Yuvavahini

ಸಂಪರ್ಕ

ಹಳ್ಳಿಡೊಂಜಿ ದಿನ

ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 08.09.19 ರಂದು ಹಳ್ಳಿಡೊಂಜಿ ದಿನ ಕಾರ್ಯಕ್ರಮವು ಘಟಕದ ಸದಸ್ಯರಾದ *ಪ್ರಸಾದ್ ಈದು ಬಟ್ಟೇಣಿ ಇವರ ಊರು ಈದು ಬಟ್ಟೇಣಿ, ಕಾರ್ಕಳ* ಇಲ್ಲಿ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಘಟಕದ 50 ಸದಸ್ಯರು ಕೂಳೂರಿನಿಂದ ಹೊರಟು 10.30 ಕ್ಕೆ ಶಿರ್ತಾಡಿ ತಲುಪಿ ಘಟಕದ ಸದಸ್ಯರಾದ *ಜಯ ಬಂಗೇರ* ಅವರ ಮನೆಯಲ್ಲಿ ಉಪಹಾರ ಮುಗಿಸಿ ನಂತರ ಅಲ್ಲಿಂದ ಹೊಸ್ಮಾರು ಆಶ್ರಮಕ್ಕೆ ಭೇಟಿ ನೀಡಿ, *ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರ ದರ್ಶನ […]

Read More

ಯುವವಾಹಿನಿ (ರಿ) ಕುಪ್ಪೆಪದವು ಘಟಕದ ದೇಗುಲ ದರ್ಶನ

ಕುಪ್ಪೆಪದವು : ಒಂದು ದಿನದ ಪ್ರವಾಸ ಕಾರ್ಯಕ್ರಮವನ್ನು 28/07/2019 ರಂದು ಹಮ್ಮಿಕೊಳ್ಳಲಾಯಿತು. ಈ ಪ್ರವಾಸಕ್ಕೆ ಸುಮಾರು 52 ಕ್ಕಿಂತ ಹೆಚ್ಚು ಸದಸ್ಯರು ಪಾಲ್ಗೊಂಡಿದ್ದರು. ಎಲ್ಲಾ ಸದಸ್ಯರು ಮುಂಜಾನೆ 5.00 ಘಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಸೇರಿದರು. ಅಲ್ಲಿಂದ ನಮ್ಮ ಪ್ರಯಾಣ ಸಾಗಿದ ಹಾದಿ……ಸಿಗಂದೂರು ಚೌಡೇಶ್ವರಿ ದೇವಾಲಯ .ಜೋಗು ಜಲಪಾತ ಹೀಗೆ ಶಿವಮೊಗ್ಗ ಜಿಲ್ಲೆಯ ಪ್ರಕೃತಿಯ ಸೊಬಗನ್ನು ಸವಿಯುತ್ತಾ, ಬೇಡಿದ್ದನ್ನು ಕರುಣಿಸುವ ತಾಯಿಯ ದೇಗುಲ ದರ್ಶನ ಮತ್ತು ಜೀವನದಲ್ಲಿ ಒಮ್ಮೆ ನೋಡಲೇ ಬೇಕಾದ ಜೋಗುಜಲಪಾತದ ರಮಣೀಯ ದೃಶ್ಯ […]

Read More

ಯುವವಾಹಿನಿ (ರಿ) ಕೊಲ್ಯ ಘಟಕ ಇದರ ವತಿಯಿಂದ ಚಿಕ್ಕಮಗಳೂರು ಪ್ರವಾಸ

ಕೊಲ್ಯ ; ಯುವವಾಹಿನಿ (ರಿ) ಕೊಲ್ಯ ಘಟಕ ಇದರ ವತಿಯಿಂದ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳಲಾಯಿತು ಒಟ್ಟು 30 ಜನರ ತಂಡ ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು ಈ ಪ್ರವಾಸದ ಸಂಪೂರ್ಣ ಜವಾಬ್ದಾರಿಯನ್ನು ನಿಕಟ ಪೂರ್ವ ಅಧ್ಯಕ್ಷರಾದ ಕುಸುಮಾಕರ್ ಕುಂಪಲ ಅವರಿಗೆ ವಹಿಸಲಾಯಿತು ಶನಿವಾರ ಬೆಳಗ್ಗೆ 5.00 ಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ದಲ್ಲಿ ಪೂಜೆಯನ್ನು ಸಲ್ಲಿಸಿ ಹೊರಡಲಾಯಿತು ಚಾರ್ಮಾಡಿ ಘಾಟಿಯಲ್ಲಿ ಬೆಳಗಿನ ಉಪಹಾರ ಮಾಡಿದೆವು ಅಲ್ಲಿಂದ ಹೊರಟು ನಾವು ಸರಿಯಾಗಿ 10.30 ಕ್ಕೆ ದೇವಿ ಗಿರಿ […]

Read More

ಯುವ ಮನಸ್ಸುಗಳ ಸಮ್ಮಿಲನ :ಬಾಂಧವ್ಯ

ಪುತ್ತೂರು : ಯುವವಾಹಿನಿ ಪುತ್ತೂರು ಘಟಕ ಹಾಗೂ ತಾಲೂಕು ಬಿಲ್ಲವ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರಿ ನಾರಾಯಣ ಗುರು ಸಭಾಭವನದಲ್ಲಿ ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಇದರ ವ್ಯಾಪ್ತಿಯಲ್ಲಿ ಬರುವ ಯುವವಾಹಿನಿ ಘಟಕಗಳ ಸದಸ್ಯರಿಗೆ ಜೂ.23 ರಂದು ಅಪರಾಹ್ನ ಹಮ್ಮಿಕೊಂಡ ಯುವ ಮನಸ್ಸುಗಳ ಸಮ್ಮಿಲನ ‘ಬಾಂಧವ್ಯ’ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು. ಮೊಬೈಲ್, ಫೇಸ್‌ಬುಕ್‌ನಲ್ಲಿ ಸದಾ ಚಾಟಿಂಗ್ ಮಾಡುತ್ತಾ ಮಗ್ನರಾಗುವ ಇಂದಿನ ಆಧುನಿಕ ಯುಗದ ಯುವ ಸಮೂಹಕ್ಕೆ ತಮ್ಮ ಭವಿಷ್ಯದ ಸುಂದರ ಬದುಕು ಯಾವ ತೆರನಾಗಿರಬೇಕು ಎಂಬ ವಿಚಾರವಾಗಿ […]

Read More

ಮೂಡಿಗೆರೆ ಪ್ರಕೃತಿಯ ಮಡಿಲಲ್ಲಿ ನಾಲ್ಕು ಘಟಕಗಳ ಸಮ್ಮಿಲನ

ಸಸಿಹಿತ್ಲು : ಯುವವಾಹಿನಿ (ರಿ) ಸಸಿಹಿತ್ಲು ಘಟಕ ಹಮ್ಮಿಕೊಂಡಿದ್ದ ಕಾಡಿನ ನಡುವೆ ಒಂದು ದಿನದ ಚಾರಣ ದಲ್ಲಿ ನಾಲ್ಕು ಘಟಕ.ಸಮ್ಮಿಲನ ಗೊಂಡಿದ್ದು ಪರಿಚಯ ಮತ್ತು ಆತ್ಮೀಯತೆಗೆ ಕಾರಣವಾಗಿದೆ. ಮುಂಜಾನೆಯ ಹೊತ್ತು ಯುವವಾಹಿನಿ ಸಸಿಹಿತ್ಲು ಘಟಕದ ಸದಸ್ಯರನ್ನು ಬೆಳ್ತಂಗಡಿ ಘಟಕದ ಸದಸ್ಯರು ಬೆಳ್ತಂಗಡಿಯಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು. ಅಲ್ಲಿಂದ ಆರಂಭಗೊಂಡ ಚಾರಣ ಮತ್ತೂರು ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿ ಮುಂದುವರಿಯಿತು. ಚಾರ್ಮಾಡಿಯಲ್ಲಿ ಚಾರಣ, ಸ್ನಾನ ಬಳಿಕ ಮೂಡಿಗೆರೆ ಕಾಮತ್ ರೆಸಾರ್ಟ್ ನಲ್ಲಿ ಸ್ನೇಹಮಿಲನ.ನಡೆಯಿತು. ಈ ಸಂದರ್ಭದಲ್ಲಿ ನೂತನವಾಗಿ ರಚನೆಯಾದ ಯುವವಾಹಿನಿ […]

Read More

ಯುವವಾಹಿನಿ (ರಿ.) ಬೆಂಗಳೂರು ಘಟಕದ ಭಾಂಧವ್ಯ – 2019

ಬೆಂಗಳೂರು : ದಿನಾಂಕ 16-06-2019 ರಂದು 45 ಸದಸ್ಯರು ಹಾಗೂ 6 ಮಕ್ಕಳು ಒಟ್ಟು 51 ಮಂದಿ ಒಂದು ದಿನದ ಪ್ರವಾಸಕ್ಕೆ ಡ್ರೀಮ್ ಲ್ಯಾಂಡ್ ರೆಸಾರ್ಟ್ ಗೊಲ್ಲಹಳ್ಳಿ, ಬೆಂಗಳೂರು ಇಲ್ಲಿಗೆ ಕೈಗೊಂಡಿದ್ದೇವು.ಈ ಕಾರ್ಯಕ್ರಮವು ನಿರೀಕ್ಷೆಗೆ ಮೀರಿ ಯಶಸ್ವಿ ಗೊಂಡಿತು. ಬೆಳಿಗ್ಗೆ ಸರಿಯಾಗಿ 8.35ಕ್ಕೆ ಬೆಂಗಳೂರಿನಿಂದ ಬಸ್ನಿಂದ ಪ್ರಯಾಣಿಸಿ ಸರಿಯಾಗಿ 9.20 ಕ್ಕೆ ರೆಸಾರ್ಟ್ ತಲುಪಿದೆವು.ಬೆಳಗ್ಗಿನ ಉಪಹಾರ ಮಾಡಿ ಮುಂದಿನ ಆಟಗಳಲ್ಲಿ ತೊಡಗಿಸಿಕೊಂಡಿದ್ದೇವು. ಬೆಂಗಳೂರಿನ ಒತ್ತಡದ ಜೀವನದಲ್ಲಿ ಎಲ್ಲರೂ ಯುವವಾಹಿನಿ ಬಂಧು ಮಿತ್ರರು ಒಟ್ಟಾಗಿ ಒಂದು ದಿನ ಬಿಡುವು […]

Read More

ಯುವವಾಹಿನಿ (ರಿ) ಮಂಗಳೂರು ಘಟಕದಿಂದ ಒಂದು ದಿವಸದ ಕಿರುಪ್ರವಾಸ.

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದಿಂದ ದಿನಾಂಕ 16.06.2019 ರ ಭಾನುವಾರ ಶ್ರೃಂಗೇರಿ, ಹೊರನಾಡು, ಕಲಶ ಮತ್ತು ಕುದುರೆಮುಖ ಬೆಟ್ಟಗಳಿಗೆ ಪ್ರವಾಸ ಏರ್ಪಡಿಸಲಾಗಿತ್ತು. ಸುಮಾರು 100 ಜನರನ್ನು ಒಳಗೊಂಡ ಪ್ರವಾಸಿ ತಂಡವು ಎರಡು ಬಸ್ಸುಗಳಲ್ಲಿ ಬೆಳಿಗ್ಗೆ 6.00 ಗಂಟೆಗೆ ಸರಿಯಾಗಿ ಯುವವಾಹಿನಿ ಸಭಾಂಗಣದಿಂದ ಹೊರಟ್ಟಿತ್ತು. ಬಜಗೋಳಿಯಲ್ಲಿ ಬೆಳಗ್ಗಿನ ಉಪಾಹಾರ ಮುಗಿಸಿದ ನಂತರ ಕಳಸ, ಹೊರನಾಡು, ಶೃಂಗೇರಿ ಮತ್ತು ಕುದುರೆ ಮುಖ ಬೆಟ್ಟಗಳ ಪ್ರೇಕ್ಷಣೀಯ ಸ್ಥಳಗಳನ್ನು ನೋಡಿಕೊಂಡು ರಾತ್ರಿ 8.00 ಗಂಟೆಗೆ ವಾಪಸು ಬಂದಿದ್ದೇವೆ. ದಿನವಿಡೀ ಹಾಡು, […]

Read More

ಯುವವಾಹಿನಿ( ರಿ) ಕೂಳೂರು ಘಟಕದ ಶಿವಗಿರಿ ಪ್ರವಾಸ

ಕೂಳೂರು : ಯುವವಾಹಿನಿ( ರಿ) ಕೂಳೂರು ಘಟಕದ ವತಿಯಿಂದ 52 ಸದಸ್ಯರ ತಂಡವು ಶಿವಗಿರಿ ಪ್ರವಾಸವನ್ನು ದಿನಾಂಕ 10-04-2019 ರಿಂದ 12-04-2019 ವರೆಗೆ ಕೈಗೊಂಡಿದ್ದು ಇದರ ಸಂಚಾಲಕತ್ವವನ್ನು ವಿದ್ಯಾರ್ಥಿ ಸಂಘಟನೆಯ ವಿನೀತ್ ಕುಮಾರ್ ಇವರು ವಹಿಸಿದ್ದರು. ಪರಮಪೂಜ್ಯ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರ ಆಶೀರ್ವಾದಗಳೊಂದಿಗೆ ತಾರೀಖು 10-04-2019 ಬುಧವಾರ ಸಂಜೆ 5.30ಕ್ಕೆ ಮಂಗಳೂರಿನ ಸೆಂಟ್ರಲ್ ರೈಲ್ವೇ ನಿಲ್ದಾಣನಿಂದ ಹೊರಡುವ ಮಾವೇಲಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶಿವಗಿರಿಗೆ ಪ್ರಯಾಣ ಆರಂಭ ಮಾಡಿ ಮರುದಿನ ಬೆಳಿಗ್ಗೆ 6 ಗಂಟೆಗೆ […]

Read More

ಯುವವಾಹಿನಿ ಕುಟುಂಬದ ಹಳೆ ಬೇರು ಹೊಸ ಚಿಗುರು ಸ್ನೇಹ ಸಮ್ಮಿಲನ

ಕಂಕನಾಡಿ : ಯುವವಾಹಿನಿ ಎಂಬುದು ನಮ್ಮ ಕುಟುಂಬ. ನಾವು ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸಮಾಜ ಸೇವೆ ಸಲ್ಲಿಸಿದಾಗ ಅದರ ಉತ್ತಮ ಫಲ ನಮಗೆ ಖಂಡಿತವಾಗಿಯೂ ದೊರೆಯುತ್ತದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲುರವರು ಹೇಳಿದರು. ದಿನಾಂಕ 17-3-2019ನೇ ಆದಿತ್ಯವಾರದಂದು ತಣ್ಣೀರುಬಾವಿ ಟ್ರೀ ಪಾರ್ಕಲ್ಲಿ ಜರುಗಿದ ಯುವವಾಹಿನಿ (ರಿ.) ಕಂಕನಾಡಿ ಘಟಕದ ಹಳೆ ಬೇರು ಹೊಸ ಚಿಗುರು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ದೀಪ ಬೆಳಗಿ ಉದ್ಘಾಟಿಸಿ ಸದಸ್ಯರು ಯುವವಾಹಿನಿಯಲ್ಲಿ […]

Read More

ಯುವವಾಹಿನಿ(ರಿ) ಮಾಣಿ ಘಟಕದ ಸದಸ್ಯರ ವಾತ್ಸಲ್ಯ ಪಯಣ…ಸ್ನೇಹ ಸಿಂಚನ-2019

ಮಾಣಿ : ದೇಶ ಸುತ್ತು ಕೋಶ ಓದು ಎನ್ನುವ ಮಾತಿನಂತೆ ಅನುಭವ ವಿಸ್ತಾರ ಹಾಗೂ ಯುವವಾಹಿನಿ ಕುಟುಂಬದ ಸದಸ್ಯರೊಳಗಿನ ಸ್ನೇಹ, ವಾತ್ಸಲ್ಯದ ಗಟ್ಟಿತನಕ್ಕಾಗಿ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡ ಸುಂದರ ಕಾರ್ಯಕ್ರಮವೇ “ಸ್ನೇಹ ಸಿಂಚನ- ಯುವವಾಹಿನಿ ಕುಟುಂಬದ ವಾತ್ಸಲ್ಯ ಪಯಣ” ಸ್ನೇಹ ಸಿಂಚನ ಪಯಣ ಸಾಗಿದ್ದು ಉಡುಪಿ ಜಿಲ್ಲೆಯ ಬ್ರಹ್ಮಾವರದ ಕಿಂಗ್ ಆಫ್ ಕಿಂಗ್ಸ್ ದ್ವೀಪಕ್ಕೆ.ದಿನಾಂಕ 03-03-19 ಅದಿತ್ಯವಾರದಂದು ಬೆಳಿಗ್ಗೆ 63ಮಂದಿ ಯುವವಾಹಿನಿ ಸದಸ್ಯರೊಂದಿಗೆ ತಂಡವು ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ ಇವರ ನೇತೃತ್ವದೊಂದಿಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!