21-04-2026, 11:00 AM
ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಮತ್ತು ಆಳ್ವಾಸ್ ಶಿಕ್ಷಣ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರವು ದಿನಾಂಕ 21-04-2026 ರಂದು ಆಳ್ವಾಸ್ ಕಚೇರಿಯಲ್ಲಿ ಯಶಸ್ವಿಯಾಗಿ ನಡೆಯಿತು. ಈ ಶಿಬಿರದಲ್ಲಿ ಎಸ್.ಎಸ್.ಎಲ್.ಸಿ ವಿಭಾಗದ 18 ಹಾಗೂ ಪಿಯುಸಿ ವಿಭಾಗದ 8 ವಿದ್ಯಾರ್ಥಿಗಳು ಸೇರಿ ಒಟ್ಟು 26 ವಿದ್ಯಾರ್ಥಿಗಳು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ […]
Read More
13-04-2026, 11:00 AM
ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಸಮಾಜ ಮಂದಿರದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಪೂರ್ಣಾಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ದಿಶಾ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಮಾರೂರು ವಹಿಸಿದ್ದರು. ಈ ಸಂದರ್ಭದಲ್ಲಿ ಸಾಧಕಿ ದಿಶಾ ಪೂಜಾರಿ ಅವರಿಗೆ ರೂ. 10,000 ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಘಟಕದ ಗೌರವ ಸಲಹೆಗಾರರಾದ ಪದ್ಮನಾಭ ಸಾಲ್ಯಾನ್ ಮಾತನಾಡಿ, […]
Read More
01-03-2026, 2:00 PM
ಮಂಗಳೂರು : “ಸಂಘಟನೆಯ ಯಶಸ್ಸು ಕೇವಲ ಅಧಿಕಾರ ಚಲಾಯಿಸುವುದರಲ್ಲಿಲ್ಲ, ಬದಲಾಗಿ ಎಲ್ಲರನ್ನೂ ಒಗ್ಗೂಡಿಸಿ ದಕ್ಷ ನಿರ್ಧಾರಗಳನ್ನು ತೆಗೆದುಕೊಳ್ಳುವ ನಾಯಕತ್ವದ ಮೇಲಿದೆ” ಎಂದು ಆಪ್ತ ಸಮಾಲೋಚಕರು, ತರಬೇತುದಾರರಾದ ಸ್ಮಿತೇಶ್ ಎಸ್ ಬಾರ್ಯ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮತ್ತು ಮಂಗಳೂರು ಘಟಕದ ಆತಿಥ್ಯದಲ್ಲಿ ಯೆಯ್ಯಾಡಿಯ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಮಾರ್ಚ್ 1, ಭಾನುವಾರ ಆಯೋಜಿಸಲಾಗಿದ್ದ ಯುವವಾಹಿನಿ ಘಟಕಗಳ ಪದಾಧಿಕಾರಿಗಳ ಮತ್ತು ಸದಸ್ಯರ ತರಬೇತಿ ಕಾರ್ಯಾಗಾರ ‘ವಿಕಾಸ 2026’ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ […]
Read More
24-01-2026, 1:00 PM
ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಶ್ರೀ ನಾರಾಯಣಗುರು ಸಂಯುಕ್ತ ಪದವಿ ಪೂರ್ವ ಕಾಲೇಜು, ಮೂಲ್ಕಿ ಇವರ ಸಹಯೋಗದಲ್ಲಿ ದಿನಾಂಕ 24.01.2026 ರಂದು ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಶೈಕ್ಷಣಿಕ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಯಿತು. ರಾಷ್ಟ್ರೀಯ ತರಬೇತುದಾರರಾದ ಜೆ.ಸಿ. ರಾಜೇಂದ್ರ ಭಟ್ ಅವರು ಶಿಬಿರ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಹರೀಂದ್ರ ಸುವರ್ಣ ಅವರು ಉದ್ಘಾಟಿಸಿದರು. ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷ ವಿನಯ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ […]
Read More
19-01-2026, 1:00 PM
ವೇಣೂರು : ಸಂಸ್ಥೆ ಎಂಬುದು ಕೇವಲ ಸಂಘಟನೆಯಷ್ಟೇ ಅಲ್ಲ, ಅದು ಸಮಾಜವನ್ನು ರೂಪಿಸುವ ಶಕ್ತಿ ಕೇಂದ್ರವಾಗಿರುತ್ತದೆ. ಯುವವಾಹಿನಿಯ ಪ್ರತಿಯೊಬ್ಬ ಸದಸ್ಯನಲ್ಲೂ ನಾಯಕತ್ವದ ಗುಣ ಅಡಗಿದೆ. ಸೇವೆ, ಶಿಸ್ತು ಮತ್ತು ಸಮರ್ಪಣೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಯುವವಾಹಿನಿ ಶಕ್ತಿಯಾಗಿ ಹೊರಹೊಮ್ಮಿದೆ. ಒಟ್ಟಾಗಿ ಚಿಂತಿಸಿ, ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಂಸ್ಥೆಯ ಗುರಿ ಸಾಕಾರವಾಗುತ್ತದೆ. ಇಂದಿನ ನಿಮ್ಮ ಸೇವೆಯೇ ನಾಳೆಯ ಶ್ರೇಷ್ಠ ಸಮಾಜದ ಅಡಿಗಲ್ಲು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ […]
Read More
13-01-2026, 7:59 AM
ಕಡಬ : ಪರೀಕ್ಷೆ ಜೀವನದ ಅಂತಿಮ ತೀರ್ಪಲ್ಲ. ಸೋಲು ಎನ್ನುವುದು ನಿಮ್ಮ ಸಾಮರ್ಥ್ಯವನ್ನು ಅಳೆಯುವ ಪ್ರಮಾಣವಲ್ಲ; ಅದು ಇನ್ನಷ್ಟು ಶ್ರಮಿಸುವ ಪಾಠ ಮಾತ್ರ. ತಪ್ಪುಗಳಿಂದ ಕಲಿಯುವ ಮನೋಭಾವವನ್ನು ಬೆಳೆಸಿಕೊಂಡರೆ, ಪ್ರತಿಯೊಂದು ಅಡೆತಡೆಯೂ ಅವಕಾಶವಾಗುತ್ತದೆ ಈ ನಿಟ್ಟಿನಲ್ಲಿ ಯುವವಾಹಿನಿ ಕಡಬ ಘಟಕದ ಮಹತ್ವಾಕಾಂಕ್ಷೆಯ ವಿದ್ಯಾಸ್ಪೂರ್ತಿ ಕಾರ್ಯಾಗಾರವು ವಿದ್ಯಾರ್ಥಿಗಳ ಭವಿಷ್ಯದ ಪಯಣದ ಹೆಬ್ಬಾಗಿಲು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ತಿಳಿಸಿದರು. ಅವರು ದಿನಾಂಕ 13.01.2026 ರಂದು ಕಡಬ ಸೈಂಟ್ ಜೋಕಿಮ್ಸ್ ಸಭಾಭವನದಲ್ಲಿ ಕಡಬ ತಾಲೂಕಿನ […]
Read More
01-01-2026, 7:07 PM
ಮಂಗಳೂರು : ಅಂಕಗಳೊಂದೇ ವಿದ್ಯಾರ್ಥಿಯ ಮೌಲ್ಯವಲ್ಲ, ಅವನೊಳಗಿನ ಶಿಸ್ತು, ಶ್ರಮ ಮತ್ತು ಸತ್ಪ್ರವೃತ್ತಿಯೇ ನಿಜವಾದ ಮಾನದಂಡ. ಹೆತ್ತವರ ಕನಸುಗಳನ್ನು ಗೌರವದಿಂದ ಹೊತ್ತು ಮುಂದೆ ಸಾಗುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ವಿದ್ಯಾರ್ಥಿ ವೇತನ ದಾನವಲ್ಲ, ಸಮಾಜ ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯ ಸಂಕೇತ. ಈ ಅವಕಾಶವನ್ನು ಜ್ಞಾನಾರ್ಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೂ ಬಳಸಿ. ಇಂದು ಪಡೆದ ನೆರವು ನಾಳೆ ಸಮಾಜಕ್ಕೆ ಕೊಡುಗೆಯಾಗುವ ಶಕ್ತಿಯಾಗಲಿ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ […]
Read More
12-12-2025, 6:19 AM
ಧರ್ಮ ಶಿಕ್ಷಣ ತರಗತಿಯ ಗುರುಗಳಾದ ಡಾ.ಅರುಣ್ ಉಳ್ಳಾಲ್ ರವರ ನಿರ್ದೇಶನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದಲ್ಲಿ”‘ಧರ್ಮ ಶಿಕ್ಷಣ ತರಗತಿ ಮತ್ತು ಮಕ್ಕಳ ದಿನಾಚರಣೆ”” ಕಾರ್ಯಕ್ರಮವು ಓಂಕಾರದೊಂದಿಗೆ ಆರಂಭಗೊಂಡು ಗಣಪತಿ ಸ್ತುತಿ, ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು.ನಂತರ ಮಕ್ಕಳ ದಿನಾಚರಣೆ”” ಅಂಗವಾಗಿ ಧರ್ಮ ಶಿಕ್ಷಣ ತರಗತಿಯಲ್ಲಿ ಹಾಜರಿದ್ದ ಮಕ್ಕಳಿಗೆ, ವಿವಿಧ ಮನೋರಂಜನಾ ಆಟ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು, ಘಟಕದ ಅಧ್ಯಕ್ಷರು ಶ್ರೀ ನಿತಿನ್ ಕರ್ಕೇರ ಸರ್ವರನ್ನು ಸ್ವಾಗತಿಸಿದರು, ಧರ್ಮ ಶಿಕ್ಷಣ ತರಗತಿಯ […]
Read More
22-10-2025, 4:08 PM
ಲಯನ್ಸ್ ಮತ್ತು ಲಿಯೋ ಕ್ಲಬ್ ಹಳೆಯಂಗಡಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ ಮಂಗಳೂರು ಮಹಾನಗರ ಇವರ ಸಹಯೋಗದಲ್ಲಿ, ದಿನಾಂಕ 05-10-2025 ನೇ ಆದಿತ್ಯವಾರ ಬೆಳಿಗ್ಗೆ ಉಚಿತ ಯೋಗ ಶಿಕ್ಷಣ ತರಗತಿಯನ್ನು – ಹಳೆಯಂಗಡಿ ಬಿಲ್ಲವ ಭವನದಲ್ಲಿ ಉದ್ಘಾಟನೆ ಮಾಡಲಾಯಿತು
Read More