ವಿದ್ಯೆ

ಆತ್ಮವಿಶ್ವಾಸವೇ ಗೆಲುವಿನ ಮೆಟ್ಟಿಲು : ಲೋಕೇಶ್ ಎಸ್ ಆರ್ ಕ್ಷೇತ್ರ ಶಿಕ್ಷಣಧಿಕಾರಿ

ಪುತ್ತೂರು: ನಮ್ಮಲ್ಲಿರುವ ಆತ್ಮ ವಿಶ್ವಾಸ, ಬದ್ದತೆ, ಪ್ರಾಮಾಣಿಕತೆ ನಮ್ಮ ಜೀವನದ ಗೆಲುವಿನ ಪ್ರಮುಖ ಮೆಟ್ಟಿಲುಗಳು ವಿದ್ಯಾಸ್ಫೂರ್ತಿ ಯೋಜನೆಯಡಿ ಯುವವಾಹಿನಿ ಸಂಘಟನೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಸ್ಫೂರ್ತಿಯಿಂದ, ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವವರಾಗಬೇಕು ಎಂದು ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಧಿಕಾರಿ ಲೋಕೇಶ್ ಎಸ್ ಆರ್ ತಿಳಿಸಿದರು. ಅವರು ದಿನಾಂಕ 12 ಜನವರಿ 2024ರ ಶುಕ್ರವಾರದಂದು ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ದ.ಕ. […]

Read More

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ ವಿದ್ಯಾನಿಧಿ ಟ್ರಸ್ಟ್ ಸಂಜೀವಿನಿಯಾಗಿದೆ ಎಂದು ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಇವರು ತಿಳಿಸಿದರು. ಅವರು ದಿನಾಂಕ 13 ಡಿಸೆಂಬರ್ 2022ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಗ್ಲಾಸ್ […]

Read More

ವಿದ್ಯಾನಿಧಿಯ ಸದ್ಬಳಕೆಯೊಂದಿಗೆ ಸಮಾಜದ ಸತ್ಪ್ರಜೆಗಳಾಗಿ :- ಉದಯ ಅಮೀನ್ ಮಟ್ಟು ಆಶಯ

ಕೂಳೂರು :- ಸಮಾಜದಲ್ಲಿರುವ ಪ್ರತಿಭಾನ್ವಿತ, ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಯುವವಾಹಿನಿ (ರಿ.) ಕೂಳೂರು ಘಟಕ ಕಳೆದ 7 ವರುಷಗಳಿಂದ ವಿದ್ಯಾನಿಧಿ ನೀಡುತ್ತಾ ಬಂದಿದೆ . ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಉನ್ನತ ಅಂಕ ಗಳಿಸಿ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಬೇಕು ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷ ಉದಯ ಅಮೀನ್ ಮಟ್ಟು ಕೂಳೂರಿನ ಪಂಪ್ ಹೌಸ್ ಬಳಿ ದಿನಾಂಕ 03 ಡಿಸೆಂಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ನಡೆದ ವಿದ್ಯಾನಿಧಿ […]

Read More

ಶೈಕ್ಷಣಿಕ ಉನ್ನತಿಯ ಜೊತೆಗೆ ಸಂಸ್ಕಾರಯುತ ಬದುಕು ಅಗತ್ಯ :- ಅಮೃತರಾಜ್

ಉಡುಪಿ :- ವಿದ್ಯಾರ್ಥಿಗಳು ಶೈಕ್ಷಣಿಕ ಉನ್ನತಿಯ ಜೊತೆಗೆ ಸಂಸ್ಕಾರಯುತ ಬದುಕನ್ನು ರೂಢಿಸಿಕೊಳ್ಳಬೇಕು. ಗುರು ಹಿರಿಯರ ಆದರ್ಶದಲ್ಲಿ ಸಮಾಜಮುಖಿಯಾಗಿ ಬೆಳೆಯಬೇಕು. ವಿಶೇಷವಾಗಿ ನಮ್ಮ ಸಮಾಜದ ಹೆಮ್ಮೆಯ ಸಂಸ್ಥೆಯಾದ ಯುವವಾಹಿನಿಯ ವಿದ್ಯೆ, ಉದ್ಯೋಗ, ಸಂಪರ್ಕ ತತ್ವಗಳಿಗೆ ಬದ್ದವಾಗಿದ್ದರೆ ಖಂಡಿತಾ ಒಳಿತು ಸಾಧ್ಯ ಎಂದು ಪರ್ಕಳ ಶೆಟ್ಟಿಬೆಟ್ಟು ಸರಕಾರಿ ಪ್ರೌಢ ಶಾಲೆಯ ಸಹಶಿಕ್ಷಕರಾದ ಅಮೃತ್‌ರಾಜ್ ತಿಳಿಸಿದರು. ಅವರು ದಿನಾಂಕ 13 ನವೆಂಬರ್ 2022ರಂದು ಯುವವಾಹಿನಿ ಉಡುಪಿ ಘಟಕದ ವತಿಯಿಂದ ಜರಗಿದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಪ್ರಾರಂಭದಲ್ಲಿ ಬ್ರಹ್ಮಶ್ರೀ […]

Read More

ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ

ಮಂಗಳೂರು:- ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿರಿ, ದುಶ್ಚಟಗಳಿಂದ ವಿಮುಖರಾಗಿ ಸತ್ಪ್ರಜೆಗಳಾಗಿ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ತಿಳಿಯ ಪಡಿಸಿದ ಅಸೋಸಿಯೇಟ್ ಪ್ರೊಫೆಸರ್ ವಿನೀತ ರೈ ಅವರು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ನಾರಾಯಣ ಗುರುಗಳ ತತ್ವದೇಶಗಳನ್ನು ಘೋಷಿಸುವುದರ ಮೂಲಕ ನಾವೆಲ್ಲರೂ ಒಂದೇ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನಡೆದ ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ ಬಹುಮಾನ ವಿತರಣಾ ಕಾರ್ಯಕ್ರಮವನ್ನು […]

Read More

ಗುರುವಂದನೆ -2022

ಮಾಣಿ :- ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ದಿನಾಂಕ 05 ಸೆಪ್ಟೆಂಬರ್ 2022 ರ ಸೋಮವಾರದಂದು ಬರಿಮಾರು ಗ್ರಾಮದ ಕಲ್ಲೆಟ್ಟಿ ಶಾರದಾ ರತ್ನಾಕರ ಇವರ ಮನೆಯಲ್ಲಿ ಗುರುವಂದನೆ ಕಾರ್ಯಕ್ರಮವನ್ನು ನಡೆಸಲಾಯಿತು. ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು ದ.ಕ.ಜಿ.ಪಂ.ಕಿ. ಪ್ರಾಥಮಿಕ ಶಾಲೆ ಬಂಟ್ರಿಂಜ ಅನಂತಾಡಿ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾರದಾ ರತ್ನಾಕರ ಇವರಿಗೆ ಘಟಕದ ವತಿಯಿಂದ ಗುರುವಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು ಮಾತನಾಡಿ ” ಗುರು ತತ್ವಾದರ್ಶದ ನೆಲೆಯಲ್ಲಿ ಬೆಳೆದು […]

Read More

ಶಿಕ್ಷಕರ ದಿನಾಚರಣೆ

ಮುಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಹಾಗೂ ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಇವರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ದಿನಾಂಕ 05 ಸೆಪ್ಟೆಂಬರ್ 2022ನೇ ಸೋಮವಾರದಂದು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಯಲ್ಲಿ ಜರುಗಿತು. ಘಟಕದ ಅಧ್ಯಕ್ಷರಾದ ಭಾಸ್ಕರ್ ಭಾರತಿ ಕೋಟ್ಯಾನ್ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮೂಲ್ಕಿ ಇದರ ಸಂಚಾಲಕರಾದ ಎಚ್ .ವಿ .ಕೋಟ್ಯಾನ್ ದೀಪ ಬೆಳಗಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ […]

Read More

ಶಿಕ್ಷಕರ ದಿನಾಚರಣೆ

ಪಣಂಬೂರು – ಕುಳಾಯಿ :- ಶಿಕ್ಷಕರ ದಿನಾಚರಣೆಯ ಅಂಗವಾಗಿ ಘಟಕದ ವತಿಯಿಂದ ದಿನಾಂಕ 05 ಸೆಪ್ಟೆಂಬರ್2022 ರ ಸೋಮವಾರದಂದು ಘಟಕದ ವತಿಯಿಂದ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿವಿಧ ಶಾಲೆಗಳಲ್ಲಿ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ನಮ್ಮ ಘಟಕದ ಸದಸ್ಯರುಗಳಾದ ಶ ಸುಜಾತ ಕುಳಾಯಿ, ಜಯಶ್ರೀ ಅಶೋಕ್ , ಕೀರ್ತಿ ಹಾಗು ಮನಿಷಾ ರೂಪೇಶ್ ಇವರಿಗೆ ಘಟಕದ ಮಹಿಳಾ ಸದಸ್ಯರುಗಳು ಆರತಿ ಬೆಳಗಿ, ಹರಿಸಿನ ಕುಂಕುಮ ಹಚ್ಚಿ, ಹೂಮುಡಿಸಿ, ಶಾಲು ಹೊದೆಸಿ, ಗುರುದಕ್ಷಿಣೆ ನೀಡುವ ಮೂಲಕ ಗೌರವಿಸಲಾಯಿತು. ಈ […]

Read More

ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ.

ದಿನಾಂಕ 03.07.2022ರ ಭಾನುವಾರ ಯುವವಾಹಿನಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವು ನಡೆಯಿತು. ಬ್ರಹ್ಮಶ್ರೀ ನಾರಾಯಣಗುರುಗಳ ಛಾಯಾಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ದೀಪ ಬೆಳಗಿಸುವುದರ ಮೂಲಕ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಮಟ್ಟುರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವು ಮಹಿಳಾ ಘಟಕದ ಪದಾಧಿಕಾರಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲಾ […]

Read More

ಶೈಕ್ಷಣಿಕ ಮಾಹಿತಿ ಶಿಬಿರ

ಯುವವಾಹಿನಿ (ರಿ.) ಮೂಡಬಿದ್ರೆ ಘಟಕ, ಬಿಲ್ಲವ ಸಂಘ (ರಿ.) ಶಿರ್ತಾಡಿ ಹಾಗೂ ಮಾಜಿ ಸೈನಿಕರ ವೇದಿಕೆ (ರಿ.) ಮೂಡಬಿದರೆ- ಕಾರ್ಕಳ ಇವರ ಸಹಭಾಗಿತ್ವದಲ್ಲಿ ದಿನಾಂಕ 28.05.2022 ಶನಿವಾರದಂದು ಎಸೆಸೆಲ್ಸಿ ನಂತರ ಮುಂದೇನು ಹಾಗೂ ಎಸೆಸೆಲ್ಸಿ ನಂತರ ಸರಕಾರ ಸಂಘ-ಸಂಸ್ಥೆಗಳಿಂದ ಸಿಗುವ ವಿದ್ಯಾರ್ಥಿವೇತನದ ಸಮಗ್ರ ಮಾಹಿತಿ ಶಿಬಿರವನ್ನು ಬಿಲ್ಲವ ಸಂಘ ಶಿರ್ತಾಡಿಯ ಸಭಾಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ನವಾನಂದರವರು ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು. ಮಾಹಿತಿ ಶಿಬಿರದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮಿನ್ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!