12-05-2026, 1:00 PM
ಮೂಡಬಿದಿರೆ : ಯುವವಾಹಿನಿ (ರಿ.) ಮೂಡಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ (BVT) ಮಣಿಪಾಲ ಹಾಗೂ ನೋಮಿ ಯೋಜನೆ ಪ್ರಾಯೋಜಕತ್ವದಲ್ಲಿ, ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವರ ಸಹಕಾರದೊಂದಿಗೆ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾದ 15 ದಿನಗಳ ‘ಉಚಿತ ಫ್ಯಾಷನ್ ಡಿಸೈನ್ ತರಬೇತಿ’ ಕಾರ್ಯಕ್ರಮವು ದಿನಾಂಕ 12.05.2026 ರ ಮಂಗಳವಾರದಂದು ಇಲ್ಲಿನ ಸಮಾಜ ಮಂದಿರದಲ್ಲಿ ದೀಪ ಪ್ರಜ್ವಲನೆಗಳೊಂದಿಗೆ ಸಡಗರದಿಂದ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯುವವಾಹಿನಿ (ರಿ.) ಮೂಡಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಅವರು, “ಇಂದಿನ ದಿನಗಳಲ್ಲಿ ಮಹಿಳೆಯರು […]
Read More
04-05-2026, 10:00 AM
ಮೂಡುಬಿದಿರೆ : “ಯಶಸ್ಸು ಎಂಬುದು ಒಂದು ದಿನದಲ್ಲಿ ಸಿಗುವುದಿಲ್ಲ. ಶ್ರಮ, ಶಿಸ್ತು ಹಾಗೂ ನಿರಂತರ ಪ್ರಯತ್ನಗಳ ಮೂಲಕ ಮಾತ್ರ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ತಲುಪಬಹುದು” ಎಂದು ಡಾ. ಎಂ. ಮೋಹನ್ ಆಳ್ವ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ಆಳ್ವಾಸ್ ವಿದ್ಯಾಸಂಸ್ಥೆ ಅವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ದ್ವಿತೀಯ ಮಾರ್ಗದರ್ಶನ ಶಿಬಿರವು ಮೇ 4ರಂದು ಆಳ್ವಾಸ್ ಕಚೇರಿಯಲ್ಲಿ ನಡೆಯಿತು. ಶಿಬಿರದಲ್ಲಿ ಎಸ್.ಎಸ್.ಎಲ್.ಸಿ ವಿಭಾಗದ 10 […]
Read More
23-04-2026, 1:00 PM
ಮೂಡುಬಿದಿರೆ : ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರದ ಸಹಯೋಗದಲ್ಲಿ ಮಕ್ಕಳಿಗಾಗಿ ಆಯೋಜಿಸಲಾದ ಒಂದು ವಾರದ ಉಚಿತ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ಏಪ್ರಿಲ್ 23ರಂದು ಮೂಡುಬಿದಿರೆಯ ಸಮಾಜ ಮಂದಿರದ ಸ್ವರ್ಣ ಮಂದಿರದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಮಾಜಿ ಸಚಿವ ಅಭಯಚಂದ್ರ ಜೈನ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಯುವವಾಹಿನಿ ಸಂಸ್ಥೆಯ ಸೇವಾ ಮನೋಭಾವ ಮತ್ತು ಕಾರ್ಯವೈಖರಿಯನ್ನು ಕೊಂಡಾಡಿದರು. ಸಂಸ್ಥೆ ಬಲಿಷ್ಠವಾಗಿ ಬೆಳೆದಿದ್ದು, ಇತರ ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ಹೇಳಿದರು. ಇಂತಹ […]
Read More
21-04-2026, 11:00 AM
ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಮತ್ತು ಆಳ್ವಾಸ್ ಶಿಕ್ಷಣ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರವು ದಿನಾಂಕ 21-04-2026 ರಂದು ಆಳ್ವಾಸ್ ಕಚೇರಿಯಲ್ಲಿ ಯಶಸ್ವಿಯಾಗಿ ನಡೆಯಿತು. ಈ ಶಿಬಿರದಲ್ಲಿ ಎಸ್.ಎಸ್.ಎಲ್.ಸಿ ವಿಭಾಗದ 18 ಹಾಗೂ ಪಿಯುಸಿ ವಿಭಾಗದ 8 ವಿದ್ಯಾರ್ಥಿಗಳು ಸೇರಿ ಒಟ್ಟು 26 ವಿದ್ಯಾರ್ಥಿಗಳು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ […]
Read More
19-04-2026, 8:15 PM
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19ರಂದು ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆದ ಪ್ರತಿಷ್ಠಿತ ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026” ರಲ್ಲಿ ಮೂಡುಬಿದಿರೆ ಘಟಕದ ಕಲಾವಿದರು ನೀಡಿದ ಸಾಂಸ್ಕೃತಿಕ ಕಲಾ ಪ್ರದರ್ಶನವು ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿ, ಸಾಂಸ್ಕೃತಿಕ ಲೋಕದ ಗಮನ ಸೆಳೆದಿದೆ.
Read More
17-04-2026, 10:00 AM
ಮೂಡುಬಿದಿರೆ: ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಅಫ್ ಬರೋಡಾ ಮೂಡುಬಿದಿರೆ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ 15 ದಿನಗಳ ಉಚಿತ ಆರಿ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭವು ದಿನಾಂಕ 17/04/2026 ರಂದು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜ್ಯೋತಿರಾಜ್ ಅವರು ಮಾತನಾಡಿ, ಮಹಿಳೆಯರು ಆರಿ ಕೌಶಲ್ಯವನ್ನು ಅಳವಡಿಸಿಕೊಂಡರೆ ಸ್ವ […]
Read More
13-04-2026, 11:00 AM
ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಸಮಾಜ ಮಂದಿರದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಪೂರ್ಣಾಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ದಿಶಾ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಮಾರೂರು ವಹಿಸಿದ್ದರು. ಈ ಸಂದರ್ಭದಲ್ಲಿ ಸಾಧಕಿ ದಿಶಾ ಪೂಜಾರಿ ಅವರಿಗೆ ರೂ. 10,000 ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಘಟಕದ ಗೌರವ ಸಲಹೆಗಾರರಾದ ಪದ್ಮನಾಭ ಸಾಲ್ಯಾನ್ ಮಾತನಾಡಿ, […]
Read More
05-04-2026, 9:00 PM
ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 05-04-2026 ರಂದು ಇಲ್ಲಿನ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಶೀನಪ್ಪ ಸಭಾಭವನದಲ್ಲಿ ಸಂಭ್ರಮದಿಂದ ಜರುಗಿತು. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಮಾರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ರುಚಿಕಾ ರೋಶನ್ ಹಾಗೂ ತೆಂಕಮಿಜಾರು ಅಂಗನವಾಡಿ ಕೇಂದ್ರದ ಬಿ.ಎಲ್.ಒ. ಕವಿತಾ […]
Read More
15-03-2026, 4:00 PM
ಮೂಡುಬಿದಿರೆ : ಯುವವಾಹಿನಿ ಮೂಡುಬಿದಿರೆ ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ಗಿರೀಶ್ ಕೋಟ್ಯಾನ್ ಮಾರೂರು ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು : ಸಂಪತ್ ಪೂಜಾರಿ ನೆತ್ತೋಡಿದ್ವಿತೀಯ ಉಪಾಧ್ಯಕ್ಷರು: ಜೀವಿತಾ ಶಂಕರ್ಕಾರ್ಯದರ್ಶಿ : ಅಶ್ವಿನ್ ಪೂಜಾರಿಕೋಶಾಧಿಕಾರಿ : ಜಯಶೀಲಾ ಎಸ್ ಪೂಜಾರಿಜೊತೆ ಕಾರ್ಯದರ್ಶಿ : ಅಕ್ಷತಾ ಆರ್ ಮಾರೂರುಜೊತೆ ಕಾರ್ಯದರ್ಶಿ: ಮೇಘನಾ ಅರೋಗ್ಯನಿರ್ದೇಶಕರು : ಶುಭಕರ್ ಅಂಚನ್ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶುಭಲಕ್ಷ್ಮಿ ತೋಡಾರ್ಮಹಿಳಾ ಸಂಘಟನೆ: ಪಾವನ ಸಂತೋಷ್ ಮತ್ತು ಸುಮಿತ್ರಾ ವಿಶ್ವನಾಥ್ಕ್ರೀಡಾ ನಿರ್ದೇಶಕರು : ಹರೀಶ್ […]
Read More
15-03-2026, 2:00 PM
ಮೂಡುಬಿದಿರೆ, ಮಾ.15: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ 2026-27ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಮೂಡುಬಿದಿರೆಯ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಮೃತ ಸಭಾಭವನದಲ್ಲಿ ಭಾನುವಾರ ಜರುಗಿತು.ಕಾರ್ಯಕ್ರಮವನ್ನು ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಡಿಮೈಲಿಗೆ ವಿರೋಧಿಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಯುವವಾಹಿನಿ ಸಂಘಟನೆ ಮತ್ತಷ್ಟು ಎತ್ತರಕ್ಕೆ ಬೆಳೆಯಬೇಕು ಹಾಗೂ ಹಿರಿಯರ ಮಾರ್ಗದರ್ಶನದಲ್ಲಿ ಬಲವಾಗಿ ಬೇರೂರಬೇಕು […]
Read More