03-11-2012, 1:01 PM
25 ನೇ ವಾರ್ಷಿಕ ಸಮಾವೇಶ ರಜತ ಮಹೋತ್ಸವ ಸಮಾರಂಭ ದಿನಾಂಕ : 03.11.2012 ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು ಉದ್ಘಾಟನಾ ಸಮಾರಂಭ-2012 ಉದ್ಘಾಟಕರು : ನ್ಯಾ.ಬಿ.ಮನೋಹರ್ ಬಿಜೂರ್ ಗೌರವಾನ್ವಿತ ನ್ಯಾಯಮೂರ್ತಿ, ಕರ್ನಾಟಕ ಉಚ್ಛ ನ್ಯಾಯಾಲಯ. ಆಶೀರ್ವಚನ : ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಶಿವಗಿರಿ ಮಠ, ವರ್ಕಳ, ಕೇರಳ. ಮುಖ್ಯ ಅತಿಥಿ : ಡಾ.ಕೆ.ಬಿ.ಸುರೇಶ್ ಗೌರವಾನ್ವಿತ ನ್ಯಾಯಸ್ಥಾನ ಸದಸ್ಯ ಹಾಗೂ ಪೀಠ ಮುಖ್ಯಸ್ಥ ಸಿ.ಎ.ಟಿ.ಬೆಂಗಳೂರು ಅತಿಥಿಗಳು : ಡಾ.ಶರ್ಮಿಳಾ ಭೋಜ ಪೂಜಾರಿ ಸಹ […]
Read More
03-11-2012, 11:28 AM
ಮಂಗಳೂರಿನ ಬಿಜೈ ನಿವಾಸಿಯಾಗಿರುವ ಕೆ. ಮೋನಪ್ಪ ಸುವರ್ಣ ಮತ್ತು ಶ್ರೀಮತಿ ಕೆ. ಜಲಜಾಕ್ಷಿ ಇವರ ಸುಪುತ್ರನಾಗಿರುವ ಕಿಶೋರ್ ಕೆ. ಬಿಜೈ ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸಂತ ಕ್ಸೇವಿಯರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿ ಪ್ರೌಢ ಶಿಕ್ಷಣವನ್ನು ಕೆನರಾ ಹೈಸ್ಕೂಲ್ ಡೊಂಗರಕೇರಿ ಇಲ್ಲಿ ಪೂರೈಸಿ, ಕೆನರಾ ಪದವಿ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪಡೆದಿರುತ್ತಾರೆ. ಇದೇ ವೇಳೆ ಇವರಿಗೆ ಎಸ್ .ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರೀಯಲ್ ಕೋ ಆಪರೇಟೀವ್ ಸೊಸೈಟಿಯಲ್ಲಿ ಉದ್ಯೋಗ ಲಭಿಸಿದ್ದು, ಉದ್ಯೋಗವನ್ನು ಮಾಡುತ್ತಲೇ ಶಿಕ್ಷಣವನ್ನು […]
Read More
14-08-2011, 1:17 PM
ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್, ಬಂಟ್ವಾಳ ದಿನಾಂಕ :14-08-2011 ಆಶೀರ್ವಚನ : ಪರಮಪೂಜ್ಯ ಶ್ರೀ ಶ್ರೀ ಶ್ರೀ ಆರ್ಯ ರೇಣುಕಾನಂದ ಸ್ವಾಮೀಜಿ, ಶ್ರೀ ನಾರಾಯಣಗುರು ಮಠ, ಆರ್ಯ ಈಡಿಗ ಮಹಾಸಂಸ್ಥಾನ, ಸುಕ್ಷೇತ್ರ ಸೋಲೂರು, ಮಾಗಡಿ ತಾ., ರಾಮನಗರ ಜಿಲ್ಲೆ ಉದ್ಘಾಟನೆ : ಶ್ರೀ ಕೆ. ಸೇಸಪ್ಪ ಕೋಟ್ಯಾನ್, ಅಧ್ಯಕ್ಷರು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ) ವಿಶೇಷಾಂಕ ಬಿಡುಗಡೆ : ಶ್ರೀ ಕೆ. ರಮಾನಂದ ಸಾಲ್ಯಾನ್, ಅಧ್ಯಕ್ಷರು, ಆಶಾ ಸಾಲ್ಯಾನ್ ಪ್ರತಿಷ್ಠಾನ, ಬೆಳ್ತಂಗಡಿ ಮುಖ್ಯ ಅತಿಥಿಗಳು : ಶ್ರೀ ಪದ್ಮನಾಭ […]
Read More
14-08-2011, 12:17 PM
ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ದಿನಾಂಕ 14.08.2011 ರಂದು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2011ನೇ ಸಾಲಿನ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿಯನ್ನು ಯುವ ಸಾಹಿತಿ ಪತ್ರಕರ್ತ, ಕಾರ್ಯಕ್ರಮ ನಿರೂಪಕ, ರಂಗಭೂಮಿ ಕಲಾವಿದ, ನರೇಶ್ ಕುಮಾರ್ ಸಸಿಹಿತ್ಲು ಇವರಿಗೆ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಹಿತಿ ವಿಮರ್ಶಕ ಜನಾರ್ಧನ ಭಟ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಅದ್ಯಕ್ಷ ಕುಂಬ್ಳೆ ಸುಂದರಗೊಳಿಸುವ ರಾವ್, ವಿಮರ್ಶಕ ಎ.ಈಶ್ವರಯ್ಯ. ಉಡುಪಿ ಜಿಲ್ಲಾ ಪಂಚಾಯತ್ ಅದ್ಯಕ್ಷ ಕಟಪಾಡಿ ಶಂಕರ ಪೂಜಾರಿ,ಹಿರಿಯ ಸಾಹಿತಿ ಶ್ರೀಮತಿ […]
Read More
14-08-2011, 11:24 AM
ಮಂಗಳೂರು ತಾಲೂಕಿನ ತಾಳಿಪಾಡಿ ಗ್ರಾಮದ ದಿ| ಸಂಜೀವ ಜಿ. ಅಮೀನ್ ಮತ್ತು ಶ್ರೀಮತಿ ಜಾನಕಿಯವರ ಸುಪುತ್ರರಾದ ಡಾ| ಸದಾನಂದ ಕುಂದರ್ರವರು ಸುಮಾರು 34 ವರ್ಷಗಳಿಂದ ನೆಲ್ಯಾಡಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಜಾದೂಗಾರರಾಗಿಯೂ ಖ್ಯಾತಿಯನ್ನು ಪಡೆದಿರುತ್ತಾರೆ. ಕಳೆದ 20 ವರ್ಷಗಳಿಂದ ಕರ್ನಾಟಕ, ಕೇರಳ, ಗೋವಾ ರಾಜ್ಯಗಳಲ್ಲಿ 900 ಕ್ಕೂ ಮಿಕ್ಕಿ ಜಾದೂ ಪ್ರದರ್ಶನಗಳನ್ನು ನೀಡಿ ಜನಮೆಚ್ಚುಗೆಯನ್ನು ಗಳಿಸಿರುತ್ತಾರೆ. ಆರೋಗ್ಯ ಮಾಹಿತಿಯಲ್ಲಿ ಜಾದೂ, ಜನಜಾಗೃತಿಗಾಗಿ ಜಾದೂ, ಬುದ್ಧಿಮಾಂದ್ಯರಿಗೆ ಜಾದೂ, ಗುಜರಾತ್ ಭೂಕಂಪ ಮತ್ತು ತ್ಸುನಾಮಿ ಸಂತ್ರಸ್ತರ ಪರಿಹಾರ ನಿಧಿಗಾಗಿ ಜಾದೂ ಹೀಗೆ ಹಲವು ಜನಹಿತ […]
Read More
08-08-2010, 1:27 PM
ಜವಾಹರಲಾಲ್ ನೆಹರು ಶತಮಾನೋತ್ಸವ ಸಭಾಂಗಣ (JNC), ಪಣಂಬೂರು ದಿನಾಂಕ :08-08-2010 ಉದ್ಘಾಟನೆ : ಶ್ರೀ ಶ್ರೀ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಶ್ರೀ ರಾಮಕ್ಷೇತ್ರ, ಧರ್ಮಸ್ಥಳ ವಿಶೇಷಾಂಕ ಬಿಡುಗಡೆ : ಶ್ರೀ ಆನಂದ ಪೂಜಾರಿ, ಜಂಟಿ ನಿರ್ದೇಶಕರು ಹಾಗೂ ಕಾರ್ಯದರ್ಶಿ ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಮುಖ್ಯ ಅತಿಥಿಗಳು : ಡಾ. ಗಣೇಶ್ ಅಮೀನ್ ಸಂಕಮಾರ್, ಉಪನ್ಯಾಸಕರು, ಕನ್ನಡ ವಿಭಾಗ, ಸಂತ ಅಲೋಶಿಯಸ್ ಪ.ಪೂ ಕಾಲೇಜು, ಮಂಗಳೂರು ಪ್ರೊ. ಆಶಾಲತಾ ಎಸ್. ಸುವರ್ಣ, ಉಪನ್ಯಾಸಕರು, ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಅಧ್ಯಕ್ಷತೆ : ಶ್ರೀ ಜಯರಾಮ […]
Read More
08-08-2010, 11:14 AM
ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಮನೆತನಗಳಾದ ಕಾರಂದೂರು ಹಾಗೂ ಪಡುಪಾಲ್ಜಾಲು ಮನೆತನದ ಪಡುಪಾಲ್ಜಾಲು ಪದ್ಮ ಪೂಜಾರಿ ಮತ್ತು ಶ್ರೀಮತಿ ಲಕ್ಷ್ಮಿ ಪಿ. ಪೂಜಾರಿಯವರ ಸುಪುತ್ರರಾದ ಇವರು ಬಿ.ಎ. ಪದವೀಧರ. 7ನೇ ತರಗತಿಯಲ್ಲಿ ಶಾಲಾ ವಿದ್ಯಾರ್ಥಿ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. M.C.F. Ltd ಕಂಪೆನಿಯಲ್ಲಿ ಸಾರ್ವಜನಿಕ ಸಂಪರ್ಕ ವಿಭಾಗದಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ, ಎರಡು ಬಾರಿ ಸಿಂಚನ ಜಾಹಿರಾತಿನ ಸಂಚಾಲಕರಾಗಿ ಯುವವಾಹಿನಿ ವಾರ್ಷಿಕ ಸಮಾವೇಶದ ಸಂಚಾಲಕರಾಗಿ, ಮಂಗಳೂರು ಶ್ರೀ ಗೋಕರ್ಣನಾಥ ಕೋ ಓಪರೇಟಿವ್ […]
Read More
21-02-2010, 10:23 AM
ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ(ರಿ) ಉಪ್ಪಿನಂಗಡಿ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು ಯುವವಾಹಿನಿ(ರಿ) ಮೂಲ್ಕಿ ಘಟಕ ಪ್ರಥಮ, ಯುವವಾಹಿನಿ(ರಿ) ಸಸಿಹಿತ್ಲು ಘಟಕ ದ್ವಿತೀಯ ಹಾಗೂ ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕ ತೃತೀಯ ಪ್ರಶಸ್ತಿ ಗಳಿಸಿತು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅದ್ಯಕ್ಷರಾದ ಜಯರಾಮ ಕಾರಂದೂರು ಸಮಾರೋಪ ಸಮಾರಂಭದ ಅದ್ಯಕ್ಷತೆ ವಹಿಸಿದ್ದರು ಮಾಜಿ ಸಂಸದರಾದ […]
Read More
21-02-2010, 10:18 AM
ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಮದನ ಪೂಜಾರಿ ಕುದ್ಮಾರು ದೀಪ ಬೆಳಗಿಸಿ ತೆಂಗಿನ ಪಿಂಗಾರ ಅರಳಿಸುವುದರ ಮೂಲಕ ಉಬಾರ ತುಡರ್ ಉದ್ಘಾಟಿಸಿದರು. ದಿನಾಂಕ 21.02.2010 ರಂದು ಆದಿತ್ಯವಾರ. ಜರಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಗೂ […]
Read More
02-08-2009, 1:36 PM
ರುಕ್ಕುರಾಮ್ ಸಾಲ್ಯಾನ್ ಸಭಾಗೃಹ, ಬಿಲ್ಲವ ಸಮಾಜ ಸೇವಾ ಸಂಘ, ಮೂಲ್ಕಿ ದಿನಾಂಕ : 02-08-2009 ಉದ್ಘಾಟನೆ : ಶ್ರೀ ಕೆ. ರಾಘು ಸುವರ್ಣ, ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ (ರಿ) ಮುಲ್ಕಿ ಮುಖ್ಯ ಅತಿಥಿಗಳು : ಡಾ. ಕೆ. ಎನ್. ವಿಜಯ್ ಪ್ರಕಾಶ್, ಆಪ್ತಕಾರ್ಯದರ್ಶಿ, ಜೀವಿಶಾಸ್ತ್ರ ಪರಿಸರ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು, ಬೆಂಗಳೂರು ಶ್ರೀ ರಾಜ್ಕುಮಾರ್, ಅಧ್ಯಕ್ಷರು, ಗಲ್ಫ್ ಬಿಲ್ಲವರ ಒಕ್ಕೂಟ ಅಧ್ಯಕ್ಷರು, ಗುರು ಸೇವಾ ಸಮಿತಿ, ಬಹರೈನ್ ಬಿಲ್ಲವಾಸ್ ವಿಶೇಷಾಂಕ ಬಿಡುಗಡೆ : ಶ್ರೀ.ಬಿ. ಸುಧಾಕರ, ಹಿರಿಯ ವಿಭಾಗಾಧಿಕಾರಿ, ದಿ. […]
Read More