Yuvavahini

ಘಟಕಗಳು

ದೇವರಾಜು ಅರಸು ಜಯಂತಿ ಆಚರಣೆ

ದಿನಾಂಕ 20.08.2019 ರಂದು ಯುವವಾಹಿನಿ ಸಭಾಂಗಣ ದಲ್ಲಿ ನಮ್ಮ ಘಟಕದಿಂದ ಕರ್ನಾಟಕ ರಾಜ್ಯದ ಪ್ರಸಿದ್ಧ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. 20.08.1815 ರಂದು ಜನಿಸಿ ಮೈಸೂರು ಮಹಾರಾಜರ ಆಸ್ಥಾನದಲ್ಲಿ ಅಧಿಕಾರಿಯಾಗಿ,  ನಿಜಲಿಂಗಪ್ಪನವರ ಸಂಪುಟದಲ್ಲಿ ಸಚಿವರಾಗಿ, ಸಿನಿಮಾ ನಟನಾಗಿ, ಎಂಟು ವರ್ಷಗಳ ತನ್ನ ಕಾಲಾವಧಿಯಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತಂದಿರುವ ಕರ್ನಾಟಕದ ಪ್ರಸಿದ್ಧ ಮುಖ್ಯಮಂತ್ರಿಯಾಗಿರುವ ದೇವರಾಜ್ ಅರಸು ರವರ ಭಾವಚಿತ್ರಕ್ಕೆ ಘಟಕದ ಮಾಜಿ ಸಲಹೆಗಾರರಾದ ಶ್ರೀಯುತ ಪರಮೇಶ್ವರ ಪೂಜಾರಿಯವರು ಹಾರ ಹಾಕಿ ಪುಷ್ಪ ಸಮರ್ಪಿಸುವುದರ ಮೂಲಕ […]

Read More

ಶ್ರೀ ಕೃಷ್ಣ ವೇಷ ಸ್ಪರ್ಧೆ

ಸಸಿಹಿತ್ಲು : ಯುವವಾಹಿನಿ (ರಿ) ಸಸಿಹಿತ್ಲು ಘಟಕ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪುಟಾಣಿಗಳಿಗಾಗಿ ಬಂಗಾರ ಬಹುಮಾನದ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ರಾದ ಪ್ರಕಾಶ್ ಕುಮಾರ್ ಬಿ.ಎನ್ ದೀಪ ಬೆಳಗಿಸಿ ಕಾರ್ಯಕ್ರಮ.ಉದ್ಘಾಟಿಸಿದರು. ಎ.ಜೆ ಡೆನ್ಟಲ್ ಸೈನ್ಸ್ ಕಾಲೇಜಿನ ಪ್ರಾಧ್ಯಾಪಕರಾದ ರಿತೇಶ್, ಮಂಗಳಾದೇವಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಸಂಜ್ಯೋತಿ ಶೇಖಾ, ನಾರಾಯಣಗುರು ಮಹಿಳಾ ಸಮಿತಿ ಅಧ್ಯಕ್ಷೆ ಶುಭಾ ಪ್ರೇಮನಾಥ್ ಮುಖ್ಯ ಅತಿಥಿಯಾಗಿದ್ದರು. ಈ ಸಂದರ್ಭದಲ್ಲಿ […]

Read More

ಬಾಲಕೃಷ್ಣ ವೇಷ ಸ್ಪರ್ದೆ 2019-20

ಕೆಂಜಾರು ಕರಂಬಾರು : ಯುವವಾಹಿನಿ ಕೆಂಜಾರು ಕರಂಬಾರು ಘಟಕದಿಂದ ಶ್ರೀದೇವಿ ಭಜನಾ ಮಂದಿರದ ವಠಾರದಲ್ಲಿ ಬಾಲಕೃಷ್ಣ ,ಮುದ್ದು ಕೃಷ್ಣ, ಹಾಗೂ ಕಿಶೋರ ಕೃಷ್ಣ ವೇಷ ಸ್ಪರ್ದೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯಶವಂತ ಬಿ ರವರು ವಹಿಸಿದರು ಹಾಗೂ ಉದ್ಘಾಟನೆಯನ್ನು ವಿಶ್ವಾನಂದ ಶೆಟ್ಟಿ , ಗೌರವ ಅಧ್ಯಕ್ಷರು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರುರವರು‌ ನೆರವೇರಿಸಿದರರು. ಮುಖ್ಯ ಅತಿಥಿಯಾಗಿ ಪದ್ಮನಾಭ ಮರೋಲಿ, ಸಲಹೆಗಾರರು,ಯುವವಾಹಿನಿ ಕೆಂಜಾರು ಕರಂಬಾರು ಘಟಕ, ಸೇಸಪ್ಪ ಅಮೀನ್, ಅಧ್ಯಕ್ಷರು ಶ್ರೀದೇವಿ ಭಜನಾ […]

Read More

ಯುವವಾಹಿನಿ (ರಿ) ಮೂಲ್ಕಿ ಘಟಕ ದ ವತಿಯಿಂದ 73ನೇ ಸ್ವಾತಂತ್ರ್ಯ ದಿನಾಚರಣೆ

ಮೂಲ್ಕಿ : ಯುವವಾಹಿನಿ (ರಿ) ಮೂಲ್ಕಿ ಘಟಕ ದ ವತಿಯಿಂದ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಯೂನಿಯನ್ ಕ್ಲಬ್ ಮೂಲ್ಕಿ ಇಲ್ಲಿ ಆಚರಿಸಲಾಯ್ತು. ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷರಾದ ಶ್ರೀ ಗೋವಿಂದ ಕೋಟ್ಯಾನ್ ಧ್ವಜಾರೋಹಣ ಗೈದು ಶುಭ ಹಾರೈಸಿದರು. ಘಟಕದ ಅಧ್ಯಕ್ಷ ಸತೀಶ್ ಕಿಲ್ಪಾಡಿ ಎಲ್ಲರನ್ನು ಸ್ವಾಗತಿಸಿದರು, ಕಾರ್ಯದರ್ಶಿ ಭರತೇಶ್ ಮಟ್ಟು ಧನ್ಯವಾದ ಸಲ್ಲಿಸಿದರು, ಕೇಂದ್ರ ಸಮಿತಿ ನಿಯೋಜಿತ ಉಪಾಧ್ಯಕ್ಷರಾದ ಉದಯ್ ಅಮೀನ್ ಮಟ್ಟು, ಘಟಕದ ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಮೋಹನ್ […]

Read More

ಯುವವಾಹಿನಿ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಮತ್ತು ಆಶ್ರಮದಲ್ಲಿ ಸಹಭೋಜನ.

ಮಂಗಳೂರು : ಯುವವಾಹಿನಿ ಸಭಾಂಗಣದಲ್ಲಿ ಪ್ರಪ್ರಥಮ ಬಾರಿಗೆ ಯುವವಾಹಿನಿ ಘಟಕದ ಸದಸ್ಯರಿಂದ 73ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಕೆ.ಆರ್. ಲಕ್ಷ್ಮೀನಾರಾಯಣರವರು ಧ್ವಜಾರೋಹಣ ಮಾಡಿದರು. ಮಾಜಿ ಅಧ್ಯಕ್ಷರಾದ ಶ್ರೀಧರ ಪೂಜಾರಿ, ಕಾರ್ಯದರ್ಶಿ ಗಣೇಶ್ ವಿ. ಕೋಡಿಕಲ್ ಹಾಗೂ ರಾಜೇಶ್ ಅಮೀನ್ ರವರು ಉಪಸ್ಥಿತರಿದ್ದರು. ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಘಟಕದ ಸದಸ್ಯರು ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರಗೀತೆಯ ನಂತರ ಎಲ್ಲರಿಗೂ ಸಿಹಿತಿಂಡಿ ಹಂಚಲಾಯಿತು. ಅನಾಥ ಮಹಿಳೆಯರ ಸೇವಾಶ್ರಮ ಬೆಲ್ಮಕ್ಕೆ ತೆರಳಿದ ಘಟಕದ ಸದಸ್ಯರು, ಆಶ್ರಮದ ಸದಸ್ಯರೊಂದಿಗೆ ಸಿಹಿ ಹಂಚಿ […]

Read More

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ ವತಿಯಿಂದ ಸೇವಾಶ್ರಮಕ್ಕೆ ಕೊಡುಗೆ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ ವತಿಯಿಂದ ದಿನಾಂಕ 15/08/2019ರಂದು ದೇರಳಕಟ್ಟೆ ಬೆಲ್ಮ ಸೇವಾಶ್ರಮಕ್ಕೆ ಭೇಟಿ ಕೊಡಲಾಯಿತು. ಅಲ್ಲಿಯ ವೃದ್ಧರೊಂದಿಗೆ ವಿವಿಧ ಆಟೋಟ, ಮನೋರಂಜನಾ ಕಾರ್ಯಕ್ರಮ, ಆಧ್ಯಾತ್ಮಿಕ ವಿಚಾರಗಳ ಬಗ್ಗೆ ಮಂಗಳೂರು ಘಟಕದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಬೌದ್ಧಿಕ ನೀಡಿದರು. ಘಟಕದ ವತಿಯಿಂದ 50kg ಅಕ್ಕಿ ನೀಡಲಾಯಿತು.. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಉಮಾ ಶ್ರೀಕಾಂತ್, ಸಲಹೆಗಾರರಾದ ಜಿತೇಂದ್ರ ಜೆ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

Read More

73ನೇ ಸ್ವಾತಂತ್ರ್ಯ ದಿನಾಚರಣೆ

ಕೊಲ್ಯ : ರೋಟರಿ ಸಮುದಾಯದಳ ಕೊಲ್ಯ ಸೋಮೇಶ್ವರ ,ಹಿಲ್ಸ್ ಮಂಗಳೂರು ,ಪಾದಲ್ಪಾಡಿ ಫ್ರೇಡ್ಸ್ ಪಾದಲ್ಪಾಡಿ ಯುವವಾಹಿನಿ (ರಿ) ಕೊಲ್ಯ ಘಟಕ ಇವರ ಸಹಭಾಗಿತ್ವದಲ್ಲಿ ಅಭಯ ಆಶ್ರಮ ಅಸೈಗೋಳಿ ಇದರ ಹಿರಿಯರೊಂದಿಗೆ 73ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಹಭೋಜನ ಕಾರ್ಯಕ್ರಮ ದಿನಾಂಕ 15.8.19 ರ ಗುರುವಾರ ಬೆಳಿಗ್ಗೆ 11.30 ಕೆ ಜರುಗಿತು ಈ ಕಾರ್ಯಕ್ರಮದಲ್ಲಿ ಯುವ ವಾಹಿನಿಯ ಹೆಚ್ಚಿನ ಸದಸ್ಯರು ಪಾಲ್ಗೊಂಡಿದ್ದರು ಮತ್ತು ನಮ್ಮ ಘಟಕದ ವತಿಯಿಂದ ಎರಡು ಸೀಲಿಂಗ್ ಫ್ಯಾನ್ ಗಳನ್ನು ಆಶ್ರಮಕ್ಕೆ ನೀಡಲಾಯಿತು  ಕಾರ್ಯಕ್ರಮದಲ್ಲಿ ಘಟಕದ […]

Read More

ಲಿಂಗ ಸಮಾನತೆ : ವಿಶೇಷ ಉಪನ್ಯಾಸ

ಮಂಗಳೂರು : ದಿನಾಂಕ 13.08.2019 ರಂದು ನಡೆದ ಘಟಕದ ಸಾಪ್ತಾಹಿಕ ಸಭೆಯಲ್ಲಿ ಜೆಸಿಐ ಸ್ಮಿತಾ ಪಿ. ಹೊಳ್ಳರವರು ಲಿಂಗ ಸಮಾನತೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಹುಟ್ಟು ಮತ್ತು ಸಾವು ಭಗವಂತನ ನಿರ್ಣಯಗಳು. ಅದರ ನಡುವಿನ ಜೀವನ ನಮ್ಮದು. ಭಗವಂತನು ನಮಗೆ ನೀಡಿರುವ ಅತ್ಯುತ್ತಮವಾದ ಜೀವನವನ್ನು ಯಾವುದೇ ಬೇದ ಭಾವ ತೋರದೆ, ಸಮಚಿತ್ತದಿಂದ, ತಾರತಮ್ಯವಿಲ್ಲದೆ, ಸಹಬಾಳ್ವೆಯನ್ನು ನಡೆಸುವುದೇ ಜೀವನದ ಬಲು ದೊಡ್ಡ ಸಾಧನೆ ಎಂದರು. ಸ್ಮಿತಾರವರನ್ನು ಮಾಜಿ ಅಧ್ಯಕ್ಷರಾದ ಜಯರಾಮ್ ಕಾರಂದೂರುರವರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು […]

Read More

ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು

ಪುತ್ತೂರು : ಯುವವಾಹಿನಿ ಕೇಂದ್ರ ಸಮಿತಿಯ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿಯ 33ನೇ ನೂತನ ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು, ಪ್ರಥಮ ಉಪಾಧ್ಯಕ್ಷರಾಗಿ ಡಾ.ರಾಜಾರಾಂ ಕೆ.ಬಿ, 2ನೇ ಉಪಾಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ , ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಸ್.ಆರ್ […]

Read More

ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕ ಬಿಡುಗಡೆ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ 2019 ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕವನ್ನು ಐಪಿಎಸ್ ಅಧಿಕಾರಿ `ಕರ್ನಾಟಕದ ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಾಗರೋತ್ತರ ಉದ್ಯಮಿ ಮಸ್ಕತ್‍ನಲ್ಲಿನ ಡಾ|ಸಿ.ಕೆ ಅಂಚನ್‍, ತುಳುರಂಗದ ಚಿತ್ರನಟಿ ನವ್ಯಾ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!