Yuvavahini

ಕೇಂದ್ರ ಸಮಿತಿ

ಯುವವಾಹಿನಿ ಸಮಾವೇಶಗಳ ಅತಿಥಿ ಗಣ್ಯರು

ಪ್ರಥಮ ವಾರ್ಷಿಕ ಸಮಾವೇಶ (24-01-1988) ಉದ್ಘಾಟಕರು : ಶ್ರೀ ನಾರಾಯಣ ಕೊಂಚಾಡಿ, ಡಿವಿಜನಲ್ ಮ್ಯಾನೇಜರ್, ವಿಜಯಾ ಬ್ಯಾಂಕ್, ಮಂಗಳೂರು. ವಿಚಾರ ಸಂಕಿರಣ : ಶ್ರೀ ಅಡ್ವೆ ರವೀಂದ್ರ ಪೂಜಾರಿ (ಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಪಾತ್ರ) : ಡಾ| ಶಿವರಾಜನ್ (ನಾರಾಯಣ ಗುರು ತತ್ವಗಳು ಇಂದಿಗೆ ಪ್ರಸ್ತುತ ಎಷ್ಟು?) : ಶ್ರೀ ಮೋಹನ್ ಕೋಟ್ಯಾನ್ (ಹಿಂದುಳಿದ ವರ್ಗದವರ ಸಂಘಟನೆಯ ಅಗತ್ಯ) : ಶ್ರೀ ಬಿ. ತಮ್ಮಯ್ಯ (ಗ್ರಾಮೀಣ ಪ್ರದೇಶದಲ್ಲಿ ನಾವೇಕೆ ಹಿಂದುಳಿದಿದ್ದೇವೆ- ಪರಿಹಾರ) : ಡಾ| ಎನ್.ಟಿ. ಅಂಚನ್, […]

Read More

ವಿಶುಕುಮಾರ್ ದತ್ತಿ ನಿಧಿ-2012

ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರರಾಗಿ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ, ಅಂಕಣ ಬರಹಗಾರರಾಗಿ, ಕನ್ನಡ, ತುಳು ಚಿತ್ರಗಳ ನಿರ್ದೇಶಕರಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದು ಹೋದ ನಮ್ಮ ನಾಡಿನ, ಬಿಲ್ಲವರ ಹೆಮ್ಮೆಯ ಕಣ್ಮಣಿ, ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿ (ರಿ) ಕೇಂದ್ರ ಸಮಿತಿಯು ‘ವಿಶುಕುಮಾರ್ ಪ್ರಶಸ್ತಿ’ ಯನ್ನು ಹುಟ್ಟುಹಾಕಿ ಕಳೆದ ಹತ್ತು ವರ್ಷಗಳಿಂದ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ನಮ್ಮ ಸಾಹಿತಿ ಮಿತ್ರರುಗಳ ಒತ್ತಾಸೆ, ಸಲಹೆಗಾರರ ಮಾರ್ಗದರ್ಶನದಲ್ಲಿ ’ವಿಶುಕುಮಾರ್ ದತ್ತಿನಿಧಿ’ಯನ್ನು ಸ್ಥಾಪಿಸಿ […]

Read More

ಯುವವಾಹಿನಿಯ ರಜತ ಮಹೋತ್ಸವ ಸಮಾರಂಭ -2012

25 ನೇ ವಾರ್ಷಿಕ ಸಮಾವೇಶ ರಜತ ಮಹೋತ್ಸವ ಸಮಾರಂಭ ದಿನಾಂಕ : 03.11.2012 ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು ಉದ್ಘಾಟನಾ ಸಮಾರಂಭ-2012 ಉದ್ಘಾಟಕರು : ನ್ಯಾ.ಬಿ.ಮನೋಹರ್ ಬಿಜೂರ್ ಗೌರವಾನ್ವಿತ ನ್ಯಾಯಮೂರ್ತಿ, ಕರ್ನಾಟಕ ಉಚ್ಛ ನ್ಯಾಯಾಲಯ. ಆಶೀರ್ವಚನ : ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಶಿವಗಿರಿ ಮಠ, ವರ್ಕಳ, ಕೇರಳ. ಮುಖ್ಯ ಅತಿಥಿ : ಡಾ.ಕೆ.ಬಿ.ಸುರೇಶ್ ಗೌರವಾನ್ವಿತ ನ್ಯಾಯಸ್ಥಾನ ಸದಸ್ಯ ಹಾಗೂ ಪೀಠ ಮುಖ್ಯಸ್ಥ ಸಿ.ಎ.ಟಿ.ಬೆಂಗಳೂರು ಅತಿಥಿಗಳು : ಡಾ.ಶರ್ಮಿಳಾ ಭೋಜ ಪೂಜಾರಿ ಸಹ […]

Read More

ಕಿಶೋರ್ ಕೆ. ಬಿಜೈ – ಅಧ್ಯಕ್ಷರು -2011-12

ಮಂಗಳೂರಿನ ಬಿಜೈ ನಿವಾಸಿಯಾಗಿರುವ ಕೆ. ಮೋನಪ್ಪ ಸುವರ್ಣ ಮತ್ತು ಶ್ರೀಮತಿ ಕೆ. ಜಲಜಾಕ್ಷಿ ಇವರ ಸುಪುತ್ರನಾಗಿರುವ ಕಿಶೋರ್ ಕೆ. ಬಿಜೈ ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸಂತ ಕ್ಸೇವಿಯರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿ ಪ್ರೌಢ ಶಿಕ್ಷಣವನ್ನು ಕೆನರಾ ಹೈಸ್ಕೂಲ್ ಡೊಂಗರಕೇರಿ ಇಲ್ಲಿ ಪೂರೈಸಿ, ಕೆನರಾ ಪದವಿ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪಡೆದಿರುತ್ತಾರೆ. ಇದೇ ವೇಳೆ ಇವರಿಗೆ ಎಸ್ .ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರೀಯಲ್ ಕೋ ಆಪರೇಟೀವ್ ಸೊಸೈಟಿಯಲ್ಲಿ ಉದ್ಯೋಗ ಲಭಿಸಿದ್ದು, ಉದ್ಯೋಗವನ್ನು ಮಾಡುತ್ತಲೇ ಶಿಕ್ಷಣವನ್ನು […]

Read More

ಯುವವಾಹಿನಿಯ 24ನೇ ವಾರ್ಷಿಕ ಸಮಾವೇಶ -2011

ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್, ಬಂಟ್ವಾಳ ದಿನಾಂಕ :14-08-2011 ಆಶೀರ್ವಚನ : ಪರಮಪೂಜ್ಯ ಶ್ರೀ ಶ್ರೀ ಶ್ರೀ ಆರ್ಯ ರೇಣುಕಾನಂದ ಸ್ವಾಮೀಜಿ, ಶ್ರೀ ನಾರಾಯಣಗುರು ಮಠ, ಆರ್ಯ ಈಡಿಗ ಮಹಾಸಂಸ್ಥಾನ, ಸುಕ್ಷೇತ್ರ ಸೋಲೂರು, ಮಾಗಡಿ ತಾ., ರಾಮನಗರ ಜಿಲ್ಲೆ ಉದ್ಘಾಟನೆ : ಶ್ರೀ ಕೆ. ಸೇಸಪ್ಪ ಕೋಟ್ಯಾನ್, ಅಧ್ಯಕ್ಷರು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ) ವಿಶೇಷಾಂಕ ಬಿಡುಗಡೆ : ಶ್ರೀ ಕೆ. ರಮಾನಂದ ಸಾಲ್ಯಾನ್, ಅಧ್ಯಕ್ಷರು, ಆಶಾ ಸಾಲ್ಯಾನ್ ಪ್ರತಿಷ್ಠಾನ, ಬೆಳ್ತಂಗಡಿ ಮುಖ್ಯ ಅತಿಥಿಗಳು : ಶ್ರೀ ಪದ್ಮನಾಭ […]

Read More

ನರೇಶ್ ಕುಮಾರ್­ಗೆ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ

ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ದಿನಾಂಕ 14.08.2011 ರಂದು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2011ನೇ ಸಾಲಿನ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿಯನ್ನು ಯುವ ಸಾಹಿತಿ ಪತ್ರಕರ್ತ, ಕಾರ್ಯಕ್ರಮ ನಿರೂಪಕ, ರಂಗಭೂಮಿ ಕಲಾವಿದ, ನರೇಶ್ ಕುಮಾರ್ ಸಸಿಹಿತ್ಲು ಇವರಿಗೆ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಹಿತಿ ವಿಮರ್ಶಕ ಜನಾರ್ಧನ ಭಟ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಅದ್ಯಕ್ಷ ಕುಂಬ್ಳೆ ಸುಂದರಗೊಳಿಸುವ ರಾವ್, ವಿಮರ್ಶಕ ಎ.ಈಶ್ವರಯ್ಯ. ಉಡುಪಿ ಜಿಲ್ಲಾ ಪಂಚಾಯತ್ ಅದ್ಯಕ್ಷ ಕಟಪಾಡಿ ಶಂಕರ ಪೂಜಾರಿ,ಹಿರಿಯ ಸಾಹಿತಿ ಶ್ರೀಮತಿ […]

Read More

ಡಾ. ಸದಾನಂದ ಕುಂದರ್ – ಅಧ್ಯಕ್ಷರು -2010-11

ಮಂಗಳೂರು ತಾಲೂಕಿನ ತಾಳಿಪಾಡಿ ಗ್ರಾಮದ ದಿ| ಸಂಜೀವ ಜಿ. ಅಮೀನ್ ಮತ್ತು ಶ್ರೀಮತಿ ಜಾನಕಿಯವರ ಸುಪುತ್ರರಾದ ಡಾ| ಸದಾನಂದ ಕುಂದರ್‌ರವರು ಸುಮಾರು 34 ವರ್ಷಗಳಿಂದ ನೆಲ್ಯಾಡಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಜಾದೂಗಾರರಾಗಿಯೂ ಖ್ಯಾತಿಯನ್ನು ಪಡೆದಿರುತ್ತಾರೆ. ಕಳೆದ 20 ವರ್ಷಗಳಿಂದ ಕರ್ನಾಟಕ, ಕೇರಳ, ಗೋವಾ ರಾಜ್ಯಗಳಲ್ಲಿ 900 ಕ್ಕೂ ಮಿಕ್ಕಿ ಜಾದೂ ಪ್ರದರ್ಶನಗಳನ್ನು ನೀಡಿ ಜನಮೆಚ್ಚುಗೆಯನ್ನು ಗಳಿಸಿರುತ್ತಾರೆ. ಆರೋಗ್ಯ ಮಾಹಿತಿಯಲ್ಲಿ ಜಾದೂ, ಜನಜಾಗೃತಿಗಾಗಿ ಜಾದೂ, ಬುದ್ಧಿಮಾಂದ್ಯರಿಗೆ ಜಾದೂ, ಗುಜರಾತ್ ಭೂಕಂಪ ಮತ್ತು ತ್ಸುನಾಮಿ ಸಂತ್ರಸ್ತರ ಪರಿಹಾರ ನಿಧಿಗಾಗಿ ಜಾದೂ ಹೀಗೆ ಹಲವು ಜನಹಿತ […]

Read More

ಯುವವಾಹಿನಿಯ 23ನೇ ವಾರ್ಷಿಕ ಸಮಾವೇಶ -2010

ಜವಾಹರಲಾಲ್ ನೆಹರು ಶತಮಾನೋತ್ಸವ ಸಭಾಂಗಣ (JNC), ಪಣಂಬೂರು ದಿನಾಂಕ :08-08-2010 ಉದ್ಘಾಟನೆ : ಶ್ರೀ ಶ್ರೀ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಶ್ರೀ ರಾಮಕ್ಷೇತ್ರ, ಧರ್ಮಸ್ಥಳ ವಿಶೇಷಾಂಕ ಬಿಡುಗಡೆ : ಶ್ರೀ ಆನಂದ ಪೂಜಾರಿ, ಜಂಟಿ ನಿರ್ದೇಶಕರು ಹಾಗೂ ಕಾರ್ಯದರ್ಶಿ ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಮುಖ್ಯ ಅತಿಥಿಗಳು : ಡಾ. ಗಣೇಶ್ ಅಮೀನ್ ಸಂಕಮಾರ್, ಉಪನ್ಯಾಸಕರು, ಕನ್ನಡ ವಿಭಾಗ, ಸಂತ ಅಲೋಶಿಯಸ್ ಪ.ಪೂ ಕಾಲೇಜು, ಮಂಗಳೂರು ಪ್ರೊ. ಆಶಾಲತಾ ಎಸ್. ಸುವರ್ಣ, ಉಪನ್ಯಾಸಕರು, ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಅಧ್ಯಕ್ಷತೆ : ಶ್ರೀ ಜಯರಾಮ […]

Read More

ಜಯರಾಮ ಕಾರಂದೂರ್ – ಅಧ್ಯಕ್ಷರು -2009-10

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಮನೆತನಗಳಾದ ಕಾರಂದೂರು ಹಾಗೂ ಪಡುಪಾಲ್ಜಾಲು ಮನೆತನದ ಪಡುಪಾಲ್ಜಾಲು ಪದ್ಮ ಪೂಜಾರಿ ಮತ್ತು ಶ್ರೀಮತಿ ಲಕ್ಷ್ಮಿ ಪಿ. ಪೂಜಾರಿಯವರ ಸುಪುತ್ರರಾದ ಇವರು ಬಿ.ಎ. ಪದವೀಧರ. 7ನೇ ತರಗತಿಯಲ್ಲಿ ಶಾಲಾ ವಿದ್ಯಾರ್ಥಿ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. M.C.F. Ltd ಕಂಪೆನಿಯಲ್ಲಿ ಸಾರ್ವಜನಿಕ ಸಂಪರ್ಕ ವಿಭಾಗದಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ, ಎರಡು ಬಾರಿ ಸಿಂಚನ ಜಾಹಿರಾತಿನ ಸಂಚಾಲಕರಾಗಿ ಯುವವಾಹಿನಿ ವಾರ್ಷಿಕ ಸಮಾವೇಶದ ಸಂಚಾಲಕರಾಗಿ, ಮಂಗಳೂರು ಶ್ರೀ ಗೋಕರ್ಣನಾಥ ಕೋ ಓಪರೇಟಿವ್ […]

Read More

ಉಬಾರ ತುಡರ್ ಮೂಲ್ಕಿ ಯುವವಾಹಿನಿ ಪ್ರಥಮ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ  ಯುವವಾಹಿನಿ(ರಿ) ಉಪ್ಪಿನಂಗಡಿ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು ಯುವವಾಹಿನಿ(ರಿ) ಮೂಲ್ಕಿ ಘಟಕ ಪ್ರಥಮ, ಯುವವಾಹಿನಿ(ರಿ) ಸಸಿಹಿತ್ಲು ಘಟಕ ದ್ವಿತೀಯ ಹಾಗೂ  ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕ ತೃತೀಯ ಪ್ರಶಸ್ತಿ ಗಳಿಸಿತು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅದ್ಯಕ್ಷರಾದ ಜಯರಾಮ ಕಾರಂದೂರು ಸಮಾರೋಪ ಸಮಾರಂಭದ ಅದ್ಯಕ್ಷತೆ ವಹಿಸಿದ್ದರು ಮಾಜಿ ಸಂಸದರಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!