ವೇಣೂರು

ಯುವವಾಹಿನಿ ಯುವಜನತೆಯ ಅಶಾಕಿರಣ: ಪದ್ಮರಾಜ್ ಆರ್

ವೇಣೂರು: ಬಿಲ್ಲವ ಸಮಾಜದ ಭರವಸೆಯ ಸಂಘಟನೆಯಾಗಿ ಹೊರಹೊಮ್ಮಿದ ಯುವವಾಹಿನಿ, ಯುವಜನತೆಯ ಆಶಾಕಿರಣವಾಗಿ ಮೂಡಿಬರುತ್ತಿರುವುದು ಸಂತಸದ ವಿಚಾರ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರು ಬೆಳದಿಂಗಳು ಫೌಂಡೇಶನ್ ಅಧ್ಯಕ್ಷರಾದ ಪದ್ಮರಾಜ್ ಆರ್ ತಿಳಿಸಿದರು. ಅವರು ದಿನಾಂಕ 2024 ನೇ ಜನವರಿ 25 ರಂದು ಕೊಕ್ರಾಡಿ ಬ್ರಹ್ಮಶ್ರೀ ನಾರಾಯಣಗುರು ಸಬಾಭವನದಲ್ಕಿ ಜರಗಿದ ಯುವವಾಹಿನಿ(ರಿ.) ವೇಣೂರು ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾದ ಕೆ ಹರೀಶ್ ಕುಮಾರ್ ಕಾರ್ಯಕ್ರಮವನ್ನು […]

Read More

ಕೃಷಿ ಸಂಸ್ಕೃತಿಯಲ್ಲಿ ಯುವಸಮುದಾಯ ತೊಡಗಿಸಿಕೊಳ್ಳಬೇಕು:- ಸಚಿವ ಸುನೀಲ್ ಕುಮಾರ್ ಅಭಿಮತ

ಬೆಳ್ತಂಗಡಿ :- “ಕೆಸರುಗದ್ದೆ ಕ್ರೀಡಾಕೂಟ ಇಂದು ಜನಾಕರ್ಷಣೆ ಪಡೆಯುತ್ತಿದೆ. ಯಾವುದೇ ಒಂದು ಸಂಘಟನೆ ಬಲಪಡಿಸಲು ಈ ರೀತಿಯ ಕ್ರೀಡಾಕೂಟ ಅಗತ್ಯ. ಇಂತಹ ಹತ್ತು ಹಲವಾರು ಕಾರ್ಯಕ್ರಮಗಳ ಮೂಲಕ ಬಿಲ್ಲವ ಸಮುದಾಯವನ್ನು ಒಟ್ಟುಗೂಡಿಸುವ ಕಾರ್ಯ ಯುವವಾಹಿನಿ ಸಂಘಟನೆಯಿಂದಾಗಲಿ” ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ ವೇಣೂರು ಮೂಡುಕೋಡಿ ಗ್ರಾಮದ ನೆಲ್ಲಿಗುಡ್ಡೆ ನೋನೊಟ್ಟು ಗದ್ದೆಯಲ್ಲಿ ಭಾನುವಾರ ನಡೆದ ”ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ […]

Read More

ಕೆಸರ್‌ಡೊಂಜಿ ದಿನ :- ಯುವವಾಹಿನಿ ಮಾಣಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ವೇಣೂರು :- ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯನ್ನು ಯುವವಾಹಿನಿ ಮಾಣಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 09 ಅಕ್ಟೋಬರ್ 2022ರಂದು ಜರಗಿದ ಕೆಸರ್ ಡೊಂಜಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತೀ ಹೆಚ್ಚು ವಿಭಾಗದಲ್ಲಿ ಸ್ಪರ್ಧಿಸಿ ತೀವ್ರ ಪೈಪೋಟಿ ನೀಡಿ ಹೆಚ್ಚು ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿಕಾರ್ಯಕ್ರಮದಲ್ಲಿ […]

Read More

ಕೃಷಿಯೇ ಬದುಕಿನ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ :- ಉಮನಾಥ್ ಕೋಟ್ಯಾನ್

ವೇಣೂರು :- ಹಿರಿಯರ ಕಾಲದಿಂದಲೂ ಕೃಷಿಯೇ ನಮ್ಮ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸು ಜವಾಬ್ದಾರಿ ನಮ್ಮ ಮೇಲಿದೆ. ಕೃಷಿಯನ್ನು ಅವಲಂಬಿಸಿ ಬದುಕಿದ ನಮ್ಮ ಹಿರಿಯರ ಜೀವನವೇ ಅದರ್ಶ ಎಂದು ಮುಲ್ಕಿ-ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮನಾಥ್ ಕೋಟ್ಯಾನ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಆತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಂಘಟನೆಗಳು ಸಮುದಾಯದ ಶಕ್ತಿಯಾಗಬೇಕು :- ಪದ್ಮರಾಜ್ ಆರ್ ಬ್ರಹ್ಮಶ್ರೀ ನಾರಾಯಣ […]

Read More

ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

ವೇಣೂರು:- 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ ದಿನಾಂಕ 13 ಆಗಸ್ಟ್ 2022 ಶನಿವಾರದಂದು ಎರಡು ಅಂಗನವಾಡಿ ಶಾಲೆಗಳಿಗೆ ಪುಟಾಣಿ ಮಕ್ಕಳ ಚೇರ್ ಗಳನ್ನು ಘಟಕದ ಅಧ್ಯಕ್ಷರಾದ ಯೋಗೀಶ್ ಬಿಕ್ರೋಟ್ಟು. ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಕ್ರೀಡಾ ಮತ್ತು ಅರೋಗ್ಯ ನಿರ್ದೇಶಕರಾದ ನವೀನ್ ಪಚ್ಚೇರಿಯವರ ನೇತೃತ್ವದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಕಾರ್ಯದರ್ಶಿಯವರಾದ ಪ್ರಶಾಂತ್ ಕುಕ್ಕೇಡಿ, ಕೋಶಾಧಿಕಾರಿ ರಕ್ಷಿತ್ ಬಜಿರೆ , ಸಂಘಟನಾ ಕಾರ್ಯದರ್ಶಿ ಸುಕೇಶ್ ಊರಬೆ […]

Read More

ದೇವಸ್ಥಾನಲ್ಲಿ ಕರಸೇವೆ

ವೇಣೂರು :- ಯುವವಾಹಿನಿ (ರಿ.) ವೇಣೂರು ಘಟಕ ಮತ್ತು ಬ್ರಹ್ಮ ಶ್ರೀಗುರು ನಾರಾಯಣ ಸೇವಾ ಸಂಘ (ರಿ) ವೇಣೂರು ಇದರ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು ಇಲ್ಲಿ ದೇವಾಲಯದ ಜೀರ್ಣೋದ್ಧಾರ ಕೆಲಸ ಕಾರ್ಯಗಳ ನಿಮಿತ್ತ ದಿನಾಂಕ 29 ಜೂನ್ 2022ನೇ ಬುಧವಾರ ಸಂಜೆ ಗಂಟೆ 6 ರಿಂದ ಕರ ಸೇವೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ವೇಣೂರು ಘಟಕದ ಅಧ್ಯಕ್ಷರಾದ ಯೋಗೀಶ್ ಬಿಕ್ರೋಟ್ಟು, ಯುವವಾಹಿನಿ ಕೇಂದ್ರ ಸಮಿತಿ (ರಿ.) ಮಂಗಳೂರು ಇದರ ಕ್ರೀಡಾ ಮತ್ತು ಅರೋಗ್ಯ ನಿರ್ದೇಶಕರಾದ […]

Read More

ವೈದ್ಯಕೀಯ ನೆರವು

ವೇಣೂರು:- ಯುವವಾಹಿನಿ ವೇಣೂರು ಘಟಕದ ವತಿಯಿಂದ ಗರ್ಡಾಡಿ ಗ್ರಾಮದ ಕುಂಡದಬೆಟ್ಟು ರನ್ನಾಡಿ ಪಲ್ಕೆ ನಿವಾಸಿ ಕೃಷ್ಣಪ್ಪ ಗುರು ಸ್ವಾಮಿ ತೀವ್ರ ಅನಾರೋಗ್ಯದಿಂದ ಇದ್ದು, ಸರಳ ಸಜ್ಜನ ವ್ಯಕ್ತಿಯಾದ ಇವರು ಶ್ರೀ ಅಯ್ಯಪ್ಪ ಸ್ವಾಮಿಯ ಆರಾಧಕರಾಗಿ ಗುರುಸ್ವಾಮಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದು, ಇದೀಗ ತೀರಾ ಅಸೌಖ್ಯದಿಂದಾಗಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದು ಇವರಿಗೆ ಯುವವಾಹಿನಿ(ರಿ.) ವೇಣೂರು ಘಟಕವು ನಡೆಸಿಕೊಂಡು ಬರುತ್ತಿರುವ “ಆಸರೆ ಸೇವಾ ಯೋಜನೆ” ಯ ಮೂಲಕ ರೂಪಾಯಿ 5000/- ಚೆಕ್ ನ್ನು ದಿನಾಂಕ 14-06-2022ನೇ ಮಂಗಳವಾರದಂದು ಕೃಷ್ಣಪ್ಪ ಪೂಜಾರಿಯವರ ಮನೆಗೆ […]

Read More

ಮಕ್ಕಳ ದಿನಾಚರಣೆ

ಯುವವಾಹಿನಿ (ರಿ) ವೇಣೂರು ಘಟಕ  ಇದರ ವತಿಯಿಂದ ಸ್ಪೂರ್ತಿ ಭಿನ್ನಚೇತನಾ ಶಾಲೆ ಮೂಡಬಿದಿರೆಯಲ್ಲಿ ಇಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ನವೀನ್ ಪೂಜಾರಿ ಪಚ್ಚೇರಿ ವಹಿಸದ್ದರು .ಮಕ್ಕಳಿ ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು .ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ನಿತೀಶ್ ಎಚ್, ಘಟಕದ ಸಲಹೆಗಾರರಾದ ಹರೀಶ್ ಪೋಕ್ಕಿ, ಘಟಕದ ಕೋಶಧಿಕಾರಿ ಹರೀಶ್ ಪಿ […]

Read More

ಮದ್ಯ ಮುಕ್ತ ಮದರಂಗಿ

ಮದ್ಯ ಮುಕ್ತ ಮದರಂಗಿಗೆ ಸಾಕ್ಷಿಯಾಯಿತು ಯುವವಾಹಿನಿ (ರಿ) ವೇಣೂರು ಘಟಕ ವೇಣೂರು ನ. 8 : ಮದ್ಯಪಾನವು ಸಾಮಾಜದ ಸ್ವಾಸ್ಥ್ಯ ದ ವಿನಾಶಕ್ಕೆ ಕಾರಣವಾಗುತ್ತಿದ್ದು,ಇತ್ತೀಜೆಗೆ ಮದುವೆಯ ಮದರಂಗಿಯು ನವಕುಡುಕರನ್ನು ಸೃಷ್ಟಿಸುವ ಸಮಾರಂಭವಾಗಿ ಪರಿವರ್ತನೆಗೊಂಡಿದೆ. ಇದು ಬದಲಾಗಿ ಎಲ್ಲಾ ಕಡೆ ಮದ್ಯಮುಕ್ತ ಮದರಂಗಿ ಕಾರ್ಯಕ್ರಮ ನಡೆಯುವಂತಾಗಲಿ ಎಂದು ಆಳ್ವಾಸ್ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾಗದ ಡಾ। ಯೋಗೀಶ್ ಕೈರೋಡಿ ಹೇಳಿದರು. ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ಬಜಿರೆಗ್ರಾಮದ ಹೊಸಮನೆ ಮನೋಜ್ ಪೂಜಾರಿಯವರ ಮನೆಯಲ್ಲಿ ನಡೆದ ಮದ್ಯ ಮುಕ್ತ ಮದರಂಗಿ ಕಾರ್ಯಕ್ರಮದಲ್ಲಿ […]

Read More

ಉಚಿತ ಟೈಲರಿಂಗ್ ತರಬೇತಿ ಶಿಬಿರ

ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ,ಸೇವಾಭಾರತಿ ಕನ್ಯಾಡಿಯವರ ಸಹಭಾಗಿತ್ವದಲ್ಲಿ ದಿನಾಂಕ 6/ 10 ಭಾನುವಾರ  ಬಜಿರೆಯಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಭೇತಿ ಶಿಬಿರ ಉದ್ಘಾಟನೆಗೊಂಡಿತ್ತು.ಸೇವಾಭಾರತಿ ಕನ್ಯಾಡಿಯ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಗುಡಿಗಾರ್ ಉದ್ಘಾಟನೆ ಮಾಡಿದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ವೇಣೂರು ಘಟಕದ ಅಧ್ಯಕ್ಷರಾದ ನವೀನ್ ಪಚ್ಚೇರಿ ವಹಿಸಿದ್ದರು ,ಕಾರ್ಯಕ್ರಮದ ವೇದಿಕೆಯಲ್ಲಿ  ಸೇವಾಭಾರತಿಯ ಗ್ರಾಮಸಮಿತಿಯ ಅಧ್ಯಕ್ಷ ಹರೀಣ್ ಸುವರ್ಣ ಸೇರಿದಂತೆ ಯುವವಾಹಿನಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!