ನಾರಾಯಣ ಗುರು

ತುಳುನಾಡಿನ ದೈವಾರಾಧನೆಯಲ್ಲಿ ಬಿಲ್ಲವರ ಪಾತ್ರ ಅನನ್ಯ :- ನಟ ನಿರ್ಮಾಪಕ ತಮ್ಮಣ್ಣ ಶೆಟ್ಟಿ

ಪಡುಬಿದ್ರಿ :- ಮೇಲ್ಜಾತಿ, ಕೆಳಜಾತಿ, ಅಸ್ಪೃಶ್ಯತೆ ಅತಿಯಾಗಿದ್ದ ಕೇರಳವನ್ನು ಬದಲಾಯಿಸಿದ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳು ಪ್ರಾತ: ಸ್ಮರಣೀಯರು , ಪ್ರಯೋಗ, ಪ್ರತಿಷ್ಟೆ, ಪ್ರವೇಶ ವಿಶೇಷ ತತ್ವವನ್ನು ಪ್ರತಿಪಾದಿಸಿದವರು. ಜಗತ್ತಿನ ಎರಡನೇ ಮತ್ತು ಏಷ್ಯದ ಪ್ರಥಮ ಸರ್ವಧರ್ಮ ಸಮ್ಮೇಳನದ ಆಯೋಜನೆಯ ಖ್ಯಾತಿ ಇವರದ್ದಾಗಿದೆ. ಹಿಂದುವಿನ ಜ್ಞಾನ, ಬುದ್ಧನ ಕರುಣೆ, ಜೀಸಸ್ ನ ಪ್ರೀತಿ, ಮಹಮ್ಮದರ ಸಹೋದರತೆ ಇದು ವಿಶ್ವಧರ್ಮ ಎಂದು ಸರ್ವಧರ್ಮ ಸಮ್ಮೇಳನದಲ್ಲಿ ಹೇಳಿದರು. ಅಸ್ಪೃಶ್ಯತೆ ಬದಿಗಿರಿಸಿ ಜಗತ್ತಿಗೆ ಬೆಳಕನ್ನು ನೀಡಿದ ಮಹಾನ್ ದಾರ್ಶನಿಕರು ಶಿವಗಿರಿಯಲ್ಲಿ ನಂದಾದೀಪವಾಗಿ ಬೆಳಗಿ […]

Read More

ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ

ಮಂಗಳೂರು:- ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿರಿ, ದುಶ್ಚಟಗಳಿಂದ ವಿಮುಖರಾಗಿ ಸತ್ಪ್ರಜೆಗಳಾಗಿ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ತಿಳಿಯ ಪಡಿಸಿದ ಅಸೋಸಿಯೇಟ್ ಪ್ರೊಫೆಸರ್ ವಿನೀತ ರೈ ಅವರು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ನಾರಾಯಣ ಗುರುಗಳ ತತ್ವದೇಶಗಳನ್ನು ಘೋಷಿಸುವುದರ ಮೂಲಕ ನಾವೆಲ್ಲರೂ ಒಂದೇ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನಡೆದ ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ ಬಹುಮಾನ ವಿತರಣಾ ಕಾರ್ಯಕ್ರಮವನ್ನು […]

Read More

ಗುರುಸ್ಮರಣೆ, ಪ್ರತಿಭಾ ಪುರಸ್ಕಾರ

ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಿನಾಂಕ 11 ಸೆಪ್ಟೆಂಬರ್ 22ನೇ ರವಿವಾರದಂದು ಗುರುಸ್ಮರಣೆ, ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು ಉಜ್ಜೋಡಿ ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನದ ಆವರಣದಲ್ಲಿ ಜರುಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ ಕತ್ತಲ್ ಸರ್ ಹಾಗೂ ಗಣ್ಯರು ಸೇರಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ದಯಾನಂದ ಜಿ ಕತ್ತಲ್ ಸರ್ ಮಾತನಾಡಿ ಅಂದಿನ ಕಾಲದಲ್ಲಿದ್ದ […]

Read More

ನಾರಾಯಣಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜ ಅರ್ಥದಲ್ಲಿ ಅನುಷ್ಟಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ : ರಮೇಶ್ ತುಂಬೆ

ನಾರಾಯಣಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜ ಅರ್ಥದಲ್ಲಿ ಅನುಷ್ಟಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ. ಓರ್ವ ಸಾಧಕನ‌ ನೆಲೆ ಮತ್ತು ಬೆಲೆಗಳೆರಡೂ ಮಹತ್ವ ಪಡೆದುಕೊಳ್ಳುವುದು ಆತನಿದ್ದ ಕಾಲಕ್ಕಿಂತಲೂ ಆತನಿಲ್ಲದ ಕಾಲದಲ್ಲಿ ಅದು ಕಾರ್ಯೋನ್ಮುಖ ಗೊಳ್ಳುವುದರಲ್ಲಿ. ತಾನಿಲ್ಲದ ಕಾಲದಲ್ಲಿ ತನ್ನಿರುವನ್ನು ಉಳಿಸಬೇಕಾದರೆ ಅವನ ಜೀವನ ಕ್ರಮ ಮತ್ತು ಸಾಧನೆಗಳು ಕಾಲಾತೀತವಾಗಿರಬೇಕು. ಈ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳು ವರ್ತಮಾನಕ್ಕೂ ಭವಿಷ್ಯದ ಎಲ್ಲಾ ತಲೆಮಾರುಗಳಿಗೂ ಪ್ರಸ್ತುತವೆನಿಸುವ ಸಾರ್ವಕಾಲಿಕ ದಾರ್ಶನಿಕರು. ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ […]

Read More

ಗುರು ನಮನ

ಬೆಳ್ತಂಗಡಿ :- ವಿಶ್ವ ಮಾನವ ಸಂದೇಶ ಸಾರಿದ ಮಹಾನ್ ಚೇತನ, ಆಧ್ಯಾತ್ಮಿಕ ಕ್ರಾಂತಿಯನ್ನು ಹುಟ್ಟು ಹಾಕಿದ ಅಸಾಮಾನ್ಯ ಗುರು, ದೀನರ ಪಾಲಿಗೆ ದೇವರಂತೆ ಗೋಚರಿಸಿದ ಮಹಾನ್ ಸಂತ, ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜನ್ಮ ದಿನಾಚರಣೆ ಪಯುಕ್ತ ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಗುರು ನಮನ ಕಾರ್ಯಕ್ರಮ ಗುರುವಾಯನಕೆರೆಯಲ್ಲಿ ನಡೆಯಿತು. ದೀಪ ಪ್ರಜ್ವಲನೆ ಮಾಡಿ, ಗುರವಿನ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಸುಜಾತ ಅಣ್ಣಿ ಪೂಜಾರಿ ಎಲ್ಲರನ್ನ ಸ್ವಾಗತಿಸಿದರು, ಕೇಂದ್ರ‌ ಸಮಿತಿ […]

Read More

ಬ್ರಹ್ಮಶ್ರೀ ನಾರಾಯಣಗುರುವರ್ಯರ 168ನೇ ಜನ್ಮ ದಿನಾಚರಣೆ

ಕೂಳೂರು :- ಬ್ರಹ್ಮ ಶ್ರೀ ನಾರಾಯಣ ಗುರು ವರ್ಯರ 168 ನೇ ಜನುಮ ದಿನದ ಪ್ರಯುಕ್ತ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸ್ನೇಹ ಭಾರತಿ ವಿದ್ಯಾ ಸಂಸ್ಥೆ ನಮ್ಮ ಹಿರಿಯರ ಮನೆ ಜೋಕಟ್ಟೆ ಪೊರ್ಕೋಡಿಯಲ್ಲಿ ಸೇವಾ ಕಾರ್ಯಕ್ರಮವು ದಿನಾಂಕ 10 ಸೆಪ್ಟೆಂಬರ್ 2022 ರಂದು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ವಹಿಸಿದ್ದರು. ಗುರುಗಳ ಭಾವಚಿತ್ರಕ್ಕೆ ಹಿರಿಯರಾದ ಸುನಂದರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಘಟಕದ ಮಾಜಿ ಅಧ್ಯಕ್ಷರಾದ […]

Read More

ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜನ್ಮದಿನಾಚರಣೆಗೆ ಹೊಸ ಭಾಷ್ಯ ಬರೆದ ಯುವವಾಹಿನಿ

ಕೊಲ್ಯ :- ಪರಿಸರ ಸಂರಕ್ಷಣೆಯ ಕುರಿತ ನಾರಾಯಣ ಗುರುಗಳ ತತ್ವಾದರ್ಶಗಳಿಗೆ ಪೂರಕವಾಗಿ ಗಿಡಗಳನ್ನು ನೆಟ್ಟು ನೀರೆರೆದು ಪೋಷಿಸುವ ದೃಢ ಸಂಕಲ್ಪದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಯುವವಾಹಿನಿ ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಕು.ಭಾರತಿ ಸನಿಲ್ ರವರ ಮನಸ್ಸಿಗೆ ಮೂಡಿಬಂದ ಪರಿಕಲ್ಪನೆಯೆ ಪರಿಸರ ಸಂರಕ್ಷಣೆಯ ಕುರಿತು ಜನಜಾಗೃತಿ ಮೂಡಿಸುವುದು. ಈ ಪರಿಕಲ್ಪನೆ ಸಾಕಾರಗೊಳ್ಳಲು ಸೂಕ್ತವಾದ ವೇದಿಕೆ ಒದಗಿ ಬಂದದ್ದು ದಿನಾಂಕ 10 ಸೆಪ್ಟೆಂಬರ್ 2022 ರಂದು […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ1 68ನೇ ಜನ್ಮದಿನಾಚರಣೆ

ಕಡಬ :- ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮದಿನಾಚರಣೆ ಯನ್ನು ಸರಸ್ವತಿ ವಿದ್ಯಾಲಯ ಶಾಲೆ ಕಡಬ ಇಲ್ಲಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರವೀಣ್ ಓಂಕಲ್, ಶಿವಪ್ರಸಾದ್ ನೂಚಿಲ ಸಂಘಟನಾ ಕಾರ್ಯದರ್ಶಿ ಕೇಂದ್ರ ಸಮಿತಿ ಮಂಗಳೂರು, ಕೃಷ್ಣಪ್ಪ ಅಮೈ ಕಾರ್ಯದರ್ಶಿ, ಮತ್ತು ಶಾಲೆಯ ಮುಖ್ಯಗುರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗುರುಗಳ ತತ್ವವನ್ನು ಘಟಕದ ಅಧ್ಯಕ್ಷರು, ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಮಕ್ಕಳಿಗೆ ತಿಳಿಸಿಕೊಟ್ಟರು, ಶಾಲೆಯಲ್ಲಿ ಸೇರಿದ ಎಲ್ಲ ಮಕ್ಕಳಿಗೆ ನಮ್ಮ ಘಟಕದ ವತಿಯಿಂದ ಗುರುಗಳ […]

Read More

ಸಸಿ ನೆಡುವ ಮೂಲಕ ಬ್ರಹ್ಮಶ್ರೀ ನಾರಾಯಣಗುರುಗಳ 168 ನೇ ಜನ್ಮದಿನಾಚರಣೆ

ಕೊಲ್ಯ :- ಬ್ರಹ್ಮಶ್ರೀ ನಾರಾಯಣಗುರುಗಳ 168 ನೇ ಜನ್ಮದಿನಾಚರಣೆಯ ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಅಭಯ ಆಶ್ರಯ ಅಸೈಗೋಳಿಯಲ್ಲಿ, ನಾರಾಯಣಗುರುಗಳ ತತ್ವ ಮತ್ತು ಸಂದೇಶಗಳಲ್ಲಿ ಒಂದಾಗಿರುವ ಪರಿಸರವನ್ನು ರಕ್ಷಿಸಿ ಅದು ನಿಮ್ಮನ್ನು ರಕ್ಷಿಸುತದೆ ಎನ್ನುವುದಕ್ಕೆ ಪೂರಕವಾಗಿ ಪ್ರಕೃತಿಯ ಸಮತೋಲನವನ್ನು ಕಾಯ್ದುಕೊಳ್ಳುವ ಕೆಲವೊಂದು ಗಿಡಗಳನ್ನು ನೆಡಲಾಯಿತು. ಅಭಯ ಆಶ್ರಯದ ಪದಾಧಿಕಾರಿಗಳು, ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷರಾದ ಶ್ರೀ ಸುಂದರ್ ಸುವರ್ಣ , ಪದಾಧಿಕಾರಿಗಳು ಹಾಗೂ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.‌ ಬ್ರಹ್ಮಶ್ರೀ ನಾರಾಯಣಗುರು ತತ್ವ ಮತ್ತು […]

Read More

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನಾಚರಣೆ

ಕಡಬ:- ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮದಿನಾಚರಣೆಯ ಪ್ರಯುಕ್ತ ಕಡಬ ತಾಲೂಕಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಗೊಳಿಯಡ್ಕ ಇಲ್ಲಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಾಯಿತು. ನಂತರ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕಟ್ಟತಡ್ಕ ಇಲ್ಲಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಾಯಿತು. ಗುರು ಮಂದಿರದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿ ಕೊಂಡಿದ್ದ ಶಶಿಧರ್ ಮನೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರವೀಣ್ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!