ಕೆಂಜಾರು – ಕರಂಬಾರು

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಯುವವಾಹಿನಿ(ರಿ.) ಕೆಂಜಾರು- ಕರಂಬಾರು ಘಟಕದ ವತಿಯಿಂದ ಕ್ಷೇತ್ರ ದರ್ಶನ

ಕೆಂಜಾರು- ಕರಂಬಾರು : ಯುವವಾಹಿನಿ(ರಿ.) ಕೆಂಜಾರು- ಕರಂಬಾರು ಘಟಕದ ವತಿಯಿಂದ ದಿನಾಂಕ 09/09/2018 ರಂದು ಕ್ಷೇತ್ರ ದರ್ಶನ ವನ್ನು ಹಮ್ಮಿಕೊಳ್ಳಲಾಗಿತ್ತು. ಘಟಕದ ಅಧ್ಯಕ್ಷ ಗಣೇಶ್ ಅರ್ಬಿ ಪ್ರವಾಸಕ್ಕೆ ಚಾಲನೆ ನೀಡಿದರು.60 ಜನ ಸದಸ್ಯ ರನ್ನು ಒಳಗೊಂಡ ತಂಡವು ಬೆಳಿಗ್ಗೆ 6 ಗಂಟೆಗೆ ಗುರುಸ್ಮರಣೆ ಯೊಂದಿಗೆ ಶ್ರೀ ದೇವಿ ಭಜನಾ ಮಂದಿರ ಕೆಂಜಾರು-ಕರಂಬಾರು ಇಲ್ಲಿಂದ ಹೊರಟಿತು.6:45 ಕ್ಕೆ ಮುಲ್ಕಿ ತಲುಪಿ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವರ ದರ್ಶನ ಪಡೆದು, ಬೆಳಿಗ್ಗಿನ ಉಪಹಾರವನ್ನು ಮುಗಿಸಿ 8:45 ಕ್ಕೆ ಉಡುಪಿ ತಲುಪಿದೆವು. […]

Read More

ಉಚಿತ ದಂತ ಚಿಕಿತ್ಸಾ ಶಿಬಿರ

ಕೆಂಜಾರು- ಕರಂಬಾರು : ಯುವವಾಹಿನಿ(ರಿ.) ಕೆಂಜಾರು- ಕರಂಬಾರು ಘಟಕ ಹಾಗೂ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸಾಯನ್ಸ್ ಮುಕ್ಕ ಇವರ ಜಂಟಿ ಆಶ್ರಯದಲ್ಲಿ ಶ್ರೀ ದೇವಿ ಭಜನಾ ಮಂದಿರ ಕೆಂಜಾರು-ಕರಂಬಾರು ಇದರ ಸಭಾಭವನದಲ್ಲಿ ದಿನಾಂಕ 19.08.2018 ರಂದು ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು. ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀಯುತ ಸೇಸಪ್ಪ ಅಮೀನ್ ರವರು ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂದಿರದ ಗೌರವ ಅಧ್ಯಕ್ಷ ರಾದ ವಿಶ್ವಾನಂದ ಶೆಟ್ಟಿ,ಗೌರವ ಸಲಹೆಗಾರರಾದ ಜಗನ್ನಾಥ ಸಾಲ್ಯಾನ್ ,ಶ್ರೀನಿವಾಸ್ […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಸ್ವಚ್ಛತೆ ಹಾಗೂ ವನಮಹೋತ್ಸವ

ಕೆಂಜಾರು ಕರಂಬಾರು : ಯುವವಾಹಿನಿ (ರಿ.) ಕೆಂಜಾರು- ಕರಂಬಾರು ಘಟಕದ ವತಿಯಿಂದ ದಿನಾಂಕ .08/07/2018 ಆದಿತ್ಯ ವಾರ ಕರಂಬಾರು ಶ್ರೀ ಮಾರಿಯಮ್ಮ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಪರಿಸರದಲ್ಲಿ ಸ್ವಚ್ಛತೆ ಹಾಗೂ ವನಮಹೋತ್ಸವ ಹಮ್ಮಿಕೊಳ್ಳಲಾಯಿತು. ಸದಸ್ಯರು ದೈವಸ್ಥಾನದ ಅಂಗಣವನ್ನು ಸ್ವಚ್ಚ ಗೊಳಿಸಿದರು. ದೈವಸ್ಥಾನದ ಸಮಿತಿಯ ಅಧ್ಯಕ್ಷರಾದ ಜಗನ್ನಾಥ್ ಸಾಲ್ಯಾನ್ ಗಿಡ ನೆಡುವುದರೊಂದಿಗೆ ವನಮಹೋತ್ಸಕ್ಕೆ ಚಾಲನೆ ನೀಡಿದರು. ಸುಮಾರು 50 ವಿವಿಧ ಗಿಡಗಳನ್ನು ನೆಡಲಾಯಿತು ಹಾಗೂ ಸದಸ್ಯರಿಗೆ ಗಿಡಗಳನ್ನು ವಿತರಿಸಲಾಯಿತು. ದೈವಸ್ಥಾನದ ಅರ್ಚಕ ರುಕ್ಕಯ್ಯ ಪಾತ್ರಿ, ಘಟಕದ ಅಧ್ಯಕ್ಷ ಗಣೇಶ್ ಅರ್ಬಿ, […]

Read More

ಸಾಧನೆಗೆ ಗುರಿಗಿಂತ ಛಲವೇ ಮುಖ್ಯ : ಪರಮೇಶ್ವರ ಪೂಜಾರಿ

ಕೆಂಜಾರು : ಸಾಧನೆಗೆ ಗುರಿಗಿಂತ ಛಲವೇ ಮುಖ್ಯ, ತರಬೇತಿಗಳಿಗೆ ಬದುಕಿನ ಹಾದಿಗೆ ಹೊಸ ತಿರುವು ನೀಡಬಲ್ಲ ಶಕ್ತಿ ಇದೆ. ಈ ನಿಟ್ಟಿನಲ್ಲಿ ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಕಾರ್ಯ ಶ್ಲಾಘನೀಯ ಎಂದು ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಸಲಹೆಗಾರ ಪರಮೇಶ್ವರ ಪೂಜಾರಿ ತಿಳಿಸಿದರು. ಅವರು ದಿನಾಂಕ 16.06.2018 ರಂದು ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಆಶ್ರಯದಲ್ಲಿ ಕೆಂಜಾರು ಶ್ರೀ ದೇವಿ ಭಜನಾ ಮಂದಿರದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಜರುಗಿದ ವೃತ್ತಿ ಕೌಶಲ್ಯ ತರಬೇತಿ ಶಿಬಿರ […]

Read More

ಬಡ ಕುಟುಂಬಕ್ಕೆ ಸಹಾಯ ಹಸ್ತ

ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ವತಿಯಿಂದ ಕೆಂಜಾರು ನಿವಾಸಿ ಶ್ರೀ ಮತಿ ಸುಶೀಲರ ಮಗಳು ಅಮಿತ ರವರ ಮದುವೆಗೆ ₹.10,000/- ಸಹಾಯ ಧನ ನೀಡಲಾಯಿತು. ಸುಶೀಲರವರ ಪತಿ 20 ವರ್ಷಗಳ ಹಿಂದೆಯೆ ತೀರಿ‌ ಹೋಗಿರುತ್ತಾರೆ. ಮಗಳು ಅಮಿತಳೊಂದೆಗೆ ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದ ಇವರು ಈಗ ಕ್ಯಾನ್ಸರ್( last stage)‌ ರೋಗ ದಿಂದ ಬಳಲುತ್ತಿದ್ದು ಮಗಳ ಮದುವೆಗೂ ಹೋಗಲಾರದಂತಹ ಸ್ಥಿತಿಯಲ್ಲಿದ್ದಾರೆ. .ಈ ಸಂದರ್ಭದಲ್ಲಿ ಯುವವಾಹಿನಿ ಕೆಂಜಾರು ಕರಂಬಾರು ಘಟಕದ ಉಪಾಧ್ಯಕ್ಷರಾದ ಯಶವಂತ್ , ಕಾರ್ಯದರ್ಶಿ ಜಿತೇಶ್ […]

Read More

ಶಿವಗಿರಿ ಯಾತ್ರೆ

ಯುವವಾಹಿನಿ(ರಿ) ಕೆಂಜಾರು-ಕರಂಬಾರು ಘಟಕದ ನೇತ್ರತ್ವದಲ್ಲಿ ದಿನಾಂಕ 21/04/2018 ರಿಂದ 24/04/2018 ರ ವರೆಗೆ ಶಿವಗಿರಿಯಾತ್ರೆಯು ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಯವರ ಮಾರ್ಗದರ್ಶನದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಯಾತ್ರೆಯಲ್ಲಿ ಒಟ್ಟು 41 ಸದಸ್ಯರು ಯಾತ್ರಿಗಳು ಭಾಗವಹಿಸಿದ್ದರು. ಯಾತ್ರೆಯು ಶಿವಗಿರಿ, ಗುರು ಜನ್ಮಸ್ಥಳ ಚಂಬಳಂತಿ, ಅರವೀಪುರ, ಕನ್ಯಾಕುಮಾರಿ, ಮರತ್ತಮಲೆ ಬೆಟ್ಟ ಹಾಗೂ ತಿರುವನಂತಪುರ ಅನಂತಪದ್ಮನಾಭ ದೇವಸ್ಥಾನಗಳನ್ನು ಒಳಗೊಂಡಿತ್ತು. ಘಟಕದ ಕಾರ್ಯದರ್ಶಿ ಜೀತೇಶ್ ಸಾಲ್ಯಾನ್, ಕೋಶಾದಿಕಾರಿ ಯಶವಂತ್ ಬಿ., ಸಂಚಾಲಕರಾದ ಶೇಖರ್ ಪೂಜಾರಿ ಹಾಗೂ ಸಂದೀಪ್ […]

Read More

ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆ

ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಪ್ರಥಮ ಅಧ್ಯಕ್ಷರಾಗಿ ಗಣೇಶ್ ಅರ್ಬಿ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರು : ಯಶವಂತ ಬಿ ಕಾರ್ಯದರ್ಶಿ : ಜಿತೇಶ್ ಸಾಲ್ಯಾನ್ ಜತೆ ಕಾರ್ಯದರ್ಶಿ : ಜಿತೇಶ್ ಕುಮಾರ್ ಕೆಂಜಾರು ಕೋಶಾಧಿಕಾರಿ : ಯಶವಂತ ವಿ.ಅಡ್ಮ ನಿರ್ದೇಶಕರು ವಿದ್ಯಾರ್ಥಿ ಸಂಘಟನೆ : ಬ್ರಜೇಶ್ ಎಸ್.ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುದೇಶ್ ವಿ ಕಲೆ ಮತ್ತು ಸಾಹಿತ್ಯ : ಲೋಕೇಶ್ ಪೂಜಾರಿ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಹರೀಶ್ ಕೊಪ್ಪಳ ಸಮಾಜ ಸೇವೆ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!