ಅಧ್ಯಕ್ಷರು

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ

ಮಂಗಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾಗಿ ಹರೀಶ್ ಕೆ ಪೂಜಾರಿ ಆಯ್ಕೆಯಾಗಿದ್ದಾರೆ. ಒಂದನೇ ಉಪಾಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಕುಳೂರು, ಎರಡನೇ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಚಂದ್ರ ಡಿ.ಕೆ, ಕೋಶಾಧಿಕಾರಿಯಾಗಿ ಹರೀಶ್.ವಿ ಪಚ್ಚನಾಡಿ ಜೊತೆ ಕಾರ್ಯದರ್ಶಿಯಾಗಿ ರೇಖಾ ಗೋಪಾಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ನಯನಾ ರಮೇಶ್, ಸಾಂಸ್ಕೃತಿಕ ನಿರ್ದೇಶಕರಾಗಿ ಹರೀಶ್ ಸುವರ್ಣ ಬೆಳ್ತಂಗಡಿ, ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾಗಿ ಮೋಹನ್ ಮಾಡೂರು, ಮಹಿಳಾ ಸಂಘಟನಾ ನಿರ್ದೇಶಕರಾಗಿ […]

Read More

ಅಧ್ಯಕ್ಷರಾಗಿ ರಾಜೇಶ್ ಬಿ.ಸಿ.ರೋಡ್ ಆಯ್ಕೆ

ಮಂಗಳೂರು :- ರಾಜ್ಯಾದ್ಯಂತ 33 ಘಟಕಗಳು ಹಾಗೂ ಮೂರು ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿಯ 2022-23ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಬಿ.ಸಿ.ರೋಡ್ ಆಯ್ಕೆಯಾಗಿದ್ದಾರೆ. ಅವರು ಡಿ.25 ರಂದು ಮುಲ್ಕಿ ಯಲ್ಲಿ ನಡೆದ ಯುವವಾಹಿನಿಯ 35 ನೇ ವಾರ್ಷಿಕ ಸಮಾವೇಶದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ ಮಂಗಳೂರು, ಲೋಕೇಶ್ ಕೋಟ್ಯಾನ್ ಕೂಳೂರು , ಪ್ರಧಾನ ಕಾರ್ಯದರ್ಶಿಯಾಗಿ ಕುಸುಮಾಕರ ಕುಂಪಲ , ಕೋಶಾಧಿಕಾರಿಯಾಗಿ ಎಂ […]

Read More

ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆ

ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ವಿಜೇತ್ 1ನೇ ಉಪಾಧ್ಯಕ್ಷ : ಮಿತೇಶ್ 2ನೇ ಉಪಾಧ್ಯಕ್ಷ : ಪ್ರಸಾದ್ ಕೋಶಾಧಿಕಾರಿ : ಅಕ್ಷತಾ ಸುಧೀರ್ ಜತೆ ಕಾರ್ಯದರ್ಶಿ : ವಿಜಯ ಪ್ರಮೋದ್ ನಿರ್ದೇಶಕರು ವ್ಯಕ್ತಿತ್ವ ವಿಕಸನ : ಸಕೇಶ್ ಬುನ್ನನ್ ಹಾಗೂ ಪವಿತ್ರ ಕ್ರೀಡೆ ಮತ್ತು ಆರೋಗ್ಯ : ರೇಶ್ಮಾ ಮತ್ತು ಹರೀಶ್ ಕರ್ಕೆರ ಸಮಾಜಸೇವೆ :- ಹರ್ಷಿತ್ ಮತ್ತು ಮಹೇಶ್ ವಿ […]

Read More

ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆ

ಕೂಳೂರು : ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಸುಮಾಶಿವು ಕೋಡಿಕಲ್ ಒಂದನೇ ಉಪಾಧ್ಯಕ್ಷರು : ನಿಶಿತ್ ಪೂಜಾರಿ ಎರಡನೇ ಉಪಾಧ್ಯಕ್ಷರು : ಯಶವಂತ್ ಪೂಜಾರಿ ಕೋಶಾಧಿಕಾರಿ : ರಕ್ಷಾ ಜೆ ಜತೆ ಕಾರ್ಯದರ್ಶಿ : ತುಳಸಿ ಸುಜೀರ್ ಜತೆ ಕೋಶಾಧಿಕಾರಿ : ನೈನಾ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಸಚಿನ್ ಪೂಜಾರಿ ವ್ಯಕ್ತಿತ್ವ ವಿಕಸನ ನಿರ್ದೇಶಕರು ಲೋಕೇಶ್ ಪೂಜಾರಿ ಕ್ರೀಡಾ ನಿರ್ದೇಶಕರು […]

Read More

ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು, ಮುಲ್ಕಿ

ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ ಪದಗ್ರಹಣ ಸಮಾರಂಭವು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ 2021-22 ನೇ ಸಾಲಿನ ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಮುಲ್ಕಿ ಇವರುಗಳು ಆಯ್ಕೆಯಾಗಿದ್ದಾರೆ. 2021-22 ನೇ ಸಾಲಿನ ನೂತನ […]

Read More

ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆ

ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ :  ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ :  ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು   ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ  ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ  ನಿರ್ದೇಶಕರು […]

Read More

ನರೇಶ್ ಕುಮಾರ್ ಸಸಿಹಿತ್ಲು

ಅದು 1983 ರ ಸೆಪ್ಟೆಂಬರ್ 29 ಶ್ರೀಮತಿ ಪುಷ್ಪ ಮತ್ತು ಗೋಪಾಲ್ ಕುಕ್ಯಾನ್ ದಂಪತಿ ಮಗನಾಗಿ ಕಡಲ ತಡಿಯ ಸುಂದರ ದ್ವೀಪ ಪ್ರದೇಶ ಸಸಿಹಿತ್ಲು ಎಂಬ ಗ್ರಾಮದಲ್ಲಿ ಜನಿಸಿದ ಕುವರನೆ ಯುವವಾಹಿನಿಯ 32ನೇ ನಾಯಕ ನರೇಶ್ ಕುಮಾರ್ ಸಸಿಹಿತ್ಲು ವೃತ್ತಿಯಲ್ಲಿ ಆರೋಗ್ಯ ಇಲಾಖೆಯ ಯೋಜನೆ ಯಿಂದರ ವ್ಯವಸ್ಥಾಪಕರಾಗಿರುವ ನರೇಶ್ ಕುಮಾರ್ ಅವರು, ಪ್ರವೃತ್ತಿಯಲ್ಲಿ ಲೇಖಕ, ನಾಟಕಕಾರ, ನಿರ್ದೇಶಕ, ನೃತ್ಯಪಟುವಾಗಿ ಗುರುತಿಸಿಕೊಂಡವರು. ಮೂಲ ಜಾನಪದ ಕುಣಿತಗಳ ಅಧ್ಯಯನ, ತರಭೇತಿ ಮತ್ತು ಪ್ರದರ್ಶನದ ವಿಶೇಷ ಆಸಕ್ತಿ ಹೊಂದಿರುವ ಇವರು, ನೇಪಾಳ, […]

Read More

ಗೌರವ ಸಂಪಾದಕರ ಮಾತು : ಜಯಂತ್ ನಡುಬೈಲ್

ಅಕ್ಷಯದ ಮನೆಯಿಂದ ಅಕ್ಷರದವರೆಗೆ, ಪುತ್ತೂರಿನಿಂದ ಹತ್ತೂರವರೆಗೆ, ನನ್ನವರು ಎನ್ನುವುದರಿಂದ ನಮ್ಮವರು ಎನ್ನುವವರೆಗೆ ಒಂದು ಅದ್ಭುತ ಯುವ ಪ್ರಪಂಚದಲ್ಲಿ 365 ದಿನಗಳ ನಡಿಗೆ ಆರಂಭಿಸಿದ್ದೆ. ಇನ್ನು 60 ದಿನ ಮಾತ್ರ ಅಷ್ಟರಲ್ಲಿ ನನ್ನ ನಡಿಗೆ ಗುರಿ ಸೇರಬೇಕಿದೆ. ಸಾಕಷ್ಟು ಅನುಭವದೊಂದಿಗೆ, ಸಾಕಷ್ಟು ಮಂದಿಯ ಸ್ನೇಹವನ್ನು ಗಳಿಸಿಕೊಂಡು ಯುವವಾಹಿನಿಯಲ್ಲಿ 10 ತಿಂಗಳ ಪಯಣ ಮುಗಿಸಿದೆ. ಯುವವಾಹಿನಿ ನನ್ನನ್ನು ಎತ್ತರಕ್ಕೆ ಏರಿಸಿದೆ, ಹರಿತಗೊಳಿಸಿದೆ, ಸಾವಿರಾರು ಜನರ ಪ್ರೀತಿ ನೀಡಿದೆ, ಮರೆಯಲಸಾಧ್ಯವಾದ ಒಂದು ಹೊಸ ಅನುಭವವನ್ನು ನೀಡಿದೆ. ಯುವವಾಹಿನಿ ಎಲ್ಲರಿಗೂ ಸಮಾನವಾದ ಅವಕಾಶ […]

Read More

ಗೌರವ ಸಂಪಾದಕರ ಮಾತು : ಜಯಂತ ನಡುಬೈಲ್

ಯುವವಾಹಿನಿಯ ಬಂಧುಗಳಿಗೆ ಪ್ರೀತಿಯ ನಮಸ್ಕಾರಗಳು ಕಳೆದ ಹಲವು ವರುಷದಲ್ಲಿ ನೂರಾರು ಸಂಘಟನೆಗಳಲ್ಲಿ ಒತ್ತಡದ ಕೆಲಸ, ಆಗೆಲ್ಲ ನನ್ನ ಮಡದಿಯ ಮುನಿಸು ನಿಮಗೆ ಇದೆಲ್ಲ ಬೇಕಾ ? ಆಗೆಲ್ಲಾ ಗೊತ್ತಿಲ್ಲದಿದ್ದರೂ ಹಾಡೊಂದ ಗುಣುಗುತ್ತಿದ್ದೆ ಮುನಿಸು ತರವೇ ಮುಗುದೇ ಹಿತವಾಗಿ ನಗಲೂ ಬಾರದೇ …. ಏನಾಶ್ಚರ್ಯ ಈಗ ಒಂದೇ ಒಂದು ದಿನವೂ ವಿಶ್ರಾಂತಿ ಇಲ್ಲ. ನನ್ನ ಯುವವಾಹಿನಿಯ ಕುಟುಂಬ ನನಗೆ ವಿಶ್ರಾಂತಿಯನ್ನೂ ನೀಡದೆ ದಿನಕ್ಕೊಂದು ಮನೆಗೆ (ಘಟಕ) ಆಹ್ವಾನಿಸುತ್ತಲೇ ಇದ್ದಾರೆ. ಒಂದಕ್ಕಿಂತ ಒಂದು ಘಟಕದ ಭಿನ್ನ ಭಿನ್ನ ಕಾರ್ಯಕ್ರಮ, ಪ್ರತಿ […]

Read More

ಗೌರವ ಸಂಪಾದಕರ ಮಾತು : ಜಯಂತ ನಡುಬೈಲು

ಯುವವಾಹಿನಿಯ ಬಂಧುಗಳಿಗೆ ಪ್ರೀತಿಯ ನಮಸ್ಕಾರಗಳು ವರುಣನ ಅವಕೃಪೆಯಿಂದ ತತ್ತರಿಸಿದ ಕೊಡಗಿನಲ್ಲಿ, ಬಡವ, ಶ್ರೀಮಂತ, ಕೆಳಜಾತಿ ಮೇಲ್ಜಾತಿ ಎಂಬ ಯಾವುದೇ ಭೇದವನ್ನೂ ತೋರದೆ ನೆರೆ ಎಲ್ಲರನ್ನೂ, ಎಲ್ಲವನ್ನೂ ತನ್ನೊಳಗೆ ಸೆಳೆದುಕೊಂಡು ತಣ್ಣನೇ ಹರಿದುಹೋಗಿದೆ. ಬಡವನ ಸೈಕಲ್‍ನಿಂದ ಹಿಡಿದು ಶ್ರೀಮಂತನ ಬೆಂಝ್ , ಆಡಿ ಕಾರುಗಳು ಕೂಡಾ ಮಣ್ಣೋಳಗೆ ಹೂತುಹೋಗಿ ಈಜಿಪ್ತಿನ ಪಿರಮಿಡ್ಡ್ ಒಳಗೆ ಹುದುಗಿರುವ ಅಸ್ಥಿಯಂತೆ ಕಂಡು ಬರುತ್ತಿದೆ. ಮನುಷ್ಯನ ಸ್ವಾರ್ಥದ ರುದ್ರನರ್ತನಕ್ಕೆ ಮುನಿದ ಪ್ರಕೃತಿ ದಯೆ ದಾಕ್ಷಿಣ್ಯವನ್ನೇ ಮರೆತು ಪಾಠ ಕಲಿಸಿದೆ. ಇಲ್ಲಿ ಎಲ್ಲರೂ ಮತ್ತೆ ಹೊಸ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!