Yuvavahini

ಮೂಡಬಿದ್ರಿ

ಶೈಕ್ಷಣಿಕ ಮಾಹಿತಿ ಶಿಬಿರ

ಯುವವಾಹಿನಿ (ರಿ.) ಮೂಡಬಿದ್ರೆ ಘಟಕ, ಬಿಲ್ಲವ ಸಂಘ (ರಿ.) ಶಿರ್ತಾಡಿ ಹಾಗೂ ಮಾಜಿ ಸೈನಿಕರ ವೇದಿಕೆ (ರಿ.) ಮೂಡಬಿದರೆ- ಕಾರ್ಕಳ ಇವರ ಸಹಭಾಗಿತ್ವದಲ್ಲಿ ದಿನಾಂಕ 28.05.2022 ಶನಿವಾರದಂದು ಎಸೆಸೆಲ್ಸಿ ನಂತರ ಮುಂದೇನು ಹಾಗೂ ಎಸೆಸೆಲ್ಸಿ ನಂತರ ಸರಕಾರ ಸಂಘ-ಸಂಸ್ಥೆಗಳಿಂದ ಸಿಗುವ ವಿದ್ಯಾರ್ಥಿವೇತನದ ಸಮಗ್ರ ಮಾಹಿತಿ ಶಿಬಿರವನ್ನು ಬಿಲ್ಲವ ಸಂಘ ಶಿರ್ತಾಡಿಯ ಸಭಾಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ನವಾನಂದರವರು ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು. ಮಾಹಿತಿ ಶಿಬಿರದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮಿನ್ […]

Read More

ಸಿದ್ಧತೆ ಮತ್ತು ಬದ್ಧತೆಯಿಂದ ಯಶಸ್ಸು ಸಾಧ್ಯ : ಸುಧಾಕರ ಕಾರ್ಕಳ

ಅಳಿಯೂರು : ಸಿದ್ದತೆ ಮತ್ತು ಬದ್ಧತೆಯಿಂದ ಯಶಸ್ಸು ಸಾಧ್ಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಚಾರ ನಿರ್ದೇಶಕರು ಹಾಗೂ ಜೇಸೀ ರಾಷ್ಟ್ರೀಯ ತರಬೇತುದಾರರಾದ ಸುಧಾಕರ ಕಾರ್ಕಳ ಅಭಿಪ್ರಾಯ ಪಟ್ಟರು. ಅವರು ದಿನಾಂಕ 18.02.2022 ರಂದು ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ಅಳಿಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಜರುಗಿದ ಪರೀಕ್ಷಾಪೂರ್ವ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟು ಮಾತನಾಡಿದರು ಶಿಕ್ಷಣ ಸಂಯೋಜಕರಾದ ಸ್ಮಿತಾ ಮಿರಾಂದ ದೀಪ ಬೆಳಗುವುದರ ಮೂಲಕ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರದ ಸರಣಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ […]

Read More

ನಾರಾಯಣಗುರುಗಳ ಜೀವನ ಸಂದೇಶ ಗೋಷ್ಠಿ 2019

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ ರಿ. ಮೂಡಬಿದ್ರೆ ಘಟಕ ಹಾಗೂ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ರಿ. ಮೂಡಬಿದ್ರೆ ಇದರ ಸಹಯೋಗದೊಂದಿಗೆ ದಿನಾಂಕ 27 10 2019ನೇ ಆದಿತ್ಯವಾರದಂದು ಬೆಳಿಗ್ಗೆ ಗಂಟೆ ಒಂಬತ್ತು ಮೂವತ್ತಕ್ಕೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮೂಡಬಿದ್ರೆಯಲ್ಲಿ ನಾರಾಯಣಗುರುಗಳ ಜೀವನ ಸಂದೇಶ ಗೋಷ್ಠಿ 2019 ಈ ಕಾರ್ಯಕ್ರಮವನ್ನು ಯುವವಾಹಿನಿ ರಿ. ಕೇಂದ್ರ ಸಮಿತಿಯ ಅಧ್ಯಕ್ಷರಾದ […]

Read More

ಯುವ ಸ್ಪಂದನ ಸೇವಾ ಯೋಜನೆಯ 20ನೇ ಸೇವೆ ಹಸ್ತಾಂತರ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ ಯುವ ಸ್ಪಂದನ ಸೇವಾ ಯೋಜನೆಯ 20 ನೇ ಸೇವೆಯನ್ನು ಆರ್ಥಿಕ ನೆರವಿಗಾಗಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ವಿಶ್ವನಾಥ ಪೂಜಾರಿ ವಿದ್ಯಾ ನಿವಾಸ್ ನಡಿಬೆಟ್ಟು ಮನೆ ಪುಚ್ಚೆಮೊಗರು ಇವರು ಮನವಿಯನ್ನು ಸಲ್ಲಿಸಿರುತ್ತಾರೆ ಈ ಮನವಿಯನ್ನು ಪರಿಶೀಲಿಸಲು ಇಂದು ಸಂಜೆ ಸಮಯ 6.30 ಕ್ಕೆ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಲಾಯಿತು. ಇವರು ಕಡುಬಡತನದಲ್ಲಿದ್ದು ಇವರಿಗೆ ಹೆಂಡತಿ, ಮಗು ಹಾಗೂ ಹೆತ್ತವರಿಗೆ ಇವರೇ ಆಧಾರ ಸ್ತಂಭವಾಗಿದ್ದು ಇದೀಗ ಮನೆಯವರಿಗೆ ದಿಕ್ಕೇ ತೋಚದಂತಗಿದೆ.ತೀರಾ […]

Read More

ಯುವ ಸ್ಪಂದನ ಸೇವಾ ಯೋಜನೆಯ 19ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ ಯುವ ಸ್ಪಂದನ ಸೇವಾ ಯೋಜನೆಯ 19ನೇ ಸೇವೆಯನ್ನು ದಿನಾಂಕ 15/09/2019ರಂದು  ಕಡಂದಲೆ ಪಾಲಡ್ಕ ಪುಪಾಡಿ ಕಲ್ಲು  ವಸಂತ ಸಲ್ಯಾನ್ ಇವರು ನಮ್ಮ ಘಟಕದ ಸಂಘಟನಾ  ಕಾರ್ಯದರ್ಶಿ ಹಾಗೂ ಯುವ ಸ್ಪಂದನ ಸೇವಾ ಯೋಜನೆಯ ಸೇವಾ  ದಾನಿಯಾಗಿದ್ದಾರೆ ಇವರು ತೀವ್ರ ಬೆನ್ನು ಮೂಳೆಯ ನೋವಿನಿಂದ  ಸದ್ಯದ ಮಟ್ಟಿಗೆ ಯಾವುದೇ ಕೆಲಸವನ್ನು ಮಾಡಲು ಆಗದ ಪರಿಸ್ಥಿತಿಯಲ್ಲಿ ಇದ್ದರೆ ಇವರು ಯುವವಾಹಿನಿ ರಿ. ಮೂಡಬಿದಿರೆ‌  ಘಟಕಕ್ಕೆ  ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು.  ಅದನ್ನು […]

Read More

ಗುರು ಸಂದೇಶ ಸಂಕಲ್ಪ : ಮದ್ಯಪಾನ ಮುಕ್ತ ಮದರಂಗಿ

ನಮ್ಮ ಸಮಾಜದಲ್ಲಿ ಮದುವೆಯ ಮದರಂಗಿ ಕಾರ್ಯಕ್ರಮದಲ್ಲಿ ಮದ್ಯಪಾನವು ವಿಪರೀತವಾಗಿದ್ದು ಅದರಿಂದ ಆಗುವ ತೊಂದರೆಗಳು ಹಲವಾರು. ಬ್ರಹ್ಮಶ್ರೀ ನಾರಾಯಣ ಗುರುಗಳು ಮದ್ಯಪಾನವನ್ನು ಬಹಳ ವಿರೋಧಿಸಿದ್ದರು. ಮೂಡಬಿದ್ರೆ ಯುವವಾಹಿನಿ ಘಟಕ ಬ್ರಹ್ಮಶ್ರೀ ನಾರಾಯಣ ಗುರುಗಳ 165 ಜನ್ಮದಿನಾಚರಣೆಯ ಅಂಗವಾಗಿ ಮದ್ಯಪಾನ ಮುಕ್ತ ಮದರಂಗಿ ಕಾರ್ಯಕ್ರಮವನ್ನು ನಡೆಸಬೇಕೆಂದು ವಿನಂತಿಸುವ ಗುರು ಸಂದೇಶ ಸಂಕಲ್ಪ ಎಂಬ ನಾಮಾಂಕಿತ ಮನವಿ ಪತ್ರವನ್ನು ದಿನಾಂಕ 15/09/2019 ರಂದು  ಕಡಂದಲೆ ಪಾಲಡ್ಕ ಬಿಲ್ಲವ ಸಂಘದಲ್ಲಿ ನಡೆದ ಗುರು ಜಯಂತಿ ಕಾರ್ಯಕ್ರಮದಲ್ಲಿ  ಹೊಸ್ಮಾರು ಬಲ್ಲೆಟ್ಟು ಸ್ವಾಮಿಗಳಾದ ಶ್ರೀಶ್ರೀಶ್ರೀ ವಿಖ್ಯಾತಾನಂದ […]

Read More

ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆಯನ್ನು ಕಡಂದಲೆ ಪಾಲಡ್ಕ ಬೆರ್ಕೆ ಮನೆ ಸೊಮಶೇಕರ್ ಇವರು ನಮ್ಮ ಘಟಕದ ಸಕ್ರಿಯ ಸದಸ್ಯರಾಗಿದ್ದಾರೆ ಇವರಿಗೆ ಬೆನ್ನು ಮೂಲೆಯ ತೀವ್ರವಾದ  ಸಮಸ್ಯೆಯಿಂದ ಇದ್ದರೆ ಇವರು ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು ಇವಾಗ ಸುಮಾರು ಒಂದು ವರ್ಷದಿಂದ ಯಾವುದೇ ಕೆಲಸ ಮಾಡಲಿಕ್ಕೆ ಆಗದೆ ಮನೆಯಲ್ಲಿಯೇ ಇದ್ದಾರೆ ಇವರು *ಯುವವಾಹಿನಿ ರಿ. ಮೂಡಬಿದಿರೆ‌  ಘಟಕಕ್ಕೆ  ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು.  ಅದನ್ನು ಪರಿಶೀಲಿಸಿ ಇವರಿಗೆ ರೂ.5000/- […]

Read More

ಮೂಡಬಿದಿರೆ‌ : ಶಿಕ್ಷಕರ ದಿನಾಚರಣೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕ ವತಿಯಿಂದ  ದಿನಾಂಕ 10-09-2019 ನೇ ಮಂಗಳವಾರ *ಶಿಕ್ಷಕರ ದಿನಾಚರಣೆ* ಪ್ರಯುಕ್ತ *ಮೂಡಬಿದಿರೆ‌ ವಲಯದ ದ.ಕ ಜಿಲ್ಲಾ ಪಂ.ಹಿ.ಪ್ರಾಥಮಿಕ ಶಾಲೆ ಪುಚ್ಚೆಮೊಗರಿನಲ್ಲಿ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸಿ  ಸ್ವಇಚ್ಛೆಯಿಂದ ತನ್ನ ಸರಕಾರಿ ವೃತ್ತಿಯಿಂದ  ನಿವೃತ್ತಿಹೊಂದಿದ ಶ್ರೀಮತಿ ಸುನೀತಾ ಸುವರ್ಣ* ಇವರು  ಸುಮಾರು 21ವರ್ಷಗಳ ಕಾಲ ಸುದೀರ್ಘ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ.ಇವರು ದಾಮೋದರ್ ಕೆ. ನಿವೃತ್ತ ಎಸ್ ಡಿ ಸಿ.ಸಿ ಬ್ಯಾಂಕ್ ಎಜಿಮ್ ಇವರ ಧರ್ಮಪತ್ನಿ. ಇವರಿಗೆ  *ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ಪದಾಧಿಕಾರಿಗಳು ಒಟ್ಟು […]

Read More

ಯುವ ಸ್ಪಂದನ ಸೇವಾ ಯೋಜನೆಯ 17ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 17ನೇ  ಸೇವೆಯನ್ನು ಅಳಿಯೂರಿನಲ್ಲಿ  ವಾಸವಾಗಿರುವ ಕೂಲಿ ಕಾರ್ಮಿಕ ಹರೀಶ್ ಪೂಜಾರಿ ಅವರು ಕೆಲಸಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದ್ದು ಇದೀಗ ಶಸ್ತ್ರಚಿಕಿತ್ಸೆ ಗೆ ೭ ಲಕ್ಷ ತಗಲುತ್ತದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇವರು ಕಡುಬಡತನದಲ್ಲಿದ್ದು ಇವರಿಗೆ ಹೆಂಡತಿ, ಮಗು ಹಾಗೂ ಹೆತ್ತವರಿಗೆ ಇವರೇ ಆಧಾರ ಸ್ತಂಭವಾಗಿದ್ದು ಇದೀಗ ಮನೆಯವರಿಗೆ ದಿಕ್ಕೇ ತೋಚದಂತಗಿದೆ.ತೀರಾ ಬಡತನದಿಂದಿರುವ ಈ ಕುಟುಂಬಕ್ಕೆ ಅಷ್ಟೊಂದು ದೊಡ್ಡ ಮೊತ್ತದ ಹಣವನ್ನು ಹೊಂದಿಸಿಕೊಳ್ಳಲಾಗದೆ *ಇವರ […]

Read More

ಯುವ ಸ್ಪಂದನ ಸೇವಾ ಯೋಜನೆಯ 16ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 16ನೇ ಸೇವೆಯನ್ನು ಶ್ರೀಮತಿ ಲಲಿತಾ ಹಾಗೂ ಓಬಯ್ಯ ಪೂಜಾರಿ ದಂಪತಿಗಳ ಬಡಕುಟುಂಬವೊಂದು ತನ್ನ 4 ಮಕ್ಕಳೊಂದಿಗೆ ಬೆಳ್ತಂಗಡಿ ತಾಲೂಕಿನ ಪೆರಿಂಜೆಯಲ್ಲಿ ವಾಸವಾಗಿದ್ದು ಹಿಂದಿನಿಂದಲೂ ಕೂಲಿ ಕೆಲಸ ಹಾಗೂ ಬೀಡಿ ಕಟ್ಟುತ್ತಾ ತುಂಬಾ ಕಷ್ಟಕರ ಜೀವನವನ್ನು ನಡೆಸುತ್ತಾ ತನ್ನ ಮಕ್ಕಳಿಗೆ ತಮಗೇ ಸಾಧ್ಯವಿದ್ದಷ್ಟು ವಿದ್ಯಾಭ್ಯಾಸ ಕೊಟ್ಟು ಹಿರಿಮಗಳಿಗೆ ಸಾಲ ಸೋಲ ಮಾಡಿ ಮದುವೆ ಮಾಡಿ ವರ್ಷ ಒಂದು ಆಗುವಷ್ಟರಲ್ಲಿ ಸಾಕಿ ಸಲಹಿದ ಕುಟುಂಬದ ಯಜಮಾನ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!