Yuvavahini

ವಿದ್ಯೆ

ಗುರುವಂದನೆ -2022

ಮಾಣಿ :- ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ದಿನಾಂಕ 05 ಸೆಪ್ಟೆಂಬರ್ 2022 ರ ಸೋಮವಾರದಂದು ಬರಿಮಾರು ಗ್ರಾಮದ ಕಲ್ಲೆಟ್ಟಿ ಶಾರದಾ ರತ್ನಾಕರ ಇವರ ಮನೆಯಲ್ಲಿ ಗುರುವಂದನೆ ಕಾರ್ಯಕ್ರಮವನ್ನು ನಡೆಸಲಾಯಿತು. ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು ದ.ಕ.ಜಿ.ಪಂ.ಕಿ. ಪ್ರಾಥಮಿಕ ಶಾಲೆ ಬಂಟ್ರಿಂಜ ಅನಂತಾಡಿ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾರದಾ ರತ್ನಾಕರ ಇವರಿಗೆ ಘಟಕದ ವತಿಯಿಂದ ಗುರುವಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು ಮಾತನಾಡಿ ” ಗುರು ತತ್ವಾದರ್ಶದ ನೆಲೆಯಲ್ಲಿ ಬೆಳೆದು […]

Read More

ಶಿಕ್ಷಕರ ದಿನಾಚರಣೆ

ಮುಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಹಾಗೂ ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಇವರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ದಿನಾಂಕ 05 ಸೆಪ್ಟೆಂಬರ್ 2022ನೇ ಸೋಮವಾರದಂದು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಯಲ್ಲಿ ಜರುಗಿತು. ಘಟಕದ ಅಧ್ಯಕ್ಷರಾದ ಭಾಸ್ಕರ್ ಭಾರತಿ ಕೋಟ್ಯಾನ್ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮೂಲ್ಕಿ ಇದರ ಸಂಚಾಲಕರಾದ ಎಚ್ .ವಿ .ಕೋಟ್ಯಾನ್ ದೀಪ ಬೆಳಗಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ […]

Read More

ಶಿಕ್ಷಕರ ದಿನಾಚರಣೆ

ಪಣಂಬೂರು – ಕುಳಾಯಿ :- ಶಿಕ್ಷಕರ ದಿನಾಚರಣೆಯ ಅಂಗವಾಗಿ ಘಟಕದ ವತಿಯಿಂದ ದಿನಾಂಕ 05 ಸೆಪ್ಟೆಂಬರ್2022 ರ ಸೋಮವಾರದಂದು ಘಟಕದ ವತಿಯಿಂದ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿವಿಧ ಶಾಲೆಗಳಲ್ಲಿ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ನಮ್ಮ ಘಟಕದ ಸದಸ್ಯರುಗಳಾದ ಶ ಸುಜಾತ ಕುಳಾಯಿ, ಜಯಶ್ರೀ ಅಶೋಕ್ , ಕೀರ್ತಿ ಹಾಗು ಮನಿಷಾ ರೂಪೇಶ್ ಇವರಿಗೆ ಘಟಕದ ಮಹಿಳಾ ಸದಸ್ಯರುಗಳು ಆರತಿ ಬೆಳಗಿ, ಹರಿಸಿನ ಕುಂಕುಮ ಹಚ್ಚಿ, ಹೂಮುಡಿಸಿ, ಶಾಲು ಹೊದೆಸಿ, ಗುರುದಕ್ಷಿಣೆ ನೀಡುವ ಮೂಲಕ ಗೌರವಿಸಲಾಯಿತು. ಈ […]

Read More

ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ.

ದಿನಾಂಕ 03.07.2022ರ ಭಾನುವಾರ ಯುವವಾಹಿನಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವು ನಡೆಯಿತು. ಬ್ರಹ್ಮಶ್ರೀ ನಾರಾಯಣಗುರುಗಳ ಛಾಯಾಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ದೀಪ ಬೆಳಗಿಸುವುದರ ಮೂಲಕ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಮಟ್ಟುರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವು ಮಹಿಳಾ ಘಟಕದ ಪದಾಧಿಕಾರಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲಾ […]

Read More

ಶೈಕ್ಷಣಿಕ ಮಾಹಿತಿ ಶಿಬಿರ

ಯುವವಾಹಿನಿ (ರಿ.) ಮೂಡಬಿದ್ರೆ ಘಟಕ, ಬಿಲ್ಲವ ಸಂಘ (ರಿ.) ಶಿರ್ತಾಡಿ ಹಾಗೂ ಮಾಜಿ ಸೈನಿಕರ ವೇದಿಕೆ (ರಿ.) ಮೂಡಬಿದರೆ- ಕಾರ್ಕಳ ಇವರ ಸಹಭಾಗಿತ್ವದಲ್ಲಿ ದಿನಾಂಕ 28.05.2022 ಶನಿವಾರದಂದು ಎಸೆಸೆಲ್ಸಿ ನಂತರ ಮುಂದೇನು ಹಾಗೂ ಎಸೆಸೆಲ್ಸಿ ನಂತರ ಸರಕಾರ ಸಂಘ-ಸಂಸ್ಥೆಗಳಿಂದ ಸಿಗುವ ವಿದ್ಯಾರ್ಥಿವೇತನದ ಸಮಗ್ರ ಮಾಹಿತಿ ಶಿಬಿರವನ್ನು ಬಿಲ್ಲವ ಸಂಘ ಶಿರ್ತಾಡಿಯ ಸಭಾಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ನವಾನಂದರವರು ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು. ಮಾಹಿತಿ ಶಿಬಿರದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮಿನ್ […]

Read More

ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಶಿಬಿರ

ದಿನಾಂಕ ಏಪ್ರಿಲ್ 30 ರಂದು ಯುವವಾಹಿನಿ (ರಿ.) ಪಡುಬಿದ್ರೆ ಘಟಕ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಶಿಬಿರ ಪಡುಬಿದ್ರಿಯ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿತು. ಶಿಬಿರದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ರವರು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ, ಜೀವನೋಪಾಯ ಇಲಾಖೆಯ ಜಂಟಿ ನಿರ್ದೇಶಕರಾದ ಅರವಿಂದ ಡಿ ಬಾಲೇರಿ ವಹಿಸಿದ್ದರು. ತರಬೇತುದಾರರಾಗಿ ಸಿಡೋಕ್ […]

Read More

ಮುಗ್ಧ ಮನಸ್ಸುಗಳಿಗೆ ಚೈತನ್ಯ ತುಂಬುವ ಕೆಲಸ ಶ್ಲಾಘನೀಯ – ಪ್ರಮೋದ್ ಮಂದಾರ್ತಿ

ಭಾರತ ಪುಣ್ಯಭೂಮಿ, ವಿಶ್ವ ಸಂಸ್ಕೃತಿಯಲ್ಲಿ ತನ್ನದೇ ಮಹತ್ವ ಪಡೆದಕೊಂಡ ಈ ನಾಡಿನ ಅಂತರ್‌ಶಕ್ತಿ ವಿಶಿಷ್ಟವಾದುದು. ಇಂತಹ ಪುಣ್ಯ ಭೂಮಿಯಲ್ಲಿ ಮುಗ್ಧ ಮನಸ್ಸುಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವ ಕೆಲಸವಾಗಬೇಕು, ಈ ನಿಟ್ಟಿನಲ್ಲಿ ಯುವವಾಹಿನಿ ಯಡ್ತಾಡಿ ಘಟಕ ಬೇಸಿಗೆ ಶಿಬಿರದಂತಹ ಕಾರ್ಯಕ್ರಮ ಆಯೋಜನೆ ಮೂಲಕ ಮಕ್ಕಳ ಭೌತಿಕ ವಿಕಸನದ ಮೂಲಕ ಸಂಸ್ಕಾರಯುತ ಶಿಕ್ಷಣಕ್ಕೆ ಅಡಿಪಾಯವಾಗುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ನವಭಾರತ್ ಸಹಕಾರಿ ಸಂಘ ಮೈರ್ಕೊಮೆ ಅಧ್ಯಕ್ಷ ಪ್ರಮೋದ್ ಮಂದಾರ್ತಿ ಹೇಳಿದರು.ಅವರು ಯುವವಾಹಿನಿ(ರಿ) ಯಡ್ತಾಡಿ ಘಟಕ ಸಾರಥ್ಯದಲ್ಲಿ ಸ.ಹಿ.ಪ್ರಾ.ಶಾಲೆ ಯಡ್ತಾಡಿ, […]

Read More

ಯುವವಾಹಿನಿ ಸದಸ್ಯರ ಶಿಸ್ತು ಮತ್ತು ಉತ್ಸಾಹ ಕಾರ್ಯಾಗಾರದ ಯಶಸ್ಸಿನ ಮೂಲ : ಸದಾನಂದ ನಾವಡ

ಮಾಣಿ : ಕಾರ್ಯಾಗಾರದಲ್ಲಿ ಭಾಗವಹಿಸಿದ‌ ಸದಸ್ಯರ ಉತ್ಸಾಹ, ಶಿಸ್ತು, ಯುವವಾಹಿನಿಯ ಸಂಸ್ಥೆಯ ಮೇಲಿನ ಅತೀವ ಪ್ರೀತಿ ಕಾರ್ಯಾಗಾರದ ಯಶಸ್ಸಿನ ಮೂಲ ಎಂದು ರಾಷ್ಟ್ರೀಯ ತರಬೇತುದಾರರಾದ ಸದಾನಂದ ನಾವಡ ತಿಳಿಸಿದರು. ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ವ್ಯಕ್ತಿತ್ವ ವಿಕಸನ‌ ನಿರ್ದೇಶಕರಿಗೆ ಮಾಣಿ ನಾರಾಯಣಗುರು ಸಭಾಭವನದಲ್ಲಿ ಜರುಗಿದ ಚೈತನ್ಯ-2022 ತರಬೇತಿ ಕಾರ್ಯಾಗಾರದ ಮುಖ್ಯ […]

Read More

ಯುವವಾಹಿನಿ ಇನ್ನಷ್ಟು ಬಲಿಷ್ಟಗೊಳ್ಳುವಲ್ಲಿ ಚೈತನ್ಯ 2022 ಮಹತ್ತರ ಪಾತ್ರ ವಹಿಸಲಿದೆ : ಉದಯ ಅಮಿನ್ ಮಟ್ಟು

ಮಾಣಿ : ಚೈತನ್ಯ 2022 ತರಬೇತಿ ಕಾರ್ಯಾಗಾರವು ಯುವವಾಹಿನಿ ಸಂಘಟನೆಯು ಇನ್ನಷ್ಟು ಬಲಗೊಳ್ಳಲು ಸಹಕಾರಿಯಾಗಲಿದೆ ಹಾಗೂ ಕಾರ್ಯಾಗಾರವು ಯಶಸ್ವಿಯಾಗಿ ಸಂಪನ್ನಗೊಂಡಿರುವುದು ಸಂಸ್ಥೆಯ ಬೆಳವಣಿಗೆಗೆ ಪೂರಕವಾಗಿದೆ. ಯುವವಾಹಿನಿ ಮಾಣಿ ಘಟಕದ ಅಚ್ಚುಕಟ್ಟುತನದ ಆತಿಥ್ಯ ಸರ್ವರ ಪ್ರಶಂಸೆಗೆ ಪಾತ್ರವಾಗಿದೆ ಎಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, […]

Read More

ಆರ್ಥಿಕವಾಗಿ ಸ್ವಾವಲಂಬಿಗಳಾದ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಅಗತ್ಯವಿದೆ – ಬಿ.ಎಂ. ಭಾರತಿ

ಮಂಗಳೂರು : ದಿನಾಂಕ 03.04.2022 ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಸಾರಥ್ಯದಲ್ಲಿ ಯುವವಾಹಿನಿ(ರಿ.) ಕಂಕನಾಡಿ ಹಾಗೂ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರು ವುಡ್ ಲ್ಯಾಂಡ್ ಹೊಟೇಲ್ ಸಭಾಂಗಣದಲ್ಲಿ “ಹೊಂಬೆಳಕು – 2022″ಮಹಿಳಾ ಆರ್ಥಿಕ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದೊಂದಿಗೆ (ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ) ಕಾರ್ಯಕ್ರಮ ಜರಗಿತು. ಲಯನ್ಸ್ ಜಿಲ್ಲಾ ಗವರ್ನರ್ ರವರ ಜಿಲ್ಲಾ ಸಂಯೋಜಕಿ ಲಯನ್ ಭಾರತಿ ಬಿ .ಎಮ್ . ಮಹಿಳಾ ದಿನಾಚರಣೆ ಪ್ರಯುಕ್ತ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!