Yuvavahini

ಘಟಕಗಳು

ಯುವವಾಹಿನಿ ಸಭಾಂಗಣ ಉದ್ಘಾಟನೆ

ಯುವವಾಹಿನಿಯು ಶಿಸ್ತುಬದ್ದ ಸಂಘಟನೆಯಾಗಿ ಕಳೆದ 30 ವರ್ಷಗಳಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಬಿಲ್ಲವ ಸಮಾಜದ ಪ್ರಬುದ್ಧ ಸಂಘಟನೆಯಾಗಿ ಹೊರಹೊಮ್ಮಿದೆ ಎಂದು ಕರ್ನಾಟಕ  ಹೈಕೋರ್ಟು ಸರಕಾರಿ ವಕೀಲರಾದ ಇರುವೈಲ್ ತಾರನಾಥ ಪೂಜಾರಿ ತಿಳಿಸಿದರು ಅವರು ಮಂಗಳೂರು ನಗರದ ಹೃದಯ ಭಾಗವಾದ ಉರ್ವಸ್ಟೋರ್ ರಘು ಬಿಲ್ಡಿಂಗ್ ನಲ್ಲಿ ದಿನಾಂಕ 28.05.2017 ರಂದು ಅತ್ಯಂತ ಸುಸಜ್ಜಿತವಾದ ಹಾಗೂ ವಿಶಾಲವಾದ ಯುವವಾಹಿನಿ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕೇರಳ ವರ್ಕಳದ ಶಿವಗಿರಿ ಮಠದ ಪರಮಪೂಜ್ಯ ಶ್ರೀ ಶ್ರೀ […]

Read More

ಯುವಕಲೋತ್ಸವದಲ್ಲಿ ಸಸಿಹಿತ್ಲು ಯುವವಾಹಿನಿ ತೃತೀಯ ಬಹುಮಾನ

ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ  ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]

Read More

ಯುವಕಲೋತ್ಸವದಲ್ಲಿ ಬಜ್ಪೆ ಯುವವಾಹಿನಿ ದ್ವಿತೀಯ ಬಹುಮಾನ

ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ  ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]

Read More

ಯುವ ಕಲೋತ್ಸವ : ಮಂಗಳೂರು ಮಹಿಳಾ ಯುವವಾಹಿನಿ ಪ್ರಥಮ

ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ  ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]

Read More

ಯುವ ಕಲೋತ್ಸವದಲ್ಲಿ ಶಿಸ್ತು ಮೇಳೈಸಿದೆ :-ಜಗನ್ ಪವಾರ್

ಯುವ ಕಲೋತ್ಸವದಲ್ಲಿ ಶಿಸ್ತು ,ಸಮಯ ಪ್ರಜ್ಞೆ, ಪ್ರೀತಿ, ವಿಶ್ವಾಸ ಮೇಳೈಸಿದೆ ಎಂದು ರಂಗಭೂಮಿ ನಟ,ನಿರ್ದೇಶಕ ಜಗನ್ ಪವಾರ್ ಬೇಕಲ್ ತಿಳಿಸಿದರು.  ಅವರು ದಿನಾಂಕ 28.05.2017 ನೇ ಆದಿತ್ಯವಾರದಂದು ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ  ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವದಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ಮಾತನಾಡಿದರು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ […]

Read More

ಉಚಿತ ದಂತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರ.

ಯುವವಾಹಿನಿ (ರಿ) ಬಜಪೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬಜಪೆ‌‌ ಮತ್ತು ಶ್ರೀನಿವಾಸ್   ದಂತ ವೈದ್ಯಕೀಯ ಕಾಲೇಜು, ಮುಕ್ಕ ಇವರ ಜಂಟಿ ಆಶ್ರಯದಲ್ಲಿ “ಉಚಿತ ದಂತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರವು ತಾ 28/05/2017ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನೆರವೇರಿತು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮಾಜಿ ಅಧ್ಯಕ್ಷ ಬಿ. ಸುಕುಮಾರ್ ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ಶ್ರೀನಿವಾಸ್   ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಹಾಗೂ ಇಂಡಿಯನ್ […]

Read More

ಪುತ್ತೂರು ಯುವವಾಹಿನಿಯ ಕುಟುಂಬ ಸಮ್ಮಿಲನ

ಯುವವಾಹಿನಿ ಪುತ್ತೂರು ಘಟಕದ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ ಜರುಗಿತು. ದಿನಾಂಕ 23.05.2017ನೇ ಮಂಗಳವಾರದಂದು ಮೈಸೂರಿನ GRS ಪಾರ್ಕ್ ನಲ್ಲಿ ಜರುಗಿದ ಕುಟುಂಬ ಸಮ್ಮಿಲನದಲ್ಲಿ  45 ಜನರು ಪಾಲ್ಗೊಂಡಿದ್ದರು

Read More

ದಿ.ಚಂದ್ರಹಾಸ್ ಕುಟುಂಬಕ್ಕೆ ರೂ50,000/- ಸಹಾಯಹಸ್ತ

ಯುವವಾಹಿನಿ(ರಿ)ಬೆಳ್ತಂಗಡಿ ಘಟಕದ ವತಿಯಿಂದ ಇತ್ತೀಚಿಗೆ  ರಸ್ತೆ ಅಪಘಾತದಲ್ಲಿ ನಮ್ಮನಗಲಿದ ಯುವವಾಹಿನಿಯ ಸಕ್ರೀಯ ಸದಸ್ಯರಾದ ಚಂದ್ರಹಾಸ ಮೇಲಂತಬೆಟ್ಟು ಅವರಿಗೆ  ಸಾಂತ್ವನ ನಿಧಿ  50,000/-  ರೂಪಾಯಿಗಳ ಚೆಕ್ಕುನ್ನು  ಕೇಂದ್ರ ಸಮಿತಿಯ ಅದ್ಯಕ್ಪರಾದ ಪದ್ಮನಾಭ ಮರೋಳಿ ಯವರು ಚಂದ್ರಹಾಸರವರ ತಾಯಿಗೆ ನೀಡಿದರು ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ    ಹರೀಶ್ ಬೈಲಬರಿ, ರಾಕೇಶ್ ಮೂಡುಕೋಡಿ,ಘಟಕದ ಕಾರ್ಯದರ್ಶಿ ಪ್ರಶಾಂತ್ ಮಚ್ಚಿನ ಹಾಗೂ ಆತ್ಮೀಯ ಯವಕ ಮಂಡಲದ ಗೌರವ ಅದ್ಯಕ್ಪರಾದ ಸಚಿನ್ ಕುಮಾರ್ ನೂಜೋಡಿ ಹಾಗೂ ಘಟಕದ  ನಿರ್ದೇಶಕರದ ಯಶೋದರ ಚಾರ್ಮಾಡಿ ಸ್ಮೀತೆಶ್ ಎಸ್ […]

Read More

ಅಸಂಘಟಿತ ಕಾರ್ಮಿಕರ ಕಾರ್ಯಾಗಾರ

ಯವವಾಹಿನಿ (ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೋಂದಿಗೆ 19.05.2017 ,ಮತ್ತು 20.05.2017 ಎರಢು ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು. ಕಂಕನಾಡಿ ಯುವವಾಹಿನಿ ಅಧ್ಯಕ್ಷರಾದ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. […]

Read More

100ಮೀ ಓಟದಲ್ಲಿ ಚಿನ್ನ ಗೆದ್ದ ಕೊಲ್ಯ ಯುವವಾಹಿನಿಯ ಸ್ವಸ್ತಿಕ್ ಪೂಜಾರಿ

ಯುವವಾಹಿನಿ (ರಿ)  ಕೊಲ್ಯಘಟಕದ ಸದಸ್ಯ ಸ್ವಸ್ತಿಕ್ ಅವರು ದಿನಾಂಕ 19.05.2017 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ  ಜರುಗಿದ ಅತ್ಲೆಟಿಕ್ ಸ್ಪರ್ಧೆಯಲ್ಲಿ 100 ಮೀ ಓಟವನ್ನು 10.83 ಸೆಕೆಂಡುಗಳಲ್ಲಿ ಕ್ರಮಿಸಿ ಚಿನ್ನದ ಪದಕ ತನ್ನ ಮುಡಿಗೇರಿಸಿಕೊಂಡಿದ್ದಾರೆ ಸ್ವಸ್ತಿಕ್ ಅವರು ಚಿನ್ನದ ಪದಕ ಗಳಿಸುವುದರ ಮೂಲಕ ಉತ್ತರಪ್ರದೇಶದ ಲಕ್ನೊದಲ್ಲಿ 2017 ಜೂನ್ 11 ರಿಂದ 15 ರವರಗೆ ಜರುಗುವ ಫೆಡರೇಶನ್ ಕಪ್ ನಾಷನಲ್ ಜೂನಿಯರ್ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.ಕೊಲ್ಯ ಸೋಮೇಶ್ವರದ ಆನಂದಾಶ್ರಮ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಸಂದೀಪ್ ರಾಜ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!