Yuvavahini

ಘಟಕಗಳು

ಯುವದರ್ಪಣ : ಮಾಹಿತಿ ಕಾರ್ಯಾಗಾರ

ಉಪ್ಪಿನಂಗಡಿ : ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ‌ ಘಟಕದ ಸದಸ್ಯರಿಗೆ ಯುವದರ್ಪಣ ಮಾಹಿತಿ ಕಾರ್ಯಾಗಾರವು ರೋಟರಿ ಭವನ ರಾಮನಗರ ಉಪ್ಪಿನಂಗಡಿ ಇಲ್ಲಿ ದಿನಾಂಕ :30/09/18 ರಂದು ಆದಿತ್ಯವಾರ ನಡೆಯಿತು.ಯುವದರ್ಪಣ ಕಾರ್ಯಕ್ರಮದ ಮೂಲಕ ಹೊಸ ಮುಖಗಳನ್ನು ಪರಿಚಯಿಸುವ ಈ ಪ್ರಯತ್ನ ಶ್ಲಾಘನೀಯ ಎಂದು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲ್ ತಿಳಿಸಿದರು. ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಅದ್ಯಕ್ಷ ಅಜಿತ್ ಕುಮಾರ್ ಪಾಲೇರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ […]

Read More

ಉಚಿತ ಹೃದಯರೋಗ ಮತ್ತು ಮಧುಮೇಹ ತಪಾಸಣಾ ಶಿಬಿರ

ಮಂಗಳೂರು : ವಿಶ್ವ ಹೃದ್ರೋಗ ದಿನಾಚರಣೆಯ ಅಂಗವಾಗಿ ಒಮೇಗಾ ಅಸ್ಪತ್ರೆ ಮಂಗಳೂರು, ಯುವವಾಹಿನಿ (ರಿ) ಮಂಗಳೂರು ಘಟಕ, ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ, ಅಶೋಕನಗರ ಲಯನ್ಸ್ ಕ್ಲಬ್, ಲಯನ್ಸ್ ಕ್ಲಬ್ ಕುಡ್ಲ. ಇವರ ಸಂಯುಕ್ತ ಆಶ್ರಯದಲ್ಲಿ ಖ್ಯಾತ ಹೃದ್ರೋಗ ತಜ್ಞರಾದ ಡಾ. ಕೆ.ಮುಕುಂದ್ ಇವರ ನೇತೃತ್ವದಲ್ಲಿ “ಉಚಿತ ಹೃದಯರೋಗ ಮತ್ತು ಮಧುಮೇಹ ತಪಾಸಣಾ ಶಿಬಿರ” ದಿನಾಂಕ 29.09.2018 ರಂದು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಇಲ್ಲಿ ನಡೆಯಿತು. ಶಿಬಿರಾರ್ಥಿಗಳ ವೈದ್ಯಕೀಯ ತಪಾಸಣೆಯ ಪೂರ್ವದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]

Read More

ಬಜಪೆ ಪ್ರಥಮ, ಉಡುಪಿ ದ್ವಿತೀಯ, ಮುಲ್ಕಿ ತೃತೀಯ

ಮಂಗಳೂರು : ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಇದರ ಸಹಯೋಗದೊಂದಿಗೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕ ಪ್ರಥಮ,(ರೂ. 10,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ ಉಡುಪಿ ಘಟಕ ದ್ವಿತೀಯ (ರೂ 7,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ […]

Read More

ಬಿಲ್ಲವ ಸಮಾಜ ಸಮೃದ್ದವಾದ ಇತಿಹಾಸ ಹೊಂದಿದೆ : ಶೈಲು ಬಿರ್ವ ಅಗತ್ತಾಡಿ

ಬೆಳುವಾಯಿ : ಬಿಲ್ಲವ ಸಮಾಜದ ಶ್ರೀಮಂತ ಇತಿಹಾಸದಲ್ಲಿ ಅದೆಷ್ಟೋ ಮಹಿಳೆಯರು ಮತ್ತು ಮಹನೀಯರು ದಳವಾಯಿಗಳಾಗಿ ಯೋಧರಾಗಿ ನಾಡು ಕಟ್ಟಿದವರು ಇದ್ದಾರೆ ಆದರೆ ಇತಿಹಾಸಕಾರರು ಅವರ ಬದುಕಿನ ಮೇಲೆ ಬೆಳಕು ಚೆಲ್ಲದ್ದು ವಿಷಾದನೀಯ. ಬಿಲ್ಲವರಲ್ಲಿ ಏನು ಇದೆ ಎಂದು ಕೇಳುವುದಕ್ಕಿಂತ ಏನು ಇಲ್ಲ ಎಂದು ಕೇಳುವುದೇ ಉತ್ತಮ. ಎಲ್ಲವು ಇದ್ದಂತಹ ಸಮಾಜ ಎಂದರೆ ಅದು ಬಿಲ್ಲವ ಸಮಾಜ ಮಾತ್ರ. ನಾಯಕರಾಗಿ, ಬಿಲ್ವಿದ್ದೆ ಪ್ರವೀಣರಾಗಿ, ದೈವಗಳ ಅರ್ಚಕಾಗಿ, ವೈದ್ಯರಾಗಿ, ಕೃಷಿ ಮಾಡುವ ಪ್ರತಿಷ್ಟಿತ ಮನೆಗಳಾಗಿ, ಯೋಧರಾಗಿ, ಬೇಟಗಾರರಾಗಿ ಜನಾನುರಾಗಿಯಾಗಿದ್ದವರು ಇದೇ […]

Read More

ಯುವವಾಹಿನಿ ಸೇವಾ ಯೋಜನೆಗೆ ಚಾಲನೆ

ವೇಣೂರು : ಪ್ರತೀ ತಿಂಗಳು ಅಶಕ್ತ ಕುಟುಂಬದ ನೆರವಿಗಾಗಿ ರೂಪಿಸಿರುವ ಘಟಕದ ಕನಸಿನ ಯೋಜನೆಯಾದ ಯುವವಾಹಿನಿ ಸೇವಾ ಯೋಜನೆ ವೇಣೂರು ಇದರ ಚಾಲನೆಯು ದಿನಾಂಕ 23-09-18 ನೇ ಆದಿತ್ಯವಾರದಂದು ವೇಣೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯಿತು. ಕ್ಷೇತ್ರದ ದೇವರಿಗೆ ಯೋಜನೆ ಯಶಸ್ವಿಗಾಗಿ ಪ್ರಾರ್ಥನೆ ಸಲ್ಲಿಸಿ ,ನಂತರ ದೇವಾಲಯದ ಸಭಾಂಗಣದಲ್ಲಿ ಘಟಕದ ಮಾಸಿಕ ಸಭೆಯನ್ನು ಘಟಕದ ಅಧ್ಯಕ್ಷರಾದ ನಿತೀಶ್ ಎಚ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು, ಘಟಕದ ಕಾರ್ಯದರ್ಶಿ ಸತೀಶ್ ಪಿ ಎನ್ ಸ್ವಾಗತಿಸಿದರು, ಅಧ್ಯಕ್ಷತೆ ವಹಿಸಿದ್ದ ನಿತೀಶ್ ಎಚ್ ಸೇವಾ […]

Read More

ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬಾಕಿಲ ಆಯ್ಕೆ

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ 2018-19ರ ಅಧ್ಯಕ್ಷರಾಗಿ ಹರೀಶ್ ಬಾಕಿಲ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು – ಹರೀಶ್ ಪೂಜಾರಿ ಬಾಕಿಲ ಉಪಾಧ್ಯಕ್ಷರು – ರಮೇಶ್ ಮುಜಲ ಪ್ರಶಾಂತ್ ಪುಂಜಾವು ಕಾರ್ಯದರ್ಶಿ- ಸುಜಿತ್ ಅಂಚನ್ ಮಾಣಿ ಜೊತೆ ಕಾರ್ಯದರ್ಶಿ- ಜನಾರ್ದನ ಕೊಡಂಗೆ ಕೋಶಾಧಿಕಾರಿ- ಶಿವರಾಜ್ ಅನಂತಡಿ ನಿರ್ದೇಶಕರು : ಸಮಾಜಸೇವೆ – ದಯಾನಂದ ಕಾಪಿಕಾಡು ಕ್ರೀಡೆ- ರವಿಚಂದ್ರ ಬಾಬನಕಟ್ಟೆ ಪ್ರಚಾರ- ಪವನ್ ಅನಂತಾಡಿ ಉದ್ಯೋಗ ಮತ್ತು ಭವಿಷ್ಯನಿರ್ಮಾಣ- ಅಮರನಾಥ ಮುಜಲ ವ್ಯಕ್ತಿತ್ವ ವಿಕಸನ- ನಾಗೇಶ್ ಕೊಂಕಣಪದವು ನಾರಾಯಣ ಗುರು […]

Read More

ಅಧ್ಯಕ್ಷರಾಗಿ ಶರತ್ ಪೂಜಾರಿ ಆಯ್ಕೆ

ಬೆಳುವಾಯಿ : ಯುವವಾಹಿನಿ (ರಿ) ಬೆಳುವಾಯಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಶರತ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಶರತ್ ಪೂಜಾರಿ ಕಾರ್ಯದರ್ಶಿ : ನವೀನ್.ಎಸ್.ಸಾಲ್ಯಾನ್ ಕಾಂತಾವರ ಉಪಾಧ್ಯಕ್ಷರು : ಮಮತಾ ಜಯಂತ್ ಜೊತೆ ಕಾರ್ಯದರ್ಶಿ : ಸೂರಜ್ ಬೆಳುವಾಯಿ ಕೋಶಾಧಿಕಾರಿ : ಅಶೋಕ್ ಕುಮಾರ್ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ : ನಿತಿನ್ ಬೆಳುವಾಯಿ, ವೀಕ್ಷಿತಾ ಸಮಾಜ ಸೇವೆ : ವೀರೇಂದ್ರ ಕೋಟ್ಯಾನ್, ಸುರೇಖಾ ಚಂದ್ರಶೇಖರ್ ವ್ಯಕ್ತಿತ್ವ ವಿಕಸನ : ಪ್ರವೀಣ್ ಸುವರ್ಣ, […]

Read More

ಗುರುಗಳ‌ ಸಂದೇಶ ಜಗತ್ತಿನ ಕತ್ತಲೆಯನ್ನು ದೂರವಾಗಿಸುವ ಬೆಳಕಾಗಿದೆ : ರಾಜೀವ ಪೂಜಾರಿ

ಪಣಂಬೂರು : ಬ್ರಹ್ಮಶ್ರೀ ನಾರಾಯಣಗುರುವರ್ಯರ ಸಂದೇಶ ಜಗತ್ತಿನ ಕತ್ತಲೆಯನ್ನು ದೂರವಾಗಿಸುವ ಬೆಳಕಾಗಿದೆ. ಆದ್ದರಿಂದ ಅವರ ಸಂದೇಶಗಳನ್ನು ದೇಶದೆಲ್ಲೆಡೆ ಸಾರುವ ಕೆಲಸವಾಗಬೇಕಾಗಿದೆ. ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂಬ ಬೀಜಮಂತ್ರದಿಂದ ಎಲ್ಲಾ ಮತದ ಜನಮನವನ್ನು ಗೆದ್ದು ಆಧ್ಯಾತ್ಮಿಕ ಆಂದೋಲನಕ್ಕೆ ವೇದಿಕೆ ನಿರ್ವಿುಸಿದ ನಾರಾಯಣಗುರುಗಳು ವಿಶ್ವಮಾನವರಾಗಿ ಬೆಳಗುತ್ತಿದ್ದಾರೆ.ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ ತಿಳಿಸಿದರು. ದಿನಾಂಕ 23.09.2018 ರಂದು ಯುವವಾಹಿನಿ (ರಿ) ಪಣಂಬೂರು ಘಟಕದ ಆಶ್ರಯದಲ್ಲಿ ದಿ.ಲಿಂಗಪ್ಪ ಕರ್ಕೇರ ಸುಬ್ಬ ಮನೆ […]

Read More

ಯುವವಾಹಿನಿ(ರಿ)ಕುಪ್ಪೆಪದವು ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ತಾ23.09.2018 ರಂದು ಬೆಳಿಗ್ಗೆ 8.ರಿಂದ 10 ರ ತನಕ ಬ್ರಹ್ಮಶ್ರೀ ನಾರಾಯಣಗುರು ಮಂದಿರದಿಂದ ಕಾಡಕೇರಿ ಕ್ರಾಸ್ ತನಕ ಸ್ವಚ್ಛತಾ ಕಾರ್ಯಕ್ರಮವು .ಘಟಕ ಅಧ್ಯಕ್ಷರಾದ ಅರುಣ್ ಕುಮಾರ್ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು ಸೇರಿದಂತೆ ಒಟ್ಟು 52 ಸದಸ್ಯರು ಕೈಜೋಡಿಸಿ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ಸುಗೊಳಿಸಿದರು…

Read More

ಸ್ವಚ್ಚತಾ ಅಭಿಯಾನದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕದ ಸದಸ್ಯರು.

ಬಜ್ಪೆ : ಕೇಂದ್ರ ಸರಕಾರದ ಸಲಹೆಯ ಪ್ರಕಾರ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ಕೈಗೊಂಡಿರುವ “ಸ್ವಚ್ಚತಾ ಸೇವಾ” ಕಾರ್ಯಕ್ರಮದನ್ವಯ MRPL, ರೋಟರಿ ಕ್ಲಬ್ ಬಜ್ಪೆ ಮತ್ತು ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ 23/09/2018ರಂದು ಬಜ್ಪೆ ಪೇಟೆಯ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸ್ಥಳೀಯ ಸಂಘ ಸಂಸ್ಥೆಗಳೊಂದಿಗೆ ಸೇರಿ ನಡೆಸಿದ ಈ ಕಾರ್ಯಕ್ರಮದಲ್ಲಿ 350 ಹೆಚ್ಚು ಜನರು ಸಕ್ರೀಯವಾಗಿ ಭಾಗವಹಿಸಿದರು. MRPL ಸಂಸ್ಥೆ ಭಾಗವಹಿಸಿದ ಎಲ್ಲರಿಗೂ ಟೀ-ಶರ್ಟ್ ಹಾಗೂ ಉಪಹಾರದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!