Yuvavahini

ಕೇಂದ್ರ ಸಮಿತಿ

ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷರಾಗಿ ಸಮಿತ್ ಪಿ ಆಯ್ಕೆ

ಪುತ್ತೂರು: ಯುವವಾಹಿನಿ (ರಿ.) ಪುತ್ತೂರು ಘಟಕದ 2025–26ನೇ ಸಾಲಿನಸಮಿತ್ ಪಿ ಆಯ್ಕೆಯಾಗಿದ್ದಾರೆ 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು: ಸಮಿತ್ ಪಿ ಪ್ರಥಮ ಉಪಾಧ್ಯಕ್ಷರು: ಅವಿನಾಶ್ ಹಾರಾಡಿ ದ್ವಿತೀಯ ಉಪಾಧ್ಯಕ್ಷರು: ಶರತ್ ಸಾಲ್ಯಾನ್ ಕಾರ್ಯದರ್ಶಿ : ದೀಕ್ಷಿತ್ ಇರ್ದೆ ಜೊತೆ ಕಾರ್ಯದರ್ಶಿ: ಗಣೇಶ್ ಸುವರ್ಣ ಕೋಶಾಧಿಕಾರಿ: ಭವಿತ್ ವ್ಯಕ್ತಿತ್ವ ವಿಕಸನ ನಿರ್ದೇಶಕರು: ಕಿರಣ್ ಕ್ರೀಡಾ ನಿರ್ದೇಶಕರು: ಮೋಹನ್ ಶಿಬರ ಆರೋಗ್ಯ ನಿರ್ದೇಶಕರು: ದಾಮೋದರ ಸುವರ್ಣ ಸಮಾಜಸೇವಾ ನಿರ್ದೇಶಕರು: ಶಿವಪ್ರಸಾದ್ ಕುಂಬ್ರ ಕಲೆ ಮತ್ತು […]

Read More

ಯುವವಾಹಿನಿ ಸಸಿಹಿತ್ಲು ಘಟಕದ ಅಧ್ಯಕ್ಷರಾಗಿ ವೀಣಾ ಮನೋಜ್

ಸಸಿಹಿತ್ಲು : ಯುವವಾಹಿನಿ (ರಿ.) ಸಸಿಹಿತ್ಲು ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ವೀಣಾ ಮನೋಜ್ ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು : ವೀಣಾ ಮನೋಜ್ ಉಪಾಧ್ಯಕ್ಷರು : ರೀತಾ ಸಂದೇಶ್ ಕಾರ್ಯದರ್ಶಿ : ಶ್ರೀನಿಧಿ ಕೋಶಾಧಿಕಾರಿ : ನೀತಾ ಸಮಾಜ ಸೇವಾ ನಿರ್ದೇಶಕರು : ಚಂದ್ರಶೇಖರ್ ಸಾಂಸ್ಕೃತಿಕ ನಿರ್ದೇಶಕರು : ಸೃಷ್ಠಿ ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಸುಭಾಸ್ ಉದ್ಯೋಗ ಮತ್ತು […]

Read More

ಯುವವಾಹಿನಿ ಪೆರ್ಮಂಕಿ ಘಟಕದ ಅಧ್ಯಕ್ಷರಾಗಿ ಶಶಿಕುಮಾರ್ ಕರಾಂದಾಡಿ ಪಡು ಆಯ್ಕೆ

ಪೆರ್ಮಂಕಿ : ಯುವವಾಹಿನಿ (ರಿ.) ಪೆರ್ಮಂಕಿ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಶಶಿಕುಮಾರ್ ಕರಾಂದಾಡಿ ಪಡು ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು ; ಶಶಿಕುಮಾರ್ ಕರಾಂದಾಡಿ ಪಡು ಪ್ರಥಮ ಉಪಾಧ್ಯಕ್ಷರು : ದಯಾವತಿ ದ್ವಿತಿಯ ಉಪಾಧ್ಯಕ್ಷರು : ನಾಗೇಶ್ ಕಾರ್ಯದರ್ಶಿ : ಸಂತೋಷ ಪಟ್ಟೋಟ್ಟು ಜೊತೆ ಕಾರ್ಯದರ್ಶಿ : ಪವನ್ ಕೆತ್ತಿಕಲ್ ಕೋಶಾಧಿಕಾರಿ : ರೇಶ್ಮಾ ಗಣೇಶ್ ಪರ್ಮಂಕಿ ವ್ಯಕ್ತಿತ್ವ ವಿಕಾಸನ ನಿರ್ದೇಶಕರು : ಕಮಲಾಕ್ಷ […]

Read More

ವೈದ್ಯಕೀಯ ನೆರವು-ಯುವವಾಹಿನಿ (ರಿ) ಸುರತ್ಕಲ್ ಘಟಕ

ಮಕ್ಕಳ ದಿನಾಚರಣೆಯ ಪ್ರಯುಕ್ತ ದಿನಾಂಕ 14.11.2025 ರಂದು ಘಟಕದ ಅಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರುಗಳು KMC ಅತ್ತವರ ದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ 13 ವರ್ಷದ ಮಾಸ್ಟರ್ ಸನ್ವಿತ್ ಕೆ ಪೂಜಾರಿ ಯ ಅರೋಗ್ಯ ವಿಚಾರಿಸಿ ಅವರ ಕುಟುಂಬಕ್ಕೆ ಘಟಕದ ವತಿಯಿಂದ ವೈದ್ಯಕೀಯ ನೆರವಿನ ಚೆಕ್ಕ ನ್ನು ನೀಡಿ ಸನ್ವಿತ್ ಬೇಗನೆ ಗುಣಮುಖರಾಗಿ ಮನೆಗೆ ತೆರಳಲೆಂದು ಹಾರೈಸಿದರು.

Read More

ಗೆಲುವಿನ ಸಂಭ್ರಮಾಚರಣೆ-ಯುವವಾಹಿನಿ (ರಿ) ಸುರತ್ಕಲ್ ಘಟಕ

ಯುವವಾಹಿನಿ( ರಿ.) ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ(ರಿ.) ಸಸಿಹಿತ್ಲು ಘಟಕದ ಅಥಿತ್ಯದಲ್ಲಿ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ತುಳು ಕುಣಿತ ಭಜನೆ ಸ್ಪರ್ಧೆ ಕಾರ್ಯಕ್ರಮದಲ್ಲಿ ನಮ್ಮ ಘಟಕದ ಸದಸ್ಯರು ಭಾಗವಹಿಸಿ ಕುಣಿತ ಭಜನೆಯಲ್ಲಿ ಪ್ರಥಮ ಸ್ಥಾನವನ್ನು ತಮ್ಮ ಮುಡಿಗೇರಿಸಿಕೊಂಡಿರುವಂತಹ ಈ ಶುಭ ಸಂಧರ್ಭದಲ್ಲಿ ಕುಣಿತಭಜನೆಯಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರು ಹಾಗೂ ಭಜನೆಯ ನಿರ್ದೇಶನ, ಸಾಹಿತ್ಯದಲ್ಲಿ ನಮ್ಮ ತಂಡಕ್ಕೆ ಸಹಕರಿಸಿದ ಎಲ್ಲರನ್ನು ನಮ್ಮ ವಾರದ ಸಭೆಯಲ್ಲಿ ಗೌರವಿಸುವ ಉದ್ದೇಶದಿಂದ ಸಂಭ್ರಮಾಚರಣೆ ಆಚರಿಸಲಾಯಿತು. ಈ ಸಂಧರ್ಭದಲ್ಲಿ ನಿರ್ದೇಶನ […]

Read More

ಮಕ್ಕಳ ಹಬ್ಬ 2025-ಯುವವಾಹಿನಿ (ರಿ.) ಪಡುಬಿದ್ರಿ ಘಟಕ

16/11/2025 ಭಾನುವಾರ ಸ್ಥಳ.ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ವಿಧಿತ್ ಪೂಜಾರಿ ಕರ್ನಿರೆ ವಹಿಸಿದ್ದರು, ಹಾಗೂ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿ ನಾಯಕ ಶ್ರೀ ಸಾತ್ವಿಕ್ ನೆರವೇರಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ದಿನೇಶ್ ಕುಲಾಲ್, ಬಿಲ್ಲವ ಸಮಾಜ ಸೇವಾ ಸಂಘ ಮುದರಂಗಡಿ ಇದರ ಪೂರ್ವಾಧ್ಯಕ್ಷರಾದ ಶ್ರೀ ಕೃಷ್ಣ ಪೂಜಾರಿ ಕೇಂಜ, ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು ಇಲ್ಲಿನ […]

Read More

ಧರ್ಮ ಶಿಕ್ಷಣ ತರಗತಿ ಮತ್ತು ಮಕ್ಕಳ ದಿನಾಚರಣೆ-ಯುವವಾಹಿನಿ (ರಿ) ಕೊಲ್ಯ ಘಟಕ

ಧರ್ಮ ಶಿಕ್ಷಣ ತರಗತಿಯ ಗುರುಗಳಾದ ಡಾ.ಅರುಣ್ ಉಳ್ಳಾಲ್ ರವರ ನಿರ್ದೇಶನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದಲ್ಲಿ”‘ಧರ್ಮ ಶಿಕ್ಷಣ ತರಗತಿ ಮತ್ತು ಮಕ್ಕಳ ದಿನಾಚರಣೆ”” ಕಾರ್ಯಕ್ರಮವು ಓಂಕಾರದೊಂದಿಗೆ ಆರಂಭಗೊಂಡು ಗಣಪತಿ ಸ್ತುತಿ, ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು.ನಂತರ ಮಕ್ಕಳ ದಿನಾಚರಣೆ”” ಅಂಗವಾಗಿ ಧರ್ಮ ಶಿಕ್ಷಣ ತರಗತಿಯಲ್ಲಿ ಹಾಜರಿದ್ದ ಮಕ್ಕಳಿಗೆ, ವಿವಿಧ ಮನೋರಂಜನಾ ಆಟ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು, ಘಟಕದ ಅಧ್ಯಕ್ಷರು ಶ್ರೀ ನಿತಿನ್ ಕರ್ಕೇರ ಸರ್ವರನ್ನು ಸ್ವಾಗತಿಸಿದರು, ಧರ್ಮ ಶಿಕ್ಷಣ ತರಗತಿಯ […]

Read More

ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡಾಕೂಟ 2025-ಯುವವಾಹಿನಿ(ರಿ.)ಪುತ್ತೂರುಘಟಕ

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂವರಿಗಾಗಿ ಅವಿಭಜಿತ ಪುತ್ತೂರು ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡಾಕೂಟ 2025 ದಿನಾಂಕ 23/11/2025ರಂದು ಭಾನುವಾರ ಸ್ಥಳ. ಜೂನಿಯಾರ್ ಕಾಲೇಜು ಕ್ರೀಡಾಂಗಣ ಕೊಂಬೆಟ್ಟು ಪುತ್ತೂರು . ಬೆಳಗ್ಗೆ ಊರಿನ ಪ್ರಗತಿಪರ ಕೃಷಿಕರಾದ ಶ್ರೀಯುತ ವಾಸು ಪೂಜಾರಿ ಗುಂಡ್ಯಡ್ಕರವರು ತೆಂಗಿನ ಕಾಯಿ ಹೊಡೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ಇಲ್ಲಿ ಸೇರಿದ ಎಲ್ಲ ತಂಡಗಳಿಗೆ ಹಾಗೂ ಘಟಕದ ಎಲ್ಲರಿಗೂ ಶುಭಾರೈಸಿದರು. ನಂತರ ಸಭಾಕಾರ್ಯಕ್ರಮ ನಡೆಯಿತ್ತು. ಘಟಕದ ಉಪಾಧ್ಯಕ್ಷರಾದ ಸಮಿತ್ […]

Read More

ವಿಶ್ವ ಪುರುಷರ ದಿನಾಚರಣೆ ಕಾರ್ಯಕ್ರಮ-ಯುವ ವಾಹಿನಿ(ರಿ.)ಗ್ರಾಮ ಚಾವಡಿ ಕೊಣಾಜೆ ಘಟಕ

ವಿಶ್ವ ಪುರುಷರ ದಿನಾಚರಣೆ ಕಾರ್ಯಕ್ರಮ 25/11/2025 ರಂದು ಮಂಗಳವಾರ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ಪ್ರಾರ್ಥನೆ ಯನ್ನು ಕುಮಾರಿಗೌತಮಿ ಮತ್ತು ಕುಮಾರಿ ಪ್ರಿಯಾ ರವರು ಮಾಡಿದರು, ಸ್ವಾಗತವನ್ನು ಶ್ರೀಮತಿ ಗೀತಾ ಕುಂದರ್ ರವರು ಮಾಡಿದರು, ಉದ್ಘಾಟನೆ ಯನ್ನು ಮಾತೃ ಸಂಘದ ಅಧ್ಯಕ್ಷರು ಆದ ಶ್ರೀ ವಿಜೇತ್ ಪಜೀರು ಮಾಡಿದರು.. ಶ್ರೀ ರವೀಂದ್ರ ಬಂಗೇರ, ಶ್ರೀಮತಿ ಗೀತಾ ಡಿ ಕುಂದರ್, ಶ್ರೀಮತಿ ಸುರೇಖಾ ಹರೀಶ್. ಶ್ರೀ ಹರೀಶ್ ಪೂಜಾರಿ ಶ್ರೀ ಮಿಥುನ್ ಪಜೀರು ಅನಿಸಿಕೆ ವ್ಯಕ್ತ ಪಡಿಸಿದರು.ವಿವಿಧ […]

Read More

ಮಹಾಸಭೆ ಮತ್ತು ಯುವ ಬಾಂಧವ್ಯ 2025 ಸಮಾರೋಪ-ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ಯುವ ಸಮುದಾಯ ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು” .. ನ್ಯಾಯವಾದಿ ಸಂತೋಷ್ ಕುಮಾರ್. ಯುವಕರು ಸಮಾಜದ ಸಮಸ್ಯೆ, ನೋವುಗಳಿಗೆ ಸ್ಪಂದಿಸುವ ಹಾಗೂ ಹಿರಿಯರನ್ನು ಗೌರವಿಸುವ ಮನೋಭಾವ ಬೆಳೆಸಿಕೊಂಡಾಗ ಆವರ ಮೂಲಕ ಸಂಘಟನೆಗಳ ಉದ್ದೇಶ ಸಾರ್ಥಕವಾಗಬಲ್ಲುದು. ಯುವವಾಹಿನಿ ಸಂಘಟನೆ ತನ್ನ ಸಾಧನೆಗಾಗಿ ರಾಜ್ಯ ಪ್ರಶಸ್ತಿ ಪಡೆದಿರುವುದು ಅಭಿನಂದನಾರ್ಹ ಎಂದು ಉಪ್ಪಿನಂಗಡಿಯ ಖ್ಯಾತ ನ್ಯಾಯವಾದಿ ಶ್ರೀ ಸಂತೋಷ್ ಕುಮಾರ್ ತಿಳಿಸಿದರು. ಅವರು ದಿ.22.11.25 ರಂದು ಬೆಳ್ಳಿಪ್ಪಾಡಿ ಶ್ರೀ ಚಂದ್ರಶೇಖರ ಕೆ ಸನಿಲ್ ರವರ ಮನೆ “ಯಮುನಾ” ದಲ್ಲಿ ನಡೆದ ಘಟಕದ ಮಹಾಸಭೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!