14-07-2025, 10:09 AM
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ )ಮೂಡುಬಿದಿರೆ ಘಟಕ ವ್ಯಕ್ತಿತ್ವ ವಿಕಸನ ಶಿಬಿರ ಹೊಂಬೆಳಕು- 2025,16/02/2025 ನೇ ಆದಿತ್ಯವಾರ ಸ್ಥಳ.. ಸಮಾಜ ಮಂದಿರ ಮೂಡುಬಿದಿರೆ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ, ಘಟಕದ ಅಧ್ಯಕ್ಷರು ಎಲ್ಲರನ್ನೂ ಸ್ವಾಗತಿಸಿದರು.ಯುವ ಉದ್ಯಮಿ ಪುತ್ತಿಗೆ ಭಾಸ್ಕರ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾದ ಇರುವೈಲ್ ಬಿಲ್ಲವ ಸಂಘದ ಅಧ್ಯಕ್ಷರಾದ *ಕುಮಾರ್ ಪೂಜಾರಿಯವರು ಮತ್ತು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶಂಕರ್ ಏ ಕೋಟ್ಯಾನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು 🔶ವೇದಿಕೆಯಲ್ಲಿ ವ್ಯಕ್ತಿತ್ವ ವಿಕಸನ […]
Read More
14-07-2025, 4:05 AM
ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ:- ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಮತ್ತು ವಿದ್ಯಾರ್ಥಿ ವೇತನ ಮಾಹಿತಿ ಬಗ್ಗೆ ‘ ಅರಿವಿನ ಬೆಳಕು ‘ ಕಾರ್ಯಕ್ರಮವು 02-02-2025 ರಂದು ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿಯಲ್ಲಿ ಜರಗಿತು* .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಧನೀಷ್ ಕುಳಾಯಿ ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಮಾಜಿ ಅಧ್ಯಕ್ಷರಾದ ಶ್ರೀ ಗೋಪಾಲ ಬಂಗೇರ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ […]
Read More
14-07-2025, 3:56 AM
ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ “ಗುರು ಸ್ಮರಣೆ” ಸಂಕೀರ್ತನಾ ಕಾರ್ಯಕ್ರಮ, ಮಾಸಿಕ ಸಭೆ ದಿನಾಂಕ 31.01.2025ರ ಶುಕ್ರವಾರ ಶತಭಿಷಾ ನಕ್ಷತ್ರ ದಿನ ಸಂಜೆ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಘಟಕದ ವತಿಯಿಂದ “ಗುರು ಸ್ಮರಣೆ” ಸಂಕೀರ್ತನಾ ಕಾರ್ಯಕ್ರಮ ನಡೆಯಿತು.ಪ್ರಸಾದ ವಿತರಣೆ ಬಳಿಕ ಸಂಜೆ ಘಟಕದ ಮಾಸಿಕ ಸಭೆಯು ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಪುತ್ತೂರು ಬ್ರಹ್ಮಶ್ರೀ ನಾಾಯಣಗುರು ಸಭಾಭವನದಲ್ಲಿ ನಡೆಯಿತು.ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಯವರಾದ ಡಾ. ರಾಜಾರಾಮ್ ಕೆ ಬಿ […]
Read More
14-07-2025, 3:40 AM
ಯುವವಾಹಿನಿ (ರಿ) ಸುರತ್ಕಲ್ ಘಟಕದ 2025 -26 ನೇ ಸಾಲಿನ ಪದಗ್ರಹಣ ‘ಸಾರಥ್ಯ- 2025’ ಸಮಾರಂಭವು ದಿನಾಂಕ 19.01.2025 ರಂದು ಬ್ರಹ್ಮ ಶ್ರೀ ನಾರಾಯಣ ಗುರು ಸಭಾಗೃಹ ಕುಳಾಯಿಯಲ್ಲಿ ನಡೆಯಿತು. ಜಗದ್ಗುರು ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೂಜೆಯ ಮುಖೇನಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅನಂತರ ಘಟಕದ ಸದಸ್ಯರ ನೃತ್ಯ ವೈವಿದ್ಯ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸ೦ಘ ಕುಳಾಯಿ ಯ ಮಾಜಿ ಉಪಾಧ್ಯಕ್ಷರಾದ ಚಂದ್ರಹಾಸ ಮೂಡುಬೆಟ್ಟು ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾದ ಕರ್ನಾಟಕ ರಾಜ್ಯ […]
Read More
07-07-2025, 7:17 AM
ವ್ಯಕ್ತಿತ್ವ ವಿಕಸನ *ಮಕ್ಕಳು ಮೊಬೈಲ್ ಹಾಗೂ ಕಾನೂನುಬಾಹಿರ ಚಟಕ್ಕೆ ಬೀಳದೆ ತಮ್ಮ ಮುಂದಿನ ಭವಿಷ್ಯಕ್ಕಾಗಿ ಉತ್ತಮ ಗುರಿಯನ್ನಿಟ್ಟು ತಮ್ಮ ಜೀವನವನ್ನೇ ಮಕ್ಕಳಿಗಾಗಿ ತ್ಯಾಗ ಮಾಡುತ್ತಿರುವ ಪೋಷಕರು ಹಾಗೂ ನಿಮ್ಮ ಬಗ್ಗೆ ಇತರರು ಹೆಮ್ಮೆ ಪಡುವಂತಹ ಆಕರ್ಷಕ ವ್ಯಕ್ತಿತ್ವ ನಿಮ್ಮದಾಗಬೇಕು .ಮಕ್ಕಳು ಈ ದೇಶದ ಅತ್ಯಮೂಲ್ಯ ಸಂಪತ್ತು. ಮಕ್ಕಳಿಗೆ ಯಾರಿಂದಲಾದರೂ ದೈಹಿಕವಾಗಿ ಅಥವಾ ಮಾನಸಿಕವಾಗಿ ತೊಂದರೆಯಾದಲ್ಲಿ ನಮ್ಮ ಕಾನೂನು ಖಂಡಿತಾ ಸಹಿಸುವುದಿಲ್ಲ. ತಕ್ಷಣವೇ ಮಕ್ಕಳು ತಮ್ಮ ಹೆತ್ತವರ, ಶಿಕ್ಷಕರ ಗಮನಕ್ಕೆ ತರಬೇಕು ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ […]
Read More
07-07-2025, 5:21 AM
ದಿನಾಂಕ 15/04/2025 ರಂದು ಯುವವಾಹಿನಿ ಸಭಾಂಗಣದಲ್ಲಿ ಬಿಸು ಪರ್ಬ ಕಾರ್ಯಕ್ರಮ ನಡೆಯಿತು.. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಹಿರಿಯ ಯೋಗ ಶಿಕ್ಷಕರಾದ ಶ್ರೀಮತಿ ಕನಕಕ್ಕ ಬಿಸು ಹಬ್ಬ ಆಚರಣೆಯ ಕುರಿತು ಉಪನ್ಯಾಸ ನೀಡಿದರು.ಪ್ರಳಯದ ನಂತರ ನಶಿಸಿ ಹೋದ ಪ್ರಪಂಚವನ್ನು ಬ್ರಹ್ಮ ದೇವರು ಮರು ಸೃಷ್ಟಿಸಿದ ದಿನವನ್ನು ಯುಗದ ಆದಿ ಅಂದರೆ ಯುಗಾದಿ ಎಂದು ಕರೆಯುತ್ತೇವೆ. ಹಿಂದಿನ ಕಾಲದಲ್ಲಿ ಹಿರಿಯರು ಬಿಸು ಹಬ್ಬವನ್ನು ಯಾವ ರೀತಿಯಾಗಿ ಆಚರಣೆ ಮಾಡುತ್ತಿದ್ದರು ಎಂಬುದನ್ನು ಶ್ರೀಮತಿ ಕನಕ ವಿವರವಾಗಿ ತಿಳಿಸಿದರು.ಈ ಸಂದರ್ಭದಲ್ಲಿ […]
Read More
04-07-2025, 1:03 PM
ಡಾಕ್ಟರ್ ಎಸ್. ಪಿ .ಬಿ ಫ್ಯಾನ್ಸ್ ಅಸೋಸಿಯೇಷನ್ ಮಂಗಳೂರು_ ಉಡುಪಿ ಇವರ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆದ ಎಸ್ ಪಿ ಬಿ ನೆನಪಿನ ಎದೆ ತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ರನ್ನು ಅಭಿನಂದಿಸಿದರು.
Read More
29-06-2025, 9:10 AM
ಹೆಜಮಾಡಿ ಯುವ ವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಸುಮಾರು 26ನೇ ವರ್ಷಗಳಿಂದ ನಿರಂತರವಾಗಿ ಜರುಗುತ್ತಿದ್ದ ಸಾರ್ವಜನಿಕ ಶನಿ ಪೂಜೆಯು ಈ ಬಾರಿ ಗುರು ಮಂದಿರದ ಪ್ರಧಾನ ಆರ್ಚಕ ಹರೀಶ್ ಶಾಂತಿ ಹೆಜಮಾಡಿ ಮುಂಬೈ ಇವರ ಧಾರ್ಮಿಕ ಮುಂದಾಳತ್ವದಲ್ಲಿ ಮೇ ತಿಂಗಳ 3ನೇ ತಾರೀಕಿನಂದು ಜರಗಿತು. ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಜರಗಿದ ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ, ಯುವ ವಾಹಿನಿ ಘಟಕದ ಅಧ್ಯಕ್ಷರಾದ ಶ್ರೀ […]
Read More
29-06-2025, 9:06 AM
60 ಯಾತ್ರಾರ್ಥಿಗಳ ತಂಡ ದಿನಾಂಕ 11.05.2025ನೇ ಆದಿತ್ಯವಾರ ಸಂಜೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಪ್ರಯಾಣ ಆರಂಭಿಸಿ ಮರುದಿವಸ ಶಾರದಾಪೀಠ ವೈದಿಕ ಮಠ, ಯಜ್ಞ ಮಂಟಪ ಸಂದರ್ಶಸಿ, ಶಿವಗಿರಿ ಮಠ, ಗುರುಗಳ ಸಮಾಧಿ ಸ್ಥಳದಲ್ಲಿ ಗುರು ಪೂಜೆಯೊಂದಿಗೆ ಮುಂದುವರೆದು..ನಂತರ ಗುರುಗಳ ಜನ್ಮಸ್ಥಳ ಚೆಂಬಳಂತಿ , ಕುನ್ನುಪಾರಂ ಸುಬ್ರಹ್ಮಣ್ಯ ದೇವಸ್ಥಾನ , ಕನ್ಯಾಕುಮಾರಿಯಲ್ಲಿ ಬೋಟಿಂಗ್ ಮೂಲಕ ವಿವೇಕಾನಂದ ರಾಕ್ ವೀಕ್ಷಣೆ ,ಕನ್ಯಾಕುಮಾರಿ ದೇವಿಯ ಮೂಗುತಿ ದರ್ಶನ ಹಾಗೂ ಕನ್ಯಾಕುಮಾರಿ ದೇವಿಯ ದರ್ಶನ, ಗುರುಗಳು ತಪಸ್ಸು ಮಾಡಿದ ಮರುತ್ವಮಲೆ ಬೆಟ್ಟ,ಗುರುಗಳು […]
Read More
29-06-2025, 9:01 AM
ದಿನಾಂಕ 15-05-2025 : ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಕಾರ್ಮಿಕ ದಿನಾಚರಣೆ ಆಯೋಜಿಸಲಾಗಿತ್ತು.ಕಾರ್ಮಿಕ ದಿನಾಚರಣೆ ಪ್ರಯುಕ್ತ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಭಗವಾನ್ ದಾಸ್. ಬಿ. ಎನ್. ನಿಕಟ ಪೂರ್ವ ಉಪಾಧ್ಯಕ್ಷರು,ಭಾರತೀಯ ಮಜ್ದೂರ್ ಸಂಘ. ಕರ್ನಾಟಕ.ಕಾರ್ಯಧ್ಯಕ್ಷರು, ಕೇಂದ್ರೀಯ ಸಮಿತಿ, ಕುದುರೆಮುಖ ಮಜ್ದೂರ್ ಸಂಘ. ಮಂಗಳೂರು ಇವರು ಆಗಮಿಸಿದ್ದರು. ಭಗವಾನ್ ದಾಸ್ ಬಿ. ಎನ್ . ಮಾತನಾಡಿ ಭಾರತೀಯ ಮಜ್ದೂರ್ ಸಂಘದ ಚಿಂತನೆ ವಸುದೈವ ಕುಟುಂಬಕಂ ಅಂದರೆ ವಿಶ್ವದ ಕಾರ್ಮಿಕರೇ ಒಗ್ಗಟ್ಟಾಗಿ ಎಂದು ಇಲ್ಲಿ ಕಾರ್ಮಿಕರ ಸ್ವಾರ್ಥ ಇರುವುದಿಲ್ಲ […]
Read More