ಸನ್ಮಾನ

ಯುವವಾಹಿನಿ ಗೌರವ ಅಭಿನಂದನೆ ಪ್ರದಾನ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ರೋಟರಿ ಜಿಲ್ಲೆ 3181 ಇದರ ರಾಜ್ಯಪಾಲ […]

Read More

ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಮಾಜಿಕ ಹಾಗೂ ಬ್ಯಾಕಿಂಗ್ ಕ್ಸೇತ್ರದಲ್ಲಿನ ಸಾಧನೆಗೆ […]

Read More

ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. 49 ಕ್ಕೂ ಅಧಿಕ ಬಾರಿ ರಕ್ತದಾನ […]

Read More

ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ , ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ ಹಾಗೂ ಸಾಧನಾ ಶ್ರೇಷ್ಠ ಪ್ರದಾನ ಮಾಡಲಾಯಿತು. ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತನ್ನ […]

Read More

ಡಾ.ಜಯಮಾಲ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ ಹಾಗೂ ಕರ್ನಾಟಕ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಮಂಗಳೂರು ಇವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ […]

Read More

ಕಷ್ಟದಲ್ಲಿರುವವರಿಗೆ ಸ್ವಂದಿಸುವ ಸಂಘಟನೆಯೆಂಬ ಹೆಗ್ಗಳಿಕೆ – ಜಯಂತ್

ಪುತ್ತೂರು : ವಿದ್ಯೆ-ಉದ್ಯೋಗ -ಸಂಪರ್ಕ ಎಂಬ ದ್ಯೇಯವಾಕ್ಯದಡಿಯಲ್ಲಿ ಕರ್ತವ್ಯ ನಿರ್ವಹಿಸುವ ಯುವವಾಹಿನಿ ಸಂಘಟನೆಂಯು ಕಷ್ಟದಲ್ಲಿರುವವರೆಗೆ ಸದಾ ಸ್ವಂದಿಸುವ ಸಂಘಟನೆಯಾಗಿ ಹೆಸರು ಗಳಿಸಿದೆ ಎಂದು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ನಿಯೋಜಿತ ಅಧ್ಯಕ್ಷ ಜಯಂತ ನಡುಬೈಲುರವರು ಹೇಳಿದರು. ಅವರು ಜು .೨೨ ರಂದು ಬಪ್ಪಳಿಗೆ ಬ್ರಹ್ಮಶ್ರಿ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ ಯುವವಾಹಿನಿ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು ಯುವವಾಹಿನಿ ಘಟಕದಲ್ಲಿ ಕಳೆದ […]

Read More

ಆಚರಣೆಗಳು‌ ಬದುಕನ್ನು ಶ್ರೀಮಂತವಾಗಿಸುತ್ತದೆ : ಸ್ಮಿತೇಶ್ ಬಾರ್ಯ

ಬಂಟ್ವಾಳ : ನೆಲ ಮೂಲ ಸಂಸ್ಕೃತಿಯನ್ನು ನಂಬಿಕೊಂಡು ಬಂದವರು ತುಳುವರು, ಅವರ ಪ್ರತಿಯೊಂದು ಆಚರಣೆಗಳು ಮೂಲ ನಂಬಿಕೆಯಿಂದ ಕೂಡಿತ್ತು, ಇದಕ್ಕೆ ವೈಜ್ಞಾನಿಕ ಹಿನ್ನಲೆ ಇರುವುದು ವಿಶೇಷ. ಎಲ್ಲರೂ ಕೂಡಿ ಆಚರಿಸುವ ಆಟಿಡೊಂಜಿ‌ ಕೂಟ ಎನ್ನುವ ಇಂತಹ ಕಾರ್ಯಕ್ರಮಗಳು ಇಂದಿನ‌ ಯುವ ಪೀಳಿಗೆಗೆ ತುಳುನಾಡಿನ ಗತವೈಭವವನ್ನು‌ ನೆನಪಿಸುತ್ತದೆ. ಇಂತಹ ಸಂಸ್ಕೃತಿ, ಸಂಸ್ಕಾರಯುತ ಆಚರಣೆಗಳು ಬದುಕನ್ನು ಶ್ರೀಮಂತವಾಗಿಸುತ್ತದೆ ಎಂದು ಎಸ್.ಡಿ.ಎಮ್ ಕಾಲೇಜಿನ‌ ಉಪನ್ಯಾಸಕ ಸ್ಮಿತೇಶ್. ಎಸ್.ಬಾರ್ಯ ತಿಳಿಸಿದರು ಅವರು ದಿನಾಂಕ 22.07.2018 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]

Read More

ಯುವವಾಹಿನಿ ಅನ್ವೇಷಣಾ ಪ್ರಶಸ್ತಿ -2017 ಪ್ರದಾನ

ವಿದ್ಯೆಯು ವಿದ್ಯಾರ್ಥಿಗಳ ಬೌದ್ಧಿಕ ವಿಕಾಸಕ್ಕೆ ಪೂರಕವಾದುದು. ಶಿಕ್ಷಣ ದ ಬಗೆಗಿನ ಕಾಳಜಿಯು ಅಗತ್ಯವಾದುದು. ಯಾವುದೇ ಪ್ರತಿಷ್ಠೆ, ಸ್ಥಾನಮಾನಕ್ಕಾಗಿ ನಮ್ಮ ಕೆಲಸ ಕಾರ್ಯಗಳು ಇರಕೂಡದು. ನಿಸ್ವಾರ್ಥ ವಾದ ಮನಸ್ಸಿನ ಸೇವೆಯನ್ನು ಸಮಾಜ ಗುರುತಿಸುತ್ತದೆ. ಸಾಮಾಜಿಕ ಸೇವೆಯಿಂದ ದೊರೆಯುವ ತೃಪ್ತಿ ಎಲ್ಲಾ ಬಗೆಯ ಸನ್ಮಾನ ಪ್ರಶಂಸೆಗಳನ್ನು ಮೀರಿದುದು. ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಕೂಡದು ಎನ್ನುವ ಮಹತ್ವಾಕಾಂಕ್ಷೆ ಯಿಂದ ಎಲ್ ಸಿ ಆರ್ ವಿದ್ಯಾಸಂಸ್ಥೆಯನ್ನು ಪ್ರಾರಂಭಿಸಿದೆ. ಅನೇಕ ಮಂದಿ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣವನ್ನು ಈ ವಿದ್ಯಾಸಂಸ್ಥೆಯಲ್ಲಿ ಪಡೆಯುತ್ತಿದ್ದಾರೆ. ಇದು […]

Read More

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ಭಜನಾ ಕಾರ್ಯಕ್ರಮ ಹಾಗೂ ಸನ್ಮಾನ

ಯುವವಾಹಿನಿ (ರಿ) ಅಡ್ವೆ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 163ನೇ ಜಯಂತಿ ಪ್ರಯುಕ್ತ ದಿನಾಂಕ 06.09.2017 ರಂದು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ತದನಂತರ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಹಿರಿಯ ಕೃಷಿಕರು ಹಾಗೂ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಬಹಳ ಹಿಂದಿನಿಂದಲೂ ಸೇವೆ ಮಾಡಿಕೊಂಡು ಬಂದಿರುವ ಶ್ರೀ ಸಂಕಪ್ಪ ಪೂಜಾರಿಯವರನ್ನು ಗೌರವಿಸಲಾಯಿತು.

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!