Yuvavahini

ಘಟಕಗಳು

ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ

ಕೂಳೂರು: ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 21-06-2024 ಶುಕ್ರವಾರದಂದು ಸಂಜೆ 6.00 ಗಂಟೆಗೆ ಸರಿಯಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆರೋಗ್ಯ ನಿರ್ದೇಶಕರಾದ ಶ್ರೀಮತಿ ಮಮತಾ ಇವರ ಸಂಚಾಲಕತ್ವದಲ್ಲಿ ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಎನ್ನುವ ಕಾರ್ಯಕ್ರಮವನ್ನು ನಡೆಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಶಿಕ್ಷಕರಾಗಿ ವಿಶು ಕುಮಾರ್ ಆಗಮಿಸಿದ್ದರು. ವೇದಿಕೆಯಲ್ಲಿ ಸಹ ಶಿಕ್ಷಕರಾಗಿ ಶ್ರೀಮತಿ ರೇಖಾ ಹಾಗೂ ಘಟಕದ ಸದಸ್ಯರಾದ ಜಗದೀಶ್ ಮತ್ತು […]

Read More

ಅಂತರಾಷ್ಟ್ರೀಯ ಯೋಗ ದಿನಾಚರಣೆ

ಹಳೆಯಂಗಡಿ: ಯುವವಾಹಿನಿ(ರಿ.) ಹಳೆಯಂಗಡಿ ಘಟಕ, ಬಿಲ್ಲವ ಸಮಾಜ ಸೇವಾ ಸಂಘ, ಹಳೆಯಂಗಡಿ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್, ಹಳೆಯಂಗಡಿ ಜಂಟಿ ಆಶ್ರಯದಲ್ಲಿ ಹತ್ತನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಿನಾಂಕ 21-06-2024 ರಂದು ಹಳೆಯಂಗಡಿ ಬಿಲ್ಲವ ಭವನದಲ್ಲಿ ಯೋಗ ಗುರುಗಳು ಯಾದವ ದೇವಾಡಿಗರ ಮಾರ್ಗದರ್ಶನದಲ್ಲಿ ಜರಗಿತು. ಯೋಗ ಗುರುಗಳು ಯೋಗದ ಮಹತ್ವ ಹಾಗೂ 2024 ರ ವಿಷಯವಾದ ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಬಿಲ್ಲವ ಸಂಘದ ಗೌರವಾಧ್ಯಕ್ಷರು ಗಣೇಶ್ […]

Read More

ವಿಶ್ವ ಪರಿಸರ ದಿನಾಚರಣೆ

ಮಂಗಳೂರು: ಯುವವಾಹಿನಿ(ರಿ.) ಮಂಗಳೂರು ಮಹಿಳಾ ಘಟಕ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದಿನಾಂಕ 17-06-2024 ರಂದು ಸಂಜೆ 4:00 ಗಂಟೆಗೆ ಕಾಪಿಕಾಡ್ ಶಾಲೆಯ ಬಳಿ ಇರುವ ಚಿಣ್ಣರ ತಂಗುಧಾಮದಲ್ಲಿ ಗಿಡ ನೆಟ್ಟು ಅದರ ಮಹತ್ವದ ಬಗ್ಗೆ ಮಕ್ಕಳಿಗೆ ಹಾಗೂ ಸದಸ್ಯರಿಗೆ ತಿಳಿಸುವ ಕಾರ್ಯಕ್ರಮ ನಡೆಯಿತು. ವೃಕ್ಷಸ್ಥಪಸ್ವಿ ಮಾಧವ ಉಳ್ಳಾಲ ಮುಖ್ಯ ಅತಿಥಿಯಾಗಿದ್ದರು. ಮುಖ್ಯ ಅತಿಥಿಗಳಾದ ಮಾಧವ ಉಳ್ಳಾಲ್ ಗಿಡವನ್ನು ಘಟಕದ ಅಧ್ಯಕ್ಷರಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಗೊಂಡಿತು. ಉದ್ಘಾಟಕರ ಮಾತಿನಲ್ಲಿ ಮಾಧವ್ ಉಳ್ಳಾಲ್ ರವರು […]

Read More

ಆರೋಗ್ಯ ಶಿಬಿರ

ಮಂಗಳೂರು: ಭಾನುವಾರ ದಿನಾಂಕ 16-06-2024 ರಂದು ಯುವವಾಹಿನಿ(ರಿ.) ಮಂಗಳೂರು ಘಟಕ, ಯುವವಾಹಿನಿ(ರಿ.) ಮಹಿಳಾ ಘಟಕ, ಪ್ರಗತಿ ಮಹಿಳಾ ಮಂಡಲ, ಬ್ರಹ್ಮ ಕುಮಾರಿ ಮಂಗಳೂರು, ಹಾಗೂ ಆತ್ಮಶಕ್ತಿ ಸಹಕಾರಿ ಸಂಘ. ಎಲ್ಲರ ಸಂಯೋಜನೆಯೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಸಾಮಾನ್ಯ ವೈದ್ಯಕೀಯ ಶಿಬಿರ, ಉರ್ವಸ್ಟೋರ್ ನ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿ ಇರುವ ಪ್ರಗತಿ ಮಹಿಳಾ ಮಂಡಲದಲ್ಲಿ ನಡೆಯಿತು. ಬ್ರಹ್ಮ ಕುಮಾರಿ ಜಯಶ್ರೀ ಉಚಿತ ವೈದ್ಯಕೀಯ ಶಿಬಿರ ಉದ್ಘಾಟಿಸಿ ಪ್ರಸ್ತುತ ಸಮಯದಲ್ಲಿ ಆರೋಗ್ಯ ಶಿಬಿರದ ಮಹತ್ವವನ್ನು ತಿಳಿಸಿದರು. ಆತ್ಮಶಕ್ತಿ ಸಹಕಾರಿ ಸಂಘದ […]

Read More

ರಕ್ತದಾನ ಮಾಡಿ ಜೀವ ಉಳಿಸಿ

ವಿಟ್ಲ: ಯುವವಾಹಿನಿ(ರಿ.) ವಿಟ್ಲ ಘಟಕ, ಬಿಲ್ಲವ ಸಂಘ ಮತ್ತು ಮಹಿಳಾ ಘಟಕ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಲೇಡಿ ಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ದಿನಾಂಕ 16-06-2024 ರಂದು ರಕ್ತದಾನ ಶಿಬಿರ ನಡೆಯಿತು. ಬಿಲ್ಲವ ಸಂಘ(ರಿ.) ವಿಟ್ಲ ದ ಅಧ್ಯಕ್ಷರಾದ ಮಾಧವ ಪೂಜಾರಿ ಪಟ್ಲ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು. ಶಿಬಿರದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) ವಿಟ್ಲ ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹರೀಶ್ ಕೆ ಪೂಜಾರಿ ಯುವವಾಹಿನಿ(ರಿ.) ಕೇಂದ್ರ ಸಮಿತಿ […]

Read More

ಬಲೆ‌ ದೈ ನಡ್ಕ

ಬಜಪೆ: ಯುವವಾಹಿನಿ (ರಿ) ಬಜ್ಪೆ ಘಟಕ ಮತ್ತು ಜೈ ತುಲುನಾಡ್ (ರಿ) ಕುಡ್ಲ ಘಟಕದ ಸಹಕಾರದಿಂದ ಯಶಸ್ವಿಯಾಗಿ ನಡೆದ ಬಲೆ ದೈ ನಡ್ಕ ಕಾರ್ಯಕ್ರಮ ದಿನಾಂಕ 16-06-2024ರ ಭಾನುವಾರ ಬಜಪೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶ್ರೀ ಕ್ಷೇತ್ರ ದೊಡ್ಡಿಕಟ್ಟ ಸ್ವಯಂಭೂಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ಬಜ್ಪೆ ಇಲ್ಲಿನ ವೈದ್ಯಾಧಿಕಾರಿ ಡಾ.ಶಂಕರ್ ನಾಗ್ ಹಾಗೂ ಜೈ ತುಲುನಾಡ್ (ರಿ.) ಮಂಗಳೂರು ಘಟಕ ಮತ್ತು ಯುವವಾಹಿನಿ (ರಿ) ಬಜಪೆ ಘಟಕ ಇವೆರಡರ ಅಧ್ಯಕ್ಷರಾದ ನಿರಂಜನ್ ಕರ್ಕೇರರವರು ಗಿಡ […]

Read More

ರಕ್ತದಾನ ಮಾಡಿ ಜೀವ ಉಳಿಸಿ

ವಿಟ್ಲ : ಯುವವಾಹಿನಿ (ರಿ.) ವಿಟ್ಲ ಘಟಕ ಬಿಲ್ಲವ ಸಂಘ ಮತ್ತು ಮಹಿಳಾ ಘಟಕ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಲೇಡಿ ಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ದಿನಾಂಕ 16-06-2024 ರಂದು ರಕ್ತದಾನ ಶಿಬಿರ ನಡೆಯಿತು. ಬಿಲ್ಲವ ಸಂಘ (ರಿ.) ವಿಟ್ಲ ದ ಅಧ್ಯಕ್ಷರಾದ ಶ್ರೀ ಮಾಧವ ಪೂಜಾರಿ ಪಟ್ಲ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು. ಶಿಬಿರದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ವಿಟ್ಲ ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ ವಹಿಸಿದ್ದರು. ಮುಖ್ಯ […]

Read More

ಮೂಲ್ಕಿ ಘಟಕವು ಶೈಕ್ಷಣಿಕ, ಸಾಮಾಜಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನಿಯ: ಹರೀಶ್ ಕೆ. ಪೂಜಾರಿ

ಮೂಲ್ಕಿ: ಯುವವಾಹಿನಿ(ರಿ.) ಮೂಲ್ಕಿ ಘಟಕದ 2024-25 ರ ಸಾಲಿನ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ದಿ 14-06-2024 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ಜರಗಿತು. ಮೂಲ್ಕಿ ಯುವವಾಹಿನಿ(ರಿ.) ಘಟಕದ ನೂತನ ಅಧ್ಯಕ್ಷರು ರಿತೇಶ್ ಅಂಚನ್ ಅವರ ನೂತನ ತಂಡಕ್ಕೆ ಪ್ರತಿಜ್ಞಾ ವಿಧಿ ಭೋದಿಸಿ, ಯುವವಾಹಿನಿ(ರಿ) ಕೇಂದ್ರ ಸಮಿತಿ ಅಧ್ಯಕ್ಷರು ಹರೀಶ್ ಕೆ. ಪೂಜಾರಿ ಮೂಲ್ಕಿ ಘಟಕವು ಶೈಕ್ಷಣಿಕ, ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹ ಒತ್ತು ನೀಡುತ್ತಿರುವುದು ಶ್ಲಾಘನಿಯ ಎಂದು […]

Read More

ಅಭಿನಂದನಾ ಕಾರ್ಯಕ್ರಮ

ಮಂಗಳೂರು: ಯುವವಾಹಿನಿ (ರಿ) ಶಕ್ತಿನಗರ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸಹಯೋಗದಲ್ಲಿ 09-06-2024ನೇ ಆದಿತ್ಯವಾರ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ ಮತ್ತು ಸಂಘಟನಾ ಕಾರ್ಯದರ್ಶಿಯಾದ ದೀಕ್ಷಿತ್ ಪೂಜಾರಿ ಮತ್ತು ಘಟಕದ ಅಧ್ಯಕ್ಷರಾದ ಗಣೇಶ್ ಕೆ. ಮಹಾಕಾಳಿ, ಉಪಾಧ್ಯಕ್ಷರಾದ ತುಕಾರಾಂ, ಕಾರ್ಯದರ್ಶಿ ಅಕ್ಷತಾ ಚರಣ್ ಇವರು ಉಪಸ್ಥಿತರಿದ್ದರು. ಉತ್ತಮ ಶ್ರೇಣಿಯಲ್ಲಿ ಅಂಕ ಪಡೆದ […]

Read More

ಪುಸ್ತಕ ವಿತರಣಾ ಕಾರ್ಯಕ್ರಮ

ಕುಪ್ಪೆಪದವು: ಯುವವಾಹಿನಿ(ರಿ.) ಕುಪ್ಪೆಪದವು ಘಟಕದ ವತಿಯಿಂದ 09-06-2024 ನೇ ಆದಿತ್ಯವಾರ ನಾಗಂದಡಿ ಸಭಾಭವನದಲ್ಲಿ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು. ಯುವವಾಹಿನಿ(ರಿ.) ಕುಪ್ಪೆಪದವು ಘಟಕದ ಅಧ್ಯಕ್ಷರು ಅಕ್ಷಿತ್ ಕುಮಾರ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರು ಸೌಮ್ಯಾ ಕೋಟ್ಯಾನ್, ಕಾರ್ಯದರ್ಶಿ ರೇಣುಕಾ ಸುನಿಲ್, ಕೋಶಾಧಿಕಾರಿ ದೇಜಪ್ಪ ಪೂಜಾರಿ ಉಪಸ್ಥಿತರಿದ್ದರು. ಸುಮಾರು 56 ಮಕ್ಕಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು. ಮಾಜಿ ಅಧ್ಯಕ್ಷರು ಅಜಯ್ ಅಮೀನ್ ಸ್ವಾಗತಿಸಿದರು. ಅಧ್ಯಕ್ಷರು ತಮ್ಮ ಅಧ್ಯಕ್ಷೀಯ ಮಾತನ್ನಾಡಿದರು. ಕಾರ್ಯದರ್ಶಿ ರೇಣುಕಾ ಸುನಿಲ್ ನಿರೂಪಿಸಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!