Yuvavahini

ಕೇಂದ್ರ ಸಮಿತಿ

ಯುವವಾಹಿನಿಯ ರಜತ ಮಹೋತ್ಸವ ಸಮಾರಂಭ -2012

25 ನೇ ವಾರ್ಷಿಕ ಸಮಾವೇಶ ರಜತ ಮಹೋತ್ಸವ ಸಮಾರಂಭ ದಿನಾಂಕ : 03.11.2012 ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು ಉದ್ಘಾಟನಾ ಸಮಾರಂಭ-2012 ಉದ್ಘಾಟಕರು : ನ್ಯಾ.ಬಿ.ಮನೋಹರ್ ಬಿಜೂರ್ ಗೌರವಾನ್ವಿತ ನ್ಯಾಯಮೂರ್ತಿ, ಕರ್ನಾಟಕ ಉಚ್ಛ ನ್ಯಾಯಾಲಯ. ಆಶೀರ್ವಚನ : ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಶಿವಗಿರಿ ಮಠ, ವರ್ಕಳ, ಕೇರಳ. ಮುಖ್ಯ ಅತಿಥಿ : ಡಾ.ಕೆ.ಬಿ.ಸುರೇಶ್ ಗೌರವಾನ್ವಿತ ನ್ಯಾಯಸ್ಥಾನ ಸದಸ್ಯ ಹಾಗೂ ಪೀಠ ಮುಖ್ಯಸ್ಥ ಸಿ.ಎ.ಟಿ.ಬೆಂಗಳೂರು ಅತಿಥಿಗಳು : ಡಾ.ಶರ್ಮಿಳಾ ಭೋಜ ಪೂಜಾರಿ ಸಹ […]

Read More

ಕಿಶೋರ್ ಕೆ. ಬಿಜೈ – ಅಧ್ಯಕ್ಷರು -2011-12

ಮಂಗಳೂರಿನ ಬಿಜೈ ನಿವಾಸಿಯಾಗಿರುವ ಕೆ. ಮೋನಪ್ಪ ಸುವರ್ಣ ಮತ್ತು ಶ್ರೀಮತಿ ಕೆ. ಜಲಜಾಕ್ಷಿ ಇವರ ಸುಪುತ್ರನಾಗಿರುವ ಕಿಶೋರ್ ಕೆ. ಬಿಜೈ ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸಂತ ಕ್ಸೇವಿಯರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿ ಪ್ರೌಢ ಶಿಕ್ಷಣವನ್ನು ಕೆನರಾ ಹೈಸ್ಕೂಲ್ ಡೊಂಗರಕೇರಿ ಇಲ್ಲಿ ಪೂರೈಸಿ, ಕೆನರಾ ಪದವಿ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪಡೆದಿರುತ್ತಾರೆ. ಇದೇ ವೇಳೆ ಇವರಿಗೆ ಎಸ್ .ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರೀಯಲ್ ಕೋ ಆಪರೇಟೀವ್ ಸೊಸೈಟಿಯಲ್ಲಿ ಉದ್ಯೋಗ ಲಭಿಸಿದ್ದು, ಉದ್ಯೋಗವನ್ನು ಮಾಡುತ್ತಲೇ ಶಿಕ್ಷಣವನ್ನು […]

Read More

ಯುವವಾಹಿನಿಯ 24ನೇ ವಾರ್ಷಿಕ ಸಮಾವೇಶ -2011

ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್, ಬಂಟ್ವಾಳ ದಿನಾಂಕ :14-08-2011 ಆಶೀರ್ವಚನ : ಪರಮಪೂಜ್ಯ ಶ್ರೀ ಶ್ರೀ ಶ್ರೀ ಆರ್ಯ ರೇಣುಕಾನಂದ ಸ್ವಾಮೀಜಿ, ಶ್ರೀ ನಾರಾಯಣಗುರು ಮಠ, ಆರ್ಯ ಈಡಿಗ ಮಹಾಸಂಸ್ಥಾನ, ಸುಕ್ಷೇತ್ರ ಸೋಲೂರು, ಮಾಗಡಿ ತಾ., ರಾಮನಗರ ಜಿಲ್ಲೆ ಉದ್ಘಾಟನೆ : ಶ್ರೀ ಕೆ. ಸೇಸಪ್ಪ ಕೋಟ್ಯಾನ್, ಅಧ್ಯಕ್ಷರು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ) ವಿಶೇಷಾಂಕ ಬಿಡುಗಡೆ : ಶ್ರೀ ಕೆ. ರಮಾನಂದ ಸಾಲ್ಯಾನ್, ಅಧ್ಯಕ್ಷರು, ಆಶಾ ಸಾಲ್ಯಾನ್ ಪ್ರತಿಷ್ಠಾನ, ಬೆಳ್ತಂಗಡಿ ಮುಖ್ಯ ಅತಿಥಿಗಳು : ಶ್ರೀ ಪದ್ಮನಾಭ […]

Read More

ನರೇಶ್ ಕುಮಾರ್­ಗೆ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ

ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ದಿನಾಂಕ 14.08.2011 ರಂದು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2011ನೇ ಸಾಲಿನ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿಯನ್ನು ಯುವ ಸಾಹಿತಿ ಪತ್ರಕರ್ತ, ಕಾರ್ಯಕ್ರಮ ನಿರೂಪಕ, ರಂಗಭೂಮಿ ಕಲಾವಿದ, ನರೇಶ್ ಕುಮಾರ್ ಸಸಿಹಿತ್ಲು ಇವರಿಗೆ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಹಿತಿ ವಿಮರ್ಶಕ ಜನಾರ್ಧನ ಭಟ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಅದ್ಯಕ್ಷ ಕುಂಬ್ಳೆ ಸುಂದರಗೊಳಿಸುವ ರಾವ್, ವಿಮರ್ಶಕ ಎ.ಈಶ್ವರಯ್ಯ. ಉಡುಪಿ ಜಿಲ್ಲಾ ಪಂಚಾಯತ್ ಅದ್ಯಕ್ಷ ಕಟಪಾಡಿ ಶಂಕರ ಪೂಜಾರಿ,ಹಿರಿಯ ಸಾಹಿತಿ ಶ್ರೀಮತಿ […]

Read More

ಡಾ. ಸದಾನಂದ ಕುಂದರ್ – ಅಧ್ಯಕ್ಷರು -2010-11

ಮಂಗಳೂರು ತಾಲೂಕಿನ ತಾಳಿಪಾಡಿ ಗ್ರಾಮದ ದಿ| ಸಂಜೀವ ಜಿ. ಅಮೀನ್ ಮತ್ತು ಶ್ರೀಮತಿ ಜಾನಕಿಯವರ ಸುಪುತ್ರರಾದ ಡಾ| ಸದಾನಂದ ಕುಂದರ್‌ರವರು ಸುಮಾರು 34 ವರ್ಷಗಳಿಂದ ನೆಲ್ಯಾಡಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಜಾದೂಗಾರರಾಗಿಯೂ ಖ್ಯಾತಿಯನ್ನು ಪಡೆದಿರುತ್ತಾರೆ. ಕಳೆದ 20 ವರ್ಷಗಳಿಂದ ಕರ್ನಾಟಕ, ಕೇರಳ, ಗೋವಾ ರಾಜ್ಯಗಳಲ್ಲಿ 900 ಕ್ಕೂ ಮಿಕ್ಕಿ ಜಾದೂ ಪ್ರದರ್ಶನಗಳನ್ನು ನೀಡಿ ಜನಮೆಚ್ಚುಗೆಯನ್ನು ಗಳಿಸಿರುತ್ತಾರೆ. ಆರೋಗ್ಯ ಮಾಹಿತಿಯಲ್ಲಿ ಜಾದೂ, ಜನಜಾಗೃತಿಗಾಗಿ ಜಾದೂ, ಬುದ್ಧಿಮಾಂದ್ಯರಿಗೆ ಜಾದೂ, ಗುಜರಾತ್ ಭೂಕಂಪ ಮತ್ತು ತ್ಸುನಾಮಿ ಸಂತ್ರಸ್ತರ ಪರಿಹಾರ ನಿಧಿಗಾಗಿ ಜಾದೂ ಹೀಗೆ ಹಲವು ಜನಹಿತ […]

Read More

ಯುವವಾಹಿನಿಯ 23ನೇ ವಾರ್ಷಿಕ ಸಮಾವೇಶ -2010

ಜವಾಹರಲಾಲ್ ನೆಹರು ಶತಮಾನೋತ್ಸವ ಸಭಾಂಗಣ (JNC), ಪಣಂಬೂರು ದಿನಾಂಕ :08-08-2010 ಉದ್ಘಾಟನೆ : ಶ್ರೀ ಶ್ರೀ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಶ್ರೀ ರಾಮಕ್ಷೇತ್ರ, ಧರ್ಮಸ್ಥಳ ವಿಶೇಷಾಂಕ ಬಿಡುಗಡೆ : ಶ್ರೀ ಆನಂದ ಪೂಜಾರಿ, ಜಂಟಿ ನಿರ್ದೇಶಕರು ಹಾಗೂ ಕಾರ್ಯದರ್ಶಿ ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಮುಖ್ಯ ಅತಿಥಿಗಳು : ಡಾ. ಗಣೇಶ್ ಅಮೀನ್ ಸಂಕಮಾರ್, ಉಪನ್ಯಾಸಕರು, ಕನ್ನಡ ವಿಭಾಗ, ಸಂತ ಅಲೋಶಿಯಸ್ ಪ.ಪೂ ಕಾಲೇಜು, ಮಂಗಳೂರು ಪ್ರೊ. ಆಶಾಲತಾ ಎಸ್. ಸುವರ್ಣ, ಉಪನ್ಯಾಸಕರು, ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಅಧ್ಯಕ್ಷತೆ : ಶ್ರೀ ಜಯರಾಮ […]

Read More

ಜಯರಾಮ ಕಾರಂದೂರ್ – ಅಧ್ಯಕ್ಷರು -2009-10

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಮನೆತನಗಳಾದ ಕಾರಂದೂರು ಹಾಗೂ ಪಡುಪಾಲ್ಜಾಲು ಮನೆತನದ ಪಡುಪಾಲ್ಜಾಲು ಪದ್ಮ ಪೂಜಾರಿ ಮತ್ತು ಶ್ರೀಮತಿ ಲಕ್ಷ್ಮಿ ಪಿ. ಪೂಜಾರಿಯವರ ಸುಪುತ್ರರಾದ ಇವರು ಬಿ.ಎ. ಪದವೀಧರ. 7ನೇ ತರಗತಿಯಲ್ಲಿ ಶಾಲಾ ವಿದ್ಯಾರ್ಥಿ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. M.C.F. Ltd ಕಂಪೆನಿಯಲ್ಲಿ ಸಾರ್ವಜನಿಕ ಸಂಪರ್ಕ ವಿಭಾಗದಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ, ಎರಡು ಬಾರಿ ಸಿಂಚನ ಜಾಹಿರಾತಿನ ಸಂಚಾಲಕರಾಗಿ ಯುವವಾಹಿನಿ ವಾರ್ಷಿಕ ಸಮಾವೇಶದ ಸಂಚಾಲಕರಾಗಿ, ಮಂಗಳೂರು ಶ್ರೀ ಗೋಕರ್ಣನಾಥ ಕೋ ಓಪರೇಟಿವ್ […]

Read More

ಉಬಾರ ತುಡರ್ ಮೂಲ್ಕಿ ಯುವವಾಹಿನಿ ಪ್ರಥಮ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ  ಯುವವಾಹಿನಿ(ರಿ) ಉಪ್ಪಿನಂಗಡಿ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು ಯುವವಾಹಿನಿ(ರಿ) ಮೂಲ್ಕಿ ಘಟಕ ಪ್ರಥಮ, ಯುವವಾಹಿನಿ(ರಿ) ಸಸಿಹಿತ್ಲು ಘಟಕ ದ್ವಿತೀಯ ಹಾಗೂ  ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕ ತೃತೀಯ ಪ್ರಶಸ್ತಿ ಗಳಿಸಿತು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅದ್ಯಕ್ಷರಾದ ಜಯರಾಮ ಕಾರಂದೂರು ಸಮಾರೋಪ ಸಮಾರಂಭದ ಅದ್ಯಕ್ಷತೆ ವಹಿಸಿದ್ದರು ಮಾಜಿ ಸಂಸದರಾದ […]

Read More

ಉಬಾರ ತುಡರ್ ಸಾಂಸ್ಕೃತಿಕ ಲೋಕ ಅನಾವರಣ

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ  ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕ ಇದರ ಅತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಉಬಾರ ತುಡರ್ ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯ ಮುಗ್ಗ ಗುತ್ತು ಸೂರಪ್ಪ ಪೂಜಾರಿ ವೇದಿಕೆಯಲ್ಲಿ ಜರಗಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಮದನ ಪೂಜಾರಿ ಕುದ್ಮಾರು ದೀಪ ಬೆಳಗಿಸಿ ತೆಂಗಿನ ಪಿಂಗಾರ ಅರಳಿಸುವುದರ ಮೂಲಕ ಉಬಾರ ತುಡರ್ ಉದ್ಘಾಟಿಸಿದರು. ದಿನಾಂಕ 21.02.2010 ರಂದು ಆದಿತ್ಯವಾರ. ಜರಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಗೂ […]

Read More

ಯುವವಾಹಿನಿಯ 22ನೇ ವಾರ್ಷಿಕ ಸಮಾವೇಶ -2009

ರುಕ್ಕುರಾಮ್ ಸಾಲ್ಯಾನ್ ಸಭಾಗೃಹ, ಬಿಲ್ಲವ ಸಮಾಜ ಸೇವಾ ಸಂಘ, ಮೂಲ್ಕಿ ದಿನಾಂಕ :  02-08-2009 ಉದ್ಘಾಟನೆ : ಶ್ರೀ ಕೆ. ರಾಘು ಸುವರ್ಣ, ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ (ರಿ) ಮುಲ್ಕಿ ಮುಖ್ಯ ಅತಿಥಿಗಳು : ಡಾ. ಕೆ. ಎನ್. ವಿಜಯ್ ಪ್ರಕಾಶ್, ಆಪ್ತಕಾರ್ಯದರ್ಶಿ, ಜೀವಿಶಾಸ್ತ್ರ ಪರಿಸರ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು, ಬೆಂಗಳೂರು ಶ್ರೀ ರಾಜ್‌ಕುಮಾರ್, ಅಧ್ಯಕ್ಷರು, ಗಲ್ಫ್ ಬಿಲ್ಲವರ ಒಕ್ಕೂಟ ಅಧ್ಯಕ್ಷರು, ಗುರು ಸೇವಾ ಸಮಿತಿ, ಬಹರೈನ್ ಬಿಲ್ಲವಾಸ್ ವಿಶೇಷಾಂಕ ಬಿಡುಗಡೆ : ಶ್ರೀ.ಬಿ. ಸುಧಾಕರ, ಹಿರಿಯ ವಿಭಾಗಾಧಿಕಾರಿ, ದಿ. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!