05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
01-07-2018, 3:20 PM
ಕಡಬ : ಮನೆ ಮನ ಬೆಳಗುವ ,ಯುವ ಮನಸ್ಸುಗಳನ್ನು ಬೆಸೆದು ಸಮಾಜವನ್ನು ಒಗ್ಗೂಡಿಸುವ ಕಾರ್ಯಕ್ರಮ ಗುರುಸ್ಪೂರ್ತಿ ಯುವವಾಹಿನಿ(ರಿ) ಕಡಬ ಘಟಕದ ಆಶ್ರಯದಲ್ಲಿ ,ದಿನಾಂಕ 01.07.2018 ನೇ ಆದಿತ್ಯವಾರ ಉದ್ಘಾಟನೆಗೊಂಡಿತು. ನೂಜಿಬಾಳ್ತಿಲ ಗ್ರಾಮ ಸಂಘಟನಾ ಕಾರ್ಯದರ್ಶಿ ಶ್ರೀ ಸಂದೇಶ್ ಪಿ ಬಿ ಇವರ ಮನೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯರಾದ ಶ್ರೀ ಬಾಲಕೃಷ್ಣ ಪೂಜಾರಿ ಪಲಯಮಜಲು ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರಾದ ಡಾ| ಸದಾನಂದ ಕುಂದರ್ […]
Read More
10-06-2018, 2:16 PM
ಕಡಬ: ಯುವ ಜನತೆ ಸ್ವಾಭಿಮಾನಿ ಸ್ವಾವಲಂಭಿ ಬದುಕಿನತ್ತ ಹೆಜ್ಜೆ ಇಟ್ಟು ಎಲ್ಲಾ ಕ್ಷೇತ್ರಗಳಲ್ಲೂ ಸಮಾಜದ ಮುಖ್ಯ ವಾಹಿನಿಗೆ ಬಂದು ಸದೃಡ ಸಮಾಜ ನಿರ್ಮಾಣಕ್ಕೆ ಕಾರಣೀಭೂತರಾಗಿರಬೇಕು ಎಂದು ಯುವವಾಹಿನಿ(ರಿ} ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಹೇಳಿದರು. ಅವರು ದಿನಾಂಕ 10.06.2018 ರಂದು ಕಡಬ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಯುವವಾಹಿನಿ ಸಂಸ್ಥೆಯ 31ನೇ ಘಟಕ ಯುವವಾಹಿನಿ{ರಿ) ಕಡಬ ಘಟಕದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವವಾಹಿನಿ ಘಟಕ ಸ್ಥಾಪಿಸುವ ಮೂಲಕ ಬಿಲ್ಲವ ಸಮುದಾಯದ […]
Read More
30-05-2018, 8:13 AM
ಯುವವಾಹಿನಿಯ 31 ನೆೇ ಘಟಕ ನೂತನ ಘಟಕ ಯುವವಾಹಿನಿ (ರಿ) ಕಡಬ ಘಟಕದ ಅಧ್ಯಕ್ಶರಾಗಿ ನೆೇ ಸಾಲಿನ ಅಧ್ಯಕ್ಷರಾಗಿ ಯೋಗೀಶ್ ಕುಮಾರ್ ಅಗತ್ತಾಡಿ ಆಯ್ಕೆಯಾಗಿದ್ದಾರೆ . ಅಧ್ಯಕ್ಷರು : ಯೋಗೀಶ್ ಕುಮಾರ್ ಅಗತ್ತಾಡಿ ಉಪಾಧ್ಯಕ್ಷರು : ಸತೀಶ್ ಜಿ.ಗೋವಿಂದ ಕಟ್ಟೆ ಕಾರ್ಯದರ್ಶಿ : ಮಿಥುನ್ ಸುಂದರ್ ಪಲ್ಲತಡ್ಕ ಜತೆ ಕಾರ್ಯದರ್ಶಿ : ಅಭಿಲಾಷ್ ಪಿ.ಕೆ ಕೋಶಾಧಿಕಾರಿ : ಜನಾರ್ದನ ಬಿ.ಎಲ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಗಣೇಶ್ ನಡುವಾಲು ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : […]
Read More