14-03-2024, 12:04 PM
ಮೂಡುಬಿದಿರೆ: ಕಣ್ಣುಗಳು ನಾವು ಹೊಂದಿರುವ ಅತ್ಯಂತ ಸೂಕ್ಷ್ಮ ಅಂಗಗಳಲ್ಲಿ ಒಂದಾಗಿದೆ. ಹೆಚ್ಚಿದ ಪರದೆಯ ಸಮಯ, ಮಾಲಿನ್ಯ ಮತ್ತು ಅನಾರೋಗ್ಯಕರ ಜೀವನಶೈಲಿಯಿಂದಾಗಿ, ಕಳಪೆ ಕಣ್ಣಿನ ಆರೋಗ್ಯವು ಸಾಮಾನ್ಯ ಸಮಸ್ಯೆಯಾಗಿದೆ. ದೃಷ್ಟಿಹೀನತೆ ಮೂಲಭೂತ ದೈನಂದಿನ ಕೆಲಸಗಳನ್ನು ಅಡ್ಡಿಪಡಿಸಬಹುದು ಮತ್ತು ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ, ನಮ್ಮ ಕಣ್ಣುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹಳ ಮುಖ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ತಿಳಿಸಿದರು. ಅವರು ದಿನಾಂಕ 14-03-2024 ನೇ ಗುರುವಾರದಂದು ಮೂಡುಬಿದಿರೆ ಆಳ್ವಾಸ್ ಆಯುರ್ವೇದ […]
Read More
25-02-2024, 5:18 PM
ಮೂಡುಬಿದಿರೆ: ಮುಂಡ್ಕೂರು ಕಜೆ-ಕುಕ್ಕುದಡಿ ಮಹಾಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ನಾಗಮಂಡಲೋತ್ಸವ ಪ್ರಯುಕ್ತ ದಿನಾಂಕ 25-02-2024 ರಂದು ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ಸುಮಾರು 20 ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು.
Read More
15-02-2024, 4:07 AM
ಮೂಡಬಿದಿರೆ: ಶ್ರೀ ಕ್ಷೇತ್ರ ಕಲ್ಲಬೆಟ್ಟು , ಶ್ರೀ ಮಹಮ್ಮಾಯಿ ದೇವಸ್ಥಾನ ಮೂಡಬಿದಿರೆ, ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಂದರ್ಭದ ಪ್ರಯುಕ್ತ ದಿನಾಂಕ 15-02-2024 ರಂದು ಯುವವಾಹಿನಿ(ರಿ.) ಮೂಡುಬಿದಿರೆ ಘಟಕ ದ ಸುಮಾರು 15 ಸದಸ್ಯರು, ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೇವಸ್ಥಾನದ ಸಮಿತಿ ಸೇವೆಯನ್ನು ಗುರುತಿಸಿ ಯುವವಾಹಿನಿ (ರಿ.) ಮೂಡುಬಿದಿರೆ ತಂಡವನ್ನು ದೇವಳದ ವತಿಯಿಂದ ಗೌರವಿಸಿದರು.
Read More
12-02-2024, 12:31 PM
ಮೂಡಬಿದಿರೆ: ಶ್ರೀ ಆದಿಶಕ್ತಿ ದುರ್ಗಾಂಬಿಕ ದೇವಸ್ಥಾನ ಶ್ರೀ ಕ್ಷೇತ್ರ ಕಂದಿರು ಶಿರ್ತಾಡಿ ಇದರ ವಾರ್ಷಿಕ ಪೂಜಾ ಮಹೋತ್ಸವದ ಪ್ರಯುಕ್ತ ದಿನಾಂಕ 12-02-2024 ರಂದು ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ಸುಮಾರು 10 ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೇವಸ್ಥಾನದ ಸಮಿತಿ ಸೇವೆಯನ್ನು ಗುರುತಿಸಿ ಯುವವಾಹಿನಿ(ರಿ.) ಮೂಡುಬಿದಿರೆ ತಂಡವನ್ನು ದೇವಳದ ವತಿಯಿಂದ ಗೌರವಿಸಿದರು.
Read More
10-02-2024, 3:43 AM
ಮೂಡಬಿದಿರೆ: ಪುರಾತನ ಶ್ರೀ ಆದಿಶಕ್ತಿ ಮಹಾಕಾಳಿ ದೇವಸ್ಥಾನ, ಸ್ವರಾಜ್ಯ ಮೈದಾನ ಮೂಡಬಿದಿರೆ, ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಂದರ್ಭದ ಪ್ರಯುಕ್ತ ದಿನಾಂಕ 10-02-2024 ರಂದು ಯುವವಾಹಿನಿ(ರಿ.) ಮೂಡುಬಿದಿರೆ ಘಟಕ ದ ಸುಮಾರು 10 ಸದಸ್ಯರು, ಕ್ಯಾಶ್ ಕೌಂಟರ್ ನಲ್ಲಿ ಹಾಗೂ ದಿನಾಂಕ 11-02-2024 ರಂದು ಸುಮಾರು 20 ಸದಸ್ಯರು, ಅನ್ನ ಧಾನ ವಿಭಾಗ ದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೇವಸ್ಥಾನದ ಸಮಿತಿ ಸೇವೆಯನ್ನು ಗುರುತಿಸಿ ಯುವವಾಹಿನಿ (ರಿ.) ಮೂಡುಬಿದಿರೆ ತಂಡವನ್ನು ದೇವಳದ ವತಿಯಿಂದ ಗೌರವಿಸಿದರು.
Read More
04-02-2024, 6:53 AM
ಮೂಡಬಿದರೆ: ಸಮಾಜಮುಖಿ ಕೆಲಸ ಮಾಡುವ ಯುವವಾಹಿನಿಯು ಸ್ವಚ್ಛ ಪರಿಕಲ್ಪನೆಯುಲ್ಲಿ ತನ್ನನ್ನು ತೊಡಗಿಸಿಕೊಂಡದ್ದು ಅನುಕರಣೀಯ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಸಹಯೋಗದೊಂದಿಗೆ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವು 04/02/2024 ರಂದು ಮೂಡುಬಿದಿರೆ ಸ್ವರಾಜ್ಯ ಮೈದಾನ, ಮಾರಿಗುಡಿ ದೇವಸ್ಥಾನ ಹಾಗೂ ರಿಂಗ್ ರೋಡ್ ಬಳಿ ನಡೆದಾಗ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ತೋಡಾರು […]
Read More
21-01-2024, 1:29 PM
ಮೂಡಬಿದಿರೆ: ಶ್ರೀ ಕ್ಷೇತ್ರ ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿರ್ತಾಡಿ – ವಾಲ್ಪಾಡಿ, ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಂದರ್ಭದ ಪ್ರಯುಕ್ತ ದಿನಾಂಕ 21-01-2024 ರಂದು ಯುವವಾಹಿನಿ(ರಿ) ಮೂಡುಬಿದಿರೆ ಘಟಕ ದ ಸುಮಾರು 20ಕ್ಕೂ ಹೆಚ್ಚು ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಿತಿ ಸೇವೆಯನ್ನು ಗುರುತಿಸಿ ಯುವವಾಹಿನಿ (ರಿ) ಮೂಡುಬಿದಿರೆ ತಂಡವನ್ನು ದೇವಳದ ವತಿಯಿಂದ ಗೌರವಿಸಿದರು.
Read More
21-01-2024, 10:00 AM
ಮೂಡುಬಿದಿರೆ : ಯಾವ ವ್ಯಕ್ತಿಯಲ್ಲಿ ಸ್ವಾಭಿಮಾನದ ಜೊತೆಗೆ ಎಲ್ಲರನ್ನೂ ಗೌರವಿಸಿ ಮಾತನಾಡುವ ಗುಣವಿದೆಯೋ ಅಂಥವರು ಒಬ್ಬ ಉತ್ತಮ ನಾಯಕ ಎನಿಸಿಕೊಳ್ಳಲು ಅರ್ಹನಾಗಿರುತ್ತಾನೆ, ನಿನ್ನೊಳಗಿನ ನಾಯಕನ ಅನ್ವೇಷಣೆ ಕಾರ್ಯ ನಿರಂತರ ನಡೆಯಬೇಕಾಗಿದೆ, ಇದು ನಾಯಕತ್ವದ ಹೆಬ್ಬಾಗಿಲು ಎಂದು ಸಂಪನ್ಮೂಲ ವ್ಯಕ್ತಿ ನಿತೇಶ್ ಬಲ್ಲಾಳ್ ರವರು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. ಅವರು ಯುವವಾಹಿನಿ (ರಿ.) ಮೂಡಬಿದರೆ ಘಟಕದ ವತಿಯಿಂದ 2024 ನೇ ಜನವರಿ 21 ರಂದು ನಡೆದ ವ್ಯಕ್ತಿತ್ವ ವಿಕಸನ ಶಿಬಿರ ನಿನ್ನೊಳಗಿನ ನಾಯಕ ಇದರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ […]
Read More
16-01-2024, 10:00 AM
ಮೂಡುಬಿದಿರೆ : ಎಸ್.ಎಸ್.ಎಲ್.ಸಿ ಪರೀಕ್ಷೆ ಬಹಳ ಮುಖ್ಯವಾದ ಘಟ್ಟ. ಪರೀಕ್ಷೆಯನ್ನು ಕಷ್ಟದಿಂದ ಎದುರಿಸಿದರೂ ಬಹಳ ಇಷ್ಟಪಟ್ಟು ಎದುರಿಸಿ. ಆತ್ಮ ವಿಶ್ವಾಸವಿದ್ದರೆ ಏನನ್ನು ಬೇಕಾದರೂ ಸಾಧಿಸಲು ಸಾಧ್ಯ. ಎಂತಹ ಕಷ್ಟ ಬಂದರೂ ಮೆಟ್ಟಿ ನಿಂತು ಗುರಿ ಮುಟ್ಟಬಲ್ಲೆ ಎಂಬ ಅಚಲ ನಿರ್ಧಾರ, ದೃಢವಿಶ್ವಾಸ ನಮ್ಮದಾಗಲಿ. ಉತ್ತಮವಾಗಿ ಪರೀಕ್ಷೆಯನ್ನು ಎದುರಿಸಿ ಉನ್ನತ ಮಟ್ಟದ ಅಂಕಗಳನ್ನು ಗಳಿಸುವಂತಾಗಲಿ. ಈ ನಿಟ್ಟಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಬಗ್ಗೆ ಸಂಪನ್ಮೂಲ ವ್ಯಕ್ತಿ ಮುನಿರಾಜ ರೆಂಜಾಳ ವಿದ್ಯಾರ್ಥಿಗಳಿಗೆ ತಿಳಿಸಿದರು. ಅವರು ಯುವವಾಹಿನಿ(ರಿ.) ಮೂಡಬಿದರೆ ಘಟಕ, […]
Read More