ಕೆಂಜಾರು – ಕರಂಬಾರು

ವೈವಿಧ್ಯತೆಗೆ ಯುವವಾಹಿನಿ ಮಾದರಿ : ಯೋಗೀಶ್ ಕೈರೋಡಿ

ಕೆಂಜಾರು-ಕರಂಬಾರು: ಧಾರ್ಮಿಕತೆ ಎಂಬುವುದು ಜನಜೀವನದ ಭಾಗ. ವಸ್ತುವಿನಲ್ಲಿ ವಿವಿಧ ನೆಲೆಯ ಗುಣಮಟ್ಟ ಇರುವಂತೆ ಧಾರ್ಮಿಕತೆಯಲ್ಲಿಯೂ ಉತ್ತಮ,ಉನ್ನತ ಹಾಗೂ ದುರ್ಬಲ ಎಂಬ ಮೂರು ಗುಣಮಟ್ಟವಿದೆ. ಉತ್ತಮ ಹಾಗೂ ಉನ್ನತ ಧಾರ್ಮಿಕತೆಯ ಪಾಲಕರು ಫಲಾನುಭವಿಗಳಾಗಬೇಕು. ದುರ್ಬಲ ಧಾರ್ಮಿಕತೆಯಿಂದ ಯುವಜನತೆಯನ್ನು ಪಾರುಗೊಳಿಸುವ ಹೊಣೆ ಯುವವಾಹಿನಿಗಿರಲಿ. ಒಂದು ವರ್ಷದ ಅವಧಿಯಲ್ಲಿ ಅಲ್ಪಾವಧಿ ಯೋಜನೆಗಳನ್ನು ಕಾರ್ಯಗತಗೊಳಿಸುವ ಚಿಂತನೆ ಸಹಜವಾಗಿ ನೂತನ ಪದಾಧಿಕಾರಿಗಳಿಗಿರುತ್ತದೆ. ಅಲ್ಪಾವಧಿಯೊಂದಿಗೆ ದೂರದೃಷ್ಟಿಯ ಕಾರ್ಯಕ್ರಮಗಳಿಗೂ ಆದ್ಯತೆ ಇರಲಿ. ಸಂಘಟನೆ ಸ್ವರೂಪ ಮತ್ತು ಕಾರ್ಯಕ್ರಮದ ವೈವಿಧ್ಯಕ್ಕೆ ಯುವವಾಹಿನಿ ನಾಡಿಗೆ ಮಾದರಿ ಎಂದು ಮೂಡುಬಿದಿರೆ ಆಳ್ವಾಸ್ […]

Read More

ಬಹುಮಾನ ವಿತರಣಾ ಕಾರ್ಯಕ್ರಮ

ಕೆಂಜಾರು ಕರಂಬಾರು :- 04 ಸೆಪ್ಟೆಂಬರ್ 2022ರ ರವಿವಾರದಂದು ಸಾಹಿತ್ಯ ಸೌರಭ ಹಾಗೂ ನಾಲ್ಕನೇ ವರ್ಷದ ಕೃಷ್ಣ ವೇಷ ಸ್ಪರ್ಧೆ 2022 ಇದರ ಬಹುಮಾನ ವಿತರಣಾ ಕಾರ್ಯಕ್ರಮ ಶ್ರೀ ದೇವಿ ಭಜನಾ ಮಂದಿರ ಕೆಂಜಾರ್ -ಕರಂಬಾರ್‌ ಇಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯೆ ಮತ್ತು ಉದ್ಯೋಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಡಬೇಕೆಂದು ಹೇಳಿದರು. ಘಟಕದ ಎಲ್ಲಾ ಕಾರ್ಯಕ್ರಮವನ್ನು ಶ್ಲಾಘಿಸಿದರು. ಶ್ರೀ ದೇವಿ ಭಜನಾ ಮಂದಿರದ ಎರಡನೇ […]

Read More

ಪದಪ್ರದಾನ ಸಮಾರಂಭ

ಮಂಗಳೂರು ದಿ.27.02.2022 ಯುವವಾಹಿನಿ (ರಿ.) ಕೆಂಜಾರು – ಕರಂಬಾರು ಘಟಕದ ಪದಗ್ರಹಣ ಸಮಾರಂಭವು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರು ಇಲ್ಲಿ ಜರುಗಿತು. ಶ್ರೀ ರಾಮಾಂಜನೆಯ ಮಂದಿರ ಕೆಂಜಾರು ಇದರ‌ ಅಧ್ಯಕ್ಷರಾದ ಶ್ರೀ ಮಹಾಬಲ ಪೂಜಾರಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಆರತಿಗೈದು ದೀಪ ಪ್ರಜ್ವಲನೆ ಮಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಶ್ರೀದೇವಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಶೇಖರ್ ಬಂಗೇರ ಅವರು ಸಮಾರಂಭವನ್ನು ‌ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜೀತೇಶ್ ಸಾಲ್ಯಾನ್ ವಹಿಸಿದ್ದರು. ಮಾಜಿ ಅಧ್ಯಕ್ಷರಾದ […]

Read More

ಸಹಾಯ ಹಸ್ತ

ಬಜಪೆ ಪೋರ್ಕೋಡಿ ನಿವಾಸಿ 22 ಹರೆಯದ ರಾಕೇಶ್ ಇವರ ಎರಡು ಕಿಡ್ನಿಯು ನಿಷ್ಕ್ರಿಯವಾಗಿದ್ದು ,ಈತನ ತಾಯಿ ತನ್ನ ಮಗನ ಜೀವ ಉಳಿಸುವ ಸಲುವಾಗಿ ತನ್ನ ಒಂದು ಕಿಡ್ನಿಯನ್ನು ಕಸಿ ಮಾಡುವುದಾಗಿ ನಿರ್ಧರಿಸಿದ್ದು ,ಈ ಶಸ್ತ್ರ ಚಿಕಿಸ್ಥೆಗೆ ಮಂಗಳೂರ್ ನಗರದ ಕೆ ಎಂ ಸಿ ಆಸ್ಪತ್ರೆಯಲ್ಲಿ 12/09/19 ರಂದು ದಿನ ನಿಗದಿಪಡಿಸಲಾಗಿದ್ದು ಸುಮಾರು 8 ಲಕ್ಷಕ್ಕಿಂತ ಅಧಿಕ  ಹಣದ ಅವಶ್ಯಕತೆ ಇದೆ .ಬಡತನದಿಂದ ದಿನ ದೂಡುವ ಈ ಪರಿವಾರಕ್ಕೆ ಹಣದ ಸಹಾಯದ ಅವಶ್ಯಕತೆ ತುಂಬಾನೆ ಇದೆ .   09/09/19 […]

Read More

ಬಾಲಕೃಷ್ಣ ವೇಷ ಸ್ಪರ್ದೆ 2019-20

ಕೆಂಜಾರು ಕರಂಬಾರು : ಯುವವಾಹಿನಿ ಕೆಂಜಾರು ಕರಂಬಾರು ಘಟಕದಿಂದ ಶ್ರೀದೇವಿ ಭಜನಾ ಮಂದಿರದ ವಠಾರದಲ್ಲಿ ಬಾಲಕೃಷ್ಣ ,ಮುದ್ದು ಕೃಷ್ಣ, ಹಾಗೂ ಕಿಶೋರ ಕೃಷ್ಣ ವೇಷ ಸ್ಪರ್ದೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯಶವಂತ ಬಿ ರವರು ವಹಿಸಿದರು ಹಾಗೂ ಉದ್ಘಾಟನೆಯನ್ನು ವಿಶ್ವಾನಂದ ಶೆಟ್ಟಿ , ಗೌರವ ಅಧ್ಯಕ್ಷರು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರುರವರು‌ ನೆರವೇರಿಸಿದರರು. ಮುಖ್ಯ ಅತಿಥಿಯಾಗಿ ಪದ್ಮನಾಭ ಮರೋಲಿ, ಸಲಹೆಗಾರರು,ಯುವವಾಹಿನಿ ಕೆಂಜಾರು ಕರಂಬಾರು ಘಟಕ, ಸೇಸಪ್ಪ ಅಮೀನ್, ಅಧ್ಯಕ್ಷರು ಶ್ರೀದೇವಿ ಭಜನಾ […]

Read More

ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಕಾರ್ಯಾಲಯ ಉದ್ಘಾಟನೆ

ಕೆಂಜಾರು ಕರಂಬಾರು : ಕರಂಬಾರು ಮುಖ್ಯ ರಸ್ತೆಯಲ್ಲಿರುವ ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ನೂತನ ಕಾರ್ಯಾಲಯವನ್ನು ದಿನಾಂಕ 23.03.2019 ರಂದು ವೈದಿಕ‌ ವಿಧಿವಿಧಾನಗಳ ಮೂಲಕ ಉದ್ಘಾಟಿಸಲಾಯಿತು. ಬಜಪೆ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಅರ್ಚಕರಾದ ಶಿವರಾಮ ಪೂಜಾರಿಯವರು ಗಣ ಹೋಮ , ಗುರುಪೂಜೆಯ ಮೂಲಕ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಘಟಕದ ಅಧ್ಯಕ್ಷರಾದ ಯಶವಂತ ಬಿ ಹಾಗೂ ವಿನುತಾ ದಂಪತಿಗಳು ಪೂಜಾ ಕಾರ್ಯದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಘಟಕದ ಸ್ಥಾಪಕ‌ ಅಧ್ಯಕ್ಷರಾದ ಗಣೇಶ್ ಅರ್ಬಿ, ಕಟ್ಟಡದ ಮಾಲೀಕರಾದ ಜಗನ್ನಾಥ […]

Read More

ವೀರ ಸ್ವರ್ಗ ಸೇರಿದ ಸೈನಿಕರಿಗೆ ಶ್ರದ್ಧಾಂಜಲಿ

ಕೆಂಜಾರು ಕರಂಬಾರು : ಪುಲ್ವಾಮ ದ ಘಟನೆಯಲ್ಲಿ ವೀರ ಸ್ವರ್ಗ ಸೇರಿದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿ ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಆಶ್ರಯದಲ್ಲಿ ದಿನಾಂಕ . 16.02.2019 ರಂದು ಕೆಂಜಾರು ಕರಂಬಾರು ಶ್ರೀದೇವಿ ಭಜನಾ ‌ಮಂದಿರದಲ್ಲಿ ಕ್ಯಾಂಡಲ್ ಬೆಳಕಿನ ಮೂಲಕ ಪುಲ್ವಾಮ ಘಟನೆಯಲ್ಲಿ ವೀರ ಮರ ಹೊಂದಿದ ವೀರ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ದೇಶಕ್ಕಾಗಿ ವೀರ ಸ್ವರ್ಗ ಸೇರಿದ ಸೈನಿಕರ ಬಗ್ಗೆ ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಗಣೇಶ್ ಸಂಧರ್ಬೋಚಿತವಾಗಿ […]

Read More

ಯುವವಾಹಿನಿ(ರಿ) ಕೆಂಜಾರು ಕರಂಬಾರು ಘಟಕದಿಂದ ಅರಿವು ಜಾಗ್ರತಿ

ಕೆಂಜಾರು ಕರಂಬಾರು : ಯುವವಾಹಿನಿ(ರಿ) ಕೆಂಜಾರು ಕರಂಬಾರು ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಅರಿವು ಜಾಗ್ರತಿ ತರಬೇತಿ ಕಾರ್ಯಾಗಾರವು ದಿನಾಂಕ 26-01-2019 ರಂದು ಕೆಂಜಾರು ಕರಂಬಾರು ಶ್ರೀ ದೇವಿ ಭಜನಾ ಮಂದಿರದಲ್ಲಿ ಜರುಗಿತು. ಕಾರ್ಯಾಗಾರವನ್ನು ಕೆಂಜಾರು ಕರಂಬಾರು ಘಟಕದ ನಿಕಟಪೂರ್ವ ಅಧ್ಯಕ್ಷರು ಹಾಗೂ ಗ್ರಾಮ ಪಂಚಾತ್ ಮಳವೂರು ಅಧ್ಯಕರಾದ ಗಣೇಶ್ ಅರ್ಬಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಕೆಂಜಾರು ಕರಂಬಾರು ಘಟಕದ ಅಧ್ಯಕ್ಷರಾದ ಯಶವಂತ ಬೆಲ್ಚದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಹಿರಿಯಡ್ಕ ಸರಕಾರೀ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಸುಮನ […]

Read More

ಯುವವಾಹಿನಿ(ರಿ) ಕೆಂಜಾರು-ಕರಂಬಾರು ಘಟಕದ ಪದಗ್ರಹಣ

ಕೆಂಜಾರು-ಕರಂಬಾರು : ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶದೊಂದಿಗೆ ಸಮಾಜ ಸಾಧಕರನ್ನು ಗುರುತಿಸುವ, ವಿದ್ಯಾರ್ಜನೆ ಹಾಗೂ ಅಶಕ್ತರಿಗೆ ನೆರವು ನೀಡುವ ಮೂಲಕ ಯುವವಾಹಿನಿ ಕೆಂಜಾರು-ಕರಂಬಾರು ಘಟಕ ಸಮಾಜ ಮುಖೀಯಾಗಿದೆ. ಕುಟುಂಬ ಹಾಗೂ ಸಮಾಜವನ್ನು ಮುನ್ನಡೆಸುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು ಹೇಳಿದರು. ಕೆಂಜಾರು-ಕರಂಬಾರಿನ ಶ್ರೀದೇವಿ ಭಜನ ಮಂದಿರದಲ್ಲಿ ದಿನಾಂಕ 06.01.2019 ರಂದು ನಡೆದ ಯುವ ವಾಹಿನಿ ಕೆಂಜಾರು-ಕರಂಬಾರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದರು. ಬಿಲ್ಲವ ಸೇವಾ ಸಂಘ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!