Yuvavahini

ಸಮಾವೇಶ

ಯುವವಾಹಿನಿಯ ವಾರ್ಷಿಕ ಸಮಾವೇಶಕ್ಕೆ ಸಚಿವೆ ಜಯಮಾಲರಿಗೆ ಆಹ್ವಾನ

ಬೆಂಗಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿಯ ತಂಡವು ಬೆಂಗಳೂರಿಗೆ ತೆರಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಡಾ.ಜಯಮಾಲರನ್ನು ವಿದಾನಸೌಧದಲ್ಲಿ ಭೇಟಿಯಾಗಿ ಯುವವಾಹಿನಿಯ ೩೧ನೆೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ನೀಡಿ ಸಮಾವೇಶಕ್ಕೆ ಆಹ್ವಾನ ನೀಡಲಾಯಿತು. ಆಗಸ್ಟ್ 05 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆಷನ್ ಸೆಂಟರ್ ನಲ್ಲಿ ನಡೆಯುತ್ತಿರುವ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ತಾನೂ ಪಾಲ್ಗೊಳ್ಳುತ್ತಿದ್ದು, ಎಲ್ಲರೂ ಸಮಾವೇಶ ಯಶಸ್ವಿಗೊಳಿಸೋಣ ಎಂದು ಅವರು ತಿಳಿಸಿದರು ಈ ಸಂದರ್ಭದಲ್ಲಿ […]

Read More

ಉಪ್ಪಿನಂಗಡಿಯಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶ ಸಂಪನ್ನ

ಶೈಕ್ಷಣಿಕವಾಗಿ ಮತ್ತು ಸಂಘಟನಾತ್ಮಕವಾಗಿ ಸಮುದಾಯ ಎದ್ದುನಿಂತಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳು ಹೇಳಿದ್ದಾರೆ. ಅದೇ ರೀತಿ ಮುಂದುವರಿದ ಬಿಲ್ಲವ ಸಮುದಾಯ ಈಗ ಬಲಿಷ್ಠಗೊಳ್ಳುತ್ತಿದೆ. ಆದರೆ ಕೆಲವರು ನಮ್ಮನ್ನು ತಮ್ಮ ಕೆಲಸಗಳಿಗಾಗಿ ಸೈನಿಕರನ್ನಾಗಿ ಬಳಸಿಕೊಳ್ಳುತ್ತಿದ್ದು, ಇದರಿಂದ ಕೋಮುಗಲಭೆಯಲ್ಲಿ ಶೇ. 70 ರಿಂದ 80ರಷ್ಟು ಬಿಲ್ಲವರು ಭಾಗಿಗಳಾಗುವಂತಾಗಿದೆ. ಇದರ ವಿರುದ್ಧ ಪ್ರತಿಯೋರ್ವರು ಎಚ್ಚೆತ್ತುಕೊಂಡು ಸಮುದಾಯದ ಯುವಕರು ಹಳಿ ತಪ್ಪದ್ದಂತೆ ಜಾಗೃತೆ ವಹಿಸಿಕೊಳ್ಳಬೇಕಿದೆ ಎಂದು ಐಎಫ್‍ಎಸ್ ಅಧಿಕಾರಿ ದಾಮೋದರ ಎ.ಟಿ. ತಿಳಿಸಿದರು. ಯುವವಾಹಿನಿ ಕೇಂದ್ರ ಸಮಿತಿ […]

Read More

ಯುವವಾಹಿನಿ ಸಾಧನಾಶ್ರೀ’ ಪ್ರಶಸ್ತಿ-2017 ಪುರಸ್ಕ್ರತ ಶ್ರೀ ಚಂದಯ್ಯ ಬಿ. ಕರ್ಕೇರಾ

ತಾವು ಪಟ್ಟ ಕಷ್ಟ ನಮ್ಮ ಮಕ್ಕಳಿಗೆ ಸಿಗದಿರಲಿ ಎಂದು ಆಶಿಸಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ ಅವರ ಜೀವನಕ್ಕಾಗಿ ಎಲ್ಲವನ್ನೂ ಧಾರೆ ಎರೆಯುವ ಹೆತ್ತವರನ್ನು ಈ ಸಮಾಜದಲ್ಲಿ ಕಂಡಿದ್ದೇವೆ, ಆದರೆ ಬಡತನದ ಬೇಹುದಿಯಲ್ಲಿ ಬೆಳೆಯುತ್ತಾ ಶಿಕ್ಷಣ ಪಡೆಯಲು ಈ ಸಮಾಜದಲ್ಲಿ ತಾನು ಕಂಡುಕೊಂಡ ಕಷ್ಟ ಇನ್ನೊಬ್ಬರಿಗೆ ಬರದಿರಲಿ ಎಂದು ಆಶಿಸಿ ಒಂದೆರಡು ವರುಷವಲ್ಲ ನಿರಂತರವಾದ ಐವತ್ತು ಸಂವತ್ಸರದಿಂದ ಎಲೆಮರೆಯ ಕಾಯಿಯಂತೆಯೇ ಉಳಿದು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ ಬಂದ ಅಪರೂಪದ ಸಾಧಕರ ಸಾಲಿನಲ್ಲಿ ಬರುವ ಮೇರು ವ್ಯಕ್ತಿತ್ವದ […]

Read More

ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ಬಿಡುಗಡೆ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶವು ದಿನಾಂಕ 06.08.2017 ಭಾನುವಾದಂದು ಉಪ್ಪಿನಂಗಡಿ ಯ ಎಚ್ ಎಮ್ ಆಡಿಟೋರಿಯಂ ( ಮುಗ್ಗ ಗುತ್ತು ಸೂರಪ್ಪ ಪೂಜಾರಿ ಮೋನಮ್ಮ ವೇದಿಕೆ, ಮುಗ್ಗ ಜಗನ್ನಾಥ ಸಭಾಂಗಣ) ಇಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ದಿನಾಂಕ.09/07/2017 ರ ಭಾನುವಾರ ಉಪ್ಪಿನಂಗಡಿ ಯುವವಾಹಿನಿ ಘಟಕದ ವತಿಯಿಂದ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ನಡೆಯಿತು. ಆಮಂತ್ರಣ ಪತ್ರ ಬಿಡುಗಡೆಯನ್ನು […]

Read More

ಅಭೂತಪೂರ್ವ ಸ್ಪಂದನೆಯಲ್ಲಿ ಸಾಕಾರಗೊಂಡ ಬಿಲ್ಲವ ವಧೂವರರ ಸಮಾವೇಶ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಟ್ಟಿಗೆ ಅಪೂರ್ವವಾದ, ಬಿಲ್ಲವ ಸಮಾಜದ ’ವಧೂವರರ ಸಮಾವೇಶ’ ಬಿಲ್ಲವ ಸಮಾಜ ಬಾಂಧವರ ಅಭೂತಪೂರ್ವ ಸ್ಪಂದನೆಯೊಂದಿಗೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿ ಮಹಿಳಾ ಘಟಕದ ಸಾಮಾಜಿಕ ಕಳಕಳಿಯ ವೈಶಿಷ್ಟ್ಯಪೂರ್ಣ ಪರಿಕಲ್ಪನೆಯೊಂದಿಗೆ ಯುವವಾಹಿನಿ (ರಿ) ಕೇಂದ್ರ ಸಮಿತಿ ಮತ್ತು ಇತರ ಘಟಕಗಳ ಸಹಕಾರದೊಂದಿಗೆ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿಯ ಸಹಯೋಗದೊಂದಿಗೆ ದಿನಾಂಕ 18-12-2016 ರಂದು ಜರಗಿದ ಸಮಾವೇಶವು ಯುವವಾಹಿನಿಯ ಚಟುವಟಿಕೆಗಳಲ್ಲಿ ಒಂದು ಮೈಲುಗಲ್ಲಾಗಿ ಇತಿಹಾಸ ನಿರ್ಮಿಸಿತು. ಒಂದು ಮಹತ್ವಪೂರ್ಣ ಯೋಚನೆ, ಯೋಜನೆಯೊಂದಿಗೆ ಬಹಳಷ್ಟು […]

Read More

ಬಂಟ್ವಾಳ ಯುವವಾಹಿನಿಯ ರಜತ ಸಂಭ್ರಮ -2014

ಸಾಮಾಜಿಕ ಸ್ಥಾನಮಾನ ಇಲ್ಲದ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯವನ್ನು ಬ್ರಹ್ಮಶ್ರೀ ನಾರಾಯಣಗುರು ಮಾಡಿದ್ದಾರೆ. ಅವರ ತತ್ವ ಸಂದೇಶವನ್ನು ಯುವಕರು ಪಾಲಿಸಬೇಕು ಹಾಗೂ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಕಳೆದ 25 ವರ್ಷಗಳ ಸಾಧನೆ ಶ್ಲಾಘನೀಯವಾದುದು ಎಂದು ಕೇಂದ್ರ ಸರಕಾರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮ […]

Read More

ಯುವವಾಹಿನಿ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಯುವ ಬಿಲ್ಲವ ಸಮಾವೇಶ -2014

ತಾನು ಪ್ರತಿನಿಧಿಸುವ ಕ್ಷೇತ್ರದಲ್ಲಿ ಕಿರಿಯರು ಮುಂದೆ ಬರಲು ಅವಕಾಶ ಕಲ್ಪಿಸಬೇಕು, ಇದ್ದಷ್ಟು ಸಮಯ ತಾನೇ ಇರಬೇಕು ಎಂಬ ನಿಯಮ ಸರಿಯಲ್ಲ, ಹಾಗೂ ಯುವಕರು ಯುವ ಬಿಲ್ಲವ ಸಮಾವೇಶ ಅತ್ಯಂತ ಯಶಸ್ವಿಯಾಗಿ  ಸಂಘಟಿಸಿರುವುದು ಬಂಟ್ವಾಳ ಯುವವಾಹಿನಿಯ ಶಕ್ತಿಯನ್ನು ಅನಾವರಣಗೊಳಿಸಿದೆ ಎಂದು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!