Yuvavahini

ಸಾಧನೆ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ : ಉಮಾನಾಥ ಕೋಟ್ಯಾನ್ ಯುವವಾಹಿನಿಯ ಸಮಾವೇಶದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ, ಶಿಸ್ತು, ಅಚ್ಚುಕಟ್ಟುತನ, ಹೊಸತನ ಇತರರಿಗೆ ಮಾದರಿಯಾಗಿದೆ ಎಂದು ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ […]

Read More

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್

ಮಂಗಳೂರು: ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಜಗದೀಶ್ ಶೆಟ್ಟರ್, ಡಾ. ಸಿ.ಎನ್. ಮಂಜುನಾಥ್, ಹಿರಿಯ ಬಾಲಿವುಡ್ ನಟ ಗುಲ್ಶನ್ ಗ್ರೋವರ್ ಮೊದಲಾದವರು ಉಪಸ್ಥಿತರಿದ್ದರು. ಡಾ.ಸದಾನಂದ ಪೂಜಾರಿಯವರು ಮಂಗಳೂರಿನ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೂತ್ರರೋಗ […]

Read More

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022 ಡಿಸೆಂಬರ್ 25 ರಂದು ಭಾನುವಾರದಂದು ಅರ್ಪಣ ತೆರೆದ ಸಭಾಂಗಣ ವಿಜಯಾ ಕಾಲೇಜು ಮುಲ್ಕಿನಲ್ಲಿ ಸಂಪನ್ನಗೊಂಡಿತು. ಯುವಸಮುದಾಯದ ಪ್ರೇರಕ ಶಕ್ತಿಯಾಗಿರುವ ಯುವವಾಹಿನಿಗೆ ಅರ್ಹವಾಗಿಯೇ ಪ್ರಶಸ್ತಿ ಲಭಿಸಿದೆ : ವಿ.ಸುನೀಲ್ ಕುಮಾರ್ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ […]

Read More

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ ವಿದ್ಯಾನಿಧಿ ಟ್ರಸ್ಟ್ ಸಂಜೀವಿನಿಯಾಗಿದೆ ಎಂದು ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಇವರು ತಿಳಿಸಿದರು. ಅವರು ದಿನಾಂಕ 13 ಡಿಸೆಂಬರ್ 2022ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಗ್ಲಾಸ್ […]

Read More

ಯುವವಾಹಿನಿ ಸಂಸ್ಥೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು :- 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯದ ಪ್ರತಿಷ್ಠಿತ ಸಂಸ್ಥೆ ಯುವವಾಹಿನಿಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಜರುಗಿದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಸ್ತಾಂತರ ಮಾಡಿದರು. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿರುವ ರಾಜ್ಯಾದ್ಯಂತ 33 ಘಟಕಗಳ ಮೂಲಕ 3000ಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಯುವವಾಹಿನಿ ಸಂಸ್ಥೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಿನಾಂಕ 01 ನವೆಂಬರ್ 2022 ಮಂಗಳವಾರದಂದು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಇವರು ಕಿಕ್ಕಿರಿದು […]

Read More

ಯುವವಾಹಿನಿಗೆ ರಾಜ್ಯೋತ್ಸವ ಪ್ರಶಸ್ತಿ : ಉದಯ ಅಮೀನ್ ಮಟ್ಟು ಸಂತಸ

ಕಳೆದ 35 ವರುಷಗಳಿಂದ ಯುವವಾಹಿನಿ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಹಿರಿಯರು, ರಾಜ್ಯಾದ್ಯಂತ ಕಾರ್ಯಾಚರಿಸುತ್ತಿರುವ 33 ಘಟಕಗಳ ಸುಮಾರು ಮೂರು ಸಾವಿರಕ್ಕೂ ಅಧಿಕ ಸದಸ್ಯರ ಶ್ರಮ…..ಇವೇ ಯುವವಾಹಿನಿಯ ಸಾಧನೆಯ ಹಿಂದಿರುವ ಶಕ್ತಿ, ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು ತಿಳಿಸಿದರು. ನಮ್ಮ ಸಂಸ್ಥೆಯ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ ಕರ್ನಾಟಕ ಸರಕಾರಕ್ಕೆ ಕೃತಜ್ಞತೆಗಳು ಹಾಗೂ ಪ್ರತಿಯೊಂದು ಯುವವಾಹಿನಿ ಸದಸ್ಯರಿಗೆ ಈ ಪ್ರಶಸ್ತಿಯನ್ನು ಅರ್ಪಿಸಲಾಗುವುದು ಹಾಗೂ ಈ ಸಾಧನೆಯ ಹಿಂದಿರುವ ಪ್ರತಿ ಯುವವಾಹಿನಿ ಸದಸ್ಯರಿಗೆ ಹೃದಯಾಂತರಾಳದ […]

Read More

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸಮಾಜದಲ್ಲಿ ತೀರಾ ಹಿಂದುಳಿದಿರುವ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ […]

Read More

ಸಮಾಜಮುಖಿ ಚಿಂತನೆ ಮೈಗೂಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ : ಮಟ್ಟು

ಕಂಕನಾಡಿ :- ನಮ್ಮ ಸಮಾಜದ ಯುವ ಸಮುದಾಯ ಮುಖ್ಯವಾಹಿನಿಯ ಜೊತೆಗೂಡಿ ಸಮಾಜಮುಖಿ ಚಿಂತನೆಗಳೊಂದಿಗೆ ಉತ್ತಮ ಸಮಾಜ ನಿರ್ಮಿಸುವಲ್ಲಿ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19 ಜೂನ್ 2022 ಭಾನುವಾರ ಕಂಕನಾಡಿಯ ಉಜ್ಜೋಡಿ ಮಾರುತಿ ಕಾಂಪ್ಲೆಕ್ಸ್ ನ ಮಹಡಿಯಲ್ಲಿ ಶುಭಾರಂಭಗೊಂಡ ಯುವವಾಹಿನಿ (ರಿ.) ಕಂಕನಾಡಿ ಘಟಕದ ನೂತನ ಕಛೇರಿಯನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ಘಟಕದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ನೂತನ ಕಛೇರಿಯ […]

Read More

ಗಿಡ ಮರವಾಗಿ ಬೆಳೆದು ರೆಂಬೆ ಕೊಂಬೆಗಳು ಮೂಡಿ ಹೊಸ ಚಿಗುರು ಚಿಗುರಲಿ :- ಜಾನಕಿ ಸದಾಶಿವ ಅಮೀನ್

ಕೂಳೂರು :- ದಿನಾಂಕ 21.04.2022 ಗುರುವಾರದಂದು ಫಲ್ಗುಣಿ ಆಡಿಟೋರಿಯಂ P.S.R.M ಕಟ್ಟಡ ಮೇಲಿನ ಮಹಡಿ ಸೊಸೈಟಿ ಬಿಲ್ಡಿಂಗ್ ಕೂಳೂರು ಇಲ್ಲಿ ನವಿಕೃತ ಪಲ್ಗುಣಿ ಸಭಾಂಗಣದ ದಾರವನ್ನು ಬಿಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಶ್ರೀಮತಿ ಜಾನಕಿ ಸದಾಶಿವ ಅಮೀನ್ ಕೂಳೂರು ಘಟಕ ಒಂದು ಬಲಿಷ್ಠ ಘಟಕ. ಇನ್ನಷ್ಟು ಉತ್ತಮ ಸಮಾಜ ಮುಖಿ ಕಾರ್ಯ ನಡೆಯಲಿ. ಚಿಕ್ಕ ಗಿಡ ದೊಡ್ಡ ಮರವಾಗಿ ಬೆಳೆದು ರೆಂಬೆ ಕೊಂಬೆಗಳು ಮೂಡಿ ಹೊಸ ಚಿಗುರು ಚಿಗುರಲಿ ಎಂದು ಶುಭ ಹಾರೈಸಿದರು. ಸಭಾ ಕಾರ್ಯಕ್ರಮವನ್ನು ದೀಪ […]

Read More

ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಹಸ್ತಾಂತರ

ಮಂಗಳೂರು: ಯುವವಾಹಿನಿ(ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ವತಿಯಿಂದ “ಆರೋಗ್ಯ ಮಂತ್ರ ಸೇವಾ ಯೋಜನೆ” ಅಂಗವಾಗಿ ನಗರದ ಜಿಲ್ಲಾ ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಿನಾಂಕ 11.01.2022 ರಂದು  ₹ 6.50 ಲಕ್ಷ ವೆಚ್ಚದ ಅತ್ಯಾಧುನಿಕ ಡಯಾಲಿಸಿಸ್ ಯಂತ್ರ ಹಸ್ತಾಂತರ ಮಾಡಲಾಯಿತು. ಗರಿಷ್ಟ ಡಯಾಲಿಸಿಸ್ ಯಂತ್ರ ಹೊಂದಿರುವ ರಾಜ್ಯದ ಏಕೈಕ ಆಸ್ಪತ್ರೆ : ಶಾಸಕ ವೇದವ್ಯಾಸ ಕಾಮತ್ ಅಸತ್ರೆಯ ಸೆಮಿನಾರ್ ಹಾಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಭಾಗವಹಿಸಿದ್ದ ಶಾಸಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿ, ವೆನ್ಲಾಕ್ ಆಸ್ಪತ್ರೆಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!