ಸುಳ್ಯ

ಸೊಳ್ಳೆಗಳಿಂದ ಹರಡುವ ರೋಗಗಳ ಮಾಹಿತಿ ಕರಪತ್ರ ಬಿಡುಗಡೆ

ಯುವವಾಹಿನಿ(ರಿ) ಸುಳ್ಯ ಘಟಕ ವತಿಯಿಂದ ಸೊಳ್ಳೆ ಗಳಿಂದ ಹರಡುವ ರೋಗಗಳ ಮಾಹಿತಿ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕರಪತ್ರಗಳ ಬಿಡುಗಡೆ ಕಾರ್ಯಕ್ರಮ ಸುಳ್ಯದ ಕಲ್ಕುಡ ದೈವಸ್ಥಾನದ ವಠಾರದಲ್ಲಿ ದಿನಾಂಕ 18-8-2017ರ ಶುಕ್ರವಾರ ನಡೆಯಿತು. ಸುಳ್ಯ ನಗರ ಪಂಚಾಯತ್ ನ ಆರೋಗ್ಯ ನಿರೀಕ್ಷಕರಾದ ರವಿ ಕೃಷ್ಣ .ಡಿ ರವರು ಕರ ಪತ್ರ ಬಿಡುಗಡೆಗೊಳಿಸಿದರು. ಯುವವಾಹಿನಿ(ರಿ) ಸುಳ್ಯ ಘಟಕದ ಅಧ್ಯಕ್ಷರಾದ ಶಿವಪ್ರಸಾದ್. ಕೆ.ವಿ ಸ್ವಾಗತಿಸಿದರು, ರವಿಕುಮಾರ್. ಎಚ್, ರವಿಕಿರಣ್ , ರಂಜಿತ್ ಪೂಜಾರಿ , ಭರತ್ ಶಾಂತಿನಗರ , ಸುಂದರ […]

Read More

ಯುವವಾಹಿನಿ(ರಿ) ಸುಳ್ಯ ಘಟಕದ ಸದಸ್ಯರಿಂದ ರಕ್ತದಾನ

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ದಿನಾಂಕ 15.08.2017ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ,ರೋಟರಿ ಕ್ಲಬ್ ಸುಳ್ಯ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಮಧುಮೇಹ ತಪಾಸಣಾ ಶಿಬಿರ ರೋಟರಿ ಸಮುದಾಯ ಭವನ ರಥಬೀದಿ ಸುಳ್ಯದಲ್ಲಿ ಜರುಗಿತು.ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ನ ಮೆಡಿಕಲ್ ಆಫೀಸರ್ ಡಾ|ರಾಮಚಂದ್ರ ಭಟ್ ರಕ್ತದಾನ ದ ಮಹತ್ವ ವಿವರಿಸಿದರು. ಯುವವಾಹಿನಿ ಸುಳ್ಯ ಘಟಕ ಸದಸ್ಯರು ಇದರಲ್ಲಿ ಪಾಲ್ಗೊಂಡು ಹೆಚ್ಚಿನ ಸಂಖ್ಯೆ ಯಲ್ಲಿ ರಕ್ತದಾನ ಮಾಡಿದರು.

Read More

ಸುಳ್ಯ ಯುವವಾಹಿನಿಯಿಂದ ಪ್ರತಿಭಾ ಪುರಸ್ಕಾರ

ಯುವವಾಹಿನಿ(ರಿ) ಸುಳ್ಯ ಘಟಕದ ಆಶ್ರಯದಲ್ಲಿ SSLC ಮತ್ತು PUC ಯಲ್ಲಿ 90%ಗಿಂತ ಅಧಿಕ ಅಂಕ ಪಡೆದ ವಿಧ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ  ತಾ.11/6/2017 ರಂದು ಆದಿತ್ಯವಾರ ಸುಳ್ಯದ ದ್ವಾರಕ ಹೋಟೆಲ್  ಸಭಾಂಗಣದಲ್ಲಿ ನಡೆಯಿತು. SSLC ಯಲ್ಲಿ 91% ಅಂಕ ಪಡೆದ ಆಶಿಕಾ.ಜಿ.ಆರ್ ಮತ್ತು PUC ಯಲ್ಲಿ 92% ಅಂಕ ಪಡೆದ  ಲಿಖಿತಾ ಅವರನ್ನು  ಬಿಲ್ಲವ ಸಂಘದ ಅಧ್ಯಕ್ಷರಾದ ವಿಠಲದಾಸ್ ಅವರು ಅಭಿನಂದಿಸಿದರು. ಯುವ ವಾಹಿನಿ ಅಧ್ಯಕ್ಷರಾದ ಶಿವಪ್ರಸಾದ್ ಕೆ.ವಿ , ಕಾರ್ಯದರ್ಶಿ ರವೀಂದ್ರ ,  ಜತೆ ಕಾರ್ಯದರ್ಶಿ […]

Read More

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಯುವವಾಹಿನಿ(ರಿ) ಸುಳ್ಯ ಘಟಕದ ವತಿಯಿಂದ ದಿನಾಂಕ 10/06/2017ನೇ ಶನಿವಾರದಂದು ಸುಳ್ಯ ಶ್ರೀ ಕೋಟಿ ಚೆನ್ನಯ ಬ್ರಹ್ಮ ಬೈದರ್ಕಳ ಗರಡಿ ಶೇಣಿ’ಯಲ್ಲಿ ಸಸಿ ನೆಡುವ ಕಾರ್ಯಕ್ರಮವು ನೆರವೇರಿತು. ಶೇಣಿ ಗರಡಿಯ ಅನುವಂಶಿಕ ಆಡಳಿತದಾರರಾದ  ಬಿ.ಕೆ.ಧರ್ಮಪಾಲ ಶೇಣಿ ಇವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಸುಳ್ಯ ಯುವವಾಹಿನಿಯ  ಅಧ್ಯಕ್ಷರಾದ ಶಿವಪ್ರಸಾದ್. ಕೆ.ವಿ ಸ್ವಾಗತಿಸಿದರು ಕಾರ್ಯದರ್ಶಿ ರವೀಂದ್ರ. ಎಚ್ ವಂದಿಸಿದರು ಈ ಸಂದರ್ಭದಲ್ಲಿ ಯುವವಾಹಿನಿ ಪದಾದಿಕಾರಿಗಳಾದ ರವಿಕುಮಾರ್, ರವಿಕಿರಣ್, ಲೋಹಿತ್,ಪ್ರವೀಣ್ ನೆಟ್ಟಾರ್,ಹೊನ್ನಪ್ಪ ಪೂಜಾರಿ ,ಸದಾನಂದ […]

Read More

ಶಿವಪ್ರಸಾದ್ ನೇತ್ರತ್ವದ ಸುಳ್ಯ ಯುವವಾಹಿನಿ ಪದಗ್ರಹಣ

ದಿನಾಂಕ 30.04.2017ನೇ ಆದಿತ್ಯವಾರ ಸುಳ್ಯ ಕಾಯರ್ತೋಡಿ ಮಹಾವಿಷ್ಣುವಿನ ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಸುಳ್ಯ ಘಟಕದ 2017-18 ನೇ ಸಾಲಿನ ಪದಾದಿಕಾರಿಗಳ ಪದಗ್ರಹಣ ಸಮಾರಂಭ ಜರುಗಿತು ಯುವವಾಹಿನಿ ಕೇಂದ್ರ ಸಮಿತಿಯ 25ನೇ ಘಟಕ ಯುವವಾಹಿನಿ (ರಿ) ಸುಳ್ಯ ಘಟಕದ ನೂತನ ಅದ್ಯಕ್ಷರಾಗಿ ಶಿವಪ್ರಸಾದ್.ಕೆ.ವಿ ಹಾಗೂ ಇತರ 16 ಕಾರ್ಯಕಾರಿ ಸಮಿತಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಸುಳ್ಯ ತಾಲೂಕು ಸಂಘಟನಾ ಕಾರ್ಯದರ್ಶಿ ಮಹೇಶ್ಚಂದ್ರ ಬಿ.ಟಿ. ನೂತನ ಪದಾದಿಕಾರಿಗಳ ಆಯ್ಕೆ ಪ್ರಕಟಿಸಿದರು. ಯುವವಾಹಿನಿ […]

Read More

ಸುಳ್ಯ ಯುವವಾಹಿನಿ ಅಸ್ತಿತ್ವಕ್ಕೆ

ಯುವವಾಹಿನಿಯು ಕೇವಲ ಸಾಮಾಜಿಕ ಸಂಘಟನೆಯಲ್ಲ ಪ್ರೀತಿ,ವಿಶ್ವಾಸ, ಮಾನವೀಯತೆಯನ್ನು ಪರಸ್ಪರ ಬೆಸೆಯುವ ಸಂಸ್ಥೆ, ಯುವವಾಹಿನಿಯು ನಾಯಕತ್ವ, ವ್ಯಕ್ತಿತ್ವವನ್ನು ಪರಿಣಾಮಕಾರಿಯಾಗಿ ರೂಪಿಸಿ ಬಿಲ್ಲವ ಸಮಾಜದಲ್ಲಿ ಆದರ್ಶ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅದ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದರು ದಿನಾಂಕ 30.04.2017 ಆದಿತ್ಯವಾರ  ಸುಳ್ಯ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಸುಳ್ಯ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಗಿ ಭಾಗವಹಿಸಿ ಮಾತನಾಡಿದರು ಸುಳ್ಯ ತಾಲೂಕು ಬ್ರಹ್ಮಶ್ರೀ ಗುರುನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!