27-05-2018, 1:43 PM
ಕೊಲ್ಯ : ಯುವವಾಹಿನಿ (ರಿ)ಕೊಲ್ಯ ಘಟಕದ ಸದಸ್ಯರು ತಾ 27-05-2018ನೇ ಆದಿತ್ಯವಾರದಂದು “ದೇಗುಲ ದರ್ಶನ” ಎಂಬ ಒಂದು ದಿನದ ಪುಣ್ಯ ಕ್ಷೇತ್ರ ಪ್ರವಾಸ ಕಾರ್ಯಕ್ರಮವನ್ನು ಆಯೋಜಿಸಿದ್ದರು.ಬೆಳಿಗ್ಗೆ 6ಗಂಟೆಗೆ ಕೊಲ್ಯ ಬ್ರಹ್ಮ ಶ್ರೀ ನಾರಾಯಣಗುರು ಮಂದಿರದಲ್ಲಿ ಗುರುವರ್ಯರಿಗೆ ಪೂಜೆ ಸಲ್ಲಿಸಿ ಹೊರಟ 54 ಪ್ರವಾಸಿಗರನ್ನೊಳಗೊಂಡ ತಂಡವು ಉಡುಪಿ ಶ್ರೀ ಕೃಷ್ಣ ಮಠ,ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನ ಗಳಿಗೆ ಭೇಟಿ ನೀಡಿ ಶ್ರೀ ದೇವರ ದರ್ಶನ […]
Read More
21-04-2018, 4:07 PM
ಯುವವಾಹಿನಿ(ರಿ) ಕೆಂಜಾರು-ಕರಂಬಾರು ಘಟಕದ ನೇತ್ರತ್ವದಲ್ಲಿ ದಿನಾಂಕ 21/04/2018 ರಿಂದ 24/04/2018 ರ ವರೆಗೆ ಶಿವಗಿರಿಯಾತ್ರೆಯು ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಯವರ ಮಾರ್ಗದರ್ಶನದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಯಾತ್ರೆಯಲ್ಲಿ ಒಟ್ಟು 41 ಸದಸ್ಯರು ಯಾತ್ರಿಗಳು ಭಾಗವಹಿಸಿದ್ದರು. ಯಾತ್ರೆಯು ಶಿವಗಿರಿ, ಗುರು ಜನ್ಮಸ್ಥಳ ಚಂಬಳಂತಿ, ಅರವೀಪುರ, ಕನ್ಯಾಕುಮಾರಿ, ಮರತ್ತಮಲೆ ಬೆಟ್ಟ ಹಾಗೂ ತಿರುವನಂತಪುರ ಅನಂತಪದ್ಮನಾಭ ದೇವಸ್ಥಾನಗಳನ್ನು ಒಳಗೊಂಡಿತ್ತು. ಘಟಕದ ಕಾರ್ಯದರ್ಶಿ ಜೀತೇಶ್ ಸಾಲ್ಯಾನ್, ಕೋಶಾದಿಕಾರಿ ಯಶವಂತ್ ಬಿ., ಸಂಚಾಲಕರಾದ ಶೇಖರ್ ಪೂಜಾರಿ ಹಾಗೂ ಸಂದೀಪ್ […]
Read More
25-02-2018, 2:58 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ಸದಸ್ಯರ ಸ್ನೇಹ ಸಮ್ಮಿಲನ ದಿನಾಂಕ 25-2-2018 ರಂದು ಮಂಗಳೂರು ತಣ್ಣೀರುಬಾವಿ ಟ್ರೀ ಪಾರ್ಕ್ನಲ್ಲಿ ನಡೆಯಿತು. ಆ ದಿನ ಬೆಳಿಗ್ಗೆ 9:00.ಗಂಟೆಗೆ ಘಟಕದ ಹೆಚ್ಚಿನ ಸದಸ್ಯರು ಹಾಜರಿದ್ದು ವಿಶೇಷವಾದ ರೀತಿಯಲ್ಲಿ ಘಟಕದ ಅಧ್ಯಕ್ಷರಾದ ನವೀನ್ ಚಂದ್ರ ಕಾರ್ಯದರ್ಶಿ ರಾಜೇಶ್ ಅಮೀನ್, ಕೇಂದ್ರ ಸಮಿತಿ ಅಧ್ಯಕ್ಷರಾದ ಯಶವಂತ ಪೂಜಾರಿ,ಕಾರ್ಯಕ್ರಮ ಸಂಚಾಲಕರಾದ ಪ್ರವೀಣ್ ಸಾಲ್ಯಾನ್ ಕಿರೋಡಿಯವರು ಅವಲಕ್ಕಿ,ತೆಂಗಿನಕಾಯಿ ಹುರಿ,ಬೆಲ್ಲ ,ಜೇನುತುಪ್ಪ ಬೆರೆಸುವುದರ ಮೂಲಕ ಸ್ನೇಹ ಸಮ್ಮಿಲನಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ರೀತಿಯ […]
Read More
25-02-2018, 2:53 PM
ಯುವವಾಹಿನಿ (ರಿ) ಕೂಳೂರು ಘಟಕದ ಸ್ನೇಹ ಸಮ್ಮಿಲನ – 2018 ಕಾರ್ಯಕ್ರಮವು ದಿನಾಂಕ 25-02-2018 ರಂದು “ಕೆರಿಬಿಯನ್ ರೆಸಾರ್ಟ್” ಮುಲ್ಕಿ ಇಲ್ಲಿ ನಡೆಯಿತು. ಯುವವಾಹಿನಿ (ರಿ) ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ಕೋಟ್ಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೂಳೂರು ಘಟಕದ ಉಪಾಧ್ಯಕ್ಷರಾದ ಶ್ರೀಯುತ ಲೋಕೇಶ್ ಕೋಟ್ಯಾನ್, ಗೋಪಾಲಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀಯುತ ಗಿರಿಧರ ಸನಿಲ್ ಉಪಸ್ಥಿತರಿದ್ದರು. ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ಸ್ವಾಗತಿಸಿದರು […]
Read More
18-02-2018, 3:46 PM
ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 18.02.2018 ರಂದು ಸುರತ್ಕಲ್ ಯುವವಾಹಿನಿ ಸದಸ್ಯರ ಬೆಳದಿಂಗಳಲ್ಲಿ ಒಂದು ದಿನ ಕಾರ್ಯಕ್ರಮ ಜರುಗಿತು. ಘಟಕದ ಮಾಜಿ ಅಧ್ಯಕ್ಷರಾದ ರಿತೇಶ್ ಕುಮಾರ್ ಮನರಂಜನಾ ಆಟಗಳನ್ನು ಏರ್ಪಡಿಸುವ ಮೂಲಕ ಮಕ್ಕಳು, ಯುವಕರು, ಯುವತಿಯರು, ದಂಪತಿಯರು ಹಾಗೂ ಎಲ್ಲಾ ಸದಸ್ಯರಲ್ಲಿ ಪರಸ್ಪರ ಸಂತಸ ಮೂಡಿಸಿದರು. ಮಂಗಳೂರು ಮಾಹಾನಗರ ಪಾಲಿಕೆಯ ಸದಸ್ಯರಾದ ಪ್ರತಿಭಾ ಕುಳಾಯಿ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಸಲಹೆಗಾರರಾದ ಸಾಧು ಪೂಜಾರಿ , ಕೇಂದ್ರ […]
Read More
03-10-2017, 8:31 AM
ಯುವವಾಹಿನಿ (ರಿ) ಉಡುಪಿ ಘಟಕದ ಸದಸ್ಯರ ಹಾಗೂ ಕುಟುಂಬಸ್ಥರ ಉತ್ತರ ಕರ್ನಾಟಕದ ಜಗತ್ಪ್ರಸಿದ್ಧ ಐತಿಹಾಸಿಕ ಸ್ಥಳಗಳಿಗೆ ದಿನಾಂಕ 30.09.2017 ರಿಂದ 03.10.2017 ರ ವರಗೆ ಪ್ರವಾಸ ಜರುಗಿತು. ಬಿಜಾಪುರದ ಗೊಲ್ ಗುಂಬಜ಼್ , ಆಲಮಟ್ಟಿ ಅಣೆಕಟ್ಟು, , ಕೂಡಲ ಸಂಗಮ, ಬಾದಾಮಿ, ಐಹೊಳೆ, ಪಟ್ಟದಕಲ್ಲು ಮುಂತಾದ ಐತಿಹಾಸಿಕ ಸ್ಥಳಗಳಿಗೆ 49 ಯುವವಾಹಿನಿ ಕುಟುಂಬಸ್ಥರ ಪ್ರವಾಸವು ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ರಮೇಶ್ ಕುಮಾರ್, ಉಪಾಧ್ಯಕ್ಷರಾದ ಅಶೋಕ್ ಕೋಟ್ಯಾನ್, ಸಂಚಾಲಕರಾದ ಜಗದೀಶ್ ಕೋಟ್ಯಾನ್ ಪ್ರವಾಸದ ನೇತ್ರತ್ವ […]
Read More
17-09-2017, 3:27 PM
ಯುವವಾಹಿನಿ (ರಿ) ಕೊಲ್ಯ ಘಟಕದ ಕುಟುಂಬ ಸದಸ್ಯರ ಪುಣ್ಯ ಕ್ಷೇತ್ರಗಳ ಒಂದು ದಿನದ ಪ್ರವಾಸ ದಿನಾಂಕ 17.09.2017 ರಂದು ಜರುಗಿತು. 58 ಸದಸ್ಯರ ಯುವವಾಹಿನಿ ಕೊಲ್ಯ ಘಟಕದ ಕುಟುಂಬ ಸದಸ್ಯರು ಬಪ್ಪನಾಡು ಕ್ಷೇತ್ರ, ಹಲವು ಮಕ್ಕಳ ತಾಯಿ ದೇವಸ್ಥಾನ, ಹಟ್ಟಿಯಂಡಿ ಗಣಪತಿ, ಕೊಲ್ಲೂರು ಮೂಕಾಂಬಿಕಾ, ಮುರುಡೇಶ್ವರ ಮುಂತಾದ ಪ್ರಸಿದ್ಧ ಕ್ಷೇತ್ರಗಳಿಗೆ ಪ್ರವಾಸ ಕೈಗೊಂಡರು. ಈ ಪ್ರವಾಸದ ಕ್ಷಣ ಕ್ಷಣದ ಸವಿನೆನಪು ಎಲ್ಲರಲ್ಲೂ ಮನದಲ್ಲಿ ಅಚ್ಚಳಿಯದೆ ಉಳಿಯುವಂತೆ ಮಾಡಿತು.
Read More
11-06-2017, 12:41 PM
ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ದಿನಾಂಕ 11.06.2017ರಂದು ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಲಾಯಿತು.ಮಂದಾರ್ತಿ ದುರ್ಗಾಪರಮೇಶ್ವರಿ, ಗುಡ್ಡೇಟ್ಟು ಗುಹಾಲಯ,ಉದ್ಭವ ಮಹಾಗಣಪತಿ ದೇವಸ್ಥಾನ, ಕಮಲಶಿಲೆಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ ಮುಂತಾದ ದೇವಸ್ಥಾನಗಳಿಗೆ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ಬೇಟಿನೀಡಿದರು. ಸಂಪರ್ಕದ ನೆಲೆಯಲ್ಲಿ ಈ ಪ್ರವಾಸ ಯಶಸ್ವಿಯಾಗಿದೆ ಎಂದು ಕ್ಷೇತ್ರ ದರ್ಶನ ಕಾರ್ಯಕ್ರಮದ ಸಂಚಾಲಕರಾದ ಶ್ರೀಮತಿ ವಸಂತಿ ಬಿ ಹಾಗೂ ಶಶಿಕಲಾ ಅರ್ ತಿಳಿಸಿದ್ದಾರೆ.
Read More
23-05-2017, 9:11 AM
ಯುವವಾಹಿನಿ ಪುತ್ತೂರು ಘಟಕದ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ ಜರುಗಿತು. ದಿನಾಂಕ 23.05.2017ನೇ ಮಂಗಳವಾರದಂದು ಮೈಸೂರಿನ GRS ಪಾರ್ಕ್ ನಲ್ಲಿ ಜರುಗಿದ ಕುಟುಂಬ ಸಮ್ಮಿಲನದಲ್ಲಿ 45 ಜನರು ಪಾಲ್ಗೊಂಡಿದ್ದರು
Read More
21-04-2017, 3:30 PM
ಯುವವಾಹಿನಿ ಪಣಂಬೂರು ಘಟಕದ ಸದಸ್ಯರು ದಿನಾಂಕ 22.04.2017 ರಿಂದ. 24.04.2017 ರ ವರಗೆ ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ ಪ್ರವಾಸ ಕೈಗೊಂಡರು 50 ಸದಸ್ಯರು ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು
Read More