ್ ಆರೋಗ್ಯ ಕಾರ್ಡನ್ನು ಫಲಾನುಭವಿಗಳಿಗೆ ವಿತರಿಸಿದರು. ಪರಿಸರದ 115 ಮಂದಿ ಫಲಾನುಭವಿಗಳಿಗೆ ಉಚಿತವಾಗಿ ಆಯುಷ್ಮಾನ್ ಆರೋಗ್ಯ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!