ಕುಪ್ಪೆಪದವು

ಪದಗ್ರಹಣ ಸಮಾರಂಭ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

ಕುಪ್ಪೆಪದವು : ಯುವವಾಹಿನಿ (ರಿ.) ಕುಪ್ಪೆಪದವು ಘಟಕದ 2024-25 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಕುಪ್ಪೆಪದವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ದಿನಾಂಕ 11-02-2024 ರ ರವಿವಾರ ನಡೆಯಿತು. ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪದಪ್ರದಾನಗೈದು, ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಗಳನ್ನು ಆದರ್ಶವಾಗಿಟ್ಟುಕೊಂಡು, ಸಮಾಜದ ಏಳಿಗೆಗಾಗಿ ಶ್ರಮಿಸುತ್ತಾ ಬಿಲ್ಲವ […]

Read More

ಯುವವಾಹಿನಿ ಸೇವಾ ಮನೋಭಾವ ಹೊಂದಿರುವ ವಿಭಿನ್ನ ಸಂಸ್ಥೆ : ಡಾ. ಭರತ್ ವೈ ಶೆಟ್ಟಿ

ಕುಪ್ಪೆಪದವು :- ಯುವವಾಹಿನಿಯ ಶಿಸ್ತು ಬದ್ಧ ಕಾರ್ಯಕ್ರಮ, ಪಾರದರ್ಶಕತೆ, ಎಲ್ಲವನ್ನು ಗಮನಿಸಿ ಈ ಬಾರಿ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ. ಈ ಸಂಸ್ಥೆಯು ಬೇರೆ ಸಂಘಟನೆಗಿಂತ ವಿಭಿನ್ನವಾಗಿದೆ. ಸೇವಾ ಮನೋಭಾವ ಹೊಂದಿರುವ ಸಂಸ್ಥೆಯ ಕಾರ್ಯಕ್ರಮಕ್ಕೆ ಬೇರೆ ಯಾವ ಕಾರ್ಯಕ್ರಮದ ಒತ್ತಡವಿದ್ದರೂ ಕೂಡ ಪಾಲ್ಗೊಳ್ಳುವ ಅವಕಾಶ ಬಿಟ್ಟುಕೊಡಲಾರೆ. ಯುವವಾಹಿನಿ ಸಂಸ್ಥೆಗೆ ಯಾವುದೇ ರೀತಿಯ ಸಹಕಾರ ನೀಡಲು ಸದಾ ಸಿದ್ಧ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಮತ್ತು ತತ್ವಾದರ್ಶಗಳು ಸರ್ವರಿಗೂ ಅನ್ವಯವಾಗುವಂತಿವೆ […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮದಿನಾಚರಣೆ

ಕುಪ್ಪೆಪದವು:- ಯುವವಾಹಿನಿ (ರಿ.) ಕುಪ್ಪೆಪದವು ಘಟಕದ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮದಿನಾಚರಣೆ ಅಂಗವಾಗಿ ಗುರು ನಮನ ಸಲ್ಲಿಸಲಾಯಿತು. ನಾಗಂದಡಿ ಸಭಾಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷ ರಾದ ಜಗದೀಶ್ ದುರ್ಗಾಕೊಡಿ, ಸ್ಥಾಪಕ ಅಧ್ಯಕ್ಷ ರಾದ ಅರುಣ್ ಕುಮಾರ್ ಅಂಬೇಲೋಟ್ಟು , ಮಾಜಿ ಅಧ್ಯಕ್ಷರಾದ ಅಜಯ್ ಅಮೀನ್ ಹಾಗೂ ಪದಾಧಿಕಾರಿಗಳು ಮತ್ತು ಘಟಕದ ಸದಸ್ಯರುಗಳು ಉಪಸ್ಥಿತರಿದ್ದರು.

Read More

ಶ್ರೀ ಕೃಷ್ಣ ವೇಷ ಸ್ಪರ್ಧೆ

ಕುಪ್ಪೆಪದವು :- ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಒಂದರಿಂದ ಹತ್ತು ವರ್ಷದ ಒಳಗಿನ ಮಕ್ಕಳಿಗೆ ದ್ವಿತೀಯ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆಯು ದಿನಾಂಕ 14 ಆಗಸ್ಟ್ 2022ರಂದು ಶ್ರೀ ಮಹಾಲಿಂಗೇಶ್ವರ ಸಭಾಭವನ ಬೊಲಿಯ ಕಡೆಗುಂಡ್ಯ ಇಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮ ದಲ್ಲಿ ಘಟಕದ ಅಧ್ಯಕ್ಷರಾದ ಜಗದೀಶ್ (ತಿಮ್ಮಯ್ಯ) ದುರ್ಗಾಕೊಡಿ ಅಧ್ಯಕ್ಷತೆ ವಹಿಸಿದ್ದರು. ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಪೂಜಾರಿ ಬಲ್ಲಾಜೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು, ವೇದಿಕೆಯಲ್ಲಿ ಮುತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ […]

Read More

ಮದ್ಯಮುಕ್ತ ಮದರಂಗಿ

ಇತ್ತೀಚೆಗೆ ಯುವಜನಾಂಗವು ಮದರಂಗಿ ಕಾರ್ಯಕ್ರಮದಲ್ಲಿ ಮಧ್ಯಪಾನಕ್ಕಾಗಿಯೇ ಆಸಕ್ತಿಯಿಂದ ಭಾಗವಹಿಸಿ, ಅನೇಕ ಅನಾಹುತವನ್ನು ಸೃಷ್ಟಿಸುತ್ತೀವೆ.ಆದರೆ ನಮ್ಮ ಘಟಕದ ಸಕ್ರಿಯೆ ಸದಸ್ಯೆಯಾಗಿರುವ ಕುಮಾರಿ ಹರ್ಷಿತರವರ ಮದರಂಗಿ ಶಾಸ್ತ್ರವು ಬಹಳ ವಿಭಿನ್ನತೆಗೆ ಸಾಕ್ಷಿಯಾಯಿತು. ದಿನಾಂಕ 13/11/2019ರಂದು ಅವಳ ಸ್ವಗೃಹವಾದ ಕುರಿಯಾಳದಲ್ಲಿ ಸಂಜೆ ಗೋಧೂಳಿ ಲಗ್ನದಲ್ಲಿ ಸತ್ಯನಾರಾಯಣ ಪೂಜೆ,ನಂತರ ಓಂಕಾರೇಶ್ವರ ಭಜನಾಮಂಡಳಿಯವರಿಂದ ಭಜನೆ ಕುಣಿತ ಅರಳುವ ಪ್ರತಿಭೆಗಳಿಂದ ಮಕ್ಕಳ ಮತ್ತು ಯುವಕರ ಸಾಂಸ್ಕೃತಿಕ ಕಾರ್ಯಕ್ರಮ,ಹಲವು ರೀತಿಯ ಮೋಜಿನ ಆಟಗಳು ಪ್ರೇಕ್ಷಕರನ್ನು ಮನರಂಜಿಸಿದವು. ಈ ರೀತಿಯಾಗಿ ಮಧ್ಯಪಾನವು ಸಮಾಜದ ಸ್ವಾಸ್ಥ್ಯದ ವಿನಾಶಕ್ಕೆ ಕಾರಣವಾಗುತ್ತಿದ್ದು , […]

Read More

ಬೇಸಾಯದ ಕಡೆಗೆ ನಮ್ಮ ನಡೆ

ದಿನಾಂಕ 03/11/2019 ರಂದು ಪೂರ್ವಾಹ್ನ 7.00ಘಂಟೆಗೆ ಬೇಸಾಯದ ಕಡೆಗೆ ನಮ್ಮ ನಡೆ ಎಂಬ ಪರಿಕಲ್ಪನೆಯಲ್ಲಿ ಇಂದು ನಮ್ಮ ಘಟಕದ ವತಿಯಿಂದ ಎಲ್ಲಾ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಬಹಳ ಆಸಕ್ತಿದಾಯಕವಾಗಿ ಮತ್ತು ಸಮರ್ಪಣಾ ಭಾವದಿಂದ ನಾಗಂದಡಿಯ ಗದ್ದೆಯಲ್ಲಿ ಭತ್ತದ ಕಟಾವು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದೆವು. ಕೇವಲ ಒಂದು ಗಂಟೆಯಲ್ಲಿ ಒಂದು ಗದ್ದೆಯಲ್ಲಿ ಭತ್ತದ ಕಟಾವು ಕಾರ್ಯಕ್ರಮವನ್ನು ಪರಿಪೂರ್ಣಗೊಳಿಸಿದೆವು.ಇಂದಿನ ದಿನಗಳಲ್ಲಿ ಯುವ ಜನತೆಯು ಕೃಷಿಯತ್ತ ಒಲವು ಪ್ರದರ್ಶಿಸದ ಈ ಸಮಯದಲ್ಲಿ, ನಮ್ಮ ಘಟಕವು ಯುವಜನತೆಯನ್ನು ಒಗ್ಗೂಡಿಸಿ , ಈ ಕಾರ್ಯಕ್ರಮವನ್ನು […]

Read More

ದೀಪಾವಳಿ ಹಬ್ಬದ ಆಚರಣೆ

ದಿನಾಂಕ 29/10/2019 ರಂದು  ಪೂರ್ವಾಹ್ನ 9.00 ಘಂಟೆಗೆ ದೀಪಾವಳಿ ಹಬ್ಬದ ಪ್ರಯುಕ್ತ ನಮ್ಮ ಘಟಕದ ವತಿಯಿಂದ ಧಾನ್ಯಲಕ್ಮಿ ಮತ್ತು ಗೋವಿನ ಪೂಜೆಯನ್ನು ಫಲ ಪುಷ್ಪಗಳಿಂದ ಅಲಂಕರಿಸಿ,ಫಲವಸ್ತು ಮತ್ತು  ಮಂತ್ರಾಕ್ಷೆಗಳನ್ನು ಸಮರ್ಪಿಸಿ  ಹಾಗೂ ಹಣತೆ ಹಚ್ಚಿ,  ದೀಪ ಪ್ರಜ್ವಲಿಸಿ  ಷೊಡೋಪಚಾರಿ ವಿಧಿ ವಿಧಾನಗಳಿಂದ  ಮಹಿಳಾ ಸದಸ್ಯರು ಸಾಮೂಹಿಕವಾಗಿ ಮಂತ್ರ ಪಠಿಸಿ,    ಆರತಿ ಎತ್ತಿದೆವು. ಅಲ್ಲದೆ ಪಟಾಕಿ ಸಿಡಿಸಿ ಸಂಭ್ರಮಿಸಿದೆವು.   ಈ ಮೂಲಕ ನಮ್ಮ ಸದಸ್ಯರೆಲ್ಲರೂ ದೀಪಾವಳಿ ಹಬ್ಬದ ಆಚರಣೆ  ಮತ್ತು ಮಹತ್ವದ ಸ್ವ ಅನುಭವ ಪಡೆದೆವು. ಈ […]

Read More

ಕುಪ್ಪೆಪದವು ದಸರಾ ಶೋಭಾಯಾತ್ರೆಗೆ ಸ್ತಬ್ಧಚಿತ್ರ

ದಿನಾಂಕ 08/10/2019 ರಂದು ದಸರಾ ಉತ್ಸವದ ಪ್ರಯುಕ್ತ ಶ್ರೀ ದುರ್ಗೆಶ್ವರಿ ದೇಗುಲದಿಂದ ಹೊರಡುವ ಶೋಭಾ ಯಾತ್ರೆಗೆ ಯುವವಾಹಿನಿ ಕುಪ್ಪೆಪದವು ಘಟಕದ ವತಿಯಿಂದ ಶ್ರೀ ಸದ್ಗುರು ನಿತ್ಯಾನಂದ ಸ್ವಾಮೀರವರ ಪ್ರತಿಮೆಯನ್ನು ಸ್ತಬ್ಧ ಚಿತ್ರದ ಪ್ರದರ್ಶನ ಮೂಲಕ ಅವರ ಜೀವನ ಚರಿತ್ರೆಯನ್ನು ತಿಳಿಸುವ ಮೂಲಕ ಭವ್ಯ ಮೆರವಣಿಗೆಯಲ್ಲಿ ಸಾಗಲಾಯಿತು. ಮೆರವಣಿಗೆಯ ಉದ್ದಕ್ಕೂ ನಮ್ಮ ಸದಸ್ಯರೆಲ್ಲರೂ ಈ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.(ಈ ಕಾರ್ಯಕ್ರಮಕ್ಕೆ ದಿನೇಶ್ ರಾಯಿರವರು ಹಿನ್ನೆಲೆ ಧ್ವನಿಯಾಗಿ ತೆರೆಯ ಮರೆಯಲ್ಲಿ ಕಾರ್ಯ ನಿರ್ವಹಿಸಿ ಸ್ತಬ್ಧ ಚಿತ್ರಕ್ಕೆ […]

Read More

ನಾರಾಯಣಗುರು ಜಯಂತಿ : ವಿಶೇಷ ಗುರು ವಂದನೆ

ದಿನಾಂಕ  13/09/2019 ರಂದು      165 ನೇ ನಾರಾಯಣಗುರು ಜಯಂತಿಯ ಪ್ರಯುಕ್ತ   ಕುಪ್ಪೆಪದವಿನ     ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ   ಯುವವಾಹಿನಿ (ರಿ.) ಕುಪ್ಪೆಪದವು  ಘಟಕದ ವತಿಯಿಂದ ಅಧ್ಯಕ್ಷರು/ಉಪಾಧ್ಯಕ್ಷರು/ ಸ್ಥಾಪಕ ಅಧ್ಯಕ್ಷರು ಪದಾಧಿಕಾರಿಗಳು,ಸದಸ್ಯರು ಹಾಗೂ ಹಿರಿಯರಾದ ಉಮೇಶ್ ಅಮೀನ್ ರವರ ಮಾರ್ಗದರ್ಶನದಲ್ಲಿ ವಿಶೇಷ ಗುರು ವಂದನೆ  ಸಲ್ಲಿಸಲಾಯಿತು.

Read More

ಯುವವಾಹಿನಿ (ರಿ) ಕುಪ್ಪೆಪದವು ಘಟಕದ ದೇಗುಲ ದರ್ಶನ

ಕುಪ್ಪೆಪದವು : ಒಂದು ದಿನದ ಪ್ರವಾಸ ಕಾರ್ಯಕ್ರಮವನ್ನು 28/07/2019 ರಂದು ಹಮ್ಮಿಕೊಳ್ಳಲಾಯಿತು. ಈ ಪ್ರವಾಸಕ್ಕೆ ಸುಮಾರು 52 ಕ್ಕಿಂತ ಹೆಚ್ಚು ಸದಸ್ಯರು ಪಾಲ್ಗೊಂಡಿದ್ದರು. ಎಲ್ಲಾ ಸದಸ್ಯರು ಮುಂಜಾನೆ 5.00 ಘಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಸೇರಿದರು. ಅಲ್ಲಿಂದ ನಮ್ಮ ಪ್ರಯಾಣ ಸಾಗಿದ ಹಾದಿ……ಸಿಗಂದೂರು ಚೌಡೇಶ್ವರಿ ದೇವಾಲಯ .ಜೋಗು ಜಲಪಾತ ಹೀಗೆ ಶಿವಮೊಗ್ಗ ಜಿಲ್ಲೆಯ ಪ್ರಕೃತಿಯ ಸೊಬಗನ್ನು ಸವಿಯುತ್ತಾ, ಬೇಡಿದ್ದನ್ನು ಕರುಣಿಸುವ ತಾಯಿಯ ದೇಗುಲ ದರ್ಶನ ಮತ್ತು ಜೀವನದಲ್ಲಿ ಒಮ್ಮೆ ನೋಡಲೇ ಬೇಕಾದ ಜೋಗುಜಲಪಾತದ ರಮಣೀಯ ದೃಶ್ಯ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!