15-07-2026, 6:00 PM
ಅಜೆಕಾರು, ಜು. 15: ಯುವವಾಹಿನಿ (ರಿ.) ಕಾರ್ಕಳ ಘಟಕವು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಅಜೆಕಾರು ಶ್ರೀರಾಮ ಮಂದಿರದ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಪೊರೆ (ಕಣ್ಣಿನ ಮುತ್ತು) ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಶಿಬಿರದಲ್ಲಿ ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿಗಳ ತಂಡ ಸಾರ್ವಜನಿಕರಿಗೆ ಸಮಗ್ರ ನೇತ್ರ ತಪಾಸಣೆ ನಡೆಸಿ, ಅಗತ್ಯ ಸಲಹೆ ಹಾಗೂ ಚಿಕಿತ್ಸಾ ಮಾರ್ಗದರ್ಶನ ನೀಡಿತು. ಕಣ್ಣಿನ ಆರೋಗ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ […]
Read More
09-07-2026, 4:00 PM
ಕಾರ್ಕಳ, ಜುಲೈ 9: ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಕೆರ್ವಾಶೆ ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಎಸ್ಎಲ್ಆರ್ಎಂ (SLRM) ಮತ್ತು ವಿಆರ್ಡಬ್ಲ್ಯು (VRW) ಸಿಬ್ಬಂದಿಗಳಿಗೆ ಮಳೆಗಾಲದ ಸೇವಾ ಕಾರ್ಯವನ್ನು ಸುಗಮಗೊಳಿಸುವ ಉದ್ದೇಶದಿಂದ ಛತ್ರಿ ಹಾಗೂ ರೇನ್ಕೋಟ್ಗಳನ್ನು ವಿತರಿಸಲಾಯಿತು. ಕೆರ್ವಾಶೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜುಲೈ 9ರಂದು ನಡೆದ ಸರಳ ಸಮಾರಂಭದಲ್ಲಿ ಯುವವಾಹಿನಿ (ರಿ.) ಕಾರ್ಕಳ ಘಟಕದ ಅಧ್ಯಕ್ಷ ಪ್ರಕಾಶ್ ಪೂಜಾರಿ ಕೆರ್ವಾಶೆ, ಕಾರ್ಯದರ್ಶಿ ರಾಕೇಶ್ ಅಮೀನ್, ಕ್ರೀಡಾ ನಿರ್ದೇಶಕ ಪ್ರಶಾಂತ್ ಬಜಗೋಳಿ, ಜೊತೆ ಕಾರ್ಯದರ್ಶಿ ಶ್ರೇಯಸ್, […]
Read More
19-04-2026, 8:14 PM
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19ರಂದು ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆದ ಪ್ರತಿಷ್ಠಿತ ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026” ರಲ್ಲಿ ಕಾರ್ಕಳ ಘಟಕದ ಕಲಾವಿದರು ನೀಡಿದ ಸಾಂಸ್ಕೃತಿಕ ಕಲಾ ಪ್ರದರ್ಶನವು ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿ, ಸಾಂಸ್ಕೃತಿಕ ಲೋಕದ ಗಮನ ಸೆಳೆದಿದೆ.
Read More
19-02-2026, 8:00 PM
ಕಾರ್ಕಳ: “ಸಮಾಜದಲ್ಲಿರುವ ಅಶಕ್ತರಿಗೆ ಆಸರೆಯಾಗುವುದು ಮತ್ತು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿ ಪ್ರೋತ್ಸಾಹಿಸುವುದು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ನಾವು ಸಲ್ಲಿಸುವ ನಿಜವಾದ ಪೂಜೆ. ಗುರುಗಳ ತತ್ವ ಹಾಗೂ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಕಟಿಬದ್ಧರಾಗಬೇಕು,” ಎಂದು ಉಡುಪಿಯ ನಿವೃತ್ತ ಉಪನ್ಯಾಸಕರಾದ ದಯಾನಂದ ಬಿ. ಕಿದಿಯೂರು ಅವರು ಕರೆ ನೀಡಿದರು.ಅವರು ಯುವವಾಹಿನಿ (ರಿ.) ಕಾರ್ಕಳ ಘಟಕದ ನೇತೃತ್ವದಲ್ಲಿ, ಕಾಂತಾವರ ಬಿಲ್ಲವ ಸಂಘದ ಆತಿಥ್ಯದಲ್ಲಿ ದಿನಾಂಕ 19.02.2026 ರಂದು ನಡೆದ “ಗುರುಭ್ಯೋ […]
Read More
10-02-2026, 11:00 AM
ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ಮಾನವೀಯ ಸೇವಾ ಮನೋಭಾವಕ್ಕೆ ಸಾಕ್ಷಿಯಾಗಿ, ಕಾರ್ಕಳ ತಾಲೂಕು ಏರ್ಲಪಾಡಿ ಗ್ರಾಮದ ಚೈತ್ರ–ಸಂತೋಷ್ ದಂಪತಿಗಳ ಮಗುವಿನ ಚಿಕಿತ್ಸಾ ವೆಚ್ಚಕ್ಕಾಗಿ ರೂ. 20,000 ಧನಸಹಾಯವನ್ನು ನೀಡಲಾಯಿತು. ಮಗುವಿಗೆ ಶ್ರವಣ ಯಂತ್ರ ಅಳವಡಿಕೆ ಹಾಗೂ ಅಗತ್ಯ ಶಸ್ತ್ರಚಿಕಿತ್ಸೆಗಾಗಿ ಈ ನೆರವು ಒದಗಿಸಲಾಗಿದ್ದು, ದಿನಾಂಕ 10/02/2026 ರಂದು ಘಟಕದ ಪದಾಧಿಕಾರಿಗಳು ಮಗುವಿನ ನಿವಾಸಕ್ಕೆ ತೆರಳಿ ಕುಟುಂಬದವರಿಗೆ ಧನಸಹಾಯವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ, ಕಾರ್ಯದರ್ಶಿ ರಾಕೇಶ್ ಅಮೀನ್ ಹಾಗೂ ಘಟಕದ […]
Read More
14-01-2026, 9:59 AM
ಕಾರ್ಕಳ: ದಿನಾಂಕ 14.01.2025 ರಂದು ಶ್ರೀ ಕೃಷ್ಣ ಕ್ಷೇತ್ರ ಆನೆಕೆರೆ, ಕಾರ್ಕಳದಲ್ಲಿ ಆಯೋಜಿಸಲಾದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಂದರ್ಭದಲ್ಲಿ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಹಿರಿಯರಾದ ಭಾಸ್ಕರ್ ಕೋಟ್ಯಾನ್ ಇರುವತ್ತೂರು ಅವರನ್ನು ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್, ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ, ಕಾರ್ಯದರ್ಶಿ ರಾಕೇಶ್ ಅಮಿನ್, ಘಟಕದ ಪೂರ್ವಾಧ್ಯಕ್ಷರು, ನಿರ್ದೇಶಕರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ […]
Read More
03-01-2026, 4:09 AM
ಕಾರ್ಕಳ: ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ “ಗುರುಭೋ ನಮಃ – ಯುವಮನಸ್ಸಿಗೆ ಗುರು ಸಂದೇಶ” ಕಾರ್ಯಕ್ರಮವು ಜನವರಿ 3ರಂದು ಘಟಕದ ಪೂರ್ವಾಧ್ಯಕ್ಷರಾದ ಗಣೇಶ್ ಸಾಲ್ಯಾನ್ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮವನ್ನು ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ ತತ್ವಗಳನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ಉದ್ದೇಶದಿಂದ ಸರಕಾರ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನು […]
Read More
23-12-2025, 3:55 AM
ಯುವವಾಹಿನಿ (ರಿ.) ಕಾರ್ಕಳ ಘಟಕದ ಆಶ್ರಯದಲ್ಲಿ 6ನೇ ವರ್ಷದ “ಯುವವಾಹಿನಿ ಪೊರ್ಲಾ ಬಾಲೆ – 2025” ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಡಿಸೆಂಬರ್ 23ರಂದು ಮಂಗಳವಾರ ಸಂಜೆ 5.30ಕ್ಕೆ ಕಾರ್ಕಳದ ಶ್ರೀ ಕೃಷ್ಣ ಸಮುದಾಯ ಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಘಟಕದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಕೆರ್ವಾಸೆ ವಹಿಸಿದ್ದರು. ವೇದಿಕೆಯಲ್ಲಿ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಾಲ್ ಕುಮಾರ್, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ […]
Read More
01-12-2025, 2:32 PM
2025-26 ರ ಸಾಲಿನ ಪದಪ್ರದಾನ ಸಮಾರಂಭ 03.11.2025ರ ಸೋಮವಾರದಂದು ಕಾರ್ಕಳದ ಕಾರ್ಕಳ ಇನ್ ಬೈಪಾಸ್ ನಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ಮಮತಾ ಅಂಚನ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಹಿರಿಯರಾದ ಭಾಸ್ಕರ್ ಎಸ್ ಕೋಟ್ಯಾನ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕಾರ್ಕಳ ಯುವವಾಹಿನಿಯು ಯುವ ಸದಸ್ಯರನ್ನು ಒಗ್ಗೂಡಿಸಿಕೊಂಡು ಶೈಕ್ಷಣಿಕ, ಧಾರ್ಮಿಕ, ಆರೋಗ್ಯಸೇವೆ ಮಾಡುವ ಜೊತೆಗೆ ಮಾದರಿ ಸಂಘವಾಗಿ ಬೆಳೆಯುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯ ಪಟ್ಟರು. ಮುಖ್ಯ ಅತಿಥಿಗಳಾಗಿ ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ […]
Read More
03-11-2025, 4:48 AM
ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ನೂತನ ಅಧ್ಯಕ್ಷರಾಗಿಪ್ರಕಾಶ್ ಪೂಜಾರಿ ಕೆರ್ವಾಶೆ ಆಯ್ಕೆಯಾಗಿದ್ದಾರೆ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಅಧ್ಯಕ್ಷರು: ಪ್ರಕಾಶ್ ಪೂಜಾರಿ ಕೆರ್ವಾಶೆ ಪ್ರಥಮ ಉಪಾಧ್ಯಕ್ಷರು: ಸಂತೋಷ್ ಪೂಜಾರಿ ಮಾಳ ದ್ವಿತೀಯ ಉಪಾಧ್ಯಕ್ಷರು: ಸಂತೋಷ್ ಬಂಗ್ಲೆಗುಡ್ಡೆ ಕಾರ್ಯದರ್ಶಿ: ರಾಕೇಶ್ ಅಮೀನ್ ಜೊತೆ ಕಾರ್ಯದರ್ಶಿ: ಶ್ರೇಯಸ್ ಕೋಶಾಧಿಕಾರಿ: ರವೀಂದ್ರ ನಕ್ರೆ ವ್ಯಕ್ತಿತ್ವ ವಿಕಸನ ನಿರ್ದೇಶಕರು: ಸಂತೋಷ್ ಬಂಗೇರ ಮಿಯ್ಯಾರು ಕ್ರೀಡಾ ನಿರ್ದೇಶಕರು: ಪ್ರಶಾಂತ್ ಬಜಗೋಳಿ ಆರೋಗ್ಯ ನಿರ್ದೇಶಕರು: ಅಶೋಕ್ ಸುವರ್ಣ – […]
Read More