02-04-1996, 7:15 AM
ಹೆಜಮಾಡಿ ಬಿಲ್ಲವರ ಸಭಾಗೃಹ,ಹೆಜಮಾಡಿ ದಿನಾಂಕ : 04.02.1996 ಉದ್ಘಾಟಕರು : ಶ್ರೀ ಎಚ್. ಭುಜಂಗ ಹೆಜಮಾಡಿ, ಅಧ್ಯಕ್ಷರು, ಬಿಲ್ಲವರ ಸಂಘ, ಹೆಜಮಾಡಿ. ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಬಿ.ಕೆ. ಹರಿಪ್ರಸಾದ್, ಬೆಂಗಳೂರು, ರಾಜ್ಯ ಸಭಾ ಸದಸ್ಯರು. ಮುಖ್ಯ ಅತಿಥಿಗಳು : ಶ್ರೀ ಈ. ಮುರಳೀಧರ, ಕಾರ್ಯಾಧ್ಯಕ್ಷರು, ಕರ್ನಾಟಕ ಪ್ರದೇಶ ಆರ್ಯ ಈಡಿಗ ಯುವಕ ಸಂಘ ಹಾಗೂ ಸಂಪಾದಕರು, ಸಮಾಜ ಬಾಂಧವರು ಈಡಿಗ ಜನಾಂಗದ ಮಾಸ ಪತ್ರಿಕೆ, ಬೆಂಗಳೂರು. ಶ್ರೀ ಬಿ. ಪೀತಾಂಬರ ಹೇರಾಜೆ, ಸರ್ಕಲ್ ಇನ್ಸ್ಪೆಕ್ಟರ್ […]
Read More
05-02-1995, 10:45 AM
ಬಿ.ಎ. ಪದವೀಧರ, ನವ ಮಂಗಳೂರು ಬಂದರು ಮಂಡಳಿಯಲ್ಲಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಸಹಾಯಕ ಕಾರ್ಯದರ್ಶಿಯಾಗಿ ನಿವೃತ್ತಿ ಹೊಂದಿದವರು. ಲಯನ್ಸ್, ಜೇಸೀ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ. ನವ ಮಂಗಳೂರು ಬಂದರು ಸಾರ್ವಜನಿಕ ಗಣೇಶೋತ್ಸವ ಮತ್ತು ನಾಗಬನ ಜೀರ್ಣೋದ್ಧಾರ ಸಮಿತಿಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಅಪಾರ ಅನುಭವ ಗಳಿಸಿರುವರು. 1994-95 ರ ಸಾಲಿನ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವರು. 1994 ರ ಆಗಸ್ಟ್ ತಿಂಗಳಲ್ಲಿ ಮಂಗಳೂರು ಶ್ರೀ ಕ್ಷೇತ್ರ ಕುದ್ರೋಳಿಯಿಂದ ಉಡುಪಿ ಬನ್ನಂಜೆಯವರೆಗೆ […]
Read More
30-01-1994, 9:52 AM
ಸರ್ವಮಂಗಳ ಸಭಾಂಗಣ, ಶ್ರೀ ಬ್ರಹ್ಮ ಬೈದೆರ್ಕಳ ಗರಡಿ, ಕಂಕನಾಡಿ ದಿನಾಂಕ : 30.01.1994 ಉದ್ಘಾಟಕರು : ಶ್ರೀ ಕುಮಾರ್ ಬಂಗಾರಪ್ಪ, ಖ್ಯಾತ ಚಲನಚಿತ್ರ ನಟ ಆಶೀರ್ವಚನ : ಶ್ರೀಶ್ರೀಶ್ರೀ ಶಾಶ್ವತಿಕಾನಂದ ಸ್ವಾಮೀಜಿ ಹಾಗೂ ಶ್ರೀಶ್ರೀಶ್ರೀ ವಿಖ್ಯಾತನಂದ ಸ್ವಾಮೀಜಿ, ಶಿವಗಿರಿ ಮಠ, ವರ್ಕಳ, ಕೇರಳ ವಿಶೇಷ ಸಂಚಿಕೆ ಬಿಡುಗಡೆ : ಶ್ರಿ ಮೋಹನ್ದಾಸ್ ಬಂಗೇರ, ಅಧ್ಯಕ್ಷರು ಬಿಲ್ಲವ ಮಹಾಜನ ಸಭಾ, ಉದ್ಯಾವರ ಹಾಗೂ ಉಡುಪಿ ತಾಲೂಕು ಬಿಲ್ಲವರ ಒಕ್ಕೂಟ ಮುಖ್ಯ ಅತಿಥಿಗಳು : ಶ್ರೀ ಸುರೇಂದ್ರನಾಥ, ಆರ್.ಟಿ. ಓ. […]
Read More
24-01-1993, 1:51 PM
ಶ್ರೀ ಜವಾಹರಲಾಲ್ ನೆಹರೂ ಮೆಮೋರಿಯಲ್ ಸೆಂಟನರಿ ಹಾಲ್, ಪಣಂಬೂರು ದಿನಾಂಕ : 24.01.1993 ಉದ್ಘಾಟಕರು : ಶ್ರೀ ಗಿರಿಯಪ್ಪ, ನವಮಂಗಳೂರು ಬಂದರು ಮಂಡಳಿ, ಪಣಂಬೂರು. ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಯಂ. ಸಂಜೀವ, ಅಧ್ಯಕ್ಷರು, ಬಾಡಿಗೆದಾರರ ಸಂಘ ಹಾಗೂ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಜನತಾದಳ. ಮುಖ್ಯ ಅತಿಥಿಗಳು : ಶ್ರೀ ಯಂ. ಅಮರನಾಥ ಸುಮತಿ, ಕೆ.ಎ.ಎಸ್., ಜಿಲ್ಲಾಧಿಕಾರಿಗಳ ಸ್ಥಾನೀಯ ಸಹಾಯಕರು ಮತ್ತು ಅಪರ ಜಿಲ್ಲಾ ದಂಡಾಧಿಕಾರಿ, ದ.ಕ. ಜಿಲ್ಲೆ. ಡಾ| ಮೋಹನ್ಚಂದ್ರ ಸುವರ್ಣ, […]
Read More
24-01-1993, 11:45 AM
1992-93 ರ ಸಾಲಿನ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕನಾಥ ಆರ್. ಸನಿಲ್ರವರ ಅಧಿಕಾರವಧಿಯಲ್ಲಿ BSRB ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ತರಬೇತಿ ಶಿಬಿರ ಉಚಿತವಾಗಿ ನಡೆಸಲಾಗಿದೆ. ಸಮಾಜದ ಬಂಧುಗಳಿಗೆ ಕನ್ನಡ ಹಾಗೂ ತುಳುವಿನಲ್ಲಿ ಪ್ರಬಂಧ ಮತ್ತು ಆಶುಕವನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕಾರ್ಕಳದಲ್ಲಿ ಯುವವಾಹಿನಿಯ ನೂತನ ಘಟಕವನ್ನು ಪ್ರಾರಂಭಿಸಲಾಯಿತು. ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ಸಲುವಾಗಿ ವಿದ್ಯಾನಿಧಿಯನ್ನು ಸ್ಥಾಪಿಸಲಾಯಿತು. ಹಳೆಯಂಗಡಿಯಲ್ಲಿ ಸನಿಲ್ಸ್ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ (ಬಳಿಕ ಸನಿಲ್ಸ್ ಇನ್ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಎಜುಕೇಶನ್) ಎಂಬ ಟೈಪ್ರೈಟಿಂಗ್ ಇನ್ಸಿಟ್ಯೂಟನ್ನು […]
Read More
02-02-1992, 2:48 PM
ಶ್ರೀ ನಾರಾಯಣಗುರು ಸಭಾಗೃಹ ಮೂಲ್ಕಿ ದಿನಾಂಕ : 02.02.1992 ಉದ್ಘಾಟನೆ : ಶ್ರೀ ಸೋಮಪ್ಪ ಸುವರ್ಣ, ಶಾಸಕರು, ಮುಲ್ಕಿ ವಿಶೇಷ ಸಂಚಿಕೆ ಬಿಡುಗಡೆ : ಡಾ| ಜೀವರಾಜ್ ಸೊರಕೆ, ಎಂ.ಎಸ್, (ಎಸ್.ಸಿ.ಎಸ್. ಆಸ್ಪತ್ರೆ, ಮಂಗಳೂರು) ಮುಖ್ಯ ಅತಿಥಿಗಳು : ಶ್ರೀ ಎಂ. ಪ್ರಕಾಶ್, ಡಿ.ವೈ.ಎಸ್.ಪಿ, (ಅಧ್ಯಕ್ಷರು. ಬಿಲ್ಲವರ ಎಸೋಸಿಯೇಶನ್, ಬೆಂಗಳೂರು) ಶ್ರೀ ಶೇಖರ್ ವಿ. ಕೋಟ್ಯಾನ್, ಅಧ್ಯಕ್ಷರು, ಪುರಸಭೆ, ಮುಲ್ಕಿ ಅಧ್ಯಕ್ಷತೆ : ಶ್ರೀ ಗಂಗಾಧರ ಪೂಜಾರಿ, ಅಧ್ಯಕ್ಷರು, ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ವಿಚಾರ ಸಂಕಿರಣ ಪ್ರಥಮ ಗೋಷ್ಠಿ : ನಾರಾಯಣ […]
Read More
26-01-1991, 2:34 PM
ಶ್ರೀ ನಾರಾಯಣಗುರು ಸಭಾಭವನ, ಪಡುಬಿದ್ರೆ ದಿನಾಂಕ : 26.01.1991 ಉದ್ಘಾಟಕರು : ಶ್ರೀ ಸೋಮಯ್ಯ ಸುವರ್ಣ, ಮ್ಹಾಲಕರು, ಶ್ರೀ ದುರ್ಗಾ ಡಿಸ್ಟಿಲರಿ, ಕಾಪು ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಜಯಚಂದ್ರ ಕೆ.ಎ., ಮ್ಹಾಲಕರು ಸೇಲ್ಸ್ ಇಂಡಿಯ, ಮಂಗಳೂರು ಸನ್ಮಾನ : ಪ್ರೊ. ಮೋಹನ್ ಕೋಟ್ಯಾನ್ ಮತ್ತು ಶ್ರೀ ಬನ್ನಂಜೆ ಬಾಬು ಅಮೀನ್, ತುಳುನಾಡ ಗರಡಿಗಳ ಸಾಂಸ್ಕೃತಿಕ ಅಧ್ಯಯನದ ಬಗ್ಗೆ, ಅಭಿನಂದನಾ ಭಾಷಣ : ಶ್ರೀ ಯಮ್. ಅಣ್ಣಪ್ಪ, M.A., B.T. , (ನಿವೃತ್ತ ಪ್ರಾಂಶುಪಾಲರು, ಪುತ್ತೂರು.) ಮುಖ್ಯ ಅತಿಥಿ : ವೈದ್ಯ ಶ್ರೀ […]
Read More
26-01-1990, 2:04 PM
ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು. ದಿನಾಂಕ : 26.01.1990 ಉದ್ಘಾಟಕರು : ಶ್ರೀ ಶ್ರೀ ಶ್ರೀ ಶಾಶ್ವತೀಕಾನಂದ ಸ್ವಾಮೀಜಿಯವರು, ಮಠಾಧಿಪತಿ, ಶಿವಗಿರಿ ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಜಯ ಸಿ. ಸುವರ್ಣ, ಹೊಟೇಲ್ ಉದ್ಯಮಿ, ಮುಂಬಯಿ ಮುಖ್ಯ ಅತಿಥಿಗಳು : ಶ್ರೀ ಸೋಮಸುಂದರಂ, ಅಧ್ಯಕ್ಷರು, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಶ್ರೀ ದಾಮೋದರ ಆರ್. ಸುವರ್ಣ, ಅಧ್ಯಕ್ಷರು, ಅಖಿಲ ಭಾರತ ಬಿಲ್ಲವರ ಯೂನಿಯನ್ ಶ್ರೀ ಸಂಜೀವ ಮೇಸ್ತ್ರಿ ಎ., ಅಧ್ಯಕ್ಷರು ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ […]
Read More
01-01-1989, 9:46 AM
ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಹಳೆಯಂಗಡಿ ಉದ್ಘಾಟಕರು : ಶ್ರೀ ನಾರಾಯಣ ಸನಿಲ್, ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ (ರಿ) ಹಳೆಯಂಗಡಿ. ಮುಖ್ಯ ಅತಿಥಿಗಳು : ಶ್ರೀ ಟಿ. ನಾರಾಯಣ ಪೂಜಾರಿ, ವಕೀಲರು, ಮಂಗಳೂರು ಡಾ| ಶಿವರಾಜನ್, ಶ್ರೀ ದಿನೇಶ್ ಅಮೀನ್ ಮಟ್ಟು ಅಧ್ಯಕ್ಷತೆ :ಶ್ರೀ ಎಂ. ಸಂಜೀವ ಪೂಜಾರಿ, ಅಧ್ಯಕ್ಷರು, ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಪ್ರತಿಭಾ ಪುರಸ್ಕಾರ ಮೋಹನ್ ಕುಮಾರ್ ಪೆರ್ಮುದೆ -ಚಿತ್ರಕಲೆ ಕರುಣಾಕರ ಕಾನಂಗಿ -ಛಾಯಾಚಿತ್ರಗ್ರಹಣ ಯಶೋಧರ ಸಸಿಹಿತ್ಲು -ಬಹುಮುಖ ಪ್ರತಿಭೆ ಪ್ರಭಾಕರ್ […]
Read More