16-12-2018, 2:37 PM
ಬೆಂಗಳೂರು : ಯುವವಾಹಿನಿ ಕೇಂದ್ರ ಸಮಿತಿಯ ಹಾಗು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಇದರ ಆಶ್ರಯದಲ್ಲಿ ಸರಣಿ ಕಾರ್ಯಕ್ರಮವಾದ ವಿಶುಕುಮಾರ್ ಪರಿಚಯ ಕಾರ್ಯಕ್ರಮವನ್ನು ದಿನಾಂಕ 16-12-2018 ರಂದು ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಕಾನ್ಶಿರಾಮ್ ನಗರದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶಂಕರ್ ಸುವರ್ಣರವರು ವಿಶುಕುಮಾರ್ ಅವರ ಸಾಹಿತ್ಯ, ಕಾದಂಬರಿ, ಸಿನಿಮಾ ಕ್ಷೇತ್ರದ ಸಾಧನೆಯನ್ನು ಘಟಕದ ಸದಸ್ಯರಿಗೆ ಪರಿಚಯಿಸಿದರು. ನ್ಯಾಯವಾದಿ ನವನೀತ್ ಹಿಂಗಾಣಿ ವಿಶುಕುಮಾರ್ ಬದುಕು ಸಾಹಿತ್ಯದ ಬಗ್ಗೆ ಬೆಳಕು ಚೆಲ್ಲಿದರು. […]
Read More
16-12-2018, 1:38 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ದಿನಾಂಕ 16-12-2018 ರಂದು ಬೆಳಿಗ್ಗೆ 9.30 ಕೆ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಕಾನ್ಶಿರಾಮ್ ನಗರದಲ್ಲಿ ಆಯೋಜಿಸಲಾಗಿತ್ತು. ಘಟಕದ ಅಧ್ಯಕ್ಷರಾದ ಸುಧೀರ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ, ಸಮಾಜಸೇವಾ ನಿರ್ದೇಶಕರಾಗಿರುವ ರಘು ಕೋಟ್ಯಾನ್ ಇವರ ಸಾರಥ್ಯದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು, ಶಾಲಾ ಆವರಣದ ಸುತ್ತ ಮುತ್ತವಿದ್ದ ಪ್ಲಾಸ್ಟಿಕ್ ಹಾಗು ಇನ್ನಿತರ ಒಣ ಕಸ ಮತ್ತು ಹಸಿ ಕಸಗಳನ್ನು ವಿಂಗಡಿಸಲಾಯಿತು, ಸ್ವಚ್ಚತಾ ಕಾರ್ಯಕ್ರಮಗಳ ಜೊತೆ ಶಾಲೆಯ ಪರಿಸರಕ್ಕೆ ಅನುಕೂಲಕರವಾಗುವ ಹಾಗೆ […]
Read More
09-12-2018, 3:01 PM
ಬಜಪೆ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ರಸಗೀತಾ – 2018 ರ ಜಾನಪದ ಗೀತೆ ಸಮೂಹ ಗಾಯನ ಸ್ಪರ್ಧೆಯಲ್ಲಿ ಯುವವಾಹಿನಿ ಬೆಂಗಳೂರು ಘಟಕ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಯುವವಾಹಿನಿ ಮಂಗಳೂರು ಘಟಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಜಾನಪದ ಗೀತಾ ಗಾಯನ ಸ್ಪರ್ಧೆಯ ತೀರ್ಪುಗಾರರಾಗಿ ಉಮಾಕಾಂತ್ ನಾಯಕ್ ಮತ್ತು ಮಲ್ಲಿಕಾ ಶೆಟ್ಟಿ ಇವರು ಭಾಗವಹಿಸಿದ್ದರು. ಈ ವಿಭಾಗದಲ್ಲಿ ಒಟ್ಟು 11 ಘಟಕಗಳು ಸ್ಪರ್ಧೆಯನ್ನು ನೀಡಿದುವು. ಕನಕಾ […]
Read More
02-12-2018, 3:30 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಅಥಿತ್ಯದಲ್ಲಿ ತಾ: 02-12-2018 ರಂದು ಸ್ಪರ್ಶ ಟ್ರಸ್ಟ್ ನ ನಿಸರ್ಗ ಗ್ರಾಮದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಟ್ರಸ್ಟಿನ ಮಕ್ಕಳಿಗೆ ವಿವಿಧ ರೀತಿಯ ಸಾಂಸ್ಕೃತಿಕ ಸ್ಪರ್ಧೆ ಮತ್ತು ಆಟೋಟ ಸ್ಪರ್ಧೆಗಳನ್ನು ನಡೆಸುವ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸುಧೀರ್ ಪೂಜಾರಿಯವರು ವಹಿಸಿಕೊಂಡಿದ್ದರು, ಸ್ಪರ್ಶ ಟ್ರಸ್ಟ್ ನ ಅಡ್ಮಿನ್ ಉಸ್ತುವಾರಿ ಆಗಿರುವ ರಾಜು ಹಾಗೂ ಶಶಧರ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಘಟಕದ ಸದಸ್ಯರಾದ ಕಿಶನ್ […]
Read More
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
07-10-2018, 4:11 PM
ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕದಿಂದ ದಿನಾಂಕ 07-10-1018 ರಂದು ಒಂದು ದಿನದ ಪ್ರವಾಸ ಅನ್ವಯ ಕೋಟಿಲಿಂಗೇಶ್ವರ ಮತ್ತು ಅಂತರಗಂಗೆಗೆ ಹಮ್ಮಿಕೊಳ್ಳಲಾಗಿತ್ತು, ಒಟ್ಟು 43 ಬೆಂಗಳೂರಿನ ಯುವವಾಹಿನಿ ಬಂಧುಗಳು ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು. ಪ್ರವಾಸ ಬೆಳಿಗ್ಗೆ 7.15 ಗೆ ಹೊರಟು ಹೊಸಕೋಟೆಯಲ್ಲಿ ಬೆಳಗ್ಗಿನ ಉಪಾಹಾರ ಮುಗಿಸಿ 12 ಗಂಟೆಗೆ ಮದ್ಯಾಹ್ನ ಕೋಟಿಲಿಂಗೇಶ್ವರ ಗೆ ತಲುಪಿ 2 ಗಂಟೆ ಹೊತ್ತಿಗೆ ಊಟ ಮುಗಿಸಿ ಅಂತರಗಂಗೆ ಗೆ ಪಯಣ ನಡೆಸಿ 3.30 ಗಂಟೆಗೆ ತಲುಪಿದ್ದೇವೆ, ಅಲ್ಲಿಯ ದರ್ಶನ ಮುಗಿಸಿ […]
Read More
09-09-2018, 9:02 AM
ಬೆಂಗಳೂರು : ಯುವವಾಹಿನಿ ಸಮಾಜದ ಭೂತ, ವರ್ತಮಾನ ಹಾಗೂ ಭವಿಷ್ಯದ ನಂದಾದೀಪವಾಗಲಿದೆ. ಯುವವಾಹಿನಿ ಶಬ್ದದಲ್ಲಿ ಒಂದು ಆಕರ್ಷಣೆ ಇದೆ, ಶಕ್ತಿ ಇದೆ, ಭರವಸೆ ಇದೆ. ಆರೋಗ್ಯಕರವಾದ ಸಂಪರ್ಕವೇ ಸಂಘಟನೆಯ ಸಾಧನ , ವಾಹಿನಿ ಅಂದರೆ ನಿರಂತರವಾದ ಹರಿವು, ಯುವವಾಹಿನಿಯ ನಿಸ್ವಾರ್ಥವಾದ ಸಾಮಾಜಿಕ ಕಾಳಜಿಯಿಂದ ಈ ಹರಿವಿನ ಶಕ್ತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹಿರಿಯ ಸಾಹಿತಿ ನೆಕ್ಕಿತಪುಣಿ ಗೋಪಾಲಕೃಷ್ಣ ಅಭಿಪ್ರಾಯ ಪಟ್ಟರು. ಅವರು ದಿನಾಂಕ 09.09.2018 ರಂದು ಬೆಂಗಳೂರು ಮಲ್ಲೇಶ್ವರಂ ಸೇವಾ ಸದನ ಆಡಿಟೋರಿಯಂ ನಲ್ಲಿ ಯುವವಾಹಿನಿಯ […]
Read More
09-09-2018, 8:20 AM
ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸುಧೀರ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಸುಧೀರ್ ಎಸ್ ಪೂಜಾರಿ ಕಾರ್ಯದರ್ಶಿ : ರಾಘವೇಂದ್ರ ಎಸ್ ಪೂಜಾರಿ ಉಪಾಧ್ಯಕ್ಷರು : ಕಿಶನ್ ಪೂಜಾರಿ ಜೊತೆ ಕಾರ್ಯದರ್ಶಿ : ಜಯಂತ್ ಸಾಲ್ಯಾನ್ ಕೋಶಾಧಿಕಾರಿ : ಶ್ರೀಧರ್ ಡಿ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ರಂಜು ತುಳುರಂಗ ಪ್ರೇಮಿ ಸಮಾಜ ಸೇವೆ : ರಘು ಮಟ್ಟು ವ್ಯಕ್ತಿತ್ವ ವಿಕಸನ : ನಿತೇಶ್ […]
Read More