Yuvavahini

ಸಮಾಜ ಸೇವೆ

ಜಾತಿ ಭೇದ ಮತ ದ್ವೇಷ ಇಲ್ಲದ ಬೆಳಕು ದೀಪಾವಳಿ

ಬೆಳಕಿನ ಹಬ್ಬ ದೀಪಾವಳಿಯನ್ನು ಯುವವಾಹಿನಿ ಕಾಪು ಘಟಕದ ನೇತೃತ್ವದಲ್ಲಿ ಕಾಪು ಕೊರಗಜ್ಜ ದೈವಸ್ಥಾನದ ಬಳಿ ಕೊರಗರ ಕಾಲೋನಿಯಲ್ಲಿ ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು. ಮಹಿಳೆಯರಿಗೆ ಸೀರೆ, ಗಂಡಸರಿಗೆ ಶಾಲು, ಲುಂಗಿ ಡ್ರೆಸ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ಕಾಲೋನಿಯ ಕುಟುಂಬಗಳ ಸದಸ್ಯರು ಈ ವಿಶಿಷ್ಟ ದೀಪಾವಳಿಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಿಸಿ ಮಾತನಾಡಿ, ಹಿಂದೂಗಳ ದೊಡ್ಡ ಹಬ್ಬ ಆಗಿರುವ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಆಚರಣೆಗೆ ಯಾವುದೇ ಜಾತಿ, ಮತಗಳ ಭೇದ ಭಾವ […]

Read More

ಬಾಳಿಗೊಂದು ಆಶಾದೀಪ

ಮನುಷ್ಯ ಬದುಕಲು ಆಹಾರ ಎಷ್ಟು ಮುಖ್ಯವೋ ವಾಸ ಮಾಡಲು ಮಮನೆಯೂ ಅಷ್ಟೇ ಮುಖ್ಯ. ಇದನ್ನರಿತ ಯುವವಾಹಿನಿ (ರಿ) ಕೂಳೂರು ಘಟಕವು ಅನಾರೋಗ್ಯರೂ, ಕಡುಬಡವರೂ ಆದ ಗುರುವಪ್ಪ ಪೂಜಾರಿ ಯವರ ಮನೆಯ ದುರಸ್ಥಿ ಕೆಲಸ ಮಾಡುವ ಯೋಜನೆ ಹಾಕಿಕೊಂಡಿತು. ಆ ಯೋಜನೆಯು ಪೂರ್ಣಗೊಂಡು, ದೀಪಾವಳಿಯ ಶುಭ ದಿನ ದಿನಾಂಕ 28.10.19 ರಂದು ಸಂಜೆ 6 ಗಂಟೆಗೆ ಸರಿಯಾಗಿ ದೀಪ ಬೆಳಗುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ಭಾವನಾತ್ಮಕ […]

Read More

ಅಶಕ್ತ ಕೈಗಳಿಗೆ ನೆರವಿನ ನಂದಾದೀಪ

ದಿನಾಂಕ 24.10.19 ರಂದು ಸಂಜೆ 5.30 ಕ್ಕೆ ಸರಿಯಾಗಿ ಯುವವಾಹಿನಿ ಕೂಳೂರು ಘಟಕದ ವತಿಯಿಂದ ದೀಪಾವಳಿ ಪ್ರಯುಕ್ತ 5 ಕಡು ಬಡವ ಕುಟುಂಬಕ್ಕೆ ದೀಪಾವಳಿ ಆಚರಿಸಲು ಹಾಗೂ ಒಂದು ತಿಂಗಳಿಗೆ ಬೇಕಾದ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಮೊದಲಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ದಲ್ಲಿ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ 20 ಜನ ಸದಸ್ಯರೊಂದಿಗೆ ಪದ್ಮನಾಭ ಕುಲಾಲ್, ದಿ. ಗೋಪಾಲ ಪೂಜಾರಿ, ಅಪ್ಪು ಆಚಾರಿ, ಗುರುವಪ್ಪ ಪೂಜಾರಿ ಒಟ್ಟು 5 ಮನೆಗಳಿಗೆ ವಿತರಿಸಲಾಯಿತು. […]

Read More

ಯುವ ಸ್ಪಂದನ ಸೇವಾ ಯೋಜನೆಯ 20ನೇ ಸೇವೆ ಹಸ್ತಾಂತರ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ ಯುವ ಸ್ಪಂದನ ಸೇವಾ ಯೋಜನೆಯ 20 ನೇ ಸೇವೆಯನ್ನು ಆರ್ಥಿಕ ನೆರವಿಗಾಗಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ವಿಶ್ವನಾಥ ಪೂಜಾರಿ ವಿದ್ಯಾ ನಿವಾಸ್ ನಡಿಬೆಟ್ಟು ಮನೆ ಪುಚ್ಚೆಮೊಗರು ಇವರು ಮನವಿಯನ್ನು ಸಲ್ಲಿಸಿರುತ್ತಾರೆ ಈ ಮನವಿಯನ್ನು ಪರಿಶೀಲಿಸಲು ಇಂದು ಸಂಜೆ ಸಮಯ 6.30 ಕ್ಕೆ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಲಾಯಿತು. ಇವರು ಕಡುಬಡತನದಲ್ಲಿದ್ದು ಇವರಿಗೆ ಹೆಂಡತಿ, ಮಗು ಹಾಗೂ ಹೆತ್ತವರಿಗೆ ಇವರೇ ಆಧಾರ ಸ್ತಂಭವಾಗಿದ್ದು ಇದೀಗ ಮನೆಯವರಿಗೆ ದಿಕ್ಕೇ ತೋಚದಂತಗಿದೆ.ತೀರಾ […]

Read More

ಮಂಗಳೂರು ದಸರಾ ಶೋಭಾಯಾತ್ರೆ ಯಲ್ಲಿ ಶರಬತ್ ಸೇವೆ

ಯುವವಾಹಿನಿ (ರಿ) ಮಂಗಳೂರು ಘಟಕ ವತಿಯಿಂದ ವಿಶ್ವ ವಿಖ್ಯಾತ ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಸತತ 8ನೇ ವರ್ಷದ ಶರಬತ್ ಸೇವೆಯು ದಿನಾಂಕ 08.10.2019ರಂದು ನಡೆಯಿತು. ಶರಬತ್ ಸೇವೆಯ ಉದ್ಘಾಟನೆಯನ್ನು ನಮಗೆ ಸ್ಥಳಾವಕಾಶ ಒದಗಿಸಿಕೊಟ್ಟ ಎಸ್ಎಲ್ ಶೇಟ್ ಡೈಮಂಡ್ಸ್ ಹೌಸ್ ನ ಮಾಲಕರಾದ ರವೀಂದ್ರ ಶೇಟ್ ರವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮಹಾಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸಿದ್ಧಾಂತಗಳನ್ನು ಪಾಲಿಸಿಕೊಂಡು ಅತ್ಯುತ್ತಮವಾದ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಹಾಗೂ ಸಮಾಜದಲ್ಲಿ ಉತ್ತಮವಾದ […]

Read More

ಉಚಿತ ಟೈಲರಿಂಗ್ ತರಬೇತಿ ಶಿಬಿರ

ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ,ಸೇವಾಭಾರತಿ ಕನ್ಯಾಡಿಯವರ ಸಹಭಾಗಿತ್ವದಲ್ಲಿ ದಿನಾಂಕ 6/ 10 ಭಾನುವಾರ  ಬಜಿರೆಯಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಭೇತಿ ಶಿಬಿರ ಉದ್ಘಾಟನೆಗೊಂಡಿತ್ತು.ಸೇವಾಭಾರತಿ ಕನ್ಯಾಡಿಯ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಗುಡಿಗಾರ್ ಉದ್ಘಾಟನೆ ಮಾಡಿದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ವೇಣೂರು ಘಟಕದ ಅಧ್ಯಕ್ಷರಾದ ನವೀನ್ ಪಚ್ಚೇರಿ ವಹಿಸಿದ್ದರು ,ಕಾರ್ಯಕ್ರಮದ ವೇದಿಕೆಯಲ್ಲಿ  ಸೇವಾಭಾರತಿಯ ಗ್ರಾಮಸಮಿತಿಯ ಅಧ್ಯಕ್ಷ ಹರೀಣ್ ಸುವರ್ಣ ಸೇರಿದಂತೆ ಯುವವಾಹಿನಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು

Read More

ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ದಿನಾಂಕ 2.10.19 ರಂದು ಯುವವಾಹಿನಿ ಕೂಳೂರು ಘಟಕದ ವತಿಯಿಂದ 150 ನೇ ಗಾಂಧಿ ಜಯಂತಿ ಪ್ರಯುಕ್ತ ಭಾರತಿ ಪದವಿಪೂರ್ವ ಕಾಲೇಜು, ನಂತೂರು ಇಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಾರತಿ ಸಮೂಹ ಸಂಸ್ಥೆಯ ಸೇವಾ ಸಮಿತಿಯ ಕಾರ್ಯದರ್ಶಿ ಕೃಷ್ಣ ನೀರಮೂಲೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ) ಕೂಳೂರು ಘಟಕದ ಉಪಾಧ್ಯಕ್ಷರಾದ ಪವಿತ್ರ. ಯು. ಅಮೀನ್ ರವರು ದೀಪ ಬೆಳಗಿಸುವುದರ ಮೂಲಕ ಮಾಡಿದರು. ನಂತರ ಮಾತನಾಡಿದ ಇವರು ಸ್ವಚ್ಛತೆ ಎಂಬುದು ನಮ್ಮ ಮನೆಯಲ್ಲಿ ಪ್ರಾರಂಭವಾಗಿ […]

Read More

ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಯುವವಾಹಿ (ರಿ) ಕಟಪಾಡಿ ಘಟಕ ಸ್ಥಳೀಯ ಕಟಪಾಡಿ ಗ್ರಾಮ ಪಂಚಾಯತ್ ವಿವಿಧ ಸಂಘ  ಸಂಸ್ಥೆಗಳ ಮುಖೇನ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಿದ ಸ್ವಚ್ಛತಾ ಕಾರ್ಯಕ್ರಮದಲ್ಲಿ ನಮ್ಮ ಯುವವಾಹಿನಿ ಘಟಕ (ಸಾರ್ವಜನಿಕ ಹಿಂದೂ ರುದ್ರಭೂಮಿ ಸರಕಾರಿ ಗುಡ್ಡೆ ) ಇಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತು ಸ್ಥಳೀಯ ಗ್ರಾಮಪಂಚಯತಿನ ಸದಸ್ಯರಾದ ಅಶೋಕ್ ರಾವ್ ,ಉದಯ ಶೆಟ್ಟಿ ಕನ್ಯಾನ ,ಸ್ಥಳೀಯರಾದ ಶೇಕರ್ ಶೆಟ್ಟಿ, ಸರ್ವಾಜನಿಕ ಗಣೇಶೋತ್ಸವ ಸಮಿತಿ ಸರಕಾರಿ ಗುಡ್ಡೆ ಇದರ ಅಧ್ಯಕ್ಷರಾದ ಕಿಶೋರ್ ಕುಮಾರ್ ಯುವವಾಹಿನಿ ಅಧ್ಯಕ್ಷರಾದ […]

Read More

ಯುವ ಸ್ಪಂದನ ಸೇವಾ ಯೋಜನೆಯ 19ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ ಯುವ ಸ್ಪಂದನ ಸೇವಾ ಯೋಜನೆಯ 19ನೇ ಸೇವೆಯನ್ನು ದಿನಾಂಕ 15/09/2019ರಂದು  ಕಡಂದಲೆ ಪಾಲಡ್ಕ ಪುಪಾಡಿ ಕಲ್ಲು  ವಸಂತ ಸಲ್ಯಾನ್ ಇವರು ನಮ್ಮ ಘಟಕದ ಸಂಘಟನಾ  ಕಾರ್ಯದರ್ಶಿ ಹಾಗೂ ಯುವ ಸ್ಪಂದನ ಸೇವಾ ಯೋಜನೆಯ ಸೇವಾ  ದಾನಿಯಾಗಿದ್ದಾರೆ ಇವರು ತೀವ್ರ ಬೆನ್ನು ಮೂಳೆಯ ನೋವಿನಿಂದ  ಸದ್ಯದ ಮಟ್ಟಿಗೆ ಯಾವುದೇ ಕೆಲಸವನ್ನು ಮಾಡಲು ಆಗದ ಪರಿಸ್ಥಿತಿಯಲ್ಲಿ ಇದ್ದರೆ ಇವರು ಯುವವಾಹಿನಿ ರಿ. ಮೂಡಬಿದಿರೆ‌  ಘಟಕಕ್ಕೆ  ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು.  ಅದನ್ನು […]

Read More

ಗುರು ಸಂದೇಶ ಸಂಕಲ್ಪ : ಮದ್ಯಪಾನ ಮುಕ್ತ ಮದರಂಗಿ

ನಮ್ಮ ಸಮಾಜದಲ್ಲಿ ಮದುವೆಯ ಮದರಂಗಿ ಕಾರ್ಯಕ್ರಮದಲ್ಲಿ ಮದ್ಯಪಾನವು ವಿಪರೀತವಾಗಿದ್ದು ಅದರಿಂದ ಆಗುವ ತೊಂದರೆಗಳು ಹಲವಾರು. ಬ್ರಹ್ಮಶ್ರೀ ನಾರಾಯಣ ಗುರುಗಳು ಮದ್ಯಪಾನವನ್ನು ಬಹಳ ವಿರೋಧಿಸಿದ್ದರು. ಮೂಡಬಿದ್ರೆ ಯುವವಾಹಿನಿ ಘಟಕ ಬ್ರಹ್ಮಶ್ರೀ ನಾರಾಯಣ ಗುರುಗಳ 165 ಜನ್ಮದಿನಾಚರಣೆಯ ಅಂಗವಾಗಿ ಮದ್ಯಪಾನ ಮುಕ್ತ ಮದರಂಗಿ ಕಾರ್ಯಕ್ರಮವನ್ನು ನಡೆಸಬೇಕೆಂದು ವಿನಂತಿಸುವ ಗುರು ಸಂದೇಶ ಸಂಕಲ್ಪ ಎಂಬ ನಾಮಾಂಕಿತ ಮನವಿ ಪತ್ರವನ್ನು ದಿನಾಂಕ 15/09/2019 ರಂದು  ಕಡಂದಲೆ ಪಾಲಡ್ಕ ಬಿಲ್ಲವ ಸಂಘದಲ್ಲಿ ನಡೆದ ಗುರು ಜಯಂತಿ ಕಾರ್ಯಕ್ರಮದಲ್ಲಿ  ಹೊಸ್ಮಾರು ಬಲ್ಲೆಟ್ಟು ಸ್ವಾಮಿಗಳಾದ ಶ್ರೀಶ್ರೀಶ್ರೀ ವಿಖ್ಯಾತಾನಂದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!