ಶಕ್ತಿನಗರ

ಗುರು ಮಂದಿರ ಶೀಘ್ರದಲ್ಲಿ ಪ್ರತಿಷ್ಠಾಪನೆ ಸಾಧ್ಯ: ಕುಮಾರ್ ಪೂಜಾರಿ ಇರುವೈಲ್

ಮಂಗಳೂರು: ಊರಿನ 10 ಜನ ಸೇರಿ, ಸಮಾನ ಸ್ವಇಚ್ಛೆ ಇದ್ದರೆ ಗುರು ಮಂದಿರ ಅತೀ ಶೀಘ್ರದಲ್ಲಿ ಪ್ರತಿಷ್ಠಾಪನೆ ಸಾಧ್ಯ ಎಂದು ದಿನಾಂಕ 23-03-2024 ರಂದು ಯುವವಾಹಿನಿ(ರಿ.) ಶಕ್ತಿನಗರ ಘಟಕದ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಉದ್ಘಾಟನೆ ಮಾಡಿರುವ ಕುಮಾರ್ ಪೂಜಾರಿ ಇರುವೈಲ್ ನುಡಿದರು. ಕಾರ್ಯಕ್ರಮವು ಕುಂಟಲ್ಪಾಡಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ನಡೆಯಿತು. 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗಣೇಶ್ ಕೆ. ಮಹಾಕಾಳಿ ಒಂದನೇ ಉಪಾಧ್ಯಕ್ಷರಾಗಿ ತುಕಾರಾಂ, ಎರಡನೆಯ ಉಪಾಧ್ಯಕ್ಷರಾಗಿ ಸುಜಾತ, ಕಾರ್ಯದರ್ಶಿಯಾಗಿ […]

Read More

ಗುರುಪೂಜೆ

ಯುವವಾಹಿನಿ (ರಿ.) ಶಕ್ತಿನಗರ ಘಟಕ ಮತ್ತು ನಾರಾಯಣಗುರು ಮಂದಿರ ಕುಂಟಲ್ಪಾಡಿ ಇದರ ವತಿಯಿಂದ ಗುರು ಪೂಜೆಯು ದಿನಾಂಕ 18-01-2024 ರ ಗುರುವಾರದಂದು ಸಂಜೆ 8:30ಕ್ಕೆ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಮಾಜ ಸೇವಾ ನಿರ್ದೇಶಕರಾದ ಜಯರಾಮ್ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿಯವರನ್ನು ಗೌರವಿಸಲಾಯಿತು. ಕೇಂದ್ರ ಸಮಿತಿಯ ಕೋಶಾಧಿಕಾರಿಗಳಾದ ಹರೀಶ್ ವಿ ಪಚ್ಚನಾಡಿ, ಪ್ರಚಾರ ನಿರ್ದೇಶಕರಾದ ಪೃಥ್ವಿರಾಜ್ ಎಂ ಕಂಕನಾಡಿ, ಘಟಕದ ಮಾಜಿ ಅಧ್ಯಕ್ಷರಾದ ಭಾರತಿ ಜಿ.ಅಮೀನ್, ಕೇಂದ್ರ […]

Read More

ಪ್ರವಾಸ ಕಾರ್ಯಕ್ರಮ

ಶಕ್ತಿನಗರ:- ಯುವವಾಹಿನಿ ಶಕ್ತಿನಗರ ಘಟಕದ ವತಿಯಿಂದ ಯುವವಾಹಿನಿಯ ಮುಖ್ಯ ಧ್ಯೇಯಗಳಲ್ಲಿ ಒಂದಾದ “ಸಂಪರ್ಕ” ಎಂಬ ಪದಕ್ಕೆ ಅರ್ಥ ಬರುವಂತೆ ಘಟಕದ ಸದಸ್ಯರು ಸೇರಿ ಒಂದು ದಿನದ ಕಿರು ಪ್ರವಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸುಮಾರು 24 ಸದಸ್ಯರ ತಂಡವು ತಾರೀಕು 05 ನವೆಂಬರ್ 2022ರಂದು ಸಂಜೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ ಕೋಯoಬುತ್ತೂರು ತಲುಪಿ ಆಲ್ಲಿಂದ ಮಾರುತಮಲೈ ಷಣ್ಮುಗ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಾಯಿತು. ನಂತರ ಸುಮಾರು 2000 ವರ್ಷಗಳ ಹಿಂದಿನ […]

Read More

ಭಜನಾ ತರಬೇತಿ ಮತ್ತು ಸತ್ಸಂಗ

ಶಕ್ತಿನಗರ :- ಭಕ್ತರಿಗೆ ಭಜನೆ ಮಾಡುವ ಕಲೆ ದೇವರು ಕೊಟ್ಟ ವರದಾನ , ಭಕ್ತಿಯಿಂದ ಭಗವಂತನನ್ನು ಹಾಡಿ ಹೊಗಳಿದರೆ ಭಗವಂತ ಅನುಗ್ರಹಿಸುತ್ತಾನೆ. ಭಕ್ತರಿಗೆ ಭಗವತ್ ದರ್ಶನವೇ ಜೀವನದ ಗುರಿ. ಸಕಲ ಜೀವರಾಶಿಗಳ ಸೃಷ್ಟಿ ಸ್ಥಿತಿ ಲಯಗಳ ನಿಯಂತ್ರಕನಾದ ಭಗವಂತನನ್ನು ಒಲಿಸಿಕೊಳ್ಳುವ ಏಕೈಕ ಮಾರ್ಗವೇ ಭಜನೆ ಎಂಬುದನ್ನು ಮನಗಂಡು ಘಟಕದ ವತಿಯಿಂದ ಪ್ರತಿ ಗುರುವಾರ ಶಕ್ತಿನಗರದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಂಜೆ ನಡೆಯುವ ಭಜನೆ ಕಾರ್ಯಕ್ರಮವು ಗುರುಗಳ ಕೃಪೆಯಿಂದ ಸಾಂಗವಾಗಿ ನಡೆಯಿತು, ಆಗಮಿಸಿದ ಎಲ್ಲರನ್ನೂ ಅಧ್ಯಕ್ಷರು ಜಯರಾಮ ಪೂಜಾರಿ […]

Read More

ಭಜನಾ ಸೇವೆ

ಶಕ್ತಿನಗರ :- ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 29 ಸೆಪ್ಟೆಂರ್ 2022ರಂದು ಶ್ರೀ ಮಹಾಕಾಳಿ ಅನಂತ ಪದ್ಮನಾಭ ದೇವಸ್ಥಾನ ಮಹಾಕಾಳಿ ಇಲ್ಲಿ ಭಜನಾ ಸೇವೆಯು ನೆರವೇರಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಗುರುಸ್ತುತಿಯೊಂದಿಗೆ ದೀಪ ಬೆಳಗಿಸಿ ಭಜನೆಗೆ ಚಾಲನೆ ನೀಡಿದರು , ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಭವಾನಿ ಅಮೀನ್, ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ , ಕಾರ್ಯದರ್ಶಿ ಸುಜಾತಾ, ಸುಚರಿತ, ರೋಹಿಣಿ, ವಿಶ್ವನಾಥ್ ಕುಂದರ್, ನವೀನ್ ಕುಮಾರ್ ಹಾಗೂ […]

Read More

ರಕ್ಷಾ ಬಂಧನ ಕಾರ್ಯಕ್ರಮ

ಶಕ್ತಿ ನಗರ :- ಯುವವಾಹಿನಿ (ರಿ.) ಶಕ್ತಿನಗರ ಘಟಕ ಇದರ ವತಿಯಿಂದ 11 ಆಗಸ್ಟ್ 22ರ ಗುರುವಾರ ದಂದು ಘಟಕದ ವತಿಯಿಂದ ಪವಿತ್ರ ಹಬ್ಬ ರಕ್ಷಾ ಬಂಧನ ಆಚರಣಾ ಕಾರ್ಯಕ್ರಮಕ್ಕೆ ಘಟಕದ ಮಾಜಿ ಅಧ್ಯಕ್ಷರಾದ ಭಾರತೀ ಜಿ ಅಮೀನ್ ರವರು ದೀಪ ಬೆಳಗಿಸುವುದರೊಂದಿಗೆ ಚಾಲನೆ ನೀಡಿದರು. ಸಭೆಯಲ್ಲಿ ಸಹೋದರತ್ವದ ಬಗ್ಗೆ ಅಧ್ಯಕ್ಷರಾದ ಜಯರಾಮ್ ಇವರು ಮಾತನಾಡುತ್ತಾ ಸಹೋದರ ಮತ್ತು ಸಹೋದರಿ ಎನ್ನುವ ಈ ಸುಂದರ ಬಂಧದ ಮಹತ್ವವನ್ನು ಗುರುತಿಸಲು, ಪ್ರತಿ ವರ್ಷ, ರಕ್ಷಾ ಬಂಧನ ಹಬ್ಬವನ್ನು ನಮ್ಮ ಯುವವಾಹಿನಿ […]

Read More

ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಅರೋಗ್ಯ ಕಾರ್ಡ್ ಮಾಹಿತಿ ಕಾರ್ಯಗಾರ

ಕೆಎಂಸಿ ಸಂಸ್ಥೆಯ ಅತ್ತಾವರ ಇವರ ಸಹಕಾರದೊಂದಿಗೆ ಯುವವಾಹಿನಿ(ರಿ.) ಶಕ್ತಿನಗರ ಘಟಕ, ಲಯನ್ಸ್ ಕ್ಲಬ್‌ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಬೃಹತ್ ರಕ್ತದಾನ ಶಿಬಿರ, ಆರೋಗ್ಯ ಶಿಬಿರವು ದಿನಾಂಕ 06-03- 2022ರಂದು ಕುವೆಂಪು ಮಾದರಿ ಸರಕಾರಿ ಶಾಲೆ ನಾಳ್ಯಪದವು ಶಕ್ತಿನಗರದಲ್ಲಿ ಜರುಗಿತು. ಯುವವಾಹಿನಿ( ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಶಕ್ತಿನಗರ ಯುವವಾಹಿನಿ ಘಟಕದ ಕಾರ್ಯಕ್ರಮದ ಬಗ್ಗೆ ಶ್ಲಾಘಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಜಯರಾಮ ಪೂಜಾರಿ ಬಾಳಿಲ […]

Read More

ಶ್ರೀ ಚಾಮುಂಡಿ ರಾಹು ಗುಳಿಗ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ

ಶ್ರೀ ಚಾಮುಂಡಿ ರಾಹು ಗುಳಿಗ ದೇವಸ್ಥಾನದಲ್ಲಿ ನಮ್ಮ ಯುವವಾಹಿನಿ(ರಿ)ಶಕ್ತಿನಗರ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು ,ಒಂದು ಘಂಟೆಗಳ ಸುಶ್ರಾವ್ಯ ಗಾಯನದೊಂದಿಗೆ ಶ್ರೀ ಯಶವ0ತ ಕರ್ಕೇರ ಎಲ್ಲಾರ ಮನ ಗೆದ್ದರು ಭಜನೆಯಲ್ಲಿ ಶ್ರೀನಿವಾಸ ಪೂಜಾರಿ, ಜಯರಾಮ ಪೂಜಾರಿ , ಲಕ್ಷ್ಮೀಕಾಂತ್, ಮಾರ್ರಪ್ಪ ಪೂಜಾರಿ, ಭವಾನಿಶಂಕರ, ಭವ್ಯಕುಮಾರ್, ಯೋಗೀಶ್ ಸುವರ್ಣ, ರೋಹಿಣಿ, ರಾಜೀವಿ, ಸುರೇಖಾ, ಶಂಕರ್ ಪೂಜಾರಿ, ಅನನ್ಯ ಮುಂತಾದ ಹಲವೂ ಸದಸ್ಯರು ಪಾಲ್ಗೊಂಡು ಕಾರ್ಯಕ್ರಮ ಚಂದಗಾಣಿಸಿದರು..

Read More

ಯುವವಾಹಿನಿ ಭಜನಾ ಸಮಿತಿಯ ಉಧ್ಘಾಟನಾ ಕಾರ್ಯಕ್ರಮ

ನಮ್ಮ ಎಲ್ಲಾ ಯುವವಾಹಿನಿ ಭಂಧುಗಳು ದಿನಾಂಕ17/09/2019ನೇ ಮಂಗಳವಾರ ಸಮಯ 6:45ಕ್ಕೆ ನಮ್ಮ ಯುವವಾಹಿನಿ ಶಕ್ತಿನಗರ ಘಟಕವು ನೂತನವಾಗಿ ರಚಿಸಿರುವ “ಯುವವಾಹಿನಿ ಭಜನಾ ಸಮಿತಿ” ಯ ಉಧ್ಘಾಟನಾ ಕಾರ್ಯಕ್ರಮ ಹಾಗೂ ತಂಡದಿಂದ ಭಜನಾ ಕಾರ್ಯಕ್ರಮ ಕೊಂಗೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಜರುಗಿದೆ, ಭಜನೆ ಸಮಿತಿಯನ್ನು ಮಠದ ಧರ್ಮದರ್ಶಿ ನೆರವೇರಿಸಿ ಧಾರ್ಮಿಕ ಉಪಾನ್ಯಾಸ ಮಾಡಿದ ಧರ್ಮದರ್ಶಿ ಅನಂತಕ್ರಷ್ಣರವರು ಭಜನೆ ಯಿಂದ ವಿಭಜನೆ ಆಗಲಾರದು ಹಾಗೂ ಎಲ್ಲರಿಗೂ ಒಳಿತಾಗಲಿ ದುರ್ಗಾಪರಮೇಶ್ವರಿ ದೇವಿಯ ಅನುಗ್ರಹ ನಿಮ್ಮೆಲ್ಲರಿಗೂ ಇರಲಿ ಎಂದು ಆಶಿರ್ವದಿಸಿದರು ನಮ್ಮೊಂದಿಗೆ […]

Read More

ನಾರಾಯಣ ಗುರು ಜಯಂತಿ ಆಚರಣೆ

ಯುವವಾಹಿನಿ(ರಿ) ಶಕ್ತಿನಗರ ಘಟಕವು ನಾರಾಯಣ ಜಯಂತಿಯ ಪ್ರಯುಕ್ತ ಗುರುವರ್ಯರು ಸಮಾಜಕ್ಕೆ ಕೊಟ್ಟ ಸಂದೇಶವಾದ ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂಬ ಮಾತಿನಂತೆ ವಿವಿಧ ಯುವವಾಹಿನಿ ಸದಸ್ಯರು ಜೊತೆಗೂಡಿಸಿ ಸಂಜೆ 4.30ರಿಂದ ಸಂಜೆ 5.30 ಘಂಟೆಯವರೆಗೆ  ಭಜನೆ ಮಾಡುವ ಮೂಲಕ ಸಕ್ರಿಯ ಸದಸ್ಯ ಶ್ರೀಯುತ ಉಮೇಶ್ ದಂಡಕೇರಿ ಯವರ ಸ್ವಗ್ರಹದಲ್ಲಿ ನೆಡದ ಗುರುಪೂಜೆಗೆ  ಘಟಕದ ವತಿಯಿಂದ ಹೂ ಸಮರ್ಪಿಸಿಲಾಯಿತು ಕಾರ್ಯಕ್ರಮದಲ್ಲಿ ಶ್ರೀನಿವಾಸ ಪೂಜಾರಿ, ಭವಾನಿ ಶಂಕರ್. ಗಣೇಶ್ ಮಹಾಕಾಳಿ, ಜಯರಾಮ ಪೂಜಾರಿ,ನವೀನ್ ದಂಪತಿಗಳು, ಭವ್ಯಕುಮಾರ್, ಕಿಶೋರ್ ಜೆ,ಯೋಗೀಶ್ ಸುವರ್ಣ,ಮಾರಪ್ಪ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!