Yuvavahini

ಯುವಸಾಧನಾ ಪುರಸ್ಕಾರ

38ನೇ ವಾರ್ಷಿಕ ಸಮಾವೇಶದ ಉದ್ಘಾಟನೆ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ 38ನೇ ವಾರ್ಷಿಕ ಸಮಾವೇಶವನ್ನು ಡಿಸೆಂಬರ್ 21ರಂದು ಮಂಗಳೂರು ಪುರಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಈ ಸಮಾವೇಶವು ಯುವವಾಹಿನಿ ಕೂಳೂರು ಘಟಕದ ಆತಿಥ್ಯದಲ್ಲಿ ಜರುಗಿತು. ಬ್ರಹ್ಮಶ್ರೀ […]

Read More

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ : ಉಮಾನಾಥ ಕೋಟ್ಯಾನ್ ಯುವವಾಹಿನಿಯ ಸಮಾವೇಶದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ, ಶಿಸ್ತು, ಅಚ್ಚುಕಟ್ಟುತನ, ಹೊಸತನ ಇತರರಿಗೆ ಮಾದರಿಯಾಗಿದೆ ಎಂದು ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ […]

Read More

ಯುವವಾಹಿನಿ ಯುವಸಾಧನಾ ಪುರಸ್ಕಾರ ಪ್ರದಾನ

ಬಂಟ್ವಾಳ : ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ ಸಂಘಟನಾ ಕ್ಷೇತ್ರದ ಸಾಧಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಧಾರ್ಮಿಕ ಕ್ಷೇತ್ರದ ಸಾಧಕ ಮನೋಜ್ ಕಟ್ಟೆಮಾರ್, ಸಾಂಸ್ಕೃತಿಕ ಕ್ಷೇತ್ರದ ಸಾಧಕಿ ಅಕ್ಷತಾ ಇವರಿಗೆ ಯುವವಾಹಿನಿ ಯುವಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘಟನಾ ಕ್ಷೇತ್ರದ ಸಾಧಕರು  ಶ್ರೀನಿವಾಸ ಪೂಜಾರಿ ಮೆಲ್ಕಾರ್ ಗುರುಜ್ಯೋತಿ ಶಾಮಿಯಾನ ಸಂಸ್ಥೆಯನ್ನು ಹುಟ್ಟಿ ಹಾಕಿ ಸತತ 25 ವರ್ಷಗಳಿಂದ ಮುನ್ನಡೆಸಿಕೊಂಡು ಬರುವುದರ ಜೊತೆಗೆ ಬಂಟ್ವಾಳ ಯುವಸಂಗಮದ ಸ್ಥಾಪಕ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ವಿವಿಧ ಹುದ್ದೆ ಅಲಂಕರಿಸಿ ಸರ್ಕಾರಿ ಶಾಲಾಮಕ್ಕಳಿಗೆ […]

Read More

ಯುವವಾಹಿನಿ ಯುವ ಸಾಧನಾ ಪುರಸ್ಕಾರ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವ ಸಾಧನಾ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು. ಈ ಸಾಲಿನ ಯುವ ಸಾಧನಾ ಪುರಸ್ಕಾರವನ್ನು ಏಕಲವ್ಯ ಪ್ರಶಸ್ತಿ ಪುರಸ್ಕೃತರು, ಅಂತರಾಷ್ಟ್ರೀಯ ಕ್ರೀಡಾಪಟು ನಿತಿನ್ ಪೂಜಾರಿ ವಿಟ್ಲ , ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಪದಕ ವಿಜೇತರಾದ ಕು| ರಶ್ಮಿ ಜಿ. ಅಂಚನ್ ಕುಳಾಯಿ ಮತ್ತು ಚರ್ಮ ಶಾಸ್ತ್ರ […]

Read More

ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ […]

Read More

ಯುವವಾಹಿನಿ ಯುವಸಾಧನಾ ಪುರಸ್ಕಾರ ಪ್ರದಾನ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಂಸ್ಕೃತಿಕ ರಂಗದ ರಾಯಭಾರಿಯಾಗಿ, ಸಾಹಿತ್ಯ ಸೇತುವಾಗಿ, […]

Read More

ಯಕ್ಷಲೋಕದ ಗಾನ ಸುರಭಿ ಶ್ರೀ ರವಿಚಂದ್ರ ಕನ್ನಡಿಕಟ್ಟೆ

ಯಕ್ಷಲೋಕದಲ್ಲಿ ಗಾನ ಸುರಭಿ ಎಂದೇ ಕರೆಸಿಕೊಂಡು ತನ್ನ ಕಂಠ ಮಾಧುರ್ಯಕ್ಕೆ ಅಸಂಖ್ಯಾತ ಅಭಿಮಾನಿ ಬಳಗವನ್ನು ಹುಟ್ಟು ಹಾಕಿಕೊಂಡಿರುವ ರವಿಚಂದ್ರ ಕನ್ನಡಿಕಟ್ಟೆ ಈ ನಾಡುಕಂಡ ಅಪ್ರತಿಮ ಭಾಗವತ.ತೆಂಕು ತಿಟ್ಟಿನ ಯಕ್ಷಲೋಕದಲ್ಲಿ ನಕ್ಷತ್ರಪುಂಜದಂತೆ ಮಿನುಗುವ ರವಿಚಂದ್ರ ಕನ್ನಡಿಕಟ್ಟೆ ಮೂಲತಃ ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ಪಜೆಮಾರು ನಿವಾಸಿ ಧರ್ಮಣ್ಣ ಪೂಜಾರಿ ಮತ್ತು ಸುಶೀಲಾ ದಂಪತಿಗಳ ಪುತ್ರ. 1980ನೇ ಇಸವಿಯ ಅಕ್ಟೋಬರ್ 10ರಂದು ಜನಿಸಿದ ಕನ್ನಡಿಕಟ್ಟೆ ಎಸ್‍ಎಸ್‍ಎಲ್‍ಸಿಗೆ ತನ್ನ ಶಿಕ್ಷಣ ಮೊಟಕುಗೊಳಿಸಿ ಬಳಿಕ ಯಕ್ಷರಂಗದತ್ತ ಮುಖ ಮಾಡಿ ಹೊರಟವರು. ಧರ್ಮಸ್ಥಳ ಮಂಜುನಾಥೇಶ್ವರ […]

Read More

ಶ್ರೀ ಧರಣೇಂದ್ರ ಕುಮಾರ್ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ -2017

    ಸಾಮಾಜಿಕ ಕ್ಷೇತ್ರದ ಸಾಧಕ ಶ್ರೀ ಧರಣೇಂದ್ರ ಕುಮಾರ್ ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಬಜೆ ಮನೆತನದ ದಿ. ಬಾಬು ಪೂಜಾರಿ ಮತ್ತು ಶ್ರೀಮತಿ ಸಿರಿಯಮ್ಮ ದಂಪತಿಯರ ಸುಪುತ್ರನಾಗಿ ಜನನ. ತನ್ನ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆಯಲ್ಲಿ ಹಾಗೂ ಪ್ರೌಢಶಿಕ್ಷಣ ಹಾಗೂ ಪದವಿ ಶಿಕ್ಷಣವನ್ನು ಸರಕಾರಿ ಪ್ರೌಢ ಶಾಲೆ ಮತ್ತು ಪದವಿ ಕಾಲೇಜು ಸಿದ್ಧಕಟ್ಟೆಯಲ್ಲಿ ಮುಗಿಸಿ ವೃತ್ತಿ ಜೀವನವನ್ನು ಕೃಷಿಯಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿ ಜೀವನದಲ್ಲಿಯೇ ಸಮಾಜಸೇವೆಯನ್ನು ಮೈಗೂಡಿಸಿಕೊಂಡು ಫ್ರೆಂಡ್ಸ್ ಕ್ಲಬ್ (ರಿ.) ಹೊಸಂಗಡಿ […]

Read More

ನಿತ್ಯಪ್ರಕಾಶ್ ಎಚ್. ಎಸ್. ಬಂಟ್ವಾಳ್ ಇವರಿಗೆ ಯುವವಾಹಿನಿ ಯುವಸಾಧನಾ ಪುರಸ್ಕಾರ – 2016

ಮಾನವ ಸಂಪನ್ಮೂಲ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರೂ ಕೂಡಾ ತನ್ನ ಆಸಕ್ತಿಯ ಕ್ಷೇತ್ರ ಛಾಯಾಗ್ರಹಣದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸತತ 4 ಚಿನ್ನದ ಪದಕ ಸಹಿತ 7 ಪ್ರಶಸ್ತಿಗಳನ್ನು ಗಳಿಸಿ ಸಾಧನೆಗೆ ಇದಿರಿಲ್ಲ ಎಂಬಂತಹ ವಿಶೇಷ ಸ್ಥಾನಮಾನ ಗಳಿಸಿದ ಖ್ಯಾತ ಸಾಮಾಜಿಕ ಧುರೀಣ ಶ್ರೀ ಹರಿಕೃಷ್ಣ ಬಂಟ್ವಾಳ್, ಶಶಿಕಲಾ ದಂಪತಿಗಳ ಹೆಮ್ಮೆಯ ಸುಪುತ್ರ ಶ್ರೀ ನಿತ್ಯಪ್ರಕಾಶ್ ಎಚ್. ಎಸ್. ಬಂಟ್ವಾಳ್‌ರವರನ್ನು ಯುವ ಸಾಧನಾ ಪುರಸ್ಕಾರಕ್ಕೆ ಆಯ್ಕೆ ಮಾಡಲು ಯುವವಾಹಿನಿ ಸಂಸ್ಥೆ ಅತ್ಯಂತ ಹೆಮ್ಮೆ ಪಡುತ್ತದೆ. ಓರ್ವ ಹವ್ಯಾಸಿ ವಿಶೇಷ ಛಾಯಾಗ್ರಹಣ ಕ್ಷೇತ್ರದಲ್ಲಿ […]

Read More

ಮನಿಷಾ ಬಿ. ಪೂಜಾರಿ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ – 2016

ಬಿಲ್ಲವ ಸಮಾಜದ ಶೈಕ್ಷಣಿಕ ಪ್ರಗತಿಗೆ ಯುವವಾಹಿನಿಯು ಶ್ರಮಿಸುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿದ್ದ ಪ್ರತಿಭೆಯೊಂದು ಕಿರಿ ವಯಸ್ಸಿನಲ್ಲಿ ಹಿರಿಯರು ಮಾಡಲಾಗದ ಸಾಧನೆಗೈದಿದ್ದಾರೆ. ಸಮಾಜ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಅವರು ಬೇರಾರೂ ಅಲ್ಲ. ಪಿ.ಬಾಲಕೃಷ್ಣ ಪೂಜಾರಿ-ಮಲ್ಲಿಕಾ ಬಿ. ಪೂಜಾರಿ ದಂಪತಿಗಳ ಸುಪುತ್ರಿ ಮನಿಷಾ ಬಿ. ಪೂಜಾರಿ. ಕಾಲೇಜು ವಿದ್ಯಾಭ್ಯಾಸ ಹಂತದಿಂದ ಕಲಿಕೆಯ ಮುಂಚೂಣಿಯಲ್ಲಿದ್ದು ಪಿ.ಯು.ಸಿ ಪರೀಕ್ಷೆಯಲ್ಲಿ ಕಾಲೇಜಿಗೆ ದ್ವಿತೀಯ ಶ್ರೇಷ್ಠರಾಗಿ ಸಾಧನೆಗೈದ ಇವರು ತನ್ನ ಕಲಿಕೆಯಾದ್ಯಂತ ಅತ್ಯುನ್ನತ ಶ್ರೇಣಿಯ ಗಳಿಕೆ ಸಾಧಿಸಿರುವುದು ಉಲ್ಲೇಖನೀಯ. ಬಿ.ಕಾಂ ಪದವಿಯಲ್ಲಿ MGM College ಉಡುಪಿಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!