08-03-2024, 3:19 PM
ಬಂಟ್ವಾಳ: ಮಕ್ಕಳಿಗೆ ಜೀವನ ಶಿಕ್ಷಣ ನೀಡಿ, ಸಂಸ್ಕಾರ ಕಲಿಸುವಲ್ಲಿ ತಾಯಿ ಪಾತ್ರ ಬಹಳ ಮುಖ್ಯ, ಕುಟುಂಬದ ಅಳಿವು ಉಳಿವು ಮಹಿಳೆ ಕೈಯಲ್ಲಿದೆ ಎಂದು ಕೊಡಪದವು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕಿ ಆರತಿ ದಾಸಪ್ಪ ಹೇಳಿದರು. ಯುವವಾಹಿನಿ (ರಿ.) ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ 08/03/2024 ಶುಕ್ರವಾರದಂದು ಮಾಣಿ ನಾರಾಯಣ ಗುರು ಸಭಾಭವನ ದಲ್ಲಿ ಜರುಗಿದ ಮಾತೆಯ ಮಡಿಲು ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಅತಿಥಿಯಾಗಿ […]
Read More
06-11-2022, 4:40 PM
ಮಾಣಿ :- ಯುವವಾಹಿನಿ(ರಿ.) ಮಾಣಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 06ನವೆಂಬರ್ 2022 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನ,ಮಾಣಿ ಇಲ್ಲಿ ಜರುಗಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇದರ ಅಧ್ಯಕ್ಷರಾದ ಸುರೇಶ್ ಸೂರ್ಯ ರವರು ಉದ್ಘಾಟಿಸಿದರು. ತದನಂತರ ಅವರು ನೂತನ ತಂಡಕ್ಕೆ ಶುಭ ಹಾರೈಸಿದರು. ಕಾರ್ಯದರ್ಶಿ ರೇಣುಕಾ ಕಣಿಯೂರುರವರು ವಾರ್ಷಿಕ ವರದಿಯನ್ನು ದೃಶ್ಯ – ಶ್ರವ್ಯ ಪರದೆಯ ಮೂಲಕ […]
Read More
09-10-2022, 3:17 AM
ವೇಣೂರು :- ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯನ್ನು ಯುವವಾಹಿನಿ ಮಾಣಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 09 ಅಕ್ಟೋಬರ್ 2022ರಂದು ಜರಗಿದ ಕೆಸರ್ ಡೊಂಜಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತೀ ಹೆಚ್ಚು ವಿಭಾಗದಲ್ಲಿ ಸ್ಪರ್ಧಿಸಿ ತೀವ್ರ ಪೈಪೋಟಿ ನೀಡಿ ಹೆಚ್ಚು ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿಕಾರ್ಯಕ್ರಮದಲ್ಲಿ […]
Read More
02-10-2022, 9:01 AM
ಮಾಣಿ :- ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಕೊಡ ಮಾಡುವ 2022ನೇ ಸಾಲಿನ ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 02 ಅಕ್ಟೋಬರ್ 2022 ರ ಆದಿತ್ಯವಾರದಂದು ಯುವವಾಹಿನಿ (ರಿ.)ಮಾಣಿ ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮಾಣಿ ಇಲ್ಲಿ ನೆರವೇರಿತು. ಸಾಹಿತಿ ಹಾಗೂ ವಿಮರ್ಶಕರಾದ ಡಾ.ಬಿ.ಜನಾರ್ದನ ಭಟ್ ಇವರಿಗೆ ಈ ಬಾರಿಯ ವಿಶುಕುಮಾರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಲೇಖಕ […]
Read More
11-09-2022, 2:08 PM
ಮಾಣಿ :- ಘಟಕದ ಸ್ಪಂದನ ಯೋಜನೆಯಡಿ ಬರಿಮಾರು ಗ್ರಾಮದ ಕೇವ ಎಂಬಲ್ಲಿಯ ಭವಾನಿ ಮಾಧವ ರವರ ಮನೆಯ ದುರಸ್ತಿಯ ಮೊದಲನೇ ಹಂತದ ಶ್ರಮದಾನ ದಿನಾಂಕ 11 ಸೆಪ್ಟೆಂಬರ್ 2022 ರಂದು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಜಯಂತ್ ಬರಿಮಾರು , ಉಪಾಧ್ಯಕ್ಷರಾದ ರವಿಚಂದ್ರ ಬಾಬನಕಟ್ಟೆ ,ಮಾಜಿ ಅಧ್ಯಕ್ಷರರಾದ ರಾಜೇಶ್ ಬಾಬಾನಕಟ್ಟೆ, ಹರೀಶ್ ಬಾಕಿಲ , ಗೌರವ ಸಲಹೆಗಾರರಾದ ಯಶೋಧರ ಮಾಣಿ, ಮಾಜಿ ಗೌರವ ಸಲಹೆಗಾರರಾದ ಬಾಲಕೃಷ್ಣ ದೇಲಬೆಟ್ಟು , ಕೋಶಾಧಿಕಾರಿ ರಾಜೇಶ್ ಬಲ್ಯ, ಸಮಾಜ ಸೇವಾ […]
Read More
05-09-2022, 3:20 PM
ಮಾಣಿ :- ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ದಿನಾಂಕ 05 ಸೆಪ್ಟೆಂಬರ್ 2022 ರ ಸೋಮವಾರದಂದು ಬರಿಮಾರು ಗ್ರಾಮದ ಕಲ್ಲೆಟ್ಟಿ ಶಾರದಾ ರತ್ನಾಕರ ಇವರ ಮನೆಯಲ್ಲಿ ಗುರುವಂದನೆ ಕಾರ್ಯಕ್ರಮವನ್ನು ನಡೆಸಲಾಯಿತು. ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು ದ.ಕ.ಜಿ.ಪಂ.ಕಿ. ಪ್ರಾಥಮಿಕ ಶಾಲೆ ಬಂಟ್ರಿಂಜ ಅನಂತಾಡಿ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾರದಾ ರತ್ನಾಕರ ಇವರಿಗೆ ಘಟಕದ ವತಿಯಿಂದ ಗುರುವಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು ಮಾತನಾಡಿ ” ಗುರು ತತ್ವಾದರ್ಶದ ನೆಲೆಯಲ್ಲಿ ಬೆಳೆದು […]
Read More
07-08-2022, 3:01 PM
ಮಾಣಿ :- ತುಳುವರ ಬದುಕಿನ ಪ್ರತಿಯೊಂದು ಕಾರ್ಯವು ಕೆಲಸಕ್ಕೆ ಕೇಂದ್ರಿತವಾಗಿದ್ದು,ಕೆಲಸದ ಪ್ರತಿಯೊಂದು ಕ್ರಮವೇ ಆಚರಣೆಯ ಒಂದು ಭಾಗವೇ ಆಗಿರುತ್ತದೆ.ತುಳುನಾಡಿನ ಹಳೆಯ ವಸ್ತುಗಳೇ ಒಂದೊಂದು ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಯೋಗೀಶ್ ಕೈರೋಡಿಯವರು ನುಡಿದರು. ಅವರು ದಿನಾಂಕ 07 ಆಗಸ್ಟ್ 2022 ರ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮಾಣಿ ಇಲ್ಲಿ ಯುವವಾಹಿನಿ(ರಿ.) ಮಾಣಿ ಘಟಕ ಹಮ್ಮಿಕೊಂಡ “ಆಟಿದ ತಿರ್ಲ್” ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು . ಕಾರ್ಯಕ್ರಮವನ್ನು ನೆಲ ಶುಧ್ಧಿಕರಿಸಿ,ಸುತ್ತಿಗೆ ಇಟ್ಟು ,ದೀಪ […]
Read More
19-06-2022, 2:26 PM
ಮಾಣಿ :- ಜಗತ್ತಿನ ಕೆಲವೊಂದು ಬದಲಾವಣೆಗೆ ಪರಿಸರವು ಕಾರಣವಾಗುತ್ತದೆ.ಇಂದೆಲ್ಲ ಪರಿಸರವನ್ನು ನಾಶಗೊಳಿಸಿ ಕಟ್ಟಡಗಳು ತಲೆ ಎತ್ತುತ್ತಿವೆ.ಇದು ಮುಂದಿನ ಪೀಳಿಗೆಗೆ ಅಪಾಯಕಾರಿಯಾಗಿದೆ, ಹಾಗಾಗಿ ಪರಿಸರವನ್ನು ಉಳಿಸುವುದು ಮತ್ತು ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ” ಎಂದು ಪುತ್ತೂರು ಪೋಲೀಸ್ ಇಲಾಖೆಯ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ರಾಧಾಕೃಷ್ಣ ಬಿ.ಜಿ ರವರು ತಿಳಿಸಿದರು. ಅವರು ದಿನಾಂಕ 19 ಜೂನ್ 2022 ರ ಆದಿತ್ಯವಾರದಂದು ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆ,ಮಲ್ಲಡ್ಕ,ಪೆರ್ನೆ ಇಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆದ “ಹಸಿರೇ-ಉಸಿರು” ಕಾರ್ಯಕ್ರಮದಲ್ಲಿ ಮುಖ್ಯ […]
Read More
12-06-2022, 4:28 PM
ಮಾಣಿ :- ಯುವವಾಹಿನಿ (ರಿ.) ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ(ರಿ.) ಮಾಣಿ ಇದರ ಸಹಕಾರದೊಂದಿಗೆ ಹದಿನಾರನೇ ಹೆಜ್ಜೆಯಾಗಿ “ಮನೆ ಮನೆಗೆ ಗುರುತತ್ವ ಸಂಚಾರ” ಕಾರ್ಯಕ್ರಮವು ದಿನಾಂಕ 12 ಜೂನ್ 2022ರಂದು ಘಟಕದ ಸದಸ್ಯರಾದ ಬಾಲಕೃಷ್ಣ ಅನಂತಾಡಿ ಇವರ ಮನೆಯಲ್ಲಿ ನಡೆಯಿತು. “ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎನ್ನುವ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ, ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತ ಬಂದಿದೆ. ಆದ್ದರಿಂದ ನಾರಾಯಣ […]
Read More
29-05-2022, 4:45 PM
ಮಾಣಿ :- “ಒಂದೇ ಜಾತಿ ಒಂದೇ ಮತ ಒಂದೇ ದೇವರು” ಎನ್ನುವ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ, ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತಾ ಬಂದಿದೆ. ಗುರುಗಳ ತತ್ವ ಸಂದೇಶಗಳು ಪ್ರತಿಯೊಬ್ಬರಿಗೂ ತಿಳಿಯಬೇಕು, ಪ್ರತಿ ಮನೆಗೂ ತಲುಪಬೇಕು ಎನ್ನುವ ದೃಷ್ಟಿಯಿಂದ “ಮನೆ ಮನೆಗೆ ಗುರು ತತ್ವ ಸಂಚಾರ” ಎನ್ನುವ ಕಾರ್ಯಕ್ರಮವನ್ನು ಮಾಣಿ ಘಟಕದ ವತಿಯಿಂದ ಕಳೆದ ಸಾಲಿನಲ್ಲಿ ಆಯೋಜಿಸಲಾಗಿತ್ತು. ಈ ಸಾಲಿನ ಎರಡನೇ ಕಾರ್ಯಕ್ರಮವನ್ನು ಜನಾರ್ಧನ ಪೂಜಾರಿ ಅರೆಬೆಟ್ಟು,ವೀರಕಂಭ ಇವರ […]
Read More