Yuvavahini

ಘಟಕಗಳು

ರಂಗನಟ ವಸಂತ ವಿ.ಅಮೀನ್

ನಟ, ನಿರ್ದೇಶಕ, ಪತ್ರಕರ್ತ, ಸಾಹಿತಿ ದಿ.ವಿಶುಕುಮಾರ್ ಅವರ ನೆನಪಿನಲ್ಲಿ ಯುವವಾಹಿನಿ ಸಂಸ್ಥೆಯು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಮೂಲಕ ಕೊಡಮಾಡುವ 2018 ನೇ ಸಾಲಿನ ವಿಶುಕುಮಾರ್ ಪ್ರಶಸ್ತಿಗೆ ಹಿರಿಯ ರಂಗನಟ, ನಿರ್ದೇಶಕ, ಸಾಹಿತಿ ವಸಂತ ವಿ.ಅಮೀನ್ ಅಯ್ಕೆಯಾಗಿದ್ದಾರೆ. ಯುವವಾಹಿನಿ ಸಂಸ್ಥೆಯು ಕಳೆದ 16 ವರುಷದಿಂದ ಈ ಪ್ರಸಸ್ತಿಯನ್ನು ನೀಡುತ್ತಾ ಬಂದಿದ್ದು ವಿಶುಕುಮಾರ್ ಅವರು ಸೇವೆ ಸಲ್ಲಿಸಿರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯರನ್ನು ಆಯ್ಕೆ ಮಾಡಿ ಈ ಪ್ರಶಸ್ತಿ ನೀಡುತ್ತಿದೆ. 2018 ನೇ ಸಾಲಿಗೆ ರಂಗಭೂಮಿ ಕ್ಷೇತ್ರವನ್ನು ಆಯ್ಕೆ […]

Read More

ವಿಶುಕುಮಾರ್ ಸಾಹಿತ್ಯ ಸಮ್ಮೇಳನದಲ್ಲಿ..ಹಾಸ್ಯ-ಹರಟೆ….

“ನಾನು ಅದೆಷ್ಟೋ ವರ್ಷಗಳ ಕಾಲ ವಿಶ್ವವಿದ್ಯಾನಿಲಯದ ಉಪಕುಲಪತಿಯಾಗಿ ಕೆಲಸ ಮಾಡಿರುತ್ತೇನೆ.  ಹಲವಾರು ಕಾನ್ಫೆರನ್ಸಗಳಲ್ಲಿ ಪ್ರಬಂಧ ಮಂಡಿಸಿ, ಹಲವಾರು ಕೃತಿಗಳನ್ನು ಬರೆದು ಸಾಹಿತ್ಯಾತ್ಮಕವಾಗಿ ಒಂದಷ್ಟು ಕೆಲಸ ಮಾಡಿದ್ದೇನೆ. ಆದರೂ…. ದೇಶದಲ್ಲಾಗಲಿ ವಿದೇಶದಲ್ಲಾಗಲೀ ನನ್ನನ್ನು ಕಂಡಾಗ ಗುರುತಿಸುವುದು ಎಕ್ಕಸಕ್ಕ ಬರೆತಿನಾರ್ ಮೇರ್ (ಎಕ್ಕಸಕ್ಕ ಬರೆದವರು ಇವರು) ಎಂದು. “೪೦ ದಶಕಗಳ ಹಿಂದೆ ಬರೆದ ಆ ಹಾಡು ನನ್ನನ್ನು ಇವತ್ತಿಗೂ ಸಾಹಿತ್ಯಲೋಕದಲ್ಲಿ ಜೀವಂತವಾಗಿರಿಸಿದೆ. ಇಂತಹ ಜನಪ್ರಿಯತೆಯನ್ನು ಪಡೆಯಲು ಕಾರಣ ಅಂದು ನನಗೆ ಅವಕಾಶ ನೀಡಿದ ವಿಶುಕುಮಾರ್‌ರವರು. ಈ ಎಲ್ಲಾ ಕೀರ್ತಿಸಲ್ಲಬೇಕಾದುದು ವಿಶುಕುಮಾರ್ […]

Read More

ಮರೆಯಲಾಗದ ಚೇತನ ವಿಶುಕುಮಾರ್ : ಪ್ರೊ.ಬಿ.ಎ ವಿವೇಕ್ ರೈ

ಮಂಗಳೂರು : ನಮ್ಮಿಂದ ಮರೆಯಾದ ವ್ಯಕ್ತಿ ಎಲ್ಲಿಯವರೆಗೆ ಜನರ ಮನಸಲ್ಲಿ ಜೀವಂತವಾಗಿರುತ್ತಾರೋ ಅಲ್ಲಿಯವರೆಗೆ ಅವರು ಬದುಕಿರುವ ಚೇತನ, ಅಂತಹ ಮಹಾನ್ ವ್ಯಕ್ತಿ, ತನ್ನ ಸಾವಿನ 33 ವರುಷದ ಬಳಿಕವೂ ಜೀವಂತವಾಗಿರುವವರು. ವಿಶುಕುಮಾರ್ ಅವರ ಸಾಧನೆ ಅವರನ್ನು ಜೀವಂತವಾಗಿರಿಸಿದೆ ಎಂದು ಹಂಪಿ ಕನ್ನಡ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ಎ ವಿವೇಕ್ ರೈ ತಿಳಿಸಿದರು. ಅವರು ದಿನಾಂಕ 17.02.2019 ರಂದು ಮಂಗಳೂರು ಪುರಭವನದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ವಿಶುಕುಮಾರ್ […]

Read More

ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ

ಮಂಗಳೂರು : ಯುವವಾಹಿನಿ ಸಂಸ್ಥೆಯು ಉದಯೋನ್ಮುಖ ಯುವ ಸಾಹಿತಿಗಳಿಗಾಗಿ ಕೊಡಮಾಡುವ 2018 ನೇ ಸಾಲಿನ ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿಯನ್ನು ತುಳುನಾಡ ಸ್ವರ ಮಾಣಿಕ್ಯ, ಕಂಚಿನ ಕಂಠದ ನಿರೂಪಕ, ತುಳು ಭಾಷಾ ಪರಿಪಕ್ವ ಬರಹಗಾರ, ಯುವ ಸಾಹಿತಿ ದಿನೇಶ್ ಸುವರ್ಣ ರಾಯಿ ಇವರಿಗೆ ಪ್ರದಾನ ಮಾಡಲಾಯಿತು. ಇತ್ತೀಚೆಗೆ ಮಂಗಳೂರು ಪುರಭವನದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ […]

Read More

ವೀರ ಸ್ವರ್ಗ ಸೇರಿದ ಸೈನಿಕರಿಗೆ ಶ್ರದ್ಧಾಂಜಲಿ

ಕೆಂಜಾರು ಕರಂಬಾರು : ಪುಲ್ವಾಮ ದ ಘಟನೆಯಲ್ಲಿ ವೀರ ಸ್ವರ್ಗ ಸೇರಿದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿ ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ಆಶ್ರಯದಲ್ಲಿ ದಿನಾಂಕ . 16.02.2019 ರಂದು ಕೆಂಜಾರು ಕರಂಬಾರು ಶ್ರೀದೇವಿ ಭಜನಾ ‌ಮಂದಿರದಲ್ಲಿ ಕ್ಯಾಂಡಲ್ ಬೆಳಕಿನ ಮೂಲಕ ಪುಲ್ವಾಮ ಘಟನೆಯಲ್ಲಿ ವೀರ ಮರ ಹೊಂದಿದ ವೀರ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ದೇಶಕ್ಕಾಗಿ ವೀರ ಸ್ವರ್ಗ ಸೇರಿದ ಸೈನಿಕರ ಬಗ್ಗೆ ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಗಣೇಶ್ ಸಂಧರ್ಬೋಚಿತವಾಗಿ […]

Read More

ರಾಜ್ಯ ಮಟ್ಚದ ಭಾಷಣ ಸ್ಪರ್ಧೆ

ಮಂಗಳೂರು : ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಆಶ್ರಯದಲ್ಲಿ ಮತ್ತು ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ ರಾಜ್ಯ ಮಟ್ಚದ ಭಾಷಣ ಸ್ಪರ್ಧೆಯು ಯುವವಾಹಿನಿ ಸಭಾ಼ಂಗಣದಲ್ಲಿ ದಿನಾ಼ಂಕ 15.02.2019ರಂದುಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಲಕ್ಮಣ ಸಾಲ್ಯನ್ ರವರು ದೀಪ ಬೆಳಗಿಸುದರೊ಼ಂದಿಗೆ ಉದ್ಘಾಟಿಸಿದರು .ವಿವಿಧ ಶಾಲೆಗಳಿಂದ ಬಂದ ವಿದ್ಯಾರ್ಥಿಗಳು ವಿಶುಕುಮಾರ್ ಬಾಷಣ ಸ್ಪರ್ಧೆಯಲ್ಲಿ ಭಾಗವಾಹಿಸಿದರು. ಅನುಷಾ ಪ್ರಥಮ, ನಿಶಾ ದ್ವಿತೀಯ, ಪ್ರತೀಕ್ಷಾ ತೃತೀಯ ಬಹುಮಾನ ಪಡೆದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ […]

Read More

ಗುರು ಸಂದೇಶ ಪರಿಪಾಲನೆಯಿಂದ ಸಾರ್ಥಕ್ಯ: ಪ್ರೊ.ಹಿಲ್ಡಾ ರಾಯಪ್ಪನ್.

ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಸಾರ್ಥಕತೆ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಂಗಳೂರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ನ ನಿರ್ದೇಶಕಿ ಪ್ರೊ.ಹಿಲ್ಡಾ ರಾಯಪ್ಪನ್ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಹಾಗೂ ಯುವವಾಹಿನಿ(ರಿ) ಕೇಂದ್ರ ಸಮಿತಿ ಮತ್ತು ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರು ಪುರಭವನದಲ್ಲಿ ದಿನಾಂಕ 14. 2.2019 ರಂದು ಮಂಗಳೂರು ವಿ.ವಿ  ವ್ಯಾಪ್ತಿಯ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜೀವನ […]

Read More

ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ

ಯುವವಾಹಿನಿ ಸಂಸ್ಥೆಯು ಉದಯೋನ್ಮುಖ ಯುವ ಸಾಹಿತಿಗಳಿಗಾಗಿ ಕೊಡಮಾಡುವ ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಗೆ ತುಳುನಾಡ ಸ್ವರ ಮಾಣಿಕ್ಯ, ಕಂಚಿನ ಕಂಠದ ನಿರೂಪಕ, ತುಳು ಭಾಷಾ ಪರಿಪಕ್ವ ಬರಹಗಾರ ದಿನೇಶ್ ಸುವರ್ಣ ರಾಯಿ ಆಯ್ಕೆಯಾಗಿದ್ದಾರೆ. ನಟನೆ, ನಿರ್ದೇಶನ, ನಿರೂಪಣೆ, ಪರಿಕಲ್ಪನೆ, ವಿನ್ಯಾಸ, ಬರವಣಿಗೆ, ಕಲಾ ನಿರ್ದೇಶನ ಹೀಗೆ ಬಹುಮುಖ ವ್ಯಕ್ತಿತ್ವದಿಂದ ಗುರುತಿಸಿಕೊಂಡಿರುವ ದಿನೇಶ್ ಸುವರ್ಣ ರಾಯಿ, ಬಂಟ್ವಾಳ ಕುದ್ಕೋಳಿ ರಾಯಿ ಗ್ರಾಮದ ಮೋನಪ್ಪ ಪೂಜಾರಿ ಹಾಗು ಕುಸುಮಾವತಿ ದಂಪತಿ ಪುತ್ರನಾಗಿದ್ದು, ,ಎಲೆಕ್ಟ್ರಿಕಲ್ಸ್ ನಲ್ಲಿ ಡಿಪ್ಲೊಮಾ […]

Read More

ವ್ಯಕ್ತಿತ್ವ ರೂಪಿಸುವ ಶಕ್ತಿಗಳಿಗೆ ಪ್ರೇರಣೆ : ಲಯನ್ ದೇವದಾಸ್ ಭಂಡಾರಿ

ಮಂಗಳೂರು : ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ. ಆದರ್ಶ,ಸದಾಚಾರ, ಶ್ರದ್ಧೆ, ನಿಷ್ಠೆ, ದಕ್ಷತೆ, ಎಚ್ಚರ-ಸನ್ನಿವೇಶಗಳೊಡನೆ ಹೊಂದಿಕೊಳ್ಳುವ ಸಾಮರ್ಥ್ಯ, ವೃತ್ತಿ ಪ್ರೀಯತೆ , ಪರೋಪಕಾರ ಬುದ್ಧಿ, ಪ್ರಾಮಾಣಿಕತೆಗಳು ವ್ಯಕ್ತಿತ್ವ ನಿರ್ಮಿಸುವ ಶಕ್ತಿಗಳು. ಈ ನಿಟ್ಟಿನಲ್ಲಿ ನೋಡಿದಾಗ ನಮಗೆ ವ್ಯಕ್ತಿ ಮುಖ್ಯವಲ್ಲ ವ್ಯಕ್ತಿತ್ವ ಮುಖ್ಯ ಎಂಬುದು ಅರ್ಥವಾಗುತ್ತದೆ. ಹೂವಿಗೆ ಪರಿಮಳವಿದ್ದಂತೆ, ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ ತನ್ನ ಜೀವನವನ್ನು ತನ್ನಿಷ್ಟದಂತೆ ರೂಪಿಸಿಕೊಳ್ಳುತ್ತಾನೆ, ಅಂದರೆ ತನ್ನೆಲ್ಲ ಆಲೋಚನೆಗಳ ವಸ್ತುರೂಪವೇ ಮಾನವನಾಗಿರುತ್ತಾನೆ. […]

Read More

ವಿದ್ಯಾರ್ಥಿಗಳಿಗೆ ಸಾಹಿತ್ಯ ಲೋಕ ಪರಿಚಯಿಸುವ ಕಾರ್ಯ ಶ್ಲಾಘನೀಯ : ಶಸಿಕಲಾ ಕೆ.

ಬಂಟ್ವಾಳ : ಭಾಷಣ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಿಗೆ ಸಾಹಿತ್ಯಲೋಕವನ್ನು ಪರಿಚಯಿಸಿ ಅವರನ್ನು ಸಾಹಿತ್ಯಲೋಕಕ್ಕೆ ದುಮುಕಿಸಿಕೊಳ್ಳಲು ಅವಕಾಶ ಮಾಡಿ ಕೋಡುವ ಯುವವಾಹಿನಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಕೆ ತಿಳಿಸಿದರು. ಅವರು ದಿನಾಂಕ 11.02.2019 ರಂದು ಬಂಟ್ವಾಳ ಎಸ್.ವಿ.ಎಸ್ ಪದವಿಪೂರ್ವ ಕಾಲೇಜಿನಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ(ರಿ.) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದಲ್ಲಿ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಬಂಟ್ವಾಳ ವಲಯದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!