ಮೂಡಬಿದ್ರಿ

ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿದಾಗ ಯಶಸ್ಸು ಸಾಧ್ಯ : ಮುನಿರಾಜ ರೆಂಜಾಳ

ಮೂಡುಬಿದಿರೆ : ಎಸ್.ಎಸ್.ಎಲ್.ಸಿ ಪರೀಕ್ಷೆ ಬಹಳ ಮುಖ್ಯವಾದ ಘಟ್ಟ. ಪರೀಕ್ಷೆಯನ್ನು ಕಷ್ಟದಿಂದ ಎದುರಿಸಿದರೂ ಬಹಳ ಇಷ್ಟಪಟ್ಟು ಎದುರಿಸಿ. ಆತ್ಮ ವಿಶ್ವಾಸವಿದ್ದರೆ ಏನನ್ನು ಬೇಕಾದರೂ ಸಾಧಿಸಲು ಸಾಧ್ಯ. ಎಂತಹ ಕಷ್ಟ ಬಂದರೂ ಮೆಟ್ಟಿ ನಿಂತು ಗುರಿ ಮುಟ್ಟಬಲ್ಲೆ ಎಂಬ ಅಚಲ ನಿರ್ಧಾರ, ದೃಢವಿಶ್ವಾಸ ನಮ್ಮದಾಗಲಿ. ಉತ್ತಮವಾಗಿ ಪರೀಕ್ಷೆಯನ್ನು ಎದುರಿಸಿ ಉನ್ನತ ಮಟ್ಟದ ಅಂಕಗಳನ್ನು ಗಳಿಸುವಂತಾಗಲಿ. ಈ ನಿಟ್ಟಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಬಗ್ಗೆ ಸಂಪನ್ಮೂಲ ವ್ಯಕ್ತಿ ಮುನಿರಾಜ ರೆಂಜಾಳ ವಿದ್ಯಾರ್ಥಿಗಳಿಗೆ ತಿಳಿಸಿದರು. ಅವರು ಯುವವಾಹಿನಿ(ರಿ.) ಮೂಡಬಿದರೆ ಘಟಕ, […]

Read More

ಯುವ ಸಮ್ಮಿಲನ ಕಾರ್ಯಕ್ರಮ

ಕಾರ್ಕಳ:- ದಿನಾಂಕ 17 ಜುಲೈ 2022ನೇ ಆದಿತ್ಯವಾರ ಯುವವಾಹಿನಿ(ರಿ.) ಕಾರ್ಕಳ, ಮೂಡಬಿದ್ರಿ, ಉಡುಪಿ ಘಟಕಗಳ ಜಂಟಿ ಆಶ್ರಯದಲ್ಲಿ “ಯುವ ಸಮ್ಮಿಲನ ಕಾರ್ಯಕ್ರಮ ” ಆನೆಕೆರೆ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಉದ್ಯಮಿಗಳಾಗಿರುವ ಡಿ. ಆರ್. ರಾಜು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಕಳ ಘಟಕದ ಅಧ್ಯಕ್ಷರಾದ ತಾರಾನಾಥ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು , […]

Read More

ಶೈಕ್ಷಣಿಕ ಮಾಹಿತಿ ಶಿಬಿರ

ಯುವವಾಹಿನಿ (ರಿ.) ಮೂಡಬಿದ್ರೆ ಘಟಕ, ಬಿಲ್ಲವ ಸಂಘ (ರಿ.) ಶಿರ್ತಾಡಿ ಹಾಗೂ ಮಾಜಿ ಸೈನಿಕರ ವೇದಿಕೆ (ರಿ.) ಮೂಡಬಿದರೆ- ಕಾರ್ಕಳ ಇವರ ಸಹಭಾಗಿತ್ವದಲ್ಲಿ ದಿನಾಂಕ 28.05.2022 ಶನಿವಾರದಂದು ಎಸೆಸೆಲ್ಸಿ ನಂತರ ಮುಂದೇನು ಹಾಗೂ ಎಸೆಸೆಲ್ಸಿ ನಂತರ ಸರಕಾರ ಸಂಘ-ಸಂಸ್ಥೆಗಳಿಂದ ಸಿಗುವ ವಿದ್ಯಾರ್ಥಿವೇತನದ ಸಮಗ್ರ ಮಾಹಿತಿ ಶಿಬಿರವನ್ನು ಬಿಲ್ಲವ ಸಂಘ ಶಿರ್ತಾಡಿಯ ಸಭಾಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ನವಾನಂದರವರು ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು. ಮಾಹಿತಿ ಶಿಬಿರದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮಿನ್ […]

Read More

ಸಿದ್ಧತೆ ಮತ್ತು ಬದ್ಧತೆಯಿಂದ ಯಶಸ್ಸು ಸಾಧ್ಯ : ಸುಧಾಕರ ಕಾರ್ಕಳ

ಅಳಿಯೂರು : ಸಿದ್ದತೆ ಮತ್ತು ಬದ್ಧತೆಯಿಂದ ಯಶಸ್ಸು ಸಾಧ್ಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಚಾರ ನಿರ್ದೇಶಕರು ಹಾಗೂ ಜೇಸೀ ರಾಷ್ಟ್ರೀಯ ತರಬೇತುದಾರರಾದ ಸುಧಾಕರ ಕಾರ್ಕಳ ಅಭಿಪ್ರಾಯ ಪಟ್ಟರು. ಅವರು ದಿನಾಂಕ 18.02.2022 ರಂದು ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ಅಳಿಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಜರುಗಿದ ಪರೀಕ್ಷಾಪೂರ್ವ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟು ಮಾತನಾಡಿದರು ಶಿಕ್ಷಣ ಸಂಯೋಜಕರಾದ ಸ್ಮಿತಾ ಮಿರಾಂದ ದೀಪ ಬೆಳಗುವುದರ ಮೂಲಕ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರದ ಸರಣಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ […]

Read More

ನಾರಾಯಣಗುರುಗಳ ಜೀವನ ಸಂದೇಶ ಗೋಷ್ಠಿ 2019

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ ರಿ. ಮೂಡಬಿದ್ರೆ ಘಟಕ ಹಾಗೂ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ರಿ. ಮೂಡಬಿದ್ರೆ ಇದರ ಸಹಯೋಗದೊಂದಿಗೆ ದಿನಾಂಕ 27 10 2019ನೇ ಆದಿತ್ಯವಾರದಂದು ಬೆಳಿಗ್ಗೆ ಗಂಟೆ ಒಂಬತ್ತು ಮೂವತ್ತಕ್ಕೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮೂಡಬಿದ್ರೆಯಲ್ಲಿ ನಾರಾಯಣಗುರುಗಳ ಜೀವನ ಸಂದೇಶ ಗೋಷ್ಠಿ 2019 ಈ ಕಾರ್ಯಕ್ರಮವನ್ನು ಯುವವಾಹಿನಿ ರಿ. ಕೇಂದ್ರ ಸಮಿತಿಯ ಅಧ್ಯಕ್ಷರಾದ […]

Read More

ಯುವ ಸ್ಪಂದನ ಸೇವಾ ಯೋಜನೆಯ 20ನೇ ಸೇವೆ ಹಸ್ತಾಂತರ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ ಯುವ ಸ್ಪಂದನ ಸೇವಾ ಯೋಜನೆಯ 20 ನೇ ಸೇವೆಯನ್ನು ಆರ್ಥಿಕ ನೆರವಿಗಾಗಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ವಿಶ್ವನಾಥ ಪೂಜಾರಿ ವಿದ್ಯಾ ನಿವಾಸ್ ನಡಿಬೆಟ್ಟು ಮನೆ ಪುಚ್ಚೆಮೊಗರು ಇವರು ಮನವಿಯನ್ನು ಸಲ್ಲಿಸಿರುತ್ತಾರೆ ಈ ಮನವಿಯನ್ನು ಪರಿಶೀಲಿಸಲು ಇಂದು ಸಂಜೆ ಸಮಯ 6.30 ಕ್ಕೆ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಲಾಯಿತು. ಇವರು ಕಡುಬಡತನದಲ್ಲಿದ್ದು ಇವರಿಗೆ ಹೆಂಡತಿ, ಮಗು ಹಾಗೂ ಹೆತ್ತವರಿಗೆ ಇವರೇ ಆಧಾರ ಸ್ತಂಭವಾಗಿದ್ದು ಇದೀಗ ಮನೆಯವರಿಗೆ ದಿಕ್ಕೇ ತೋಚದಂತಗಿದೆ.ತೀರಾ […]

Read More

ಯುವ ಸ್ಪಂದನ ಸೇವಾ ಯೋಜನೆಯ 19ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ ಯುವ ಸ್ಪಂದನ ಸೇವಾ ಯೋಜನೆಯ 19ನೇ ಸೇವೆಯನ್ನು ದಿನಾಂಕ 15/09/2019ರಂದು  ಕಡಂದಲೆ ಪಾಲಡ್ಕ ಪುಪಾಡಿ ಕಲ್ಲು  ವಸಂತ ಸಲ್ಯಾನ್ ಇವರು ನಮ್ಮ ಘಟಕದ ಸಂಘಟನಾ  ಕಾರ್ಯದರ್ಶಿ ಹಾಗೂ ಯುವ ಸ್ಪಂದನ ಸೇವಾ ಯೋಜನೆಯ ಸೇವಾ  ದಾನಿಯಾಗಿದ್ದಾರೆ ಇವರು ತೀವ್ರ ಬೆನ್ನು ಮೂಳೆಯ ನೋವಿನಿಂದ  ಸದ್ಯದ ಮಟ್ಟಿಗೆ ಯಾವುದೇ ಕೆಲಸವನ್ನು ಮಾಡಲು ಆಗದ ಪರಿಸ್ಥಿತಿಯಲ್ಲಿ ಇದ್ದರೆ ಇವರು ಯುವವಾಹಿನಿ ರಿ. ಮೂಡಬಿದಿರೆ‌  ಘಟಕಕ್ಕೆ  ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು.  ಅದನ್ನು […]

Read More

ಗುರು ಸಂದೇಶ ಸಂಕಲ್ಪ : ಮದ್ಯಪಾನ ಮುಕ್ತ ಮದರಂಗಿ

ನಮ್ಮ ಸಮಾಜದಲ್ಲಿ ಮದುವೆಯ ಮದರಂಗಿ ಕಾರ್ಯಕ್ರಮದಲ್ಲಿ ಮದ್ಯಪಾನವು ವಿಪರೀತವಾಗಿದ್ದು ಅದರಿಂದ ಆಗುವ ತೊಂದರೆಗಳು ಹಲವಾರು. ಬ್ರಹ್ಮಶ್ರೀ ನಾರಾಯಣ ಗುರುಗಳು ಮದ್ಯಪಾನವನ್ನು ಬಹಳ ವಿರೋಧಿಸಿದ್ದರು. ಮೂಡಬಿದ್ರೆ ಯುವವಾಹಿನಿ ಘಟಕ ಬ್ರಹ್ಮಶ್ರೀ ನಾರಾಯಣ ಗುರುಗಳ 165 ಜನ್ಮದಿನಾಚರಣೆಯ ಅಂಗವಾಗಿ ಮದ್ಯಪಾನ ಮುಕ್ತ ಮದರಂಗಿ ಕಾರ್ಯಕ್ರಮವನ್ನು ನಡೆಸಬೇಕೆಂದು ವಿನಂತಿಸುವ ಗುರು ಸಂದೇಶ ಸಂಕಲ್ಪ ಎಂಬ ನಾಮಾಂಕಿತ ಮನವಿ ಪತ್ರವನ್ನು ದಿನಾಂಕ 15/09/2019 ರಂದು  ಕಡಂದಲೆ ಪಾಲಡ್ಕ ಬಿಲ್ಲವ ಸಂಘದಲ್ಲಿ ನಡೆದ ಗುರು ಜಯಂತಿ ಕಾರ್ಯಕ್ರಮದಲ್ಲಿ  ಹೊಸ್ಮಾರು ಬಲ್ಲೆಟ್ಟು ಸ್ವಾಮಿಗಳಾದ ಶ್ರೀಶ್ರೀಶ್ರೀ ವಿಖ್ಯಾತಾನಂದ […]

Read More

ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆಯನ್ನು ಕಡಂದಲೆ ಪಾಲಡ್ಕ ಬೆರ್ಕೆ ಮನೆ ಸೊಮಶೇಕರ್ ಇವರು ನಮ್ಮ ಘಟಕದ ಸಕ್ರಿಯ ಸದಸ್ಯರಾಗಿದ್ದಾರೆ ಇವರಿಗೆ ಬೆನ್ನು ಮೂಲೆಯ ತೀವ್ರವಾದ  ಸಮಸ್ಯೆಯಿಂದ ಇದ್ದರೆ ಇವರು ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು ಇವಾಗ ಸುಮಾರು ಒಂದು ವರ್ಷದಿಂದ ಯಾವುದೇ ಕೆಲಸ ಮಾಡಲಿಕ್ಕೆ ಆಗದೆ ಮನೆಯಲ್ಲಿಯೇ ಇದ್ದಾರೆ ಇವರು *ಯುವವಾಹಿನಿ ರಿ. ಮೂಡಬಿದಿರೆ‌  ಘಟಕಕ್ಕೆ  ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು.  ಅದನ್ನು ಪರಿಶೀಲಿಸಿ ಇವರಿಗೆ ರೂ.5000/- […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!