02-11-2019, 2:35 AM
ದಿನಾಂಕ 2/11/2019 ರಂದು ಶ್ರೀ ಗೋಕರ್ಣನಾಥ ಬಿ ಎಡ್ ಕಾಲೇಜು ಗಾಂಧಿನಗರ ಇಲ್ಲಿ ಬಿ ಎಡ್ ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಮಾಹಿತಿ ಶಿಬಿರ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ದೀಪ್ತಿ ನಾಯಕ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷರಾದ ಉಮಾಶ್ರೀಕಾಂತ್ ಸ್ವಾಗತಿಸಿದರು. ನಂತರ ಸಂಪನ್ಮೂಲ ವ್ಯಕ್ತಿಯಾದ ಅಲೋಸಿಯಸ್ ಕಾಲೇಜಿನ assistant professor, ಎಂ ಸಿ ಎ department ಹಾಗೂ ಮಾಜಿ ಅಧ್ಯಕ್ಷರು ಮಂಗಳೂರು ಘಟಕದ ರಾಕೇಶ್ ಕುಮಾರ್ ಇವರು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ವಿವಿಧ ಕಥೆಗಳನ್ನು , ಚಟುವಟಿಕೆಗಳನ್ನು ನೀಡುತ್ತಾ […]
Read More
19-10-2019, 4:57 AM
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ (ರಿ.)ಬಜಪೆ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಒಂದು ದಿನದ “ಜೀವನ ಕೌಶಲ್ಯ ತರಬೇತಿ” ಕಾರ್ಯಗಾರವು ತಾರೀಕು 19.10.19ನೇ ಶನಿವಾರ ಬೆಳಿಗ್ಗೆ ಗಂಟೆ 9.30ಕ್ಕೆ ಸರಿಯಾಗಿ ಅನ್ಸಾರ್ ಪ್ರೌಢಶಾಲೆ ಬಜಪೆ ಇಲ್ಲಿ ನಡೆಯಿತು. ಅನ್ಸಾರ್ ಶಾಲೆಯ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಜ್ಯೋತಿ ನಾರಾಯಣ ಪೂಜಾರಿ(ಸಂಚಾಲಕರು,ಎಸ್,ಎನ್,ಎಸ್ ಶಿಕ್ಷಣ ಪ್ರತಿಷ್ಠಾನ ಸುಂಕದಕಟ್ಟೆ) ಇವರು ನೆರವೇರಿಸಿ ಉದ್ಘಾಟನ ಭಾಷಣ ಮಾಡಿದರು. ಮುಖ್ಯ ಅತಿಥಿಯಾಗಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಉಷಾ ಸುವರ್ಣ ಹಾಗೂ […]
Read More
19-10-2019, 4:39 AM
ಯುವವಾಹಿನಿ (ರಿ) ಕೊಲ್ಯ ಘಟಕ ವತಿಯಿಂದ ದಿನಾಂಕ 19.10.19 ರಂದು ಶನಿವಾರ ಸಂಜೆ 7.30 ಕ್ಕೆ ಕಾರ್ಯಕ್ರಮ ನಿರೂಪಣಾ ನಿಯಮಗಳ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಅಧ್ಯಕ್ಷರಾದ ಆನಂದ ಮಲಯಾಳ ಕೋಡಿ ಅವರ ನಿವಾಸ (ಒಲವು) ದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿಯ ಸ್ವರ ಮಾಣಿಕ್ಯ ಶ್ರೀ ಯುತ. ದಿನೇಶ್ ಸುವರ್ಣ ರಾಯಿ ಅವರನ್ನು ನಮ್ಮ ಘಟಕದ ಅಧ್ಯಕ್ಷರು ಹೂ ಕೊಟ್ಟು ಸ್ವಾಗತಿಸಿದರು. ಹಾಗೂ ತರಬೇತಿಗೆ ಬಂದ ಸರ್ವರನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿದರು. ಶ್ರೀ ಯುತ. ದಿನೇಶ್ ಸುವರ್ಣ […]
Read More
26-08-2019, 6:02 PM
ಯುವವಾಹಿನಿ (ರಿ) ಕಾರ್ಕಳ ಘಟಕ ಹಾಗು ಜೇಸಿಐ ಕಾರ್ಕಳ ರೂರಲ್ ಘಟಕದ ವತಿಯಿಂದ ತನ್ನ ಸದಸ್ಯರೀಗೆ ಮೋರಾಜಿ ದೇಸಾಯಿ ಶಾಲೆ ಮಿಯಾರ್ ಇಲ್ಲಿ Life is Beautiful ಎನ್ನುವ ತರಬೇತಿಯನ್ನು ನಡೆಸಲಾಯಿತು. ಅಧ್ಯಕ್ಷ ತೆಯನ್ನು ವೀಣಾ ರಾಜೇಶರವರು ವಹಿಸಿದ್ದರು. ಯುವವಾಹಿನಿಯ ಸದಸ್ಯರಾದ ಮತ್ತು ಪ್ರಾಂಶುಪಾಲರಾದ ಜಗದೀಶರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ ಕಾರ್ಕಳ ಘಟಕದ ಸ್ಥಾಪಕಾಧ್ಯಕ್ಷರಾದ ಸುಧಾಕರ್ ಕಾರ್ಕಳರವರು ಉಪಸ್ಥಿತರಿದ್ದರು. ರಾಷ್ಟ್ರೀಯ ತರಬೇತುದಾರರಾದ ಕೇರಳದ ಡಾ ಸರ್ನ ಸಿ ಮ್ ಮತ್ತು ವಲಯ ತರಬೇತುದಾರರಾದ ಪ್ರಕಾಶ್ ಕೆ […]
Read More
13-08-2019, 6:34 AM
ಮಂಗಳೂರು : ದಿನಾಂಕ 13.08.2019 ರಂದು ನಡೆದ ಘಟಕದ ಸಾಪ್ತಾಹಿಕ ಸಭೆಯಲ್ಲಿ ಜೆಸಿಐ ಸ್ಮಿತಾ ಪಿ. ಹೊಳ್ಳರವರು ಲಿಂಗ ಸಮಾನತೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಹುಟ್ಟು ಮತ್ತು ಸಾವು ಭಗವಂತನ ನಿರ್ಣಯಗಳು. ಅದರ ನಡುವಿನ ಜೀವನ ನಮ್ಮದು. ಭಗವಂತನು ನಮಗೆ ನೀಡಿರುವ ಅತ್ಯುತ್ತಮವಾದ ಜೀವನವನ್ನು ಯಾವುದೇ ಬೇದ ಭಾವ ತೋರದೆ, ಸಮಚಿತ್ತದಿಂದ, ತಾರತಮ್ಯವಿಲ್ಲದೆ, ಸಹಬಾಳ್ವೆಯನ್ನು ನಡೆಸುವುದೇ ಜೀವನದ ಬಲು ದೊಡ್ಡ ಸಾಧನೆ ಎಂದರು. ಸ್ಮಿತಾರವರನ್ನು ಮಾಜಿ ಅಧ್ಯಕ್ಷರಾದ ಜಯರಾಮ್ ಕಾರಂದೂರುರವರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು […]
Read More
28-07-2019, 2:20 PM
ವೇಣೂರು: ಮಳೆಗಾಲದಲ್ಲಿ ನಮಗೆ ನೀರಿನ ಮಹತ್ವ ಗೊತ್ತಾಗುವುದಿಲ್ಲ. ಬೇಸಿಗೆಕಾಲ ಬಂತೆಂದರೆ ಹನಿ ನೀರಿಗೆ ಹಾಹಾಕಾರ ಶುರುವಾಗುತ್ತದೆ. ನೀರಿನ ಜಾಗೃತಿ ಮಳೆಗಾಲದಲ್ಲೇ ಶುರುವಾಗಬೇಕು. ಅದಕ್ಕಾಗಿ ಎಲ್ಲೆಡೆ ಜನತೆ ಮಳೆಕೊಯ್ಲು ಹಾಗೂ ಜನಮರುಪೂರಣಕ್ಕೆ ಒತ್ತು ನೀಡಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ವೇಣೂರು ವಲಯ ಮೇಲ್ವಿಚಾರಕ ಯೋಗೀಶ್ ಹೇಳಿದರು. ಬಜಿರೆ ಸ.ಉ.ಪ್ರಾ. ಶಾಲೆಯಲ್ಲಿ ಯುವವಾಹಿನಿ ವೇಣೂರು ಘಟಕ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಜರಗಿದ ಜಲಮರುಪೂರಣ ಹಾಗೂ ಮಳೆಕೊಯ್ಲು ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ […]
Read More
09-07-2019, 1:32 PM
ವೇಣೂರು: ಹುಟ್ಟಿನಿಂದ ಸಾವಿನವರೆಗೂ ಕಾನೂನಿನ ಚೌಕಟ್ಟಿನಲ್ಲಿ ಬದುಕಬೇಕು. ಈಗಾಗಿ ಕಾನೂನಿನ ಸಾಮಾನ್ಯ ಜ್ಞಾನ ಎಲ್ಲರಿಗೂ ಅವಶ್ಯಕವಾಗಿದೆ. ನಿತ್ಯ ಜೀವನದಲ್ಲಿ ಕಾನೂನನ್ನು ಪಾಲಿಸುತ್ತಾ ಪ್ರಜ್ಞಾವಂತ ನಾಗರಿಕರಾಗೋಣ ಎಂದು ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಬಿ.ಕೆ. ನಾಗೇಶ್ಮೂರ್ತಿ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ, ಯುವವಾಹಿನಿ ಘಟಕ ವೇಣೂರು ಹಾಗೂ ವೇಣೂರು ಸ.ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಜು. 09 ರಂದು ವೇಣೂರು ಸ.ಪ.ಪೂ. ಕಾಲೇಜಿನ ಸಭಾಂಗಣದಲ್ಲಿ ಜರಗಿದ ಕಾನೂನು […]
Read More
16-06-2019, 4:29 PM
ಮೂಡುಬಿದಿರೆ : ಯುವವಾಹಿನಿ .ರಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 16-6-2019ನೇ ಆದಿತ್ಯವಾರದಂದು “ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ” ದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕಗಳಿಸಿದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು “ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘ. ರಿ ಮೂಡುಬಿದಿರೆಯಲ್ಲಿ ಜರಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡಬಿದಿರೆ ಯುವವಾಹಿನಿ ಘಟಕದ ಅಧ್ಯಕ್ಷರಾದ ಜಗದೀಶ್ಚಂದ್ರ ಡಿ ಕೆ ವಹಿಸಿದ್ದರು. ಯುವಸ್ಪಂದನ ಸೇವಾಯೋಜನೆಯ ಉದ್ಘಾಟನೆಯನ್ನು ಮುಲ್ಕಿ-ಮೂಡಬಿದಿರೆಯ ಜನಪ್ರಿಯ ಶಾಸಕರಾದ […]
Read More
25-05-2019, 12:32 PM
ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಘಟಕದ ವತಿಯಿಂದ ವಿನೂತನ ವಾಗಿ ಜರಗಿದ ಮಾತೆಯರ ದಿನಾಚರಣೆಯ ಬಗ್ಗೆ ವಿಶೇಷ ಉಪನ್ಯಾಸ ವನ್ನು ಭಗವತಿ ಆರಾಧನೆಯ ಬಗ್ಗೆ ಪಿ.ಎಚ್.ಡಿ. ಮಾಡುತ್ತಿರುವ ಉಪನ್ಯಾಸಕ ಅರುಣ್ ಉಳ್ಳಾಲ್ ನೀಡಿದರು. ಹೆಣ್ಣು ಕ್ರಿಯಾಶೀಲ ಶಕ್ತಿ, ಪ್ರಕೃತಿ ಪುರುಷ ಜೊತೆ ಜೊತೆ ಯಾಗಿರುವ ದ್ರಾವಿಡ ಸಂಸ್ಕೃತಿಯಲ್ಲಿ ಪ್ರಾಚೀನ ಸಿಂಧೂ ಬಯಲಿನ ನಾಗರಿಕತೆಯ ಕಾಲದಿಂದಲೂ ಹೆಣ್ಣಿಗೆ ವಿಶೇಷ ಪ್ರಾಮುಖ್ಯತೆ ಯನ್ನು ನೀಡುತ್ತಿದ್ದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಸಂಧರ್ಭದಲ್ಲಿ ಪ್ರತಿಷ್ಠಾಪಿಸಲ್ಪಡುವ ನವದುರ್ಗೆಯರು ಆಧ್ಯಾತ್ಮಿಕತೆಯ ಜೊತೆಗೆ ಹೆಣ್ಣಿನ […]
Read More
10-05-2019, 12:18 PM
ಬೆಂಗಳೂರು :ಯುವವಾಹಿನಿ (ರಿ.) ಬೆಂಗಳೂರು ಘಟಕದ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆಯ ಬಗ್ಗೆ ತರಬೇತಿ ಕಾರ್ಯಾಗಾರ ದಿನಾಂಕ 19-05-2019 ರಂದು ಬೆಂಗಳೂರು ಗಾಯತ್ರಿ ಮಿನಿ ಹಾಲ್ ಮಲ್ಲೇಶ್ವರಂ ನಲ್ಲಿ ಆರೋಗ್ಯವೇ ಭಾಗ್ಯ -2019 ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ ವಹಿಸಿದ್ದರು ಹಾಗೂ ಕಾರ್ಯಕ್ರಮದ ಮುಂದಾಳತ್ವವನ್ನು ಆರೋಗ್ಯ ನಿರ್ದೇಶಕರಾದ ಮಿತೇಶ್ ಪೂಜಾರಿ ನಿರ್ವಹಿಸಿದರು.ಈ ಸಂದರ್ಬದಲ್ಲಿ ಘಟಕದ ಕಾರ್ಯದರ್ಶಿಯವರಾದ ರಾಘವೇಂದ್ರ ಪೂಜಾರಿ , ಉಪಾಧ್ಯಕ್ಷರಾದ ಕಿಶನ್ ಪೂಜಾರಿ, ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು. […]
Read More