Yuvavahini

ಕಡಬ

ಉಚಿತ ಐಡಿ ಕಾರ್ಡ್ ವಿತರಣೆ

ಕಡಬ : ವಿದ್ಯೆ,ಉದ್ಯೋಗ ಸಂಪರ್ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ(ರಿ) ಕಡಬ ಘಟಕದ ವತಿಯಿಂದ ನ.೧ರಂದು ಕೋಡಿಂಬಾಳ ಸ.ಮಾ.ಹಿ.ಪ್ರಾ.ಶಾಲಾ ಮಕ್ಕಳಿಗೆ ಉಚಿತ ಐಡಿ ಕಾರ್ಡ್ ವಿತರಿಸಲಾಯಿತು. ಆರ್ಯಭಟ ಪುರಸ್ಕೃತ ರವಿ ಕಕ್ಕೆಪದವು ಅವರು ಶಾಲಾ ಮಕ್ಕಳಿಗೆ ಐಡಿಕಾರ್ಡನ್ನು ವಿತರಿಸಿ ಸಂಘಟನಾತ್ಮಕವಾಗಿ ಬೆಳೆಯುತ್ತಿರುವ ಯುವವಾಹಿನಿ ಸಂಘಟನೆಯು ಸಮಾಜಮುಖಿಯಾಗಿ ಅವಿರತ ಶ್ರಮಿಸುತ್ತಿದ್ದು ವಿವಿಧ ಜನಪರ ಕಾರ್ಯಗಳನ್ನು ಮಾಡುವ ಮೂಲಕ ಜನಸೇವೆಯೆ ಜನಾರ್ದನ ಸೇವೆ ಎಂದು ಎಲ್ಲರ ಶ್ರೇಯೋಬಿವೃದ್ಧಿಯಲ್ಲಿ ತೊಡಗಿಕೊಂಡಿದ್ದು ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುವ ನಮ್ಮ ಸಂಘಟನೆ ಇಂದು […]

Read More

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 165ನೇ ಜನ್ಮ ದಿನಾಚರಣೆ

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕಡಬ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಕಡಬ, ಮರ್ದಾಳ,ಆಲಂಕಾರು ವಲಯಗಳ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 165ನೇ ಜನ್ಮ ದಿನಾಚರಣೆ ಪ್ರಯುಕ್ತ ಗುರುಪೂಜೆ, ಭಜನೆ, ಧಾರ್ಮಿಕ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ 20.10.2019 ರಂದು  ನಡೆಯಿತು. ಈ ಸಂದರ್ಭದಲ್ಲಿ ನಮ್ಮ ಸಮಾಜದ ಗುರುಗಳಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ  ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ , ಮಠಾಧೀಶರು  ಶ್ರೀರಾಮಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದನಗರ ಧರ್ಮಸ್ಥಳ ಇವರು ಆಶೀರ್ವಚನ […]

Read More

ಕಡಬ : ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಯುವವಾಹಿನಿ (ರಿ) ಕಡಬ ಘಟಕದ ದಿನಾಂಕ 13.09.19 ರಂದು ಅಪರಾಹ್ನ 2.00 ಗೆ ಸರಿಯಾಗಿ ಶ್ರೀ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯ ಅಂಗವಾಗಿ ಮರ್ಧಾಳದ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.ಇನ್ನು ಈ ಕಾರ್ಯಕ್ರಮಕ್ಕೆ ನಮ್ಮ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.ಕೊನೆಗೆ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲ ಧನ್ಯವಾದ ಸಲ್ಲಿಸಿದರು.

Read More

ಜಾತಿ ಸಂಘಟನೆಗಳು ಸಮಾಜಮುಖಿಯಾಗಲಿ : ಡಾ.ಸದಾನಂದ ಪೆರ್ಲ

ಕಡಬ : ಜಾತಿ ಸಂಘಟನೆಗಳು ಸಮಾಜದ ಅಭಿವೃದ್ಧಿಗೆ ಪೂರಕವಾಗಿರಬೇಕೇ ಹೊರತು ಸಮಾಜವನ್ನು ಒಡೆಯಬಾರದು.ಸಮಾಜಮುಖಿ ಚಿಂತನೆಗಳಿಂದ ಸದೃಢ ರಾಷ್ಟ್ರ ನಿರ್ಮಾಣದ ಗುರಿಯೊಂದಿಗೆ ಜಾತಿ ಸಂಘಟನೆಗಳು ಕಾರ್ಯ ನಿರ್ವಹಿಸಬೇಕು ಎಂದು ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ.ಸದಾನಂದ ಪೆರ್ಲ ಹೇಳಿದರು. ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಕಡಬ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಮತ್ತು ಸಂದೇಶಗಳು ಜಾಗತಿಕ ಮನ್ನಣೆ ಪಡೆದಿವೆ. ಅವರ ಆದರ್ಶ ಮತ್ತು ತತ್ವದಡಿ […]

Read More

ಯುವವಾಹಿನಿ (ರಿ) ಕಡಬ ಘಟಕದ ಅಧ್ಯಕ್ಷರಾಗಿ ಜನಾರ್ಧನ ಬಿ.ಎಲ್ ಆಯ್ಕೆ

ಕಡಬ : ಯುವವಾಹಿನಿ (ರಿ) ಕಡಬ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಜನಾರ್ಧನ ಬಿ.ಎಲ್ ಹಾಗೂ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಎನ್.ಎ ಆಯ್ಕೆಯಾಗಿದ್ದಾರೆ

Read More

ವಿಶುಕುಮಾರ್ ಧೀಮಂತ ಸಾಹಿತಿ : ದಿನೇಶ್ ಸುವರ್ಣ ರಾಯಿ

ಕಡಬ : ಯುವವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ(ರಿ) ಕಡಬ ಘಟಕದ ಆತಿಥ್ಯದಲ್ಲಿ ದಿನಾಂಕ 16.12.2018 ರಂದು ನಡೆದ ಕಥೆ ನಾಟಕಕಾರ ನಟ ಕಾದಂಬರಿಗಾರ ಸಾಹಿತಿ ದಿವಂಗತ ವಿಶು ಕುಮಾರ್ ಅವರ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮದ ಮಾಲಿಕೆ 11 ರ ಸಂಪನ್ಮೂಲ ವ್ಯಕ್ತಿಯಾಗಿ ಪ್ರಶಸ್ತಿ ಪ್ರದಾನ ಸಮಿತಿಯ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಮಾತನಾಡಿ , ವಿಶು ಕಮಾರ್ ರವರು ಒಬ್ಬ ಉತ್ತಮ ಸಾಹಿತಿ, ಅಂಕಣಕಾರ, ಸಿನಿಮಾನಟ, ನಿರ್ಧೇಶಕ, […]

Read More

ಗ್ರಾಮ ಮಟ್ಟದಿಂದಲೇ ನಾಯಕರನ್ನಾಗಿಸುವಲ್ಲಿ ಪ್ರೋತ್ಸಾಹಿಸೋಣ.: ಯೋಗೀಶ್ ಕುಮಾರ್ ಅಗತ್ತಾಡಿ.

ಕಡಬ : ಯುವವಾಹಿನಿ (ರಿ) ಕಡಬ ಘಟಕದ ವತಿಯಿಂದ ಹಳೆನೇರಂಕಿ ಗ್ರಾಮದ ನಾರಾಯಣ ಸಾಂತ್ಯ ಇವರ ಮನೆಯಲ್ಲಿ ದಿನಾಂಕ 16.12.2018 ರಂದು ನಡೆದ “ಗುರುಸ್ಪೂರ್ತಿ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾಡಿದ ಯೋಗೀಶ್ ಕುಮಾರ್ ಅಗತ್ತಾಡಿಯವರು, ಗ್ರಾಮ ಮಟ್ಟದಿಂದಲೆ ನಮ್ಮ ಸಮಾಜ ಬಾಂಧವರನ್ನು ನಾಯಕರಾಗಿಸುವಲ್ಲಿ ಪ್ರೋತ್ಸಾಹ ನೀಡೋಣ ಎಂದು ತಿಳಿಸಿದರು. ಮನೆಯ ಹಿರಿಯರಾದ ಬಾಳಪ್ಪ ಪೂಜಾರಿ ಸಾಂತ್ಯ ಕಾರ್ಯಕ್ರಮ ಉಧ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಆಲಂಕಾರು – ನಾರಾಯಣ ಗುರುಗಳ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಯುವಕರು ಉದ್ಯೋಗ ಹುಡುಕುವವರಾಗಬಾರದು,ಇತರರಿಗೆ ಉದ್ಯೋಗ ಒದಗಿಸುವವರಾಗಬೇಕು : ಸುಧಾಕರ ಕಾರ್ಕಳ

ಕಡಬ : ಯುವವಾಹಿನಿ (ರಿ) ಕಡಬ ಘಟಕ ರಾಷ್ಟ್ರೀಯ ಬಿಲ್ಲವ ಮಹಾಮಂಡಲ (ರಿ) ಮುಲ್ಕಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಆಲಂಕಾರು, ಕಡಬ ಮತ್ತು ಮರ್ಧಾಳ ವಲಯ ಇದರ ಆಯೋಜನೆಯಲ್ಲಿ ದಿನಾಂಕ 16/09/2018 ನೇ ಆದಿತ್ಯವಾರ ದಂದು ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನ ಕಡಬದಲ್ಲಿ ” ಜೀವನೋತ್ಸಹ-2018″ ಎಂಬ ಬಿಲ್ಲವ ಯುವ ಜನತೆಗೆ ತರಬೇತಿ ನೀಡುವ ವಿನೂತನ ಕಾರ್ಯಕ್ರಮ ನಡೆಯಿತು. ಎನ್ ಮುತ್ತಪ್ಪ ಪೂಜಾರಿ ನೈಯಲ್ಗ ನಿವೃತ್ತ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಸಿ.ಎ ಬ್ಯಾಂಕ್ ಆಲಂಕಾರು […]

Read More

ಬಿಲ್ಲವ ಯುವ ಮನಸ್ಸುಗಳನ್ನು ಗ್ರಾಮ ಮಟ್ಟದಲ್ಲಿ ಒಗ್ಗೂಡಿಸುವ ಕಾರ್ಯ ಶ್ಲಾಘನೀಯ – ಡಾ.ಸದಾನಂದ ಕುಂದರ್.

ಕಡಬ : ಯುವವಾಹಿನಿ (ರಿ) ಕಡಬ ಘಟಕದ ವತಿಯಿಂದ ದಿನಾಂಕ 09/09/2018 ನೇ ಆದಿತ್ಯವಾರದಂದು ಗ್ರಾಮ ಸಂಘಟನಾ ಸರಣಿ ಕಾರ್ಯಕ್ರಮ ‘ಗುರುಸ್ಪೂರ್ತಿ’ ಘಟಕದ ಸಂಘಟನಾ ಕಾರ್ಯದರ್ಶಿಯಾದ ಜಯಪ್ರಕಾಶ್ ದೋಳ ಇವರ ಮನೆಯಲ್ಲಿ ನಡೆಯಿತು. ಮನೆಯ ಯಜಮಾನಿ ಶ್ರೀಮತಿ ಕುಂಞಕ್ಕ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಮಾಜಿ ಅಧ್ಯಕ್ಷರು ಹಾಗು ಕಡಬ ಘಟಕದ ಸಲಹೆಗಾರರಾದ ಡಾ. ಸದಾನಂದ ಕುಂದರ್ ರವರು,ಬಿಲ್ಲವರು ಸಂಘಟಿತರಾಗಿ ಭಾಗವಹಿಸಿ ಮೊದಲು ಗ್ರಾಮ ಮಟ್ಟದಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!