ಸಂಪರ್ಕ

ಕಮಲಶಿಲೆ, ಹಂಪಿ, ಮಂತ್ರಾಲಯ ಪ್ರವಾಸ

  ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 18 ರಿಂದ 21 ರವರೆಗೆ ಕಮಲಶಿಲೆ, ಹಂಪಿ, ಮಂತ್ರಾಲಯ ಪ್ರವಾಸ ಹಮ್ಮಿಕೊಂಡಿತು. ಘಟಕದ ಉಪಾಧ್ಯಕ್ಷರಾದ ಪವಿತ್ರ ಅಮೀನ್ ರವರ ಸಂಚಾಲಕತ್ವದಲ್ಲಿ 40 ಜನರ ತಂಡ  ದಿನಾಂಕ 18.10.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಿಂದ ಹೊರಟು ಕಮಲಶಿಲೆ ದೇವರ ದರ್ಶನ ಪಡೆದು,  ಪ್ರಯಾಣ ಮುಂದುವರೆಸಿ 19.10.19 ರ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಹೊಸಪೇಟೆ ತಲುಪಿ ಅಲ್ಲಿ ಉಪಹಾರದ ನಂತರ ಹಂಪಿ ತಲುಪಿದೆವು.  […]

Read More

ಉನ್ನತವಾದ ಮೂರು ಪ್ರವಾಸಗಳು

ದಿನಾಂಕ 05.09.2019 ರಿಂದ 12.09.2019 ರವರೆಗೆ ಮಂಗಳೂರು ಘಟಕದ 36 ಜನರ ತಂಡವು ತಮ್ಮ ಬಂಧುಗಳೊಂದಿಗೆ ಗುಜರಾತ್ ಪ್ರವಾಸ ಕೈಗೊಂಡಿತ್ತು. ಈ ಪ್ರವಾಸದಿಂದ ಪ್ರೇರೆಪಿತಗೊಂಡ ನಮ್ಮ ಘಟಕದ ಎರಡನೇ ತಂಡವು 43 ಜನರ ಬಂಧುಗಳೊಂದಿಗೆ ದಿನಾಂಕ 10.10.2019 ರಿಂದ 17.10.2019 ರವರೆಗೆ ಗುಜರಾತ್ ಪ್ರವಾಸ ವನ್ನು ಹಮ್ಮಿಕೊಂಡಿತ್ತು. ಈ ಎರಡು ತಂಡಗಳು ಗುಜರಾತಿನಲ್ಲಿರುವ ದ್ವಾರಕ ಮಂದಿರ, ಬೆಟ್ ದ್ವಾರಕ, ರುಕ್ಕ್ಮಿನಿ ಮಾತಾ ಮಂದಿರ, ನಾಗೇಶ್ವರ ಜೋತರ್ಲಿಂಗ, ಗೋಪಿತಲಾಬ್, ಕೃಷ್ಣ ಸುಧಾಮ ದೇವಸ್ಥಾನ, ಸೋಮಾನಾಥ ಜೋತಿರ್‍ಲಿಂಗ, ಅಹಮದಾಬಾಧ್ ನಗರ, […]

Read More

ಶಿವಗಿರಿ ಯಾತ್ರೆ

  ಯುವವಾಹಿನಿ (ರಿ) ಪಣಂಬೂರು -ಕುಳಾಯಿ ಘಟಕದ ವತಿಯಿಂದ ಅಕ್ಟೋಬರ್ 2ರಿಂದ 5ರ ತನಕ  ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ಸ್ಥಳವಾದ ಕೇರಳದ ಶಿವಗಿರಿಗೆ  50   ಸದಸ್ಯರ ತಂಡ ದೊಂದಿಗೆ ಯಾತ್ರೆಯನ್ನು ಹಮ್ಮಿ ಕೊಂಡು  ಯಶಸ್ವಿಯಾಗಿದೆ

Read More

ಕ್ರಿಯಾಶೀಲತೆಗೆ ಹೆಸರುವಾಸಿ ಕೂಳೂರು ಘಟಕ – ನರೇಶ್ ಸಸಿಹಿತ್ಲು

ಯುವವಾಹಿನಿ ಕೂಳೂರು ಘಟಕವು ಕ್ರಿಯಾಶೀಲತೆಗೆ ಹೆಸರುವಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವವಾಹಿನಿಯ ಇತಿಹಾಸದಲ್ಲೇ ವಿಭಿನ್ನತೆ ತಂದುಕೊಟ್ಟಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಸಸಿಹಿತ್ಲು ಹೇಳಿದರು. ಅವರು ದಿನಾಂಕ 22.09.19 ರಂದು ಕೂಳೂರು ಚರ್ಚ್ ಹಾಲ್ ನಲ್ಲಿ ನಡೆದ ಯುವಜನತೆಯ ಪ್ರೇರೇಪಣೆಗಾಗಿ ಯೂತ್ ಫೆಸ್ಟ್ 2019 ನಮ್ಮ ಚಿತ್ತ ಪ್ರತಿಭೆಗಳ ಅನಾವರಣದತ್ತ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು. ಮಂಗಳೂರು ನಗರ ಪೂರ್ವ ಪೋಲಿಸ್ ಠಾಣೆಯ ನಿರೀಕ್ಷಕರಾದ ಶಾಂತರಾಮ್ ಕುಂದಾರ್ ಕಾರ್ಯಕ್ರಮದ ಸ್ಪರ್ಧೆಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ […]

Read More

ಹಳ್ಳಿಡೊಂಜಿ ದಿನ

ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 08.09.19 ರಂದು ಹಳ್ಳಿಡೊಂಜಿ ದಿನ ಕಾರ್ಯಕ್ರಮವು ಘಟಕದ ಸದಸ್ಯರಾದ *ಪ್ರಸಾದ್ ಈದು ಬಟ್ಟೇಣಿ ಇವರ ಊರು ಈದು ಬಟ್ಟೇಣಿ, ಕಾರ್ಕಳ* ಇಲ್ಲಿ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಘಟಕದ 50 ಸದಸ್ಯರು ಕೂಳೂರಿನಿಂದ ಹೊರಟು 10.30 ಕ್ಕೆ ಶಿರ್ತಾಡಿ ತಲುಪಿ ಘಟಕದ ಸದಸ್ಯರಾದ *ಜಯ ಬಂಗೇರ* ಅವರ ಮನೆಯಲ್ಲಿ ಉಪಹಾರ ಮುಗಿಸಿ ನಂತರ ಅಲ್ಲಿಂದ ಹೊಸ್ಮಾರು ಆಶ್ರಮಕ್ಕೆ ಭೇಟಿ ನೀಡಿ, *ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರ ದರ್ಶನ […]

Read More

ಯುವವಾಹಿನಿ (ರಿ) ಕುಪ್ಪೆಪದವು ಘಟಕದ ದೇಗುಲ ದರ್ಶನ

ಕುಪ್ಪೆಪದವು : ಒಂದು ದಿನದ ಪ್ರವಾಸ ಕಾರ್ಯಕ್ರಮವನ್ನು 28/07/2019 ರಂದು ಹಮ್ಮಿಕೊಳ್ಳಲಾಯಿತು. ಈ ಪ್ರವಾಸಕ್ಕೆ ಸುಮಾರು 52 ಕ್ಕಿಂತ ಹೆಚ್ಚು ಸದಸ್ಯರು ಪಾಲ್ಗೊಂಡಿದ್ದರು. ಎಲ್ಲಾ ಸದಸ್ಯರು ಮುಂಜಾನೆ 5.00 ಘಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಸೇರಿದರು. ಅಲ್ಲಿಂದ ನಮ್ಮ ಪ್ರಯಾಣ ಸಾಗಿದ ಹಾದಿ……ಸಿಗಂದೂರು ಚೌಡೇಶ್ವರಿ ದೇವಾಲಯ .ಜೋಗು ಜಲಪಾತ ಹೀಗೆ ಶಿವಮೊಗ್ಗ ಜಿಲ್ಲೆಯ ಪ್ರಕೃತಿಯ ಸೊಬಗನ್ನು ಸವಿಯುತ್ತಾ, ಬೇಡಿದ್ದನ್ನು ಕರುಣಿಸುವ ತಾಯಿಯ ದೇಗುಲ ದರ್ಶನ ಮತ್ತು ಜೀವನದಲ್ಲಿ ಒಮ್ಮೆ ನೋಡಲೇ ಬೇಕಾದ ಜೋಗುಜಲಪಾತದ ರಮಣೀಯ ದೃಶ್ಯ […]

Read More

ಯುವವಾಹಿನಿ (ರಿ) ಕೊಲ್ಯ ಘಟಕ ಇದರ ವತಿಯಿಂದ ಚಿಕ್ಕಮಗಳೂರು ಪ್ರವಾಸ

ಕೊಲ್ಯ ; ಯುವವಾಹಿನಿ (ರಿ) ಕೊಲ್ಯ ಘಟಕ ಇದರ ವತಿಯಿಂದ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳಲಾಯಿತು ಒಟ್ಟು 30 ಜನರ ತಂಡ ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು ಈ ಪ್ರವಾಸದ ಸಂಪೂರ್ಣ ಜವಾಬ್ದಾರಿಯನ್ನು ನಿಕಟ ಪೂರ್ವ ಅಧ್ಯಕ್ಷರಾದ ಕುಸುಮಾಕರ್ ಕುಂಪಲ ಅವರಿಗೆ ವಹಿಸಲಾಯಿತು ಶನಿವಾರ ಬೆಳಗ್ಗೆ 5.00 ಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ದಲ್ಲಿ ಪೂಜೆಯನ್ನು ಸಲ್ಲಿಸಿ ಹೊರಡಲಾಯಿತು ಚಾರ್ಮಾಡಿ ಘಾಟಿಯಲ್ಲಿ ಬೆಳಗಿನ ಉಪಹಾರ ಮಾಡಿದೆವು ಅಲ್ಲಿಂದ ಹೊರಟು ನಾವು ಸರಿಯಾಗಿ 10.30 ಕ್ಕೆ ದೇವಿ ಗಿರಿ […]

Read More

ಯುವ ಮನಸ್ಸುಗಳ ಸಮ್ಮಿಲನ :ಬಾಂಧವ್ಯ

ಪುತ್ತೂರು : ಯುವವಾಹಿನಿ ಪುತ್ತೂರು ಘಟಕ ಹಾಗೂ ತಾಲೂಕು ಬಿಲ್ಲವ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರಿ ನಾರಾಯಣ ಗುರು ಸಭಾಭವನದಲ್ಲಿ ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಇದರ ವ್ಯಾಪ್ತಿಯಲ್ಲಿ ಬರುವ ಯುವವಾಹಿನಿ ಘಟಕಗಳ ಸದಸ್ಯರಿಗೆ ಜೂ.23 ರಂದು ಅಪರಾಹ್ನ ಹಮ್ಮಿಕೊಂಡ ಯುವ ಮನಸ್ಸುಗಳ ಸಮ್ಮಿಲನ ‘ಬಾಂಧವ್ಯ’ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು. ಮೊಬೈಲ್, ಫೇಸ್‌ಬುಕ್‌ನಲ್ಲಿ ಸದಾ ಚಾಟಿಂಗ್ ಮಾಡುತ್ತಾ ಮಗ್ನರಾಗುವ ಇಂದಿನ ಆಧುನಿಕ ಯುಗದ ಯುವ ಸಮೂಹಕ್ಕೆ ತಮ್ಮ ಭವಿಷ್ಯದ ಸುಂದರ ಬದುಕು ಯಾವ ತೆರನಾಗಿರಬೇಕು ಎಂಬ ವಿಚಾರವಾಗಿ […]

Read More

ಮೂಡಿಗೆರೆ ಪ್ರಕೃತಿಯ ಮಡಿಲಲ್ಲಿ ನಾಲ್ಕು ಘಟಕಗಳ ಸಮ್ಮಿಲನ

ಸಸಿಹಿತ್ಲು : ಯುವವಾಹಿನಿ (ರಿ) ಸಸಿಹಿತ್ಲು ಘಟಕ ಹಮ್ಮಿಕೊಂಡಿದ್ದ ಕಾಡಿನ ನಡುವೆ ಒಂದು ದಿನದ ಚಾರಣ ದಲ್ಲಿ ನಾಲ್ಕು ಘಟಕ.ಸಮ್ಮಿಲನ ಗೊಂಡಿದ್ದು ಪರಿಚಯ ಮತ್ತು ಆತ್ಮೀಯತೆಗೆ ಕಾರಣವಾಗಿದೆ. ಮುಂಜಾನೆಯ ಹೊತ್ತು ಯುವವಾಹಿನಿ ಸಸಿಹಿತ್ಲು ಘಟಕದ ಸದಸ್ಯರನ್ನು ಬೆಳ್ತಂಗಡಿ ಘಟಕದ ಸದಸ್ಯರು ಬೆಳ್ತಂಗಡಿಯಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು. ಅಲ್ಲಿಂದ ಆರಂಭಗೊಂಡ ಚಾರಣ ಮತ್ತೂರು ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿ ಮುಂದುವರಿಯಿತು. ಚಾರ್ಮಾಡಿಯಲ್ಲಿ ಚಾರಣ, ಸ್ನಾನ ಬಳಿಕ ಮೂಡಿಗೆರೆ ಕಾಮತ್ ರೆಸಾರ್ಟ್ ನಲ್ಲಿ ಸ್ನೇಹಮಿಲನ.ನಡೆಯಿತು. ಈ ಸಂದರ್ಭದಲ್ಲಿ ನೂತನವಾಗಿ ರಚನೆಯಾದ ಯುವವಾಹಿನಿ […]

Read More

ಯುವವಾಹಿನಿ (ರಿ.) ಬೆಂಗಳೂರು ಘಟಕದ ಭಾಂಧವ್ಯ – 2019

ಬೆಂಗಳೂರು : ದಿನಾಂಕ 16-06-2019 ರಂದು 45 ಸದಸ್ಯರು ಹಾಗೂ 6 ಮಕ್ಕಳು ಒಟ್ಟು 51 ಮಂದಿ ಒಂದು ದಿನದ ಪ್ರವಾಸಕ್ಕೆ ಡ್ರೀಮ್ ಲ್ಯಾಂಡ್ ರೆಸಾರ್ಟ್ ಗೊಲ್ಲಹಳ್ಳಿ, ಬೆಂಗಳೂರು ಇಲ್ಲಿಗೆ ಕೈಗೊಂಡಿದ್ದೇವು.ಈ ಕಾರ್ಯಕ್ರಮವು ನಿರೀಕ್ಷೆಗೆ ಮೀರಿ ಯಶಸ್ವಿ ಗೊಂಡಿತು. ಬೆಳಿಗ್ಗೆ ಸರಿಯಾಗಿ 8.35ಕ್ಕೆ ಬೆಂಗಳೂರಿನಿಂದ ಬಸ್ನಿಂದ ಪ್ರಯಾಣಿಸಿ ಸರಿಯಾಗಿ 9.20 ಕ್ಕೆ ರೆಸಾರ್ಟ್ ತಲುಪಿದೆವು.ಬೆಳಗ್ಗಿನ ಉಪಹಾರ ಮಾಡಿ ಮುಂದಿನ ಆಟಗಳಲ್ಲಿ ತೊಡಗಿಸಿಕೊಂಡಿದ್ದೇವು. ಬೆಂಗಳೂರಿನ ಒತ್ತಡದ ಜೀವನದಲ್ಲಿ ಎಲ್ಲರೂ ಯುವವಾಹಿನಿ ಬಂಧು ಮಿತ್ರರು ಒಟ್ಟಾಗಿ ಒಂದು ದಿನ ಬಿಡುವು […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!