Yuvavahini

ಶಕ್ತಿನಗರ

ಭಜನಾ ತರಬೇತಿ ಮತ್ತು ಸತ್ಸಂಗ

ಶಕ್ತಿನಗರ :- ಭಕ್ತರಿಗೆ ಭಜನೆ ಮಾಡುವ ಕಲೆ ದೇವರು ಕೊಟ್ಟ ವರದಾನ , ಭಕ್ತಿಯಿಂದ ಭಗವಂತನನ್ನು ಹಾಡಿ ಹೊಗಳಿದರೆ ಭಗವಂತ ಅನುಗ್ರಹಿಸುತ್ತಾನೆ. ಭಕ್ತರಿಗೆ ಭಗವತ್ ದರ್ಶನವೇ ಜೀವನದ ಗುರಿ. ಸಕಲ ಜೀವರಾಶಿಗಳ ಸೃಷ್ಟಿ ಸ್ಥಿತಿ ಲಯಗಳ ನಿಯಂತ್ರಕನಾದ ಭಗವಂತನನ್ನು ಒಲಿಸಿಕೊಳ್ಳುವ ಏಕೈಕ ಮಾರ್ಗವೇ ಭಜನೆ ಎಂಬುದನ್ನು ಮನಗಂಡು ಘಟಕದ ವತಿಯಿಂದ ಪ್ರತಿ ಗುರುವಾರ ಶಕ್ತಿನಗರದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಂಜೆ ನಡೆಯುವ ಭಜನೆ ಕಾರ್ಯಕ್ರಮವು ಗುರುಗಳ ಕೃಪೆಯಿಂದ ಸಾಂಗವಾಗಿ ನಡೆಯಿತು, ಆಗಮಿಸಿದ ಎಲ್ಲರನ್ನೂ ಅಧ್ಯಕ್ಷರು ಜಯರಾಮ ಪೂಜಾರಿ […]

Read More

ಭಜನಾ ಸೇವೆ

ಶಕ್ತಿನಗರ :- ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 29 ಸೆಪ್ಟೆಂರ್ 2022ರಂದು ಶ್ರೀ ಮಹಾಕಾಳಿ ಅನಂತ ಪದ್ಮನಾಭ ದೇವಸ್ಥಾನ ಮಹಾಕಾಳಿ ಇಲ್ಲಿ ಭಜನಾ ಸೇವೆಯು ನೆರವೇರಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಗುರುಸ್ತುತಿಯೊಂದಿಗೆ ದೀಪ ಬೆಳಗಿಸಿ ಭಜನೆಗೆ ಚಾಲನೆ ನೀಡಿದರು , ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಭವಾನಿ ಅಮೀನ್, ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ , ಕಾರ್ಯದರ್ಶಿ ಸುಜಾತಾ, ಸುಚರಿತ, ರೋಹಿಣಿ, ವಿಶ್ವನಾಥ್ ಕುಂದರ್, ನವೀನ್ ಕುಮಾರ್ ಹಾಗೂ […]

Read More

ರಕ್ಷಾ ಬಂಧನ ಕಾರ್ಯಕ್ರಮ

ಶಕ್ತಿ ನಗರ :- ಯುವವಾಹಿನಿ (ರಿ.) ಶಕ್ತಿನಗರ ಘಟಕ ಇದರ ವತಿಯಿಂದ 11 ಆಗಸ್ಟ್ 22ರ ಗುರುವಾರ ದಂದು ಘಟಕದ ವತಿಯಿಂದ ಪವಿತ್ರ ಹಬ್ಬ ರಕ್ಷಾ ಬಂಧನ ಆಚರಣಾ ಕಾರ್ಯಕ್ರಮಕ್ಕೆ ಘಟಕದ ಮಾಜಿ ಅಧ್ಯಕ್ಷರಾದ ಭಾರತೀ ಜಿ ಅಮೀನ್ ರವರು ದೀಪ ಬೆಳಗಿಸುವುದರೊಂದಿಗೆ ಚಾಲನೆ ನೀಡಿದರು. ಸಭೆಯಲ್ಲಿ ಸಹೋದರತ್ವದ ಬಗ್ಗೆ ಅಧ್ಯಕ್ಷರಾದ ಜಯರಾಮ್ ಇವರು ಮಾತನಾಡುತ್ತಾ ಸಹೋದರ ಮತ್ತು ಸಹೋದರಿ ಎನ್ನುವ ಈ ಸುಂದರ ಬಂಧದ ಮಹತ್ವವನ್ನು ಗುರುತಿಸಲು, ಪ್ರತಿ ವರ್ಷ, ರಕ್ಷಾ ಬಂಧನ ಹಬ್ಬವನ್ನು ನಮ್ಮ ಯುವವಾಹಿನಿ […]

Read More

ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಅರೋಗ್ಯ ಕಾರ್ಡ್ ಮಾಹಿತಿ ಕಾರ್ಯಗಾರ

ಕೆಎಂಸಿ ಸಂಸ್ಥೆಯ ಅತ್ತಾವರ ಇವರ ಸಹಕಾರದೊಂದಿಗೆ ಯುವವಾಹಿನಿ(ರಿ.) ಶಕ್ತಿನಗರ ಘಟಕ, ಲಯನ್ಸ್ ಕ್ಲಬ್‌ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಬೃಹತ್ ರಕ್ತದಾನ ಶಿಬಿರ, ಆರೋಗ್ಯ ಶಿಬಿರವು ದಿನಾಂಕ 06-03- 2022ರಂದು ಕುವೆಂಪು ಮಾದರಿ ಸರಕಾರಿ ಶಾಲೆ ನಾಳ್ಯಪದವು ಶಕ್ತಿನಗರದಲ್ಲಿ ಜರುಗಿತು. ಯುವವಾಹಿನಿ( ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಶಕ್ತಿನಗರ ಯುವವಾಹಿನಿ ಘಟಕದ ಕಾರ್ಯಕ್ರಮದ ಬಗ್ಗೆ ಶ್ಲಾಘಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಜಯರಾಮ ಪೂಜಾರಿ ಬಾಳಿಲ […]

Read More

ಶ್ರೀ ಚಾಮುಂಡಿ ರಾಹು ಗುಳಿಗ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ

ಶ್ರೀ ಚಾಮುಂಡಿ ರಾಹು ಗುಳಿಗ ದೇವಸ್ಥಾನದಲ್ಲಿ ನಮ್ಮ ಯುವವಾಹಿನಿ(ರಿ)ಶಕ್ತಿನಗರ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು ,ಒಂದು ಘಂಟೆಗಳ ಸುಶ್ರಾವ್ಯ ಗಾಯನದೊಂದಿಗೆ ಶ್ರೀ ಯಶವ0ತ ಕರ್ಕೇರ ಎಲ್ಲಾರ ಮನ ಗೆದ್ದರು ಭಜನೆಯಲ್ಲಿ ಶ್ರೀನಿವಾಸ ಪೂಜಾರಿ, ಜಯರಾಮ ಪೂಜಾರಿ , ಲಕ್ಷ್ಮೀಕಾಂತ್, ಮಾರ್ರಪ್ಪ ಪೂಜಾರಿ, ಭವಾನಿಶಂಕರ, ಭವ್ಯಕುಮಾರ್, ಯೋಗೀಶ್ ಸುವರ್ಣ, ರೋಹಿಣಿ, ರಾಜೀವಿ, ಸುರೇಖಾ, ಶಂಕರ್ ಪೂಜಾರಿ, ಅನನ್ಯ ಮುಂತಾದ ಹಲವೂ ಸದಸ್ಯರು ಪಾಲ್ಗೊಂಡು ಕಾರ್ಯಕ್ರಮ ಚಂದಗಾಣಿಸಿದರು..

Read More

ಯುವವಾಹಿನಿ ಭಜನಾ ಸಮಿತಿಯ ಉಧ್ಘಾಟನಾ ಕಾರ್ಯಕ್ರಮ

ನಮ್ಮ ಎಲ್ಲಾ ಯುವವಾಹಿನಿ ಭಂಧುಗಳು ದಿನಾಂಕ17/09/2019ನೇ ಮಂಗಳವಾರ ಸಮಯ 6:45ಕ್ಕೆ ನಮ್ಮ ಯುವವಾಹಿನಿ ಶಕ್ತಿನಗರ ಘಟಕವು ನೂತನವಾಗಿ ರಚಿಸಿರುವ “ಯುವವಾಹಿನಿ ಭಜನಾ ಸಮಿತಿ” ಯ ಉಧ್ಘಾಟನಾ ಕಾರ್ಯಕ್ರಮ ಹಾಗೂ ತಂಡದಿಂದ ಭಜನಾ ಕಾರ್ಯಕ್ರಮ ಕೊಂಗೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಜರುಗಿದೆ, ಭಜನೆ ಸಮಿತಿಯನ್ನು ಮಠದ ಧರ್ಮದರ್ಶಿ ನೆರವೇರಿಸಿ ಧಾರ್ಮಿಕ ಉಪಾನ್ಯಾಸ ಮಾಡಿದ ಧರ್ಮದರ್ಶಿ ಅನಂತಕ್ರಷ್ಣರವರು ಭಜನೆ ಯಿಂದ ವಿಭಜನೆ ಆಗಲಾರದು ಹಾಗೂ ಎಲ್ಲರಿಗೂ ಒಳಿತಾಗಲಿ ದುರ್ಗಾಪರಮೇಶ್ವರಿ ದೇವಿಯ ಅನುಗ್ರಹ ನಿಮ್ಮೆಲ್ಲರಿಗೂ ಇರಲಿ ಎಂದು ಆಶಿರ್ವದಿಸಿದರು ನಮ್ಮೊಂದಿಗೆ […]

Read More

ನಾರಾಯಣ ಗುರು ಜಯಂತಿ ಆಚರಣೆ

ಯುವವಾಹಿನಿ(ರಿ) ಶಕ್ತಿನಗರ ಘಟಕವು ನಾರಾಯಣ ಜಯಂತಿಯ ಪ್ರಯುಕ್ತ ಗುರುವರ್ಯರು ಸಮಾಜಕ್ಕೆ ಕೊಟ್ಟ ಸಂದೇಶವಾದ ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂಬ ಮಾತಿನಂತೆ ವಿವಿಧ ಯುವವಾಹಿನಿ ಸದಸ್ಯರು ಜೊತೆಗೂಡಿಸಿ ಸಂಜೆ 4.30ರಿಂದ ಸಂಜೆ 5.30 ಘಂಟೆಯವರೆಗೆ  ಭಜನೆ ಮಾಡುವ ಮೂಲಕ ಸಕ್ರಿಯ ಸದಸ್ಯ ಶ್ರೀಯುತ ಉಮೇಶ್ ದಂಡಕೇರಿ ಯವರ ಸ್ವಗ್ರಹದಲ್ಲಿ ನೆಡದ ಗುರುಪೂಜೆಗೆ  ಘಟಕದ ವತಿಯಿಂದ ಹೂ ಸಮರ್ಪಿಸಿಲಾಯಿತು ಕಾರ್ಯಕ್ರಮದಲ್ಲಿ ಶ್ರೀನಿವಾಸ ಪೂಜಾರಿ, ಭವಾನಿ ಶಂಕರ್. ಗಣೇಶ್ ಮಹಾಕಾಳಿ, ಜಯರಾಮ ಪೂಜಾರಿ,ನವೀನ್ ದಂಪತಿಗಳು, ಭವ್ಯಕುಮಾರ್, ಕಿಶೋರ್ ಜೆ,ಯೋಗೀಶ್ ಸುವರ್ಣ,ಮಾರಪ್ಪ […]

Read More

ಯುವವಾಹಿನಿ ಶಕ್ತಿನಗರ ಘಟಕದ ವತಿಯಿಂದ ಆಟಿಡೊಂಜಿ ದಿನ

ಶಕ್ತಿನಗರ : ಯುವವಾಹಿನಿ ಶಕ್ತಿನಗರ ಘಟಕದ ವತಿಯಿಂದ ದಿನಾಂಕ 28-7-2019 ರಂದು ಕುವೆಂಪು ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಾಲ್ಯಪದವು ಇದರ ಸಭಾಂಗಣದಲ್ಲಿ ಆಟಿಡೊಂಜಿ ದಿನ ಹಳೆಯ ನೆನಪುಗಳ ದಿನಗಳನ್ನು ಸರಮಾಲೆಯನ್ನು ಹಾಗೂ ಹಳೆ ಬೇರು ಹೊಸ ಚಿಗುರು ಎಂಬ ಆಟಿದ ಸುಂದರವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷೆಯಾದ ಭಾರತಿ ಜಿ. ಅಮಿನ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಲಾವತಿ ಜಯಂತ್ ನಡುಬೈಲು ವಹಿಸಿದ್ದರು. ಉದ್ಘಾಟನೆಯು ವಿನೂತನವಾಗಿ ನಾಟಿ ಮಾಡುವ ಮೂಲಕ ನಡೆಯಿತು.ಮುಖ್ಯ ಅತಿಥಿಗಳಾಗಿ ಡಾ. ಗಣೇಶ್ […]

Read More

ಯುವವಾಹಿನಿ(ರಿ) ಶಕ್ತಿನಗರ ಘಟಕದ ಪದಗ್ರಹಣ ಸಮಾರಂಭ

ಶಕ್ತಿನಗರ : ಯುವವಾಹಿನಿ(ರಿ) ಶಕ್ತಿನಗರ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 7/04/2019ನೇ ರವಿವಾರದಂದು ಕರಾಡ ಸಮಾಜ ಭವನದಲ್ಲಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಶ್ರೀ ನಾರಾಯಣ ಗುರುಗಳಿಗೆ ಹಿರಿಯ ಸದಸ್ಯರಾದ ಶ್ರೀ ಸದಾಶಿವ ಪೂಜಾರಿಯವರು ದೀಪವನ್ನು ಬೆಳಗಿಸಿ ಪ್ರಾರ್ಥನೆಯನ್ನು ಸಲ್ಲಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಿದರು. ಪ್ರಾರ್ಥನೆಯ ನಂತರ ಸುಂದರ್ ಅಂಚನ್ ರವರು ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಮಾಡಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ.ರಾಜಾರಾಮ್, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಹಾಗೂ ಶಕ್ತಿನಗರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!