19-10-2025, 3:31 PM
ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಮಂಗಳೂರು ದಸರಾ – 2025, ನವರಾತ್ರಿ ಮಹೋತ್ಸವದ ಪ್ರಯುಕ್ತ ಘಟಕದ ವತಿಯಿಂದ ಒಂದು ದಿನದ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲಾಯಿತು ಹಾಗೂ ನಿರಂತರವಾಗಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ವತಿಯಿಂದ ಸಂಗ್ರಹಿಸಿದ ಮೊತ್ತವನ್ನು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಘಟಕದ ವತಿಯಿಂದ ಹಸ್ತಾಂತರಿಸಲಾಯಿತು.
Read More
19-10-2025, 3:20 PM
ಕುದ್ರೋಳಿ ದಸರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಕೇಂದ್ರ ಸಮಿತಿ ನೀಡುವ ಒಂದು ದಿನದ ಅನ್ನದಾನ ಸೇವೆಗೆ ಘಟಕದ ವತಿಯಿಂದ ಧನಸಹಾಯವನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ರಿಗೆ ಹಸ್ತಾಂತರಿಸಲಾಯಿತು.
Read More
19-10-2025, 3:14 PM
ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಪ್ರತಿ ವರ್ಷದಂತೆ ದಸರಾ ಸಂದರ್ಭ ಒಂದು ದಿನದ ಸ್ವಯಂ ಸೇವೆ ಸಲ್ಲಿಸಲಾಯಿತು.ಹಾಗೂ ಅನ್ನದಾನಕ್ಕೆ ಸಹಕರಿಸಿದ ಘಟಕಕ್ಕೆ ಕ್ಷೇತ್ರದ ವತಿಯಿಂದ ಅನುಗ್ರಹ ಪತ್ರ ನೀಡಿ ಗೌರವಿಸಿರುತ್ತಾರೆ.
Read More
19-10-2025, 3:03 PM
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ ಸಹಯೋಗದೊಂದಿಗೆ ಪ್ರತಿವರ್ಷ ನಡೆಯುವಂತೆ ದಿನಾಂಕ 07-09-2025 171 ನೇ ನಾರಾಯಣ ಗುರು ಜಯಂತಿಯ ಪ್ರಯುಕ್ತ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯಲ್ಲಿ ಸದಸ್ಯರೆಲ್ಲರೂ ಸೇರಿಕೊಂಡು ಭಜನೆ ಕಾರ್ಯಕ್ರಮವನ್ನು ನಡೆಸಲಾಯಿತು. ತದನಂತರ ಗರಡಿಯ ಪ್ರಧಾನ ಅರ್ಚಕರಾದ ಸದಾನಂದ ಪೂಜಾರಿ ಇವರು ಮಹಾ ಮಂಗಳಾರತಿ ತಡೆಸಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ,ಉಪಾಧ್ಯಕ್ಷರು ,ಮಾಜಿ ಅಧ್ಯಕ್ಷರು ,ಗೌರವ ಸಲಹೆಗಾರರು ಹಾಗೂ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು.
Read More
19-10-2025, 2:56 PM
ಕುದ್ರೊಳಿ ಶ್ರೀಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ದಸರಾ ಪ್ರಯುಕ್ತ ಒಂದು ದಿನ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.
Read More
19-10-2025, 2:48 PM
21/9/2025 ಭಾನುವಾರದಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಾಗೂ ಘಟಕದ ಜಂಟಿ ಆಶ್ರಯದಲ್ಲಿ ಬೈದೆರ್ಲೆ ಗರಡಿ* ಬೊಕ್ಕ ಆರಾಧನೆ ಕೋಟಿ ಚೆನ್ನಯೆರ್ನ ಬದ್ಕ್ ಬೊಕ್ಕ ಆದರ್ಶ ಎಂಬ ವಿಷಯದ ಬಗ್ಗೆ ವಿಚಾರ ಮಂಡನೆ ಕಾರ್ಯಕ್ರಮವು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ವೈ ಸುಧೀರ್ ಕುಮಾರ್ ಎಲ್ಲರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿ, ಗುರು ತತ್ವ ಸಂದೇಶದ ಅನುಸಾರ ಜನರಲ್ಲಿ […]
Read More
19-10-2025, 2:40 PM
ದಿನಾಂಕ 28/09/25 ರಂದು ಮಂಗಳೂರು ದಸರಾ ಪ್ರಯುಕ್ತ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಘಟಕದ ವತಿಯಿಂದ ಒಂದು ದಿನದ ಸ್ವಯಂ ಸೇವೆಯಲ್ಲಿ ಭಾಗವಹಿಸಲಾಯಿತು .
Read More
19-10-2025, 2:36 PM
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವದ ಎಂಟನೇ ದಿನದಂದು ಶ್ರೀ ಶಾರದಾ ಮಂಟಪದಲ್ಲಿ ಭಜನಾ ಸೇವೆ ನೀಡಲಾಯಿತು .
Read More
19-10-2025, 2:19 PM
ತುರ್ತು ಸೇವಾ ವಾಹನ ಕಠಿಣ ಪರಿಸ್ಥಿತಿಯಲ್ಲಿ ಸೇವೆಗೆ ಅರ್ಪಿಸಲಾಗಿದೆ
Read More
19-09-2025, 8:51 AM
ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಗ್ರಾಮ ಚಾವಡಿ ಕೊಣಾಜೆ ಆಶ್ರಯದಲ್ಲಿ “ಆಟಿದ ಐಸಿರ” 06-08-2025 ಬುಧವಾರ ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಗ್ರಾಮಚಾವಡಿ ಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಯುವವಾಹಿನಿ( ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಆಗಮಿಸಿದ್ದರು.
Read More