19-07-2026, 6:00 PM
ಬೆಂಗಳೂರು, ಜುಲೈ 19: ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಸದಸ್ಯರಿಗಾಗಿ ಆಯೋಜಿಸಲಾಗಿದ್ದ “ಕೋಟಿ ಚೆನ್ನಯ್ಯ ಟ್ರೋಫಿ – ಸೀಸನ್ 2” ಬ್ಯಾಡ್ಮಿಂಟನ್ ಕ್ರೀಡಾಕೂಟವು ಭಾನುವಾರ ಬೆಂಗಳೂರಿನ ದಾಸರಹಳ್ಳಿ ಸಮೀಪದ ಎಎಂ ಸ್ಪೋರ್ಟ್ಸ್ ಅರೆನಾದಲ್ಲಿ ಸಂಭ್ರಮ, ಉತ್ಸಾಹ ಮತ್ತು ಕ್ರೀಡಾಸ್ಫೂರ್ತಿಯ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿತ್ಯಾನಂದ ಶೆಟ್ಟಿ ಹಾಗೂ ನಂಜುಂಡ ಪೂಜಾರಿ ಅವರು, ಘಟಕದ ಅಧ್ಯಕ್ಷ ವಿಜೇತ್ ವಿ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. […]
Read More
28-06-2026, 1:00 PM
ಬೆಂಗಳೂರು, ಜೂ. 28: ಯುವವಾಹಿನಿ (ರಿ.) ಬೆಂಗಳೂರು ಘಟಕದ ನೂತನ ಕಚೇರಿಯನ್ನು ಚಿಕ್ಕಬಿದಿರೆಕಲ್ಲು ಸಮೀಪದ ಭವಾನಿನಗರದಲ್ಲಿ ವೈದಿಕ ವಿಧಿ ವಿಧಾನಗಳೊಂದಿಗೆ ಭಾನುವಾರ ಉದ್ಘಾಟಿಸಲಾಯಿತು. ಗುರುಗಳಾದ ಜಯಂತ್ ಸಾಲಿಯಾನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಸಲಹೆಗಾರರಾದ ಕೆ.ಬಿ. ಜಯರಾಮ್ ಹಾಗೂ ಸುಧೀರ್ ಎಸ್.ಪಿ. ಅವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಶ್ರೀಧರ್ ಡಿ., ನಿಕಟಪೂರ್ವ ಅಧ್ಯಕ್ಷ ಶಶಿಧರ್ ಕೋಟ್ಯಾನ್, ನಿಕಟಪೂರ್ವ ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ, ನೂತನ ಅಧ್ಯಕ್ಷ […]
Read More
14-06-2026, 6:00 PM
ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ವಿಜೇತ್ ವಿ ಪೂಜಾರಿ ಆಯ್ಕೆಯಾಗಿದ್ದಾರೆ 2026-27 ನೇ ಸಾಲಿನ ಕಾರ್ಯಕಾರಿ ಸಮಿತಿ ಅಧ್ಯಕ್ಷರು : ವಿಜೇತ್ ವಿ ಪೂಜಾರಿಪ್ರಥಮ ಉಪಾಧ್ಯಕ್ಷರು : ಕಿಶೋರ್ ಕುಮಾರ್ದ್ವಿತೀಯ ಉಪಾಧ್ಯಕ್ಷರು : ಸಚಿಂದ್ರ ಕೋಟ್ಯಾನ್ಕಾರ್ಯದರ್ಶಿ : ಮನೋಜ್ ಕುಮಾರ್ ಟಿಜೊತೆ ಕಾರ್ಯದರ್ಶಿ : ಪ್ರಜ್ವಲ್ ಕೋಟ್ಯಾನ್ಕೋಶಾಧಿಕಾರಿ : ಶ್ರುತಿ ಸಾಲ್ಯಾನ್ಆಂತರಿಕ ಲೆಕ್ಕಪರಿಶೋಧಕರು : ಅಶ್ವಿನಿ ಅಮೀನ್ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರು : ದೇವಿಪ್ರಸಾದ್ […]
Read More
14-06-2026, 2:00 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಪದಗ್ರಹಣ ಸಮಾರಂಭವು ಸಂಘಟನಾ ಬದ್ಧತೆ, ಏಕತೆ ಹಾಗೂ ಪರಸ್ಪರ ಸಹಕಾರದ ಭಾವನೆಯನ್ನು ಅನಾವರಣಗೊಳಿಸಿದ ಸ್ಮರಣೀಯ ಕಾರ್ಯಕ್ರಮವಾಗಿ ಯಶಸ್ವಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಮಾಜಿ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಒಟ್ಟು 60ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಸಂಖ್ಯೆಯು ಕೇವಲ ಹಾಜರಾತಿಯನ್ನು ಮಾತ್ರ ಸೂಚಿಸುವುದಲ್ಲ; ಸಂಘಟನೆಯ ಮೇಲಿನ ಸದಸ್ಯರ ಬದ್ಧತೆ, ಪ್ರೀತಿ ಹಾಗೂ ಅಚಲ ನಂಬಿಕೆಯ […]
Read More
14-06-2026, 2:00 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿನಾಂಕ 14 ಜೂನ್ 2026 ರಂದು ಬೆಂಗಳೂರಿನ ವಿಧಾನಸೌಧದ ಬಳಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಸಾಂಘಿಕ ಮನೋಭಾವದಿಂದ ನೆರವೇರಿತು. . ಸಂಘಟನಾ ಸಾಮರ್ಥ್ಯ ಶ್ಲಾಘನೀಯ : ಜೆ.ಪಿ.ಸುಧಾಕರ್ಬೆಂಗಳೂರು ಘಟಕದ ಸಂಘಟನಾ ಸಾಮರ್ಥ್ಯ, ಸಮಯಪಾಲನೆ, ಶಿಸ್ತು ಮತ್ತು ಸದಸ್ಯರ ನಡುವಿನ ಐಕ್ಯತೆಯು ಶ್ಲಾಘನೀಯ ಎಂದು ಸಮಾರಂಭ ಉದ್ಘಾಟಿಸಿ ಮಾತನಾಡಿದ ಖ್ಯಾತ […]
Read More
14-06-2026, 1:00 PM
ಬೆಂಗಳೂರು : ಯುವವಾಹಿನಿಯ ಅಧಿಕೃತ ಮುಖವಾಣಿ ‘ಯುವಸಿಂಚನ’ ಪತ್ರಿಕೆಯ ಜೂನ್ ತಿಂಗಳ ಸಂಚಿಕೆಯನ್ನು ಆರ್ಯ ಈಡಿಗ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷೆ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಬಿಡುಗಡೆಗೊಳಿಸಿದರು. ದಿನಾಂಕ 14-06-2026ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂನಲ್ಲಿ ನಡೆದ ಯುವವಾಹಿನಿ ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಸಂಚಿಕೆ ಬಿಡುಗಡೆ ನೆರವೇರಿತು. ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ, […]
Read More
14-06-2026, 10:00 AM
ಬೆಂಗಳೂರು : ಬಿ ಕೆ ಹರಿಪ್ರಸಾದ್ ಅವರು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ದಿನಾಂಕ 14.06.2026 ಯುವವಾಹಿನಿ ಕೇಂದ್ರ ಸಮಿತಿಯ ಸುಮಾರು 50 ಸದಸ್ಯರ ತಂಡವು ಬೆಂಗಳೂರಿನ ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮೀಯವಾಗಿ ಅಭಿನಂದನೆ ಸಲ್ಲಿಸಿತು. ಈ ಸಂದರ್ಭದಲ್ಲಿ ಯುವವಾಹಿನಿಯ ಸದಸ್ಯರು ಬಿ ಕೆ ಹರಿಪ್ರಸಾದ್ ಅವರಿಗೆ ಶುಭ ಹಾರೈಸಿ, ಅವರ ಮುಂದಿನ ರಾಜಕೀಯ ಹಾಗೂ ಸಾಮಾಜಿಕ ಕಾರ್ಯಚಟುವಟಿಕೆಗಳಿಗೆ ಯಶಸ್ಸನ್ನು ಕೋರಿದರು. ಹರಿಪ್ರಸಾದ್ ಅವರು ಯುವವಾಹಿನಿಯ ಸಮಾಜಮುಖಿ ಚಟುವಟಿಕೆಗಳನ್ನು ಶ್ಲಾಘಿಸಿ, ಸಂಸ್ಥೆಯ ಕಾರ್ಯಗಳಿಗೆ ತಮ್ಮ […]
Read More
19-04-2026, 8:40 PM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಬೆಂಗಳೂರು ಘಟಕವು ಆಕರ್ಷಕ ಟ್ರೋಫಿಯೊಂದಿಗೆ ಪಂಚಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
Read More
08-03-2026, 11:00 AM
ಬೆಂಗಳೂರು: “ಇಂದಿನ ಯುವ ಪೀಳಿಗೆ ಮತ್ತು ಮಹಿಳೆಯರು ಸೋಶಿಯಲ್ ಮೀಡಿಯಾವನ್ನು ಅತ್ಯಂತ ಜವಾಬ್ದಾರಿಯುತವಾಗಿ ಬಳಸಬೇಕು. ಸಾಮಾಜಿಕ ಜಾಲತಾಣಗಳು ಕೇವಲ ಮನೋರಂಜನೆಗೆ ಸೀಮಿತವಾಗದೆ, ಜ್ಞಾನಾರ್ಜನೆ ಮತ್ತು ಸಮಾಜದ ಏಳಿಗೆಗೆ ಪೂರಕವಾಗಿರಲಿ,” ಎಂದು ಬೆಂಗಳೂರು ನಗರದ ಸಹಾಯಕ ಪೊಲೀಸ್ ಆಯುಕ್ತರಾದ (ACP) ರೀನಾ ಸುವರ್ಣ ಅವರು ಕಿವಿಮಾತು ಹೇಳಿದರು. ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ದಿನಾಂಕ 08.03.2026 ರಂದು ಇತ್ತೀಚೆಗೆ ನಗರದ ಕರ್ನಾಟಕ ಗವರ್ನ್ಮೆಂಟ್ ಸೆಕ್ರೆಟೇರಿಯಟ್ ಕ್ಲಬ್ನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ […]
Read More