Yuvavahini

ಸಾಹಿತ್ಯ

ಬಂಟ್ವಾಳ ಯುವವಾಹಿನಿಯ ವತಿಯಿಂದ ತುಳು ಲಿಪಿ ಕಲಿಕಾ ಕಾರ್ಯಾಗಾರ

ಬಂಟ್ವಾಳ : ತುಳು ಭಾಷೆ ಮತ್ತು ಲಿಪಿಯನ್ನು ಪ್ರಚಾರ ಮಾಡುವ ಕೆಲಸ ಬಹಳ ಮುಖ್ಯ. ತುಳು ಭಾಷೆ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಲು ಇಂತಹಾ ರಚನಾತ್ಮಕ ಕೆಲಸದ ಅಗತ್ಯ ಇದೆ ಎಂದು ತುಳು ಒಕ್ಕೂಟದ ಅಧ್ಯಕ್ಷ ಮಾಜಿ ಜಿ.ಪಂ.ಸದಸ್ಯ ಎ.ಸಿ.ಭಂಡಾರಿ ನುಡಿದರು. ಅವರು ಬಿ.ಸಿ.ರೊಡ್ ಯುವವಾಹಿನಿ ಭವನದಲ್ಲಿ ಜರಗಿದ ತುಳು ಸಾಹಿತ್ಯ ಅಕಾಡಮಿ ಮತ್ತು ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ತುಳು ಲಿಪಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಬಿ.ತಮ್ಮಯ್ಯನವರ 6ನೇ ತುಳು ಸಂಚಿಕೆ ’ತುಳುವೆರ್’ […]

Read More

ವಿಶುಕುಮಾರ್ ಬದುಕು ಮತ್ತು ಸಾಹಿತ್ಯ

ಸ್ಮರಣೆ ವಿಶುಕುಮಾರ್ ಕನ್ನಡ ಸಾಹಿತ್ಯ ಲೋಕದ ಮಹತ್ವದ ಲೇಖಕರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ಶ್ರೇಷ್ಠ ಸಾಹಿತಿಗಳು ಆಗಿಹೋಗಿದ್ದಾರೆ. ಅಂಥವರಲ್ಲಿ ಡಾ. ಶಿವರಾಮ ಕಾರಂತರು ಒಬ್ಬರು. ಅವರ ನಂತರದ ಸ್ಥಾನ ಮಂಗಳೂರಿನವರೇ ಆದ ವಿಶುಕುಮಾರ್‌ರಿಗೆ ಸಲ್ಲುತ್ತದೆ ಎಂಬುದು ಅನೇಕರ ಅಭಿಪ್ರಾಯ. ಇವರು ಸಾಹಿತ್ಯಲೋಕದ ಬಹುಮುಖ ಪ್ರತಿಭಾವಂತ, ನೇರನಡೆ-ನುಡಿಯ ನಿರ್ಭೀತ ವ್ಯಕ್ತಿತ್ವದವರು. ಇವರದು ಹೋರಾಟದ ಬದುಕು. ಇವರಿಗೂ ಸಾಹಿತ್ಯಕ್ಕೂ ಬಾಲ್ಯದಿಂದಲೇ ನಂಟು. ಕನ್ನಡ ಸಾಹಿತ್ಯಕ್ಕೆ ಇವರ ಕೊಡುಗೆ ಅಪಾರವಾಗಿದೆ. ಇವರ ಸಾಹಿತ್ಯ ಶೈಲಿಯ ವೈಶಿಷ್ಟ್ಯವೆಂದರೆ ತುಳು ಮತ್ತು ಕನ್ನಡ […]

Read More

ಮುದ್ದು ಮೂಡು ಬೆಳ್ಳೆ ಇವರಿಗೆ ವಿಶುಕುಮಾರ್ ಪ್ರಶಸ್ತಿ-2014

1968 ರಲ್ಲಿ ತನ್ನ ಪ್ರಥಮ ಕಥೆ ಮತ್ತು ಕವನವನ್ನು ಪ್ರಕಟಿಸಿದ್ದ ಬಹುಭಾಷಾ ಕಥೆಗಾರ, ಕವಿ, ಗಾಯಕ, ನಟ, ನಿರ್ದೇಶಕ ಜಾನಪದ ಇತಿಹಾಸಕಾರ, ಅಧ್ಯಯನಕಾರ, ವಿಮರ್ಶಕ ಮುದ್ದು ಮೂಡುಬೆಳ್ಳೆ ಕಳೆದ 45 ವರುಷದಿಂದ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃತಿ ರಚನೆಯನ್ನು ಮಾಡುತ್ತಾ ಬರುತ್ತಿದ್ದಾರೆ. ನಾಡು ನುಡಿಯಿದೊಂದು ಬಗೆ, ಕಾಂತಬಾರೆ-ಬುಧಬಾರೆ, ತುಳುನಾಡಿನ ಜಾನಪದ ವಾದ್ಯಗಳು, ತುಳು ರಂಗಭೂಮಿ ಮುಂತಾದವುಗಳು ಮುದ್ದು ಮೂಡುಬೆಳ್ಳೆ ಅವರ ಪ್ರಮುಖ ಅಧ್ಯಯನ ಕೃತಿಗಳು. ಕನ್ನಡ ಮಾತ್ರವಲ್ಲದೆ ತುಳು, ಕೊಂಕಣಿ ಮತ್ತು ಇಂಗ್ಲೀಷ್ ಭಾಷೆಯಲ್ಲೂ ಕೃತಿ ರಚನೆಯನ್ನು […]

Read More

ಶ್ರೀ ಚೇತನ್ ಮುಂಡಾಜೆ ಇವರಿಗೆ ಯುವವಾಹಿನಿ ಯುವ ಸಾಹಿತ್ಯಪ್ರಶಸ್ತಿ 2014

ಬಂಟ್ವಾಳ ತಾಲೂಕು ಕಳ್ಳಿಗೆÀ ಗ್ರಾಮದ ಮುಂಡಾಜೆ ನಿವಾಸಿಯಾಗಿರುವ ಚೇತನ್ ಮುಂಡಾಜೆ ಇವರು ವೃತ್ತಿಯಲ್ಲಿ ಶಿಕ್ಷಕರಾದರೂ ಪ್ರವೃತ್ತಿಯಲ್ಲಿ ಉದಯೋನ್ಮಖ ಸಾಹಿತಿಯೂ ಹೌದು, ಕಲಿಕೆ, ಅಧ್ಯಯನ, ಭಾಗವಹಿಸುವಿಕೆ ಇವು ಇವರ ಆಸಕ್ತಿಯ ಕ್ಷೇತ್ರವೂ ಹೌದು. 2009ರಲ್ಲಿ ‘ಪಿಂಗಾರ’ ಎಂಬ ಕವನ ಸಂಕಲನವನ್ನು ಪ್ರಕಟಿಸಿರುವ ಶ್ರೀಯುತರು 2008-09ರಲ್ಲಿ ‘ಮಂಗಳಗಂಗೆ’ ಎಂಬ ಸಂಪಾದಿತ ಕೃತಿಯನ್ನು ಅನಾವರಣಗೊಳಿಸಿದ್ದಾರೆ. ಆಧುನಿಕ ಕನ್ನಡ ಕಾವ್ಯದಲ್ಲಿ ಬೆಂದ್ರೆಯವರ ಅನನ್ಯತೆ, ಮಂಗಳೂರ ಕ್ರಾಂತಿ ಕೆಲವು ಟಿಪ್ಪಣಿಗಳು, ಬೂತಾರಾಧನೆಯಲ್ಲಿ ನುಡಿಗಟ್ಟು, ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರ ಸೀರೆಯಂಗಡಿಯಲ್ಲಿ ಮಾದರಿಗೆ ಪ್ರತಿಮೆ ಕವನ ವಿಶ್ಲೇಷಣೆ, […]

Read More

ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ-2013 : ಕಿರಣ್ ಕುಮಾರ್

ದೇವರು ಕೊಟ್ಟ ಪ್ರತಿಭೆಯನ್ನು ಆಧರಿಸಿ ಬರಮಾಡಿಕೊಳ್ಳದೇ ಅವಕಾಶ ಇಲ್ಲ ಎಂದು ಹಲುಬುವವರೇ ಅಧಿಕವಾಗಿರುವ ಇಂದಿನ ದಿನದಲ್ಲಿ ತನ್ನೊಳಗೆ ದೇವರಿತ್ತ ಸುಪ್ತ ಪ್ರತಿಭೆಯನ್ನು ಒರೆಗೆ ಹಚ್ಚಿಕೊಂಡು ಸೀಮಿತವಾದ ಅವಕಾಶಗಳನ್ನೆ ಬಳಸಿಕೊಂಡು ಬೆಳೆಯುವವರು ತೀರಾ ವಿರಳ ಎನ್ನಬಹುದು. ಅಂತಹ ಪ್ರತಿಭೆಗಳ ಸಾಲಿನಲ್ಲಿ ಬರುವವರೇ ಕಿರಣ್ ಕುಮಾರ್ ಕೊಕುಡೆ. ಗ್ರಾಮೀಣ ಪ್ರದೇಶವಾದ ಕಿನ್ನಿಗೋಳಿ ಸಮೀಪದ ಕೊಕುಡೆ ನಿವಾಸಿಯಾಗಿರುವ ಕಿರಣ್‌ಕುಮಾರ್ 21 ರ ಹರೆಯದ ಯುವಕ. ಆದರೆ ಅವರು ಮೆರೆದ ಸಾಧನೆ ಮಾತ್ರ ೫೦ರ ಹಿರಿಯರೂ ನಾಚಬೇಕು ಎನ್ನುವಂತಹ ಸಾಧನೆ. ಸಾಹಿತ್ಯ ರಂಗದಲ್ಲಿ ಉತ್ತಮ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!