ವಾರ್ಷಿಕ ಸಮಾವೇಶ

ಸಚಿವ ವಿ. ಸುನೀಲ್ ಕುಮಾರ್ ಇವರಿಗೆ ಯುವವಾಹಿನಿ ಅಭಿಮಾನದ ಗೌರವ

ಮುಲ್ಕಿ :- ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶವು ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ ಅರ್ಪಣ ತೆರೆದ ಸಭಾಂಗಣದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟುರವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ.ಸುನೀಲ್ ಕುಮಾರ್ ಇವರಿಗೆ ಯುವವಾಹಿನಿ ಅಭಿಮಾನದ ಗೌರವ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ, ಶ್ರೀ ನಾರಾಯಣ […]

Read More

ಯುವವಾಹಿನಿ ಮುಖವಾಣಿ ಯುವಸಿಂಚನ ವಾರ್ಷಿಕ ವಿಶೇಷಾಂಕ ಬಿಡುಗಡೆ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಮುಖವಾಣಿ ಯುವಸಿಂಚನ ವಾರ್ಷಿಕ ವಿಶೇಷಾಂಕವನ್ನು ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ.ಸುನೀಲ್ ಕುಮಾರ್ ರಥದ ಮೂಲಕ ಕಳಶದಿಂದ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ, ಶ್ರೀ ನಾರಾಯಣ ಗುರು ಕಾಲೇಜು ಕುದ್ರೋಳಿ ಇದರ […]

Read More

ಯುವವಾಹಿನಿ ಗೌರವ ಅಭಿನಂದನೆ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ವಿವಿಧ ಕ್ಷೇತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಸಮಾಜದ ಬಂಧುಗಳಿಗೆ ಗೌರವ ಅಭಿನಂದನಾ ಸಮಾರಂಭ ನಡೆಯಿತು. ಪ್ರಸ್ತುತ ಸಾಲಿನಲ್ಲಿ ಡಾಕ್ಟರೇಟ್ ಪದವಿ ಪಡೆದ ಲಾವಣ್ಯ ಡಿ. ಕಟೀಲು , ಡಾ. ಪ್ರವೀಣ್ ಸುವರ್ಣ , ಡಾ.ನೇಹಾ ಅಭಿನಂದನ್ , ಡಾ. ಮೀರಾ ದೇವಿ , ಡಾ.ವರುಣ್ ವೆಂಕಟೇಶ್ ಮತ್ತು […]

Read More

ರಾಜ್ ಕುಮಾರ್ ಬೆಹರೈನ್ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಾಲಿನ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜ್ ಕುಮಾರ್ ಬೆಹರೈನ್ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ , ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ […]

Read More

ಡಾ.ಸದಾನಂದ ಪೂಜಾರಿ ಇವರಿಗೆ ಯುವವಾಹಿನಿ ವಿಶೇಷ ಪುರಸ್ಕಾರ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ವಿಶೇಷ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಾಲಿನ ಯುವವಾಹಿನಿ ವಿಶೇಷ ಪುರಸ್ಕಾರವನ್ನು ಭಾರತೀಯ ವೈದ್ಯಕೀಯ ಸಂಘದ ಅತ್ಯುತ್ತಮ ಕಾರ್ಯದರ್ಶಿ ಪ್ರಶಸ್ತಿ ಪುರಸ್ಕೃತರಾದ ಡಾ.ಸದಾನಂದ ಪೂಜಾರಿ ಇವರಿಗೆ ವಿಶೇಷ ಪುರಸ್ಕಾರ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ , ಕನ್ನಡ ಮತ್ತು ಸಂಸ್ಕೃತಿ […]

Read More

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022 ಡಿಸೆಂಬರ್ 25 ರಂದು ಭಾನುವಾರದಂದು ಅರ್ಪಣ ತೆರೆದ ಸಭಾಂಗಣ ವಿಜಯಾ ಕಾಲೇಜು ಮುಲ್ಕಿನಲ್ಲಿ ಸಂಪನ್ನಗೊಂಡಿತು. ಯುವಸಮುದಾಯದ ಪ್ರೇರಕ ಶಕ್ತಿಯಾಗಿರುವ ಯುವವಾಹಿನಿಗೆ ಅರ್ಹವಾಗಿಯೇ ಪ್ರಶಸ್ತಿ ಲಭಿಸಿದೆ : ವಿ.ಸುನೀಲ್ ಕುಮಾರ್ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ […]

Read More

ಯುವವಾಹಿನಿಯ 34ನೇ ವಾರ್ಷಿಕ ಸಮಾವೇಶ ಸಂಪನ್ನ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್ ಎಸ್ ಸಾಯಿರಾಂ ವಾರ್ಷಿಕ ಸಮಾವೇಶ ಉದ್ಘಾಟಿಸಿದರು. “ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದೇ “ಯುವ” : ವಿಖ್ಯಾತಾನಂದ ಸ್ವಾಮೀಜಿ ‘ಯುವ’ ಎಂದರೆ ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದಾಗಿದೆ. ನೀವು ಯಾರ […]

Read More

ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು

ಪುತ್ತೂರು : ಯುವವಾಹಿನಿ ಕೇಂದ್ರ ಸಮಿತಿಯ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿಯ 33ನೇ ನೂತನ ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು, ಪ್ರಥಮ ಉಪಾಧ್ಯಕ್ಷರಾಗಿ ಡಾ.ರಾಜಾರಾಂ ಕೆ.ಬಿ, 2ನೇ ಉಪಾಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ , ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಸ್.ಆರ್ […]

Read More

ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಡಾಕ್ಟರೇಟ್ ಪದವಿ ಪಡೆದ ಬಿಲ್ಲವ ಸಮುದಾಯದ ಡಾ| ಸಂತೋಷ್ ಕುಮಾರ್ ನೆಲ್ಲಿಕಟ್ಟೆ, ಡಾ|ಮನೋಹರ್, ಡಾ| ಲತಾ ಆರ್ ಕೋಟ್ಯಾನ್, ಡಾ|ಶಿಲ್ಪಶ್ರೀರವರಿಗೆ ಶಾಲು ಹೊದಿಸಿ ಯುವವಾಹಿನಿ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!