Yuvavahini

ಕೇಂದ್ರ ಸಮಿತಿ

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು 2015-16ನೇ ಸಾಲಿನ ಕಾರ್ಯಕಾರಿ ಸಮಿತಿ

ಅಧ್ಯಕ್ಷರು : ಶ್ರೀ ಸಂತೋಷ್ ಕುಮಾರ್ ಉಡುಪಿ ಉಪಾಧ್ಯಕ್ಷರು : ಶ್ರೀ ಪದ್ಮನಾಭ ಮರೋಳಿ ಪಣಂಬೂರು ಪ್ರಧಾನ ಕಾರ್ಯದರ್ಶಿ : ಶ್ರೀ ಕೇಶವ ಎಸ್. ಸುವರ್ಣ ಪಣಂಬೂರು ಕೋಶಾಧಿಕಾರಿ : ಶ್ರೀ ಕಮಲಾಕ್ಷ ಎಂ. ಮಂಗಳೂರು         ನಿರ್ದೇಶಕರುಗಳು ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶ್ರೀ ರಿತೇಶ್ ಕುಮಾರ್ ಸುರತ್ಕಲ್ ವ್ಯಕ್ತಿತ್ವ ವಿಕಸನ : ಶ್ರೀ ನಿತೇಶ್ ಜೆ. ಕರ್ಕೇರ ಅಡ್ವೆ ಸಮಾಜ ಸೇವೆ : ಶ್ರೀ ಬಿ. ಶ್ರೀಧರ್ ಅಮೀನ್ […]

Read More

ಯುವವಾಹಿನಿ ಕೇಂದ್ರ ಸಮಿತಿ ಪದಗ್ರಹಣ-2015-16

ಯುವವಾಹಿನಿ ಕೇಂದ್ರ ಸಮಿತಿಯ 2015-16 ನೇ ಸಾಲಿನ ಪದಗ್ರಹಣ ಸಮಾರಂಭವು ಬಂಟ್ವಾಳ ಮೆಲ್ಕಾರಿನ ಬಿರ್ವ ಆಡಿಟೋರಿಯಂ ಇಲ್ಲಿ 09.08.2015 ರಂದು ಜರಗಿತು. ಚುನಾವಣಾಧಿಕಾರಿ ರವಿಚಂದ್ರ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋದಿಸಿದರು. ಅಧ್ಯಕ್ಷರಾಗಿ  ಸಂತೋಷ್ ಕುಮಾರ್ ಉಡುಪಿ ನೇತೃತ್ವದ ತಂಡವು ಪ್ರಮಾಣ ವಚನ ಸ್ವೀಕರಿಸಿತು.

Read More

ಬಿಲ್ಲವಾನ್ ದುಬೈಸಂಸ್ಥೆಗೆ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ -2015

ಆಗಸ್ಟ್ 9, 2015 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವಾನ್ ದುಬೈ ಮತ್ತು ನಾರ್ಥನ್ ಎಮಿರೇಟ್ಸ್ ಸಂಸ್ಥೆಗೆ ಸಾಮಾಜಿಕ ಕ್ಷೇತ್ರದ ಸಮಗ್ರ ಸಾಧನೆಯನ್ನು ಗುರುತಿಸಿ ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ – 2015 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ನಿತ್ಯಾನಂದ ಡಿ. ಕೊಟ್ಯಾನ್, ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ […]

Read More

ಜಯ ಸಿ. ಸುವರ್ಣಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ -2015

ಆಗಸ್ಟ್ 9, 2015 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರಾದ ಜಯ ಸಿ. ಸುವರ್ಣರ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ-2015 ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ನಿತ್ಯಾನಂದ ಡಿ. ಕೊಟ್ಯಾನ್, ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ ಕೆ.ಸಂಜೀವ ಪೂಜಾರಿ, ಆಳ್ವಾಸ್ […]

Read More

ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶ – ಸಂಪನ್ನ

ಕೈ ಒಂದು ಆದರೂ ಕೈ ಬೆರಳುಗಳು ಒಮದೇ ರಿತಿ ಆಗಿರುವುದಿಲ್ಲ. ಆದರೆ ಮುಷ್ಠಿ ಬಿಗಿದರೆ ಎಲ್ಲಾ ಬೆರಳು ಒಂದೇ ಆಗಿರುತ್ತದೆ. ಅದೇ ರೀತಿ ನಮ್ಮಲ್ಲಿ ಸಂಘಟನೆಗಳು ಹತ್ತಾರು ಇದ್ದರೂ ಒಗ್ಗಟ್ಟಿನ ವಿಚಾರ ಬಂದಾಗ ನಾವೆಲ್ಲರೂ ಒಂದಾಗಿ ಇರಬೇಕು. ಯುವವಾಹಿನಿ ಸಮಾಜದಲ್ಲಿ ಶಿಸ್ತನ್ನು ಕಲಿಸುತ್ತದೆ. ಶಿಸ್ತು ಪ್ರತಿಯೊಬ್ಬರ ಮನೆಯಲ್ಲೂ ನೆಲೆಗೊಳ್ಳಬೇಕು ಎಂದು ಮುಂಬಾಯಿ ಬಿಲ್ಲವರ ಎಸೋಸಿಯೇಶನ್ ಅಧ್ಯಕ್ಷ ನಿತ್ಯಾನಂದ ಡಿ. ಕೊಟ್ಯಾನ್ ತಿಳಿಸಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]

Read More

ಭಾರತ್ ಬ್ಯಾಂಕ್ : ಯುವವಾಹಿನಿ ಸಾಧನಾ ಶ್ರೇಷ್ಟ ಪ್ರಶಸ್ತಿ -2014

ಸಮಾಜದ ಜನರ ಆರ್ಥಿಕ ವ್ಯವಸ್ಥೆಗೊಂದು ಭದ್ರ ಬುನಾದಿಯನ್ನು ಹಾಕಿಕೊಡಬೇಕು, ಬ್ಯಾಂಕಿಂಗ್ ಕ್ಷೇತ್ರದಲ್ಲೂ ಸಮಾಜದ ಹೆಸರು ಅಗ್ರಸ್ಥಾನದಲ್ಲಿ ಬರಬೇಕು ಎನ್ನುವ ಉದಾತ್ತ ಚಿಂತನೆಯಿಂದ ಬಿಲ್ಲವರ ಅಸೋಸಿಯೇಶನ್ ಮುಂಬೈ ಇದರ ಪ್ರಾಯೋಜಿತವಾಗಿ ಹುಟ್ಟಿ ಕೊಂಡ ದಿ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಇಂದು ಮಲ್ಟಿ-ಸ್ಟೇಟ್ ಶೆಡ್ಯೂಲ್ಡ್ ಬ್ಯಾಂಕ್ ಆಗಿ ಪರಿವರ್ತನೆಗೊಂಡಿದೆ. ಭವಿಷ್ಯದ ದೃಷ್ಠಿಯಲ್ಲಿ ಸ್ಪಷ್ಟವಾದ ಗುರಿ ಇದ್ದರೂ ಆ ಗುರಿಯನ್ನು ಮುಟ್ಟುವುದು ಸುಲಭದ ಕೆಲಸ ಅಲ್ಲ ಎನ್ನುವ ಸತ್ಯ ಸ್ಪಷ್ಟವಾಗಿ ತಿಳಿದಿದ್ದರೂ ಕೆಲವೇ ವರುಷದ ಸೀಮಿತ ಅವಧಿಯಲ್ಲಿ ಮುಂಬೈಯ ಗಡಿ […]

Read More

ಯುವವಾಹಿನಿ ವಿದ್ಯಾನಿಧಿ ವರದಿ -2014

ಜಗತ್ತಿನ ಸಕಲ ಜೀವಚರಗಳಿಗಿಂತ ಮನುಷ್ಯ ಹೆಚ್ಚು ಬುದ್ದಿವಂತ ಎಣಿಸಿಕೊಳ್ಳುತ್ತಾನೆ ಎಂದರೆ ಅದಕ್ಕೆ ಮುಖ್ಯ ಕಾರಣ ಆತ ವಿದ್ಯಾವಂತ ಜ್ಞಾನದ ಮೂಲಕ ಮನಸ್ಸು ಪರಿವರ್ತನೆಗೊಳಿಸಿ ಆ ಮೂಲಕ ಪ್ರಗತಿಯನ್ನು ಕಾಣುವ ಕಾರಣದಿಂದಲೇ ಮನುಷ್ಯ ಭಿನ್ನ ಎಣಿಸಿಕೊಳ್ಳುತ್ತಾನೆ. ಶೀಲ ಮತ್ತು ಸಚ್ಚಾರಿತ್ರ್ಯವನ್ನು ಹುಟ್ಟುಹಾಕದ ಶಿಕ್ಷಣ ಶಿಕ್ಷಣವೇ ಅಲ್ಲ ಎನ್ನುತ್ತಾರೆ ಜಗತ್ತಿನ ತತ್ವಜ್ಞಾನಿಗಳು. ಅದೇ ಮಾತನ್ನು ಬ್ರಹ್ಮಶ್ರೀ ನಾರಾಯಣ ಗುರುಗಳೂ “ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ” ಎನ್ನುವ ಮಾತುಗಳಿಂದ ಪುನರುಚ್ಚರಿಸಿದ್ದಾರೆ. ವಿದ್ಯೆ ನಮ್ಮನ್ನು ಸ್ವತಂತ್ರರನ್ನಾಗಿಸಬೇಕು ಯಾರ ಮತ್ತು ಯಾವುದರ ಹಂಗೂ ಇಲ್ಲದೆ […]

Read More

ಅಂತರಾಷ್ಟ್ರೀಯ ಮಟ್ಟದ ಪವರ್ ಲಿಫ್ಟರ್ ಶ್ರೀ ವಿನೋದ್‍ರಾಜ್

ಏಕಾಗ್ರತೆ ಮತ್ತು ದೈಹಿಕ ಕ್ಷಮತೆಯ ಕ್ಷೇತ್ರವಾಗಿರುವ ಪವರ್‍ಲಿಫ್ಟಿಂಗ್ ವಿಭಾಗದ , ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಹತ್ತಕ್ಕೂ ಅಧಿಕ ಚಿನ್ನದ ಪದಕವನ್ನು ಪಡೆದು ರಾಷ್ಟ್ರಕ್ಕೆ ಮತ್ತು ಸಮಾಜಕ್ಕೆ ಕೀರ್ತಿ ತಂದಿರುವ ಒಬ್ಬ ಅಪೂರ್ವ ಸಾಧಕ ಶ್ರೀ ವಿನೋದ್ ರಾಜ್‍ಇವರು, ವಾಮಂಜೂರು ನಿವಾಸಿ ವಿಠಲ ಇವರ ಸುಪುತ್ರರಾಗಿರುವ ವಿನೋದ್ ರಾಜ್ ಬಿ.ಕಾಂ ಪದವೀಧರರು. ಶಿಕ್ಷಣದ ಜೊತೆ ಜೊತೆ ಇವರನ್ನು ಬಹುವಾಗಿ ಆಕರ್ಷಿಸಿದ ಮತ್ತೊಂದು ಕ್ಷೇತ್ರ ಎಂದರೆ ಅದು ಪವರ್‍ಲಿಫ್ಟಿಂಗ್.ಕೇವಲ 25ರಹರೆಯದ ಯುವಕ ಇಂದು ಹತ್ತಕ್ಕೂ ಅಧಿಕ ಅಂತರಾಷ್ಟ್ರೀಯ ಚಿನ್ನದ […]

Read More

ಅಂತರಾಷ್ಟ್ರೀಯ ಮಟ್ಟದ ಪವರ್ ಲಿಫ್ಟರ್ ಶ್ರೀ ವಿನೋದ್‍ರಾಜ್

ಏಕಾಗ್ರತೆ ಮತ್ತು ದೈಹಿಕ ಕ್ಷಮತೆಯ ಕ್ಷೇತ್ರವಾಗಿರುವ ಪವರ್‍ಲಿಫ್ಟಿಂಗ್ ವಿಭಾಗದ , ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಹತ್ತಕ್ಕೂ ಅಧಿಕ ಚಿನ್ನದ ಪದಕವನ್ನು ಪಡೆದು ರಾಷ್ಟ್ರಕ್ಕೆ ಮತ್ತು ಸಮಾಜಕ್ಕೆ ಕೀರ್ತಿ ತಂದಿರುವ ಒಬ್ಬ ಅಪೂರ್ವ ಸಾಧಕ ಶ್ರೀ ವಿನೋದ್ ರಾಜ್‍ಇವರು, ವಾಮಂಜೂರು ನಿವಾಸಿ ವಿಠಲ ಇವರ ಸುಪುತ್ರರಾಗಿರುವ ವಿನೋದ್ ರಾಜ್ ಬಿ.ಕಾಂ ಪದವೀಧರರು. ಶಿಕ್ಷಣದ ಜೊತೆ ಜೊತೆ ಇವರನ್ನು ಬಹುವಾಗಿ ಆಕರ್ಷಿಸಿದ ಮತ್ತೊಂದು ಕ್ಷೇತ್ರ ಎಂದರೆ ಅದು ಪವರ್‍ಲಿಫ್ಟಿಂಗ್.ಕೇವಲ 25ರಹರೆಯದ ಯುವಕ ಇಂದು ಹತ್ತಕ್ಕೂ ಅಧಿಕ ಅಂತರಾಷ್ಟ್ರೀಯ ಚಿನ್ನದ […]

Read More

ಸಾಧನಶೀಲ ವಿಶಿಷ್ಟ ಯುವ ಉದ್ಯಮಿ ಶ್ರೀ ಪ್ರಜ್ವಲ್ ಕುಮಾರ್

ಶ್ರೀ ವಿಜಯ ಕುಮಾರ್ ಬಂಗೇರಾ ಮತ್ತು ಪದ್ಮಾವತಿ ದಂಪತಿಗಳ ಸುಪುತ್ರರರಾಗಿರುವ ಶ್ರೀ ಪ್ರಜ್ವಲ್ ವಿ. ಕುಮಾರ್ ಅವರು ನಮ್ಮ ದೇಶಕಂಡ ಯಶಸ್ವಿ ಉದ್ಯಮಿಗಳಲ್ಲಿ ಒಬ್ಬರು. ನಿಟ್ಟೆಯ ಎನ್.ಎಮ್.ಎ.ಎಮ್.ಐ.ಟಿ ವಿದ್ಯಾ ಸಂಸ್ಥೆಯಲ್ಲಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಬಿ.ಇ ಪದವಿಯನ್ನು ಪಡೆದಿರುವ ಶ್ರೀ ಪ್ರಜ್ವಲ್ ವಿ. ಕುಮಾರ್ ಅವರು Pಐಅ ಟಚಿಜಜeಡಿ ಟogiಛಿ ಚಿಟಿಜ iಟಿಜusಣಡಿiಚಿಟ ಚಿuಣomಚಿಣioಟಿ ಛಿeಡಿಣiಜಿiಛಿಚಿಣioಟಿ ಬಗ್ಗೆ ISಂ ಠಿuಟಿe, ಇಲ್ಲಿ ಮತ್ತು ಔಓಉಅ ಒಖPಐ ಇಲ್ಲಿ ಒಂದು ತಿಂಗಳ ಕಾಲ Iಟಿsಣಡಿumeಟಿಣಚಿಣioಟಿ ಚಿಟoಟಿg ತಿiಣh […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!