Yuvavahini

ಘಟಕಗಳು

ವಿಶುಕುಮಾರ್ ಪರಿಚಯ- ಸರಣಿ ಕಾರ್ಯಕ್ರಮ ಮಾಲಿಕೆ 23

ಬಜ್ಪೆ : ದಿನಾಂಕ 20.01.2019 ಆದಿತ್ಯವಾರ ಸಂಜೆ 05.00 ಕ್ಕೆ ಸರಿಯಾಗಿ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮವನ್ನು ಯುವವಾಹಿನಿ(ರಿ.) ಬಜ್ಪೆ ಘಟಕದ ಆತಿಥ್ಯದಲ್ಲಿ ನಡೆಸಲಾಯಿತು. ವಿಶುಕುಮಾರ್ ಪರಿಚಯ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕಿಶೋರ್ ಬಿಜೈ ಇವರು ಆಗಮಿಸಿ, ವಿಶು ಕುಮಾರ್‌ರವರ ಸಂಪೂರ್ಣ ಪರಿಚಯವನ್ನು ಸಭೆಯ ಮುಂದಿಟ್ಟರು. ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಕಾರ್ಯದರ್ಶಿಯಾದ ದಿನೇಶ್ ಸುವರ್ಣ ರಾಯಿ ಇವರು ಫೆಬ್ರವರಿ ತಿಂಗಳಲ್ಲಿ ನಡೆಯುವ ವಿಶುಕುಮಾರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ವಿವರ […]

Read More

ಜಲ ಸಾಕ್ಷರತೆ ಅರಿವು ಹಾಗೂ ನದಿ ಮಟ್ಟ ಏರಿಕೆಗೆ ಶ್ರಮದಾನ

ವೇಣೂರು :ಯುವವಾಹಿನಿ(ರಿ) ವೇಣೂರು ಘಟಕದ ಆಶ್ರಯದಲ್ಲಿ ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ದಿನಾಂಕ 20/1/2019ನೇ ಆದಿತ್ಯವಾರ ವೇಣೂರಿನ ಪಲ್ಗುಣಿ ನದಿಗೆ ಪಾರಂಪರಿಕ ಕಟ್ಟ ಹಾಕುವ ಮೂಲಕ ನದಿ ಮಟ್ಟ ಏರಿಕೆಗೆ ಶ್ರಮದಾನ ಮತ್ತು ಜಲ ಸಾಕ್ಷರತೆ ಅರಿವು ಕಾರ್ಯಕ್ರಮವು ವೇಣೂರಿನ ಕೈತೇರಿ ಎಂಬಲ್ಲಿ ನಡೆಯಿತು . ಉಪವಿಭಾಗಾಧಿಕಾರಿ ಡಾ.ಹೆಚ್.ಕೆ.ಕೃಷ್ಣ ಮೂರ್ತಿಯವರು ಚಾಲನೆ ನೀಡುವುದರೊಂದಿಗೆ ದಿನವಿಡೀ ನಡೆದ ಶ್ರಮದಾನದಲ್ಲಿ ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷರಾದ ನಿತೀಶ್ ಹೆಚ್. ಜಿಲ್ಲಾ ಪಂ.ಸದಸ್ಯರಾದ ಧರಣೇಂದ್ರ ಕುಮಾರ್,ಶೇಖರ್ ಕುಕ್ಕೇಡಿ,ಪತ್ರಕರ್ತ ಪದ್ಮನಾಭ ಕುಲಾಲ್, ಯುವವಾಹಿನಿ […]

Read More

ಕೋಟಿ-ಚೆನ್ನಯ ಕ್ರೀಡಾಕೂಟ: ಯುವವಾಹಿನಿ(ರಿ) ವೇಣೂರು ಘಟಕ ಸಮಗ್ರ ಚಾಂಪಿಯನ್‌

ವೇಣೂರು : ಶ್ರೀಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆದ 9ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟದ ಪುರುಷರ ಮತ್ತು ಮಹಿಳೆಯರ ವಿಭಾಗ ದಲ್ಲಿ ಯುವವಾಹಿನಿ ವೇಣೂರು ಘಟಕವು ಸಮಗ್ರ ಚಾಂಪಿಯನ್‌ ಪ್ರಶಸ್ತಿ ಪಡೆದುಕೊಂಡಿದೆ. ಮಹಿಳೆಯರ ವಿಭಾಗದ ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ಪ್ರಥಮ, ತ್ರೋಬಾಲ್‌ನಲ್ಲಿ ದ್ವಿತೀಯ, ಪುರುಷರ ವಿಭಾಗದಲ್ಲಿ ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ರನ್ನರ್ಸ್‌ ಅಪ್‌ ಪ್ರಶಸ್ತಿ ಪಡೆಯುವ ಮೂಲಕ ಸಮಗ್ರ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದು, ರೂ. 13,000 ನಗದು, ಪ್ರಶಸ್ತಿ ಪಡೆದು […]

Read More

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದಿಂದ ‘ದೀವಿಗೆ’ ಪುಸ್ತಕ ಬಿಡುಗಡೆ

ಬೆಳ್ತಂಗಡಿ: ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಮುಖ ಘಟ್ಟ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಾಡುವ ಗೊಂದಲ, ಭಯವನ್ನು ನಿವಾರಿಸುವ ನೆಲೆಯಲ್ಲಿ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ಮನಃಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸ್ಮಿತೇಶ್ ಎಸ್.ಬಾರ್ಯ ಅವರು ಬರೆದಿರುವ ‘ದೀವಿಗೆ’ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಗುರುವಾಯನಕೆರೆ ಶಾರದಾ ಮಂಟಪದಲ್ಲಿ ನೆರವೇರಿತು. ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾಗಿರುವ ಜಯಂತ್ ನಡುಬೈಲು ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಘಟಕದ […]

Read More

ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ರಕ್ತದಾನ ಶಿಬಿರ

ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕ, ಜೇಸಿಐ ಕಟಪಾಡಿ, ವಜ್ರ ಜಿಮ್‌ ಕಟಪಾಡಿ ಮತ್ತು ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಹಾಗೂ ಉಡುಪಿ ಜಿಲ್ಲಾಸ್ಪತ್ರೆ ಇವರ ಸಹಯೋಗದಲ್ಲಿ ದಿನಾಂಕ ಜ.13ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಬೃಹತ್‌ ರಕ್ತದಾನ ಶಿಬಿರವು ಜರಗಿತು. ಶ್ರೀ ಕ್ಷೇತ್ರದ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್‌ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಆಸ್ಪತ್ರೆಯ ರಕ್ತದಾನ ವಿಭಾಗದ ಮುಖ್ಯಸ್ಥೆ ವೀಣಾ ಕುಮಾರಿ, ಯುವವಾಹಿನಿ ಕೇಂದ್ರ ಸಮಿತಿಯ ರಮೇಶ್‌ ಕೋಟ್ಯಾನ್‌, ಶ್ರೀ […]

Read More

ಯುವವಾಹಿನಿ (ರಿ.) ಬಜ್ಪೆ ಘಟಕದ ಪದಗ್ರಹಣ

ಬಜ್ಪೆ : ಯುವ ಜನರಲ್ಲಿ ಸ್ವಸ್ಥ ಸಮಾಜದ ಬಗೆಗಿನ ಕಾಳಜಿ, ಸಂಸ್ಕೃತಿ, ಒಳ್ಳೆಯ ಆಚಾರ ವಿಚಾರಗಳು ಹಿರಿಯರಾದ ನಾವು ಅವರಲ್ಲಿ ಸದಾ ಮೇಳೈಸುವಂತೆ ಮಾಡಬೇಕು. ವಿರುದ್ಧ ದಿಕ್ಕಿಗೆ ಮುಖ ಮಾಡಿರುವ ಮನಸ್ಸುಗಳನ್ನು ಮುಖ್ಯವಾಹಿನಿಯತ್ತ ತಿರುಗಿಸಬೇಕು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ನಮ್ಮ ಸಮಾಜದ ಯುವಕರ ಪಾತ್ರ ಇನ್ನಷ್ಟು ಹಿರಿದಾಗಬೇಕು. ಈ ನಿಟ್ಟಿನಲ್ಲಿ ಯುವವಾಹಿನಿಯಂತಹ ಘಟಕಗಳು ಮುಖ್ಯ ಪಾತ್ರವಹಿಸುತ್ತಿರುವುದು ಶ್ಲಾಘನೀಯ, ಇಂತಹ ಸ್ತುತ್ಯರ್ಹ ಕಾರ್ಯಗಳು ಇನ್ನೂ ಪರಿನಾಮಕಾರಿಯಾಗಲಿ ಎಂದು ನಳಿನಾದೇವಿ ಎಂ. ಆರ್. ಇವರು ದಿನಾಂಕ 13.01.2019ರಂದು ಬಜ್ಪೆ ಬ್ರಹ್ಮಶ್ರೀ […]

Read More

ಯುವವಾಹಿನಿಯ ವಿದ್ಯಾನಿಧಿ ಯೋಜನೆ ಶ್ಲಾಘನೀಯ : ಅನಿಲ್ ಕುಮಾರ್

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 13-01-2019 ರಂದು ವಿದ್ಯಾನಿಧಿಯ ಬಲವರ್ಧನೆಗಾಗಿ ಶಾರದಾ ಕಲಾ ಆರ್ಟ್ಸ್ ಕಲಾವಿದೆರ್(ರಿ) ಮಂಜೇಶ್ವರ ಇವರ ಬತ್ತಿಯಿಂದ ‘ ನಿತ್ಯೆ ಬನ್ನಗ ‘ ಎಂಬ ನಾಟಕವನ್ನು ಆಯೋಜಿಸಲಾಗಿತ್ತು .ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಅನಿಲ್ ಕುಮಾರ್ -ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ,ನವೀನ್ ಚಂದ್ರ ಬಿ ಪೂಜಾರಿ – ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರ ಹಿಂದುಳಿದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!