18-12-2016, 11:32 AM
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಟ್ಟಿಗೆ ಅಪೂರ್ವವಾದ, ಬಿಲ್ಲವ ಸಮಾಜದ ’ವಧೂವರರ ಸಮಾವೇಶ’ ಬಿಲ್ಲವ ಸಮಾಜ ಬಾಂಧವರ ಅಭೂತಪೂರ್ವ ಸ್ಪಂದನೆಯೊಂದಿಗೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿ ಮಹಿಳಾ ಘಟಕದ ಸಾಮಾಜಿಕ ಕಳಕಳಿಯ ವೈಶಿಷ್ಟ್ಯಪೂರ್ಣ ಪರಿಕಲ್ಪನೆಯೊಂದಿಗೆ ಯುವವಾಹಿನಿ (ರಿ) ಕೇಂದ್ರ ಸಮಿತಿ ಮತ್ತು ಇತರ ಘಟಕಗಳ ಸಹಕಾರದೊಂದಿಗೆ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿಯ ಸಹಯೋಗದೊಂದಿಗೆ ದಿನಾಂಕ 18-12-2016 ರಂದು ಜರಗಿದ ಸಮಾವೇಶವು ಯುವವಾಹಿನಿಯ ಚಟುವಟಿಕೆಗಳಲ್ಲಿ ಒಂದು ಮೈಲುಗಲ್ಲಾಗಿ ಇತಿಹಾಸ ನಿರ್ಮಿಸಿತು. ಒಂದು ಮಹತ್ವಪೂರ್ಣ ಯೋಚನೆ, ಯೋಜನೆಯೊಂದಿಗೆ ಬಹಳಷ್ಟು […]
Read More
15-12-2016, 11:26 AM
ಮಂಗಳೂರು ಘಟಕದ ವತಿಯಿಂದ ದತ್ತು ಸ್ವೀಕಾರ ಮಾಡಿರುವ ವಿದ್ಯಾರ್ಥಿಗಳಿಗೆ ಈ ಸಾಲಿನ ಸಂಪೂರ್ಣ ಶೈಕ್ಷಣಿಕ ವೆಚ್ಚದ ಸಹಾಯಧನ ವಿತರಣೆ.
Read More
14-12-2016, 9:41 AM
ಕೂಳೂರು ಘಟಕದ ವತಿಯಿಂದ ದಿನಾಂಕ 14-12-2016 ರಂದು ಕೂಳೂರಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಪ್ರಸ್ತುತ ದಿನದಲ್ಲಿ ಯವಜನತೆ’ ಎಂಬ ಕಾರ್ಯಾಗಾರ ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ನರೇಶ್ಕುಮಾರ್ ಸಸಿಹಿತ್ಲುರವರು ಪ್ರಸ್ತುತ ಸಮಾಜದಲ್ಲಿ ಬಿಲ್ಲವ ಯುವಜನತೆಗೆ ಆಗುವಂತಹ ತೊಂದರೆಗಳ ಬಗ್ಗೆ ತಿಳಿಸಿದರು. ಬಿಲ್ಲವ ಯುವಜನತೆಯು ಯಾವ ರೀತಿಯಲ್ಲಿ ಅನ್ಯ ಸಮುದಾಯದಿಂದ ದಾರಿ ತಪ್ಪುತ್ತಿದೆ ಎಂಬ ವಿಷಯವನ್ನು ಕೆಲವೊಂದು ಉದಾಹರಣೆಯ ಮೂಲಕ ತಿಳಿಸಿ ಯುವಜನತೆಗೆ ಎಚ್ಚರಿಕೆಯನ್ನು ನೀಡಿದರು ಹಾಗೂ ಆದಷ್ಟು ಯುವಜನತೆಯು ಯುವವಾಹಿನಿಗೆ ಸೇರಿ ಈ ಎಲ್ಲಾ […]
Read More
11-12-2016, 11:39 AM
ದಿನಾಂಕ 11-12-2016 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ (ರಿ) ಪಣಂಬೂರು ಘಟಕದ ವತಿಯಿಂದ ಯುವವಾಹಿನಿ ಕೂಳೂರು ಘಟಕದ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳ ಅನುಷ್ಠಾನದಲ್ಲಿ ಬಿಲ್ಲವ ಸಮಾಜ ಎಂಬ ವಿಚಾರ ಕಮ್ಮಟ ನಡೆಯಿತು. ಕುಳಾಯಿ ಸಂಘದ ಅಧ್ಯಕ್ಷ ಎಂ.ಟಿ. ಸಾಲ್ಯಾನ್ ದೀಪ ಬೆಳಗಿಸಿ ಕಮ್ಮಟವನ್ನು ಉದ್ಘಾಟಿಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಕೆ. ವಿಶ್ವನಾಥ್ರವರು ಪಣಂಬೂರು ಹಾಗೂ ಕೂಳೂರು ಘಟಕದ ಬೆಳವಣಿಗೆಯನ್ನು ತಿಳಿಸುತ್ತಾ ಕಾರ್ಯಕ್ರಮದ ಬಗ್ಗೆ ಪ್ರಸ್ತಾವನೆ ಗೈದರು. ಯುವವಾಹಿನಿ (ರಿ) ಕೇಂದ್ರ […]
Read More
10-12-2016, 11:46 AM
ದಿನಾಂಕ 10-12-2016 ರಂದು ಸುರತ್ಕಲ್ ಘಟಕದ ಹೆಚ್ಚಿನ ಸದಸ್ಯರ ಸಹಕಾರದಿಂದ ಪೆರ್ಮುದೆ ಸರಕಾರಿ ಕೋಡಿಕೆರೆ ಶಾಲೆಗೆ ಒಂದು ಪೋಡಿಯಂನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಭಾಸ್ಕರ ಅಗರಮೇಲು, ಘಟಕದ ಮಾಜಿ ಅಧ್ಯಕ್ಷರುಗಳಾದ ಯೋಗೀಶ್ ಸನಿಲ್, ವಿಜಯಾ ಎಸ್. ಕುಕ್ಯಾನ್, ಸತೀಶ್ ಕೋಟ್ಯಾನ್ ಹಾಗೂ ಘಟಕದ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು.
Read More
26-11-2016, 11:46 AM
ಯುವವಾಹಿನಿ (ರಿ) ಬಜಪೆ ಘಟಕದ 2016-17 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ತಾ 26-11-2016 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿ (ರಿ) ಮಂಗಳೂರು ಇದರ ಅಧ್ಯಕ್ಷರಾದ ಶ್ರೀಯುತ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿದರು. 2016-17 ನೇ ಸಾಲಿನ ಪದಾಧಿಕಾರಿಗಳ ವಿವರ ಅಧ್ಯಕ್ಷರು – ಶ್ರೀ ಚಂದ್ರಶೇಖರ. ಎಸ್. ಪೂಜಾರಿ ಉಪಾಧ್ಯಕ್ಷರು – ಶ್ರೀ ದೇವರಾಜ ಅಮೀನ್ ಕಾರ್ಯದರ್ಶಿ – ಶ್ರೀಮತಿ ಕನಕ ಮೋಹನ್ ಜತೆ ಕಾರ್ಯದರ್ಶಿ […]
Read More
20-11-2016, 11:27 AM
ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕ್ರತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016ನೇ ಆದಿತ್ಯವಾರ ಜರಗಿತು. ಯುವವಾಹಿನಿ ಬೆಳುವಾಯಿ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕ್ರತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.
Read More
20-11-2016, 11:21 AM
ನ. 20 ರಂದು ಬೆಳ್ತಂಗಡಿ ಆಶಾ ಸಾಲಿಯಾನ್ ಕಲ್ಯಾಣ ಮಂಟಪದ ದಿ| ಶ್ರೀಮತಿ ಮುತ್ತಕ್ಕೆ ಮತ್ತು ದಿ| ಕೋಟ್ಯಪ್ಪ ಪೂಜಾರಿ ವರ್ಪಾಳೆ ಸಭಾ ವೇದಿಕೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿಯ ಅಂತರ್ಘಟಕ ಸಾಂಸ್ಕೃತಿಕ ವೈಭವ ’ಡೆನ್ನನ ಡೆನ್ನನ’ ಎಂಬ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ತೆಂಕುತಿಟ್ಟಿನ ಯುವ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಉದ್ಘಾಟಿಸಿ ಮಾತನಾಡುತ್ತಾ, ಮನುಷ್ಯ ಜನ್ಮದಲ್ಲಿ ಹುಟ್ಟಿ ಹೇಗೆ ನಡೆಯಬೇಕು ಎಂಬ ಮಾರ್ಗದರ್ಶನ ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ […]
Read More
20-11-2016, 10:32 AM
ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಕಂಕನಾಡಿ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.
Read More
20-11-2016, 9:18 AM
ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.
Read More