ಸಾಹಿತ್ಯ

ಬರಹಗಾರ್ತಿ ಅನಿತಾ ಪಿ. ತಾಕೋಡೆ ಇವರಿಗೆ ಯುವವಾಹಿನಿಯಿಂದ ಅಭಿನಂದನೆ

ಮಂಗಳೂರು : ಸರ್ವಧರ್ಮದ ಜನರ ಅಭಿಮಾನದ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ, ಅನಿತಾ ಪಿ. ತಾಕೊಡೆ ಬರೆದಿರುವ “ಸುವರ್ಣಯುಗ” ಕೃತಿ ಬಿಡುಗಡೆ ಸಮಾರಂಭವು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 14.01.2023 ರಂದು ನಡೆಯಿತು. ಸುವರ್ಣಯುಗ ಕೃತಿ ಬರೆದಿರುವ ಸಾಹಿತಿ ಅನಿತಾ ಪಿ. ತಾಕೋಡೆ ಇವರನ್ನು ಯುವವಾಹಿನಿ ಕೇಂದ್ರ ಸಮಿತಿಯ ವತಿಯಿಂದ ಅಭಿನಂದಿಸಲಾಯಿತು. ಈ ಸುಸಂದರ್ಭದಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ, ಪ್ರಧಾನ […]

Read More

ತುಳುನಾಡಿನ ಜಾನಪದ ಹಾಗೂ ಸಂಸ್ಕ್ರತಿಯ ಉಳಿವಿಗೆ ಯುವವಾಹಿನಿಯ ಕೊಡುಗೆ ಅನನ್ಯ :- ಕೆ. ಎಲ್ ಕುಂಡಂತಾಯ

ಉಡುಪಿ :- ತುಳುನಾಡು ಭಾವನಾತ್ಮಕ ಕುಟುಂಬ ಪದ್ಧತಿಯನ್ನು ಹೊಂದಿದ್ದು ಇಲ್ಲಿನ ಆಚಾರ ವಿಚಾರಗಳು, ಸಂಸ್ಕೃತಿಯ ಉಳಿವಿಗೆ ಇದರ ಪಾತ್ರ ಮಹತ್ವದ್ದಾಗಿದೆ. ಜಾನಪದ ಕ್ಷೇತ್ರದಲ್ಲಿ ಮಾಡಿದ ಕೆಲಸಕ್ಕೆ ಇಂದು ನನಗೆ ಸಾರ್ಥಕ್ಯದ ಕ್ಷಣವಾಗಿದೆ, ಅದೇ ರೀತಿ ತುಳುನಾಡಿನ ಜಾನಪದ ಹಾಗೂ ಸಂಸ್ಕ್ರತಿಯ ಉಳಿವಿಗೆ ಯುವವಾಹಿನಿಯ ಕೊಡುಗೆ ಅನನ್ಯ ಎಂದು ಜಾನಪದ ವಿದ್ವಾಂಸರೂ, ಸಂಶೋಧಕರಾದ ಕೆ.ಎಲ್. ಕುಂಡಂತಾಯ ಇವರು ನುಡಿದರು. ಅವರು ಯುವವಾಹಿನಿ ಉಡುಪಿ ಘಟಕದ ವತಿಯಿಂದ ದಿನಾಂಕ 20 ನವೆಂಬರ್ 2022ರ ರವಿವಾರದಂದು ಉಡುಪಿಯ ಚಿಟ್ಪಾಡಿಯ ಲಕ್ಷ್ಮೀ ಸಭಾ […]

Read More

ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ – 2022 ಪ್ರದಾನ ಸಮಾರಂಭ

  ಮಾಣಿ :- ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಕೊಡ ಮಾಡುವ 2022ನೇ ಸಾಲಿನ ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 02 ಅಕ್ಟೋಬರ್ 2022 ರ ಆದಿತ್ಯವಾರದಂದು ಯುವವಾಹಿನಿ (ರಿ.)ಮಾಣಿ ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮಾಣಿ ಇಲ್ಲಿ ನೆರವೇರಿತು. ಸಾಹಿತಿ ಹಾಗೂ ವಿಮರ್ಶಕರಾದ ಡಾ.ಬಿ.ಜನಾರ್ದನ ಭಟ್ ಇವರಿಗೆ ಈ ಬಾರಿಯ ವಿಶುಕುಮಾರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೇಖಕ […]

Read More

ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ

ಮಂಗಳೂರು:- ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿರಿ, ದುಶ್ಚಟಗಳಿಂದ ವಿಮುಖರಾಗಿ ಸತ್ಪ್ರಜೆಗಳಾಗಿ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ತಿಳಿಯ ಪಡಿಸಿದ ಅಸೋಸಿಯೇಟ್ ಪ್ರೊಫೆಸರ್ ವಿನೀತ ರೈ ಅವರು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ನಾರಾಯಣ ಗುರುಗಳ ತತ್ವದೇಶಗಳನ್ನು ಘೋಷಿಸುವುದರ ಮೂಲಕ ನಾವೆಲ್ಲರೂ ಒಂದೇ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನಡೆದ ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ ಬಹುಮಾನ ವಿತರಣಾ ಕಾರ್ಯಕ್ರಮವನ್ನು […]

Read More

ಬಹುಮಾನ ವಿತರಣಾ ಕಾರ್ಯಕ್ರಮ

ಕೆಂಜಾರು ಕರಂಬಾರು :- 04 ಸೆಪ್ಟೆಂಬರ್ 2022ರ ರವಿವಾರದಂದು ಸಾಹಿತ್ಯ ಸೌರಭ ಹಾಗೂ ನಾಲ್ಕನೇ ವರ್ಷದ ಕೃಷ್ಣ ವೇಷ ಸ್ಪರ್ಧೆ 2022 ಇದರ ಬಹುಮಾನ ವಿತರಣಾ ಕಾರ್ಯಕ್ರಮ ಶ್ರೀ ದೇವಿ ಭಜನಾ ಮಂದಿರ ಕೆಂಜಾರ್ -ಕರಂಬಾರ್‌ ಇಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯೆ ಮತ್ತು ಉದ್ಯೋಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಡಬೇಕೆಂದು ಹೇಳಿದರು. ಘಟಕದ ಎಲ್ಲಾ ಕಾರ್ಯಕ್ರಮವನ್ನು ಶ್ಲಾಘಿಸಿದರು. ಶ್ರೀ ದೇವಿ ಭಜನಾ ಮಂದಿರದ ಎರಡನೇ […]

Read More

ಸಾಹಿತ್ಯ ಸೌರಭ

ಕೂಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ , ಯುವವಾಹಿನಿ (ರಿ.) ಉಡುಪಿ ಘಟಕದ ಅತಿಥ್ಯದಲ್ಲಿ, ಕಲೆ ಮತ್ತು ಸಾಹಿತ್ಯ ನಿರ್ದೇಶಕರ ಯೋಜನೆಯಡಿಯಲ್ಲಿ ನಡೆಯುವ ಡೆನ್ನನ ಡೆನ್ನಾನ -2022 ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಸಾಹಿತ್ಯ ಸೌರಭ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ತತ್ವ ಸಂದೇಶವನ್ನು ಸಾರುವ ಉದ್ದೇಶದೊಂದಿಗೆ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿರುವ ಚಿತ್ರ ಕಲಾ ಸ್ಪರ್ಧೆಯು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 04 ಆಗಸ್ಟ್ 2022 ಗುರುವಾರದಂದು ದ.ಕ.ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ […]

Read More

ಸಾಹಿತ್ಯ ಸೌರಭ

ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿಯ ಅಂಗವಾಗಿ ಶಾಲಾ ಮಕ್ಕಳಿಗೆ ಮತ್ತು ಘಟಕದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಯುವವಾಹಿನಿ ಸಭಾಂಗಣದಲ್ಲಿ ಮಂಗಳೂರು ಘಟಕದ ವತಿಯಿಂದ ದಿನಾಂಕ 24 ಜುಲೈ 2022 ರಂದು ಭಾನುವಾರ ಶಾಲಾ ಕಾಲೇಜಿನ ಮಕ್ಕಳಿಗೆ ಮತ್ತು ಘಟಕದ ಸದಸ್ಯರಿಗೆ ನಾರಾಯಣಗುರುಗಳ ವಿಷಯದ ಬಗ್ಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕೇಂದ್ರ ಸಮಿತಿಯ ಸಾಹಿತ್ಯ ಸೌರಭದ ಅಂಗವಾಗಿ ಕಲೆ ಮತ್ತು ಸಾಹಿತ್ಯಕ್ಕೆ ಒತ್ತು ನೀಡಿ ಗುರು ತತ್ವ […]

Read More

ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆ ಬಿಡುಗಡೆ

ಮಾಣಿ : ದಿನಾಂಕ 10.04.2022 ರಂದು ಯುವವಾಹಿನಿಯ ಚೈತನ್ಯ ತರಬೇತಿ ಕಾರ್ಯಾಗಾರದಲ್ಲಿ ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ 2021-22 ಸಾಲಿನ ಪ್ರಥಮ ಪ್ರತಿಯನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಮತ್ತು ಗಣ್ಯ ಅತಿಥಿಗಳು ಸೇರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ರಮೇಶ್ ಮುಜಲ, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಸಚಿನ್ ಎಂ, ಪತ್ರಿಕಾ ಕಾರ್ಯದರ್ಶಿ […]

Read More

ವಿಶುಕುಮಾರ್ ಮತ್ತು ತುಕಾರಾಮ್ ಪೂಜಾರಿ

ನಮಗೆಲ್ಲರಿಗೂ ತಿಳಿದಿರುವಂತೆ ವಿಶುಕುಮಾರ್ ಓರ್ವ ಧೀಮಂತ ವ್ಯಕ್ತಿ. ಆಡು ಮುಟ್ಟದ ಸೊಪ್ಪಿಲ್ಲ. ವಿಶುಕುಮಾರ್ ಕೈಯಾಡಿಸದ ಕ್ಷೇತ್ರವಿಲ್ಲ. ಕಲೆ, ಸಾಹಿತ್ಯ, ಸಂಸ್ಕೃತಿ ಈ ಎಲ್ಲಾ ಕ್ಷೇತ್ರಗಳಲ್ಲಿ ಕೈಯಾಡಿಸಿ ಛಾಪನ್ನು ಒತ್ತಿದವರು. ಕೋಟಿ ಚೆನ್ನಯ, ಕರಾವಳಿ ಯಂತಹ ಅದ್ಭುತ ಸಿನೆಮಾ ನಿರ್ಮಾಣ ಮಾಡಿದವರು. ಒಂದರ್ಥದಲ್ಲಿ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟವರು. ಅವರ ನಾಟಕ ಡೊಂಕು ಬಾಲದ ನಾಯಕರು ಭ್ರಷ್ಟರಿಗೆ ನುಂಗಲಾರದ ತುತ್ತಾಗಿ ಮೈಪರಚಿಕೊಂಡದ್ದು ಇಂದು ಇತಿಹಾಸ. ನನ್ನ ಅಭಿಪ್ರಾಯದಂತೆ ನಮ್ಮ ಸಮಾಜದಲ್ಲಿ ಕತೆ, ಕವನ, ಕಾದಂಬರಿಗಳು ಮಾತ್ರ ಸಾಹಿತ್ಯದ ಪ್ರಕಾರಗಳು ಎನ್ನುವ ತಪ್ಪು […]

Read More

ಯುವಸಿಂಚನ ವಿಶೇಷಾಂಕ ಬಿಡುಗಡೆ

ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶದಲ್ಲಿ 2021ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಷೇಶಾಂಕವನ್ನು ಹೈಕೋರ್ಟ್‌ನ ಪದಮಿತ್ತ ಹಿರಿಯ ವಕೀಲರಾದ ಐ. ತಾರನಾಥ ಪೂಜಾರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!